ಎಂಬಿಎ ಕಲಿಕೆ ಕುರಿತು ಮಾರ್ಗದರ್ಶನ ಶಿಬಿರ
ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ಆಶ್ರಯದಲ್ಲಿ ವಿವೇಕಾನಂದ ಪದವಿ ಕಾಲೇಜಿನ ಸಹಯೋಗದೊಂದಿಗೆ ಎಂಬಿಎ ಕಲಿಕೆಯ ಮೂಲಕ ತಮ್ಮ ವೃತ್ತಿಪರ ಬದುಕನ್ನು ಎತ್ತರಿಸಿಕೊಳ್ಳುವುದು ಹೇಗೆ ಎನ್ನುವ ವಿಷಯದ ಬಗ್ಗೆ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ಮಾರ್ಗದರ್ಶನ ಶಿಬಿರವನ್ನು ಏರ್ಪಡಿಸಲಾಯಿತು. ಒಟ್ಟು ನಾಲ್ಕು ಅವಧಿಯಲ್ಲಿ ನಡೆದ ಈ ಕಾರ್ಯಾಗಾರದಲ್ಲಿ ಎಂಬಿಎ ಕಲಿಕೆಯಿಂದ ಆಗುವ ಪ್ರಯೋಜನಗಳು, ಸಿಗಬಹುದಾದ ವಿವಿಧ ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಲಾಯಿತು. ಮೊದಲ ಅವಧಿಯಲ್ಲಿ ಎಂಬಿಎ ಯಾಕೆ ಎಂಬ ವಿಷಯದ […]
ಎಂಬಿಎ ಕಲಿಕೆ ಕುರಿತು ಮಾರ್ಗದರ್ಶನ ಶಿಬಿರ Read More »