ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ವಾಯತ್ತ ಸ್ಥಾನಮಾನದ ಉದ್ಘಾಟನೆ | ಎಲ್ಲಾ ರೀತಿಯ ಜನರನ್ನೂ ಪ್ರೀತಿಸುವ ಹೃದಯ ವೈಶಾಲ್ಯವಿರಬೇಕು. : ಬಿಷಪ್ ಪರಮ ಪೂಜ್ಯ ಡಾ.ಪೀಟರ್ ಪಾವ್ಲ್ ಸಲ್ದಾನ
ಪುತ್ತೂರು: ಮಂಗಳೂರಿನ ಕ್ಯಾಥೊಲಿಕ್ ಶಿಕ್ಷಣ ಮಂಡಳಿಯ ಅಧೀನಕ್ಕೊಳಪಟ್ಟ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು ಕರ್ನಾಟಕ ಸರ್ಕಾರದ ಅನುಮೋದನೆಯೊಂದಿಗೆ, ಮಂಗಳೂರು ವಿಶ್ವವಿದ್ಯಾಲಯ ಮತ್ತು ಯುಜಿಸಿಯಿಂದ ಮಂಗಳೂರು ವಿಶ್ವವಿದ್ಯಾನಿಯದ ಅಧೀನಕ್ಕೊಳಪಟ್ಟ ಸ್ವಾಯತ್ತ ಕಾಲೇಜು ಎಂದು ಘೋಷಿಸಲ್ಪಟ್ಟಿದ್ದು, ಉದ್ಘಾಟನಾ ಸಮಾರಂಭ ಶನಿವಾರ ಕಾಲೇಜಿನ ಆವರಣದಲ್ಲಿ ನಡೆಯಿತು. ಬೆಂಗಳೂರು ಮಹಾನಗರ ಮೆಟ್ರೊಪೊಲಿಟನ್ ಧರ್ಮಪ್ರಾಂತ್ಯದ ಆರ್ಚ್ ಭಿಷಪ್ ಪರಮ ಪೂಜ್ಯ ಡಾ. ಪೀಟರ್ ಮಚಾದೋರವರು ಸಮಾರಂಭ ಉದ್ಘಾಟಿಸಿ ಮಾತನಾಡಿ, ಜನರು ವಿಮರ್ಶಾತ್ಮಕ ಚಿಂತನೆ, ಜೀವನ ಪರ್ಯಂತ ಕಲಿಕೆಯ ಬಗ್ಗೆ ಒಲವು, ಸಮರ್ಪಕ ಸಂವಹನ ಹಾಗೂ […]










