ಕ್ಯಾಂಪಸ್‌

ಮುಳಿಯ ಜ್ಯುವೆಲ್ಲರ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ

ಬೆಳ್ತಂಗಡಿ : ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮನಸದಲ್ಲಿ ನೆಳ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಹೇಳಿದರು. ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಮಾ.೩ರಂದು ನಡೆದ ಡೈಮಂಡ್ ಪೆಸ್ಟ್ ಚಾಲನೆ ನೀಡಿ ಮಾತನಾಡಿದರು. ಜೆಸಿಐ ಭಾರತದ ವಲಯ ೧೫ರ ಉಪಾಧ್ಯಕ್ಷ ರಂಜಿತ್ ಹೆಚ್.ಡಿ ಮಾತನಾಡಿ, ೮೦ ದಶಕದಿಂದ ಜನರೊಂದಿಗೆ ಅವಿನಾಭವ ಸಂಬಂಧವನ್ನು ಉಳಿಸಿಕೊಂಡು […]

ಮುಳಿಯ ಜ್ಯುವೆಲ್ಲರ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ Read More »

ಪುತ್ತೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಮಹಿಳಾ ದಿನಾಚರಣೆ

ಪುತ್ತೂರು: ಪುತ್ತೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಮಹಿಳಾ ದಿನಾಚರಣೆ ಗುರುವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಆರ್‍. ಗೌರಿ ಪ್ರಾಸ್ತಾವಿಕವಾಗಿ ಮಾತನಾಡಿ, ವೇತನ, ರಜೆ, ಮೂಲಭೂತ ಸೌಲ್ಯಗಳನ್ನು ಪಡೆದುಕೊಳ್ಳುವಲ್ಲಿ ತಾರತಮ್ಯ ಧೋರಣೆ ಇದ್ದ ಸಂದರ್ಭದಲ್ಲಿ ಪುರುಷರಷ್ಟೇ ಸಮಾನ ಹಕ್ಕುಗಳನ್ನು ಪಡೆದುಕೊಳ್ಳಲು 1909 ರಲ್ಲಿ ಮಹಿಳೆಯರು ದಂಗೆ ಎದ್ದು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳುವಲ್ಲಿ ಪ್ರತಿಭಟನೆ ಮಾಡಿ ಇದೊಂದು ಕ್ರಾಂತಿಯಾದ ಪರಿಣಾಮ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಯಿತು. ಮೋದಿ ಸರಕಾರ ಬಂದ ನಂತರ ಮಹಿಳಾ ಸಬಲೀಕರಣಗೊಳ್ಳುವಲ್ಲಿ

ಪುತ್ತೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಮಹಿಳಾ ದಿನಾಚರಣೆ Read More »

ರಾಷ್ಟ್ರೀಯ ಸಿಎಸ್‌ಸಿ ಹಿಂದಿ ಒಲಿಂಪಿಯಾಡ್ ಪರೀಕ್ಷೆ | ಸೃಜನ್ ಕೆ.ಪಿ ಪಲ್ಲತ್ತಾರು ರಾಜ್ಯ ಮಟ್ಟದಲ್ಲಿ ಪ್ರಥಮ ರ‍್ಯಾಂಕ್

ಪುತ್ತೂರು: ರಾಷ್ಟ್ರೀಯ ಸಿಎಸ್‌ಸಿ ಅಕಾಡೆಮಿ ಒಲಿಂಪಿಯಾಡ್ ನಡೆಸುವ ೨೦೨೪-೨೫ ನೇ ಸಿಎಸ್‌ಸಿ ಹಿಂದಿ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಒಳಮೊಗ್ರು ಗ್ರಾಮದ ಪಲ್ಲತ್ತಾರು ನಿವಾಸಿ ಸೃಜನ್ ಕೆ.ಪಿ.ರವರು ರಾಜ್ಯ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದಾರೆ. ರಾಷ್ಟ್ರಮಟ್ಟದಲ್ಲಿ ಆನ್ ಲೈನ್ ಮೂಲಕವೇ ಈ ಪರೀಕ್ಷೆ ನಡೆಯುತ್ತಿದ್ದು ಇದರಲ್ಲಿ ರಾಜ್ಯದಿಂದ ಇಬ್ಬರು ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದು ಅದರಲ್ಲಿ ದ.ಕ ಜಿಲ್ಲೆಯಿಂದ ಸೃಜನ್ ಕೆ.ಪಿ.ಯರವರು ಓರ್ವರಾಗಿದ್ದಾರೆ. ಶೈಕ್ಷಣಿಕ ಕಾರ್ಯಕ್ಷಮತೆ ಸುಧಾರಿಸಲು ಜ್ಞಾನದ ಮಟ್ಟ ಮತ್ತು ಪರೀಕ್ಷೆಯ ಸಿದ್ಧತೆಯನ್ನು ಅಳೆಯಲು ಈ ಒಲಿಂಪಿಯಡ್ ಪರೀಕ್ಷೆ ಸಹಾಯಮಾಡುತ್ತದೆ.

ರಾಷ್ಟ್ರೀಯ ಸಿಎಸ್‌ಸಿ ಹಿಂದಿ ಒಲಿಂಪಿಯಾಡ್ ಪರೀಕ್ಷೆ | ಸೃಜನ್ ಕೆ.ಪಿ ಪಲ್ಲತ್ತಾರು ರಾಜ್ಯ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ Read More »

ಮಾ.8 : ಜಿಲ್ಲಾ ಮಟ್ಟದ ಮಹಿಳಾ ದಿನಾಚರಣೆ | ವಿವಿಧತೆಯಲ್ಲಿ ಏಕತೆ ವಿಶಿಷ್ಟ ವಾಹನ ಜಾಥಾ

ಪುತ್ತೂರು: ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಉದ್ದೇಶದೊಂದಿಗೆ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಪುತ್ತೂರು ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ಮಾ.8 ರಂದು ಜಿಲ್ಲಾ ಮಟ್ಟದ ಮಹಿಳಾ ದಿನಾಚರಣೆ ಹಾಗೂ ವಿವಿಧತೆಯಲ್ಲಿ ಏಕತೆ ವಿಶಿಷ್ಠ ವಾಹನ ಜಾಥಾ ಕಾರ್ಯಕ್ರಮ ನಡೆಸಲಾಗುವುದು ಎಂದು ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷೆ ಚಂಚಲ ತೇಜೋಮಯ ಅವರು ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಳೆದ 37 ವರ್ಷಗಳಿಂದ ಮಹಿಳಾ ಒಕ್ಕೂಟ ಮಹಿಳೆಯರ ಸಮಗ್ರ ಅಭಿವೃದ್ದಿಗಾಗಿ ಕೆಲಸ ಮಾಡುತ್ತಿದೆ. ಮಹಿಳೆಯರಲ್ಲಿ ಜಾಗೃತಿ ಮೂಡಿಸುವ

ಮಾ.8 : ಜಿಲ್ಲಾ ಮಟ್ಟದ ಮಹಿಳಾ ದಿನಾಚರಣೆ | ವಿವಿಧತೆಯಲ್ಲಿ ಏಕತೆ ವಿಶಿಷ್ಟ ವಾಹನ ಜಾಥಾ Read More »

ಪ್ರತಿಷ್ಠಿತ ಮುಳಿಯ ಜ್ಯುವೆಲ್ಲರ್ಸ್ ನಲ್ಲಿ ‘ಡೈಮಂಡ್ ಫೆಸ್ಟ್’ಗೆ ಚಾಲನೆ

ಪುತ್ತೂರು:  ಮುಳಿಯ ಎಂಬುದು ನಂಬಿಕೆಯ ಪ್ರತೀಕ. ಆಭರಣ ಕ್ಷೇತ್ರದಲ್ಲಿ ವಿಶೇಷ ತೋರಿರುವ ಜತೆಗೆ ಸಾಮಾಜಿಕ ಕಾರ್ಯಗಳಲ್ಲೂ ಮುಳಿಯ ಸಂಸ್ಥೆ ತೊಡಗಿರುವುದು ಶ್ಲಾಘನೀಯ ಎಂದು ಸಾಯ ಎಂಟರ್ಪೈಸಸ್ ಮಾಲಕಿ ಸಂಧ್ಯಾ ಸಾಯ ಹೇಳಿದರು. ಅವರು ಮಾ.3ರಿಂದ ಜುವೆಲ್ಲರ್ಸ್ ನಲ್ಲಿ ಆರಂಭೂಂಡಿರುವ ಡೈಮೆಂಡ್ ಫೆಸ್ಟ್ ಅನ್ನು ಉದ್ಘಾಟಿಸಿ ಮಾತನಾಡಿದರು. ಡೈಮಂಡ್ ರೆಸ್ಟ್ ಗ್ರಾಹಕರಿಗೆ ಹತ್ತಾರು ಅವಕಾಶಗಳನ್ನು ತೆರೆದಿಟ್ಟಿದೆ. ಇಲ್ಲಿ ವಜ್ರಗಳ ಖರೀದಿಗೂ ಸಾಕಷ್ಟು ಆಯ್ಕೆಗಳಿವೆ ಎಂದರು. ಗಾಯಕಿ ಚೈತ್ರಿಕಾ ಕೋಡಿಬೈಲು ಮಾತನಾಡಿ, ವಜ್ರ ಹೊಳಪು ಹಾಗೂ ಬಲಕ್ಕೆ ಹೆಸರುವಾಸಿ. ಇದು

ಪ್ರತಿಷ್ಠಿತ ಮುಳಿಯ ಜ್ಯುವೆಲ್ಲರ್ಸ್ ನಲ್ಲಿ ‘ಡೈಮಂಡ್ ಫೆಸ್ಟ್’ಗೆ ಚಾಲನೆ Read More »

ಪುತ್ತೂರು ಮತ್ತು ಸುತ್ತೂರುಗಳ ಸಿನಿಪ್ರಿಯರ ಮನಗೆದ್ದ ಚಿತ್ರ ಭಾವ ತೀರ ಯಾನ 25 ಮತ್ತು 26ನೆ ಫೆಬ್ರುವರಿ ಮಂಗಳವಾರ ಮತ್ತು ಬುಧವಾರಗಳಂದು ವಿಶೇಷ ಪ್ರದರ್ಶನ

ಪುತ್ತೂರು: ಕಿಕ್ಕಿರಿದ ಪ್ರೇಕ್ಷಕ ಸಂದಣಿಯ ಹಿನ್ನೆಲೆಯಲ್ಲಿ ಫೆಬ್ರುವರಿ 25 ಮಂಗಳವಾರ ಮತ್ತು 26 ಬುಧವಾರಗಳಂದು ಮಹಾಶಿವರಾತ್ರಿಯ ಪ್ರಯುಕ್ತ ಮಯೂರ್ ಅಂಬೆಕಲ್ಲು ಚಿತ್ರ ಕತೆ ಬರೆದು, ಸಂಗೀತ ನೀಡಿ ನಿರ್ದೇಶಿಸಿದ ಚೊಚ್ಚಲ ಸಿನಿಮಾ ಭಾವ ತೀರ ಯಾನ ದ ವಿಶೇಷ ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ. ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟ್ನರ್ ಆಗಿ ಲೋಕಾರ್ಪಣೆ ಗೊಳಿಸಿರುವ ಈ ಚಿತ್ರ ಇದೀಗ ವಿಶೇಷ ದರ ಕಡಿತದೊಂದಿಗೆ, ರೂ. 180/ರ ಬದಲಿಗೆ ಕೇವಲ ರೂ. 150/-ರ ದರದಲ್ಲಿ 25/02/25ನೇ ಮಂಗಳವಾರ ಸಂಜೆ 4-45ಕ್ಕೆ ಒಂದು

ಪುತ್ತೂರು ಮತ್ತು ಸುತ್ತೂರುಗಳ ಸಿನಿಪ್ರಿಯರ ಮನಗೆದ್ದ ಚಿತ್ರ ಭಾವ ತೀರ ಯಾನ 25 ಮತ್ತು 26ನೆ ಫೆಬ್ರುವರಿ ಮಂಗಳವಾರ ಮತ್ತು ಬುಧವಾರಗಳಂದು ವಿಶೇಷ ಪ್ರದರ್ಶನ Read More »

ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ ಶೇ.35 ಅಂಕ ಕಡ್ಡಾಯ

ಗರಿಷ್ಠ ಮೂರು ವಿಷಯಗಳಲ್ಲಿ ಶೇ.10ರಷ್ಟು ಕೃಪಾಂಕ ಸಿಗಲಿದೆ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ತಂದಿದ್ದ ಶೇ.10ರಷ್ಟು ಗ್ರೇಸ್ ಮಾರ್ಕ್ಸ್ ನೀಡುವ ಪದ್ಧತಿ ಈ ವರ್ಷದಿಂದ ರದ್ದಾಗಿದ್ದು, 2024ಕ್ಕೂ ಹಿಂದೆ ಇದ್ದಂತೆ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಕನಿಷ್ಠ ಅಂಕವನ್ನು ಶೇ.35ಕ್ಕೆ ನಿಗದಿ ಮಾಡಲಾಗಿದೆ.ಗ್ರೇಸ್ ಮಾರ್ಕ್ಸ್ ನೀಡುವ ಪದ್ಧತಿ ಶಿಕ್ಷಣದ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಲ್ಲದೆ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನಸ್ಥಿತಿಗೆ ಅಡ್ಡಿಯಾಗಿದೆ ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ವಿವಿಧ ವಲಯಗಳಿಂದ ತೀವ್ರ ಟೀಕೆಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರೇಸ್ ಅಂಕಗಳನ್ನು

ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ ಶೇ.35 ಅಂಕ ಕಡ್ಡಾಯ Read More »

ಫೆ.18 : ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ನರಿಮೊಗರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ಮಹತ್ತರವಾದ ಶೈಕ್ಷಣಿಕ ಕಾರ್ಯಕ್ರಮವಾದ ಎಫ್‍ ಎಲ್‍ ಎನ್‍ ಮಕ್ಕಳ ಕಲಿಕಾ ಹಬ್ಬ ರಾಜ್ಯಾದ್ಯಂತ ಕ್ಲಸ್ಟರ್ ಮಟ್ಟದಲ್ಲಿ ನಡೆಯುತ್ತಿದ್ದು, ಪುತ್ತೂರು ತಾಲೂಕಿನ ನರಿಮೊಗರು ಕ್ಲಸ್ಟರ್ ಮಟ್ಟದ ಎಫ್‍.ಎಲ್‍.ಎನ್‍. ಕಲಿಕಾ ಹಬ್ಬ ಫೆ. 18 ರಂದು ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಏನಿದು ಎಫ್‍ ಎಲ್‍ ಎನ್‍ ಕಲಿಕಾ ಹಬ್ಬ? ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ Fundamental Literacy and numeracy ಎಲ್ಲಾ  ಮಕ್ಕಳು ಶಾಲೆಗೆ ದಾಖಲಾಗಬೇಕು. ದಾಖಲಾದ ಮಕ್ಕಳು

ಫೆ.18 : ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ನರಿಮೊಗರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ Read More »

ರಾಷ್ಟ್ರಕ್ಕಾಗಿ ಜೀವನ ಮುಡಿಪಾಗಿರಿಸಿ : ಲತೇಶ್ ಬಾಕ್ರಬೈಲು | ಸ್ವಾಮಿ ವಿವೇಕಾನಂದ ವಿಷಯಾಧಾರಿತ “ವಿವೇಕ ಸ್ಮೃತಿ” ಕಾರ್ಯಕ್ರಮ

ಪುತ್ತೂರು: ರಾಷ್ಟ್ರ್ರ ಎಂದರೇನು, ರಾಷ್ಟ್ರದಲ್ಲಿ ನಾವೇನು ಮತ್ತು ನಮಗೆ ರಾಷ್ಟ್ರವೇನು ಈ ಮೂರು ಸಂಗತಿಗಳನ್ನು ಅರ್ಥ ಮಾಡಿಕೊಳ್ಳದ ವಿನಃ ವಿವೇಕಾನಂದರ ಚಿಂತನೆಗಳನ್ನು ಅರ್ಥ ಮಾಡಿಕೊಳುವುದು ಕಷ್ಟ. ವಿದ್ಯಾರ್ಥಿಗಳು ವಿವೇಕಾನಂದರ ಚಿಂತನೆಗಳನ್ನು ತಮ್ಮಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತುಉತ್ತಮ ಭಾರತದ ನಿರ್ಮಾಣಕ್ಕೆ ಕೈ ಜೋಡಿಸಬೇಕು. ರಾಷ್ಟ್ರಕ್ಕಾಗಿಜೀವನವನ್ನು ಮುಡಿಪಾಗಿರಿಸಬೇಕು ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ನ ಜಿಲ್ಲಾ ಸಹಕಾರ್ಯದರ್ಶಿ ಲತೀಶ್ ಬಾಕ್ರಬೈಲು ಹೇಳಿದರು. ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯ, ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ, ಭಾರತೀಯ ಸಂಸ್ಕೃತಿ

ರಾಷ್ಟ್ರಕ್ಕಾಗಿ ಜೀವನ ಮುಡಿಪಾಗಿರಿಸಿ : ಲತೇಶ್ ಬಾಕ್ರಬೈಲು | ಸ್ವಾಮಿ ವಿವೇಕಾನಂದ ವಿಷಯಾಧಾರಿತ “ವಿವೇಕ ಸ್ಮೃತಿ” ಕಾರ್ಯಕ್ರಮ Read More »

ಅಂಬಿಕಾ ವಿದ್ಯಾಲಯದಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯಲ್ಲಿ 2024-25ನೇ ಸಾಲಿನ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ’ಸೌಪ್ರಸ್ತಾನಿಕಂ’ ನಡೆಯಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ, ದೇಶಕ್ಕಾಗಿ ತಮ್ಮನ್ನು ತಾವು ಮುಡಿಪಾಗಿಡುವುದೇ ಜೀವನದ ಉದ್ದೇಶವಾಗಿರಬೇಕು. ನಾವು ದೊಡ್ಡ ದೊಡ್ಡ ಹುದ್ದೆ ಅಲಂಕರಿಸಿದರೂ ದೇಶಕ್ಕೆ ಸಂಕಷ್ಟ ಬಂದಾಗ ಓಗೊಟ್ಟು ದೇಶಸೇವಕರಾಗಿ ಸಹಕರಿಸುವ ಸತ್ಪ್ರಜೆಗಳಾಗಿ ಮೂಡಿಬರಬೇಕು ಎಂದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ನಟ್ಟೋಜ ಮಾತನಾಡಿ, ತ್ರಿಭುಜದ ಮೂರು ಬಾಹುಗಳು ಹೇಗೆ

ಅಂಬಿಕಾ ವಿದ್ಯಾಲಯದಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ Read More »

error: Content is protected !!
Scroll to Top