ಸಾಮೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ
ಪುತ್ತೂರು: ಸಾಮೆತ್ತಡ್ಕ “ನಮ್ಮ ಶಾಲೆ “ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ ಗುರುವಾರ ನಡೆಯಿತು. ಪಂಡಿತ್ ಜವಾಹರ್ ಲಾಲ್ ನೆಹರು ರವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಶಾಲ ಎಸ್ ಡಿಎಂಸಿ ಅಧ್ಯಕ್ಷ ಶಿವಪ್ರಸಾದ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಎಲ್ ಕೆಜಿ ಯಿಂದ 7ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪುತ್ತೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ಆಂಜನೇಯ ರೆಡ್ಡಿ ಬಹುಮಾನ ವಿತರಿಸಿ ಶುಭ ಹಾರೈಸಿದರು. […]
ಸಾಮೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ Read More »