ಕ್ಯಾಂಪಸ್‌

ಸಂಪ್ಯ ಅಕ್ಷಯ ಕಾಲೇಜಿನಲ್ಲಿ “ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ” ಕಾರ್ಯಕ್ರಮ

ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಮತ್ತು ಬೆಳ್ಳಾರೆ ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ, ಸಮಾಜ ಕಾರ್ಯ ವಿಭಾಗ ಮತ್ತು ಪ್ರಜ್ಞಾಶ್ರಮ ಬೌದ್ಧಿಕ ದಿವ್ಯಾಂಗರ ವಸತಿಯುಕ್ತ ಕೇಂದ್ರ ಬೀರಮಲೆ ಬೆಟ್ಟ ಪುತ್ತೂರು ಸಯುಕ್ತ ಆಶ್ರಯದಲ್ಲಿ “ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ” ಕಾರ್ಯಕ್ರಮ ಅಕ್ಷಯ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳ ಮೇಲೆ […]

ಸಂಪ್ಯ ಅಕ್ಷಯ ಕಾಲೇಜಿನಲ್ಲಿ “ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ” ಕಾರ್ಯಕ್ರಮ Read More »

ವಿಶ್ವವಿದ್ಯಾನಿಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳಂದೂರು ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ

ಕಾಣಿಯೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಬಹುಮಾನ ಪಡೆದಿದ್ದಾರೆ. ಕರಕುಶಲ ವಸ್ತುಗಳ ತಯಾರಿ ಸ್ಪರ್ಧೆಯಲ್ಲಿ  ದ್ವಿತೀಯ ಬಿಕಾಂನ ರಂಜನ್ ಕೆ.ಎಸ್., ಪ್ರಥಮ ಬಿಎ ಯ ರಶ್ಮಿ ಎಲ್. ಪ್ರಥಮ ಬಿ.ಎ. ಪ್ರಥಮ ಬಹುಮಾನ ಪಡೆದಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಶಂಕರ್ ಭಟ್ ತಿಳಿಸಿದ್ದಾರೆ. ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರು, ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.

ವಿಶ್ವವಿದ್ಯಾನಿಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳಂದೂರು ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ Read More »

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಖೋ ಖೋ ಪಂದ್ಯಾಟ | ವಿವೇಕಾನಂದ ಕಾಲೇಜಿನ ಬಾಲಕರ ತಂಡ ದ್ವಿತೀಯ, ಬಾಲಕಿಯರ ತಂಡ ತೃತೀಯ

ಪುತ್ತೂರು: ಮೂಡಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ನಡೆದ ಪ್ರಸ್ತುತ ವರ್ಷದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಕಾಲೇಜಿನ ಬಾಲಕರ ತಂಡವು ದ್ವಿತೀಯ ಹಾಗೂ ಬಾಲಕಿಯರ ತಂಡವು ತೃತೀಯ ಸ್ಥಾನ ಪಡೆದುಕೊಂಡಿದೆ. ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಬಿಎ ವಿದ್ಯಾರ್ಥಿನಿ ದಿವ್ಯಾ ಆಲ್ ರೌಂಡರ್ ಪ್ರಶಸ್ತಿಯನ್ನು ಹಾಗೂ ಬಾಲಕರ ವಿಭಾಗದಲ್ಲಿ ಪ್ರಥಮ ಬಿಎಸ್ ಸ್ಸಿ ವಿದ್ಯಾರ್ಥಿ ಸುಹಾಸ್ ಬೆಸ್ಟ್ ಅಟ್ಯಾಕರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಅವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ.ಎಸ್, ಡಾ.ಜ್ಯೋತಿಕುಮಾರಿ

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಖೋ ಖೋ ಪಂದ್ಯಾಟ | ವಿವೇಕಾನಂದ ಕಾಲೇಜಿನ ಬಾಲಕರ ತಂಡ ದ್ವಿತೀಯ, ಬಾಲಕಿಯರ ತಂಡ ತೃತೀಯ Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ *ಅಖಿಲನಿನಾದ “

ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಮಕ್ಕಳಿಂದು ಅಖಿಲ ನಿನಾದದ ಸವಿಯುಂಡರು. ಪರೀಕ್ಷೆ ಮುಗಿಸಿ ಸಂಗೀತ ಕ್ಷೇತ್ರದಲ್ಲಿ ಸಾಧನೆಯನ್ನು ಗುರುತಿಸಲು ಸಂಗೀತ ವೇದಿಕೆಯನ್ನು ಸಜ್ಜು ಗೊಳಿಸಲಾಗಿತ್ತು. ವಿಶೇಷವಾಗಿ  ಸಂಪನ್ಮೂಲ ವ್ಯಕ್ತಿಯನ್ನು ಆಹ್ವಾನಿಸಿ ಆ ಮೂಲಕ ಸಂಗೀತ ಭೂಮಿಕೆಯನ್ನು ನಿರ್ಮಿಸಲಾಗಿತ್ತು. ಸಂಗೀತ ದೇಸಿ ಕಲೆ : ಸಂಗೀತವೊಂದು ಸಮ್ಮೋಹನ ಕಲೆ. ಅದು ಎಲ್ಲಾ ಜೀವಿಗಳಿಗೂ ಇಷ್ಟವಾಗುವ ಕಲೆ. ಸಂಗೀತವನ್ನು ಆಲಿಸಿದ ದನಗಳು ಯತೇಚ್ಛವಾಗಿ ಹಾಲು ಕೊಡುತ್ತದೆ. ಮರಗಳು ಹೂ,ಕಾಯಿ, ಹಣ್ಣು ಕೊಡುತ್ತದೆ. ಇಡೀ ಪರಿಸರವೇ ಧನಾತ್ಮಕವಾಗಿ ಇರುತ್ತದೆ. ಅಂತಹ ಅದ್ಭುತ

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ *ಅಖಿಲನಿನಾದ “ Read More »

ಮಾ. 22: ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಕಾಲೇಜಿನ ಸ್ವಾಯತ್ತ ಸ್ಥಾನಮಾನದ’ ಉದ್ಘಾಟನೆ

ಪುತ್ತೂರು: ಕ್ಯಾಥೊಲಿಕ್ ಶಿಕ್ಷಣ ಮಂಡಳಿಯ ಅಧೀನಕ್ಕೊಳಪಟ್ಟ ಪುತ್ತೂರಿನ ಸಂತ  ಫಿಲೋಮಿನಾ ಕಾಲೇಜು, ಕರ್ನಾಟಕ ಸರಕಾರದ ಅನುಮೋದನೆಯೊಂದಿಗೆ, ಮಂಗಳೂರು ವಿಶ್ವವಿದ್ಯಾಲಯ ಮತ್ತು ಯುಜಿಸಿಯಿಂದ ಮಂಗಳೂರು ವಿಶ್ವವಿದ್ಯಾನಿಯದ ಅಧೀನಕ್ಕೊಳಪಟ್ಟ ಸ್ವಾಯತ್ತ ಕಾಲೇಜು ಎಂದು ಘೋಷಿಸಲ್ಪಟ್ಟಿದ್ದು, ಕಾಲೇಜಿಗೆ ದೊರೆತ ಸ್ವಾಯತ್ತ ಸ್ಥಾನಮಾನದ ಉದ್ಘಾಟನಾ ಸಮಾರಂಭ ಮಾ. 22 ರಂದು ಕಾಲೇಜಿನ ಸಭಾಂಗಣದಲ್ಲಿ ಎಂದು ಮಾಯಿದೇ ದೇವುಸ್ ಚರ್ಚ್‍ ಪ್ರಧಾನ ಧರ್ಮಗುರು, ಕಾಲೇಜಿನ ಸಂಚಾಲಕ ಫಾ.ಲಾರೆನ್ಸ್‍ ಮಸ್ಕರೇನಸ್ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ

ಮಾ. 22: ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಕಾಲೇಜಿನ ಸ್ವಾಯತ್ತ ಸ್ಥಾನಮಾನದ’ ಉದ್ಘಾಟನೆ Read More »

ವಿವೇಕಾನಂದ ಕಾಲೇಜಿನಲ್ಲಿ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಫರ್ಧೆ “ವಿವೇಕೋತ್ಸವ-2025”

ಪುತ್ತೂರು: ಮನುಷ್ಯನ ಮನಸ್ಸಿಗೆ ಶಾಂತಿ ಹಾಗೂ ಸಂತೋಷ ಎಂಬುದು ಬಹಳ ಮುಖ್ಯ, ಇದು ಕಲೆಯನ್ನು  ಆರಾಧಿಸುವುದರಿಂದ ಸಾಧ್ಯವಾಗುತ್ತದೆ. ಅದರೊಂದಿಗೆ ವೃತ್ತಿ ಜೀವನಕ್ಕೆ ಕಾಲಿಟ್ಟಾಗ ಒತ್ತಡದ ಜೀವನ ನಿರ್ವಹಣೆಗೂ ಕಲೆ ಸಹಕಾರಿಯಾಗುತ್ತದೆ. ಮುಂದಿನ ಸಾಂಸ್ಕೃತಿಕ ರಾಯಭಾರಿಗಳಾದ ವಿದ್ಯಾರ್ಥಿಗಳು ಕಲೆಯ ಮೌಲ್ಯವನ್ನು ಅರಿತುಕೊಂಡು ವಿವೇಕ ಉಳ್ಳವರಾಗಿ ಬದುಕಬೇಕು ಎಂದು ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ನೃತ್ಯ ನಿರ್ದೇಶಕ ವಿದ್ವಾನ್ ದೀಪಕ್ ಕುಮಾರ್ ಹೇಳಿದರು. ಅವರು ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ

ವಿವೇಕಾನಂದ ಕಾಲೇಜಿನಲ್ಲಿ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಫರ್ಧೆ “ವಿವೇಕೋತ್ಸವ-2025” Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ನಾಳೆ ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಅದ್ಭುತವಾಗಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಮಾ. 17 (ನಾಳೆ) ರಂದು ಸಂಜೆ 7:15 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ನಾಳೆ ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ Read More »

ಮಂಗಳೂರು ವಿವಿ ಪರೀಕ್ಷೆಯಲ್ಲಿ ಪುತ್ತೂರು ಅಕ್ಷಯ ಕಾಲೇಜಿಗೆ 2 ರ‍್ಯಾಂಕ್

ಪುತ್ತೂರು: ವಿನೂತನವಾದ ವೃತ್ತಿಪರ ಶಿಕ್ಷಣವನ್ನು ಪರಿಚಯಿಸಿ ಹಲವು ಶೈಕ್ಷಣಿಕ ಸಾಂಸ್ಕೃತಿಕ ಸಾಧನೆಯನ್ನು ಮಾಡುತ್ತಿರುವ ಸಂಪ್ಯದಲ್ಲಿರುವ ಅಕ್ಷಯ ಕಾಲೇಜು ಪ್ರತಿವರ್ಷದಂತೆ ಈ ವರ್ಷವೂ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ನಡೆಸಿದ 2023-24 ರ ಸಾಲಿನ ಪದವಿ ಪರೀಕ್ಷೆಗಳಲ್ಲಿ ಎರಡು ರ‍್ಯಾಂಕ್ ಪಡೆದಿದೆ. ಬಿ.ಎಸ್ಸಿ ಇಂಟೀರಿಯರ್ ಡಿಸೈನ್ ವಿಭಾಗದ ಜೀವಿತ ಎಸ್ ಕೆ 4550 ರಲ್ಲಿ 4144 (91.08%) ಅಂಕ ಪಡೆದು ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇವರು ಮಂಜುನಾಥ ಆಚಾರ್ಯ ಎಸ್.ಕೆ. ಹಾಗೂ ಚಂದ್ರಾವತಿ ದಂಪತಿ ಪುತ್ರಿ. ಇಂಟೀರಿಯರ್ ಡಿಸೈನ್ ವಿಭಾಗದ ಇನ್ನೊರ್ವ

ಮಂಗಳೂರು ವಿವಿ ಪರೀಕ್ಷೆಯಲ್ಲಿ ಪುತ್ತೂರು ಅಕ್ಷಯ ಕಾಲೇಜಿಗೆ 2 ರ‍್ಯಾಂಕ್ Read More »

ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜಿಗೆ 5 ರ್‍ಯಾಂಕ್

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2023-24 ರ ಸಾಲಿನ ಪದವಿ ಪರೀಕ್ಷೆಗಳಲ್ಲಿ ವಿವೇಕಾನಂದ ಪದವಿ ಕಾಲೇಜಿಗೆ ಐದು ರ್‍ಯಾಂಕ್‌ಗಳು ಲಭಿಸಿದೆ. ಬಿಕಾಂ ನ ಸ್ವಾತಿ ಎಸ್. ಭಟ್ 4150 ರಲ್ಲಿ 3984  ಅಂಕ ಪಡೆದು ಮೂರನೇ ರ್‍ಯಾಂಕನ್ನು ಗಳಿಸಿದ್ದಾರೆ. ಇವರು ಪುತ್ತೂರಿನ ಕಲ್ಲಾರೆ ನಿವಾಸಿ ಶಿವಶಂಕರ ಭಟ್ ಎಸ್. ಹಾಗೂ ಉಷಾ ಎಸ್. ಭಟ್ ದಂಪತಿ ಪುತ್ರಿ. ಬಿಕಾಂ ನ ಇನ್ನೋರ್ವ ವಿದ್ಯಾರ್ಥಿ ಪವನ್ ರಾಜ್ 3969 ಅಂಕಗಳನ್ನು ಪಡೆದು 9ನೇ ನೇ ರ್‍ಯಾಂಕ್‍ ಗಳಿಸಿದ್ದಾರೆ. ಇವರು

ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜಿಗೆ 5 ರ್‍ಯಾಂಕ್ Read More »

ವಿಜ್ಞಾನ ದಿನಾಚರಣೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸಮಗ್ರ ಪ್ರಶಸ್ತಿ

ಪುತ್ತೂರು: ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಸಲುವಾಗಿ ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ವಿಜ್ಞಾನ ಸಂಬಂಧಿತ ವಿಚಾರಗಳಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 12 ವಿದ್ಯಾರ್ಥಿಗಳ ತಂಡ ಭಾಗವಹಿಸಿ ಪ್ರಥಮ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ವಿದ್ಯಾರ್ಥಿಗಳಲ್ಲಿ ನಾವೀನ್ಯತೆ ಮತ್ತು ವೈಜ್ಞಾನಿಕ ಅವಿಷ್ಕಾರಗಳ ಬಗ್ಗೆ ಆಸಕ್ತಿ ಮತ್ತು ಕ್ರಿಯಾಶೀಲತೆಯನ್ನು ಬೆಳೆಸುವ ಸಲುವಾಗಿ ಆಯೋಜಿಸಲಾಗಿದ್ದ ಈ  ಸ್ಪರ್ಧೆಗಳ ಪೇಪರ್ ಪ್ರೆಸೆಂಟೇಷನ್ ವಿಭಾಗದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ನಿಲಿಷ್ಕಾ.ಕೆ.,  8ನೇ ತರಗತಿ ವಿದ್ಯಾರ್ಥಿನಿ ಅವನಿ ತಂಡ

ವಿಜ್ಞಾನ ದಿನಾಚರಣೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸಮಗ್ರ ಪ್ರಶಸ್ತಿ Read More »

error: Content is protected !!
Scroll to Top