ಕ್ಯಾಂಪಸ್‌

ಎಂಬಿಎ ಕಲಿಕೆ ಕುರಿತು ಮಾರ್ಗದರ್ಶನ ಶಿಬಿರ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ಆಶ್ರಯದಲ್ಲಿ ವಿವೇಕಾನಂದ ಪದವಿ ಕಾಲೇಜಿನ ಸಹಯೋಗದೊಂದಿಗೆ ಎಂಬಿಎ ಕಲಿಕೆಯ ಮೂಲಕ ತಮ್ಮ ವೃತ್ತಿಪರ ಬದುಕನ್ನು ಎತ್ತರಿಸಿಕೊಳ್ಳುವುದು ಹೇಗೆ ಎನ್ನುವ ವಿಷಯದ ಬಗ್ಗೆ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ಮಾರ್ಗದರ್ಶನ ಶಿಬಿರವನ್ನು ಏರ್ಪಡಿಸಲಾಯಿತು. ಒಟ್ಟು ನಾಲ್ಕು ಅವಧಿಯಲ್ಲಿ ನಡೆದ ಈ ಕಾರ್ಯಾಗಾರದಲ್ಲಿ ಎಂಬಿಎ ಕಲಿಕೆಯಿಂದ ಆಗುವ ಪ್ರಯೋಜನಗಳು, ಸಿಗಬಹುದಾದ ವಿವಿಧ ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಲಾಯಿತು. ಮೊದಲ ಅವಧಿಯಲ್ಲಿ ಎಂಬಿಎ ಯಾಕೆ ಎಂಬ ವಿಷಯದ […]

ಎಂಬಿಎ ಕಲಿಕೆ ಕುರಿತು ಮಾರ್ಗದರ್ಶನ ಶಿಬಿರ Read More »

ಬೆಳ್ಳಾರೆ ಪದವಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಭೆ | ಕಾಲೇಜಿನ ಧನಾತ್ಮಕ ಚಟುವಟಿಕೆಗಳನ್ನು ಪರಿಚಯಿಸಲು ನವ ಮಾಧ್ಯಮಗಳ ಬಳಕೆ ಅಗತ್ಯ : ಹಿರಿಯ ವಿದ್ಯಾರ್ಥಿಗಳಿಂದ ಸಲಹೆ

ಪೆರುವಾಜೆ : ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹತ್ತಾರು ಧನಾತ್ಮಕ ಚಟುವಟಿಕೆಗಳು ನಡೆಯುತ್ತಿದ್ದು ಅವು ಹೊರ ಜಗತ್ತಿಗೆ ಅಪರಿಚಿತವಾಗಿಯೇ ಉಳಿದಿದೆ. ಅವುಗಳನ್ನು ನವ ಮಾಧ್ಯಮಗಳ ಮೂಲಕ ಹೊರ ಜಗತ್ತಿಗೆ ಪರಿಚಯಿಸುವ ಕಾರ್ಯ ತುರ್ತಾಗಿ ಆಗಬೇಕು ಎಂಬ ಅಭಿಪ್ರಾಯ ಹಿರಿಯ ವಿದ್ಯಾರ್ಥಿಗಳಿಂದ ವ್ಯಕ್ತವಾಯಿತು. ಬೆಳ್ಳಾರೆ ಡಾ|ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಭೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯ ವಿದ್ಯಾರ್ಥಿ ಮಹೇಶ್ ಕೆ.ಎನ್. ಅಭಿಪ್ರಾಯ ವ್ಯಕ್ತಪಡಿಸಿ, ಸಾಮಾಜಿಕ ಜಾಲತಾಣಗಳು ಸಹಿತ

ಬೆಳ್ಳಾರೆ ಪದವಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಭೆ | ಕಾಲೇಜಿನ ಧನಾತ್ಮಕ ಚಟುವಟಿಕೆಗಳನ್ನು ಪರಿಚಯಿಸಲು ನವ ಮಾಧ್ಯಮಗಳ ಬಳಕೆ ಅಗತ್ಯ : ಹಿರಿಯ ವಿದ್ಯಾರ್ಥಿಗಳಿಂದ ಸಲಹೆ Read More »

ನಾಳೆ ಮುಕ್ವೆ ಶಾಲೆ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ

ಪುತ್ತೂರು: ಸ.ಉ.ಹಿ.ಪ್ರಾ. ಶಾಲೆ ಮುಕ್ವೆ ಹಿರಿಯ ವಿದ್ಯಾರ್ಥಿ ಸಂಘ ಮುಕ್ವೆ ಆಶ್ರಯದಲ್ಲಿ ನ.10ರಂದು ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟಸ.ಉ.ಹಿ.ಪ್ರಾ. ಶಾಲೆ ಮುಕ್ವೆ ಶಾಲಾ ಮೈದಾನ ಹಿರಿಯ ವಿದ್ಯಾರ್ಥಿ ಸಂಘ ಮುಕ್ವೆ ನರಿಮೊಗರು ಇಲ್ಲಿ ಬೆಳಗ್ಗೆ 8.30ರಿಂ ಸಂಜೆ 5.30ರ ತನಕ ನಡೆಯಲಿದೆ ಸ್ಪರ್ಧೆಗಳ ವಿವರ ಪುರುಷರಿಗೆ : ಕ್ರಿಕೆಟ್, ವಾಲಿಬಾಲ್, ಕಬಡ್ಡಿ, ಹಗ್ಗಜಗ್ಗಾಟ, 100ಮೀ ಓಟ ಮಹಿಳೆಯರಿಗೆ : ತ್ರೋಬಾಲ್, ಹಗ್ಗಜಗ್ಗಾಟ, ಗುಂಡೆಸೆತ, 100ಮೀ ಓಟ ಸಂಜೆ 5.30ಕ್ಕೆ : ಸಮಾರೋಪ ಸಮಾರಂಭ ನಡೆಯಲಿದೆ. ಪ್ರತಿ ಸದಸ್ಯರು 100

ನಾಳೆ ಮುಕ್ವೆ ಶಾಲೆ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ Read More »

ಜೆಸಿಐ ಪುತ್ತೂರು  ಅಧ್ಯಕ್ಷರಾಗಿ ಭಾಗ್ಯೇಶ್ ರೈ ಆಯ್ಕೆ

ಪುತ್ತೂರು: ಪ್ರತಿಷ್ಠಿತ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾದ JCI ಪುತ್ತೂರು ಘಟಕದ 2025 ನೇ ಸಾಲಿನ ಅಧ್ಯಕ್ಷರಾಗಿ ವಿದ್ಯಾಮಾತಾ ಅಕಾಡೆಮಿ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು ಚುನಾಯಿತರಾಗಿದ್ದಾರೆ. JCI ಮುಳಿಯ  ಹಾಲ್ ನಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ನಿಯೋಜಿತ ವಲಯ ಉಪಾಧ್ಯಕ್ಷ ಚುನಾವಣಾ ಅಧಿಕಾರಿ JC ಸುಹಾಸ್ ಮರಿಕೆ, ರಾಷ್ಟ್ರೀಯ ಸಂಯೋಜಕಿ JC ಸ್ವಾತಿ ಜೆ ರೈ , ಪೂರ್ವ ಅಧ್ಯಕ್ಷರಾದ JC ಶಶಿರಾಜ್ ರೈ, JC ಮೋಹನ್ ಕೆ ರವರುಗಳು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಪೂರ್ವ

ಜೆಸಿಐ ಪುತ್ತೂರು  ಅಧ್ಯಕ್ಷರಾಗಿ ಭಾಗ್ಯೇಶ್ ರೈ ಆಯ್ಕೆ Read More »

ಎನ್.ಎಸ್.ಎಸ್ ವತಿಯಿಂದ ‘ಭ್ರಷ್ಟಾಚಾರದ ವಿರುದ್ಧ ಜಾಗೃತಿ ಹಾಗೂ ಪ್ರಮಾಣ ವಿಧಿ’ ಸ್ವೀಕಾರ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್ಎಸ್ಎಸ್ಯೋಜನಾ ಘಟಕದ ವತಿಯಿಂದ ‘ಭ್ರಷ್ಟಾಚಾರದ ವಿರುದ್ಧ ಜಾಗೃತಿ ಹಾಗೂ ಪ್ರಮಾಣ ವಿಧಿ’ ಸ್ವೀಕಾರ ಮಹಾವಿದ್ಯಾಲಯದ ಸುಜ್ಞಾನ  ದೀಪಿಕಾ ಸಭಾಂಗಣದಲ್ಲಿ ಬುಧವಾರ ನಡೆಯಿತು. ಕಾಲೇಜಿನ ಸಹಾಯಕ ಪ್ರಾಧ್ಯಾಪಕ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಲಕ್ಷ್ಮೀಕಾಂತ ಎ. ಮಾತನಾಡಿ, ಭಾರತವನ್ನು ಭ್ರಷ್ಟಾಚಾರ ಮುಕ್ತಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಜವಾಬ್ದಾರಿಯುತ ನಾಗರಿಕ ತನ್ನಲ್ಲಿ ನೈತಿಕತೆಯನ್ನು ಬೆಳೆಸಿಕೊಳ್ಳಬೇಕು. ಭ್ರಷ್ಟಾಚಾರ ವಿರೋಧಿಸುವ ಪ್ರತಿಜ್ಞೆಯನ್ನು ಕೈಗೊಳ್ಳಬೇಕು ಎಂದರು. ಸಹಾಯಕ ಪ್ರಾಧ್ಯಾಪಕಿ ಶ್ರೀರಕ್ಷಾ ಭ್ರಷ್ಟಾಚಾರದ ವಿರುದ್ಧದ ಪ್ರತಿಜ್ಞಾ ವಿಧಿ ಬೋಧಿಸಿದರು. ಮಹಾವಿದ್ಯಾಲಯದ

ಎನ್.ಎಸ್.ಎಸ್ ವತಿಯಿಂದ ‘ಭ್ರಷ್ಟಾಚಾರದ ವಿರುದ್ಧ ಜಾಗೃತಿ ಹಾಗೂ ಪ್ರಮಾಣ ವಿಧಿ’ ಸ್ವೀಕಾರ Read More »

ಅಕ್ಷಯ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಾಸ್ತು ವಿನ್ಯಾಸ ಕಾರ್ಯಾಗಾರ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಟೀರಿಯರ್ ಡಿಸೈನ್ ವಿಭಾಗದ ಎಲೈಟ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ “ವಾಸ್ತು ವಿನ್ಯಾಸ”ದ  ಕುರಿತು ರಾಜ್ಯ  ಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಪುತ್ತೂರು ಸಿವಿಲ್ ಇಂಜಿನಿಯರಿಂಗ್ ಅಸೋಸಿಯೇಷನ್ ಅಧ್ಯಕ್ಷ ಸತ್ಯ ಗಣೇಶ್  ಎಂ. ಕಾರ್ಯಾಗಾರ ಉದ್ಘಾಟಿಸಿ, ವಾಸ್ತು ಶಾಸ್ತ್ರವು ಪ್ರಕೃತಿಗೆ ಹೊಂದಿಕೊಂಡು ಗೃಹ ನಿರ್ಮಾಣ  ಹಾಗೂ ಯಾವುದೇ ಸಂಸ್ಥೆಗಳನ್ನು ನಿರ್ಮಿಸಲು ಅನುಸರಿಸ ಬೇಕಾದ ನಿಯಮಗಳು. ಪುರಾತನ ನಾಗರಿಕತೆ ಕಾಲದಿಂದಲೂ  ವಾಸ್ತು ಶಾಸ್ತ್ರವನ್ನು ಅನುಸರಿಸಿಕೊಂಡು ಬಂದಿದ್ದೇವೆ. ವೈಜ್ಞಾನಿಕವಾಗಿ ವಾಸ್ತು ವಿನ್ಯಾಸ, ವಾಸ್ತು ಶಾಸ್ತ್ರವು  ಪ್ರಸ್ತುತ ವಿವಿಧ ಪದವಿಗಳ ಮೂಲಕ ಲಭ್ಯವಿದ್ದು ಬಹಳಷ್ಟು ವ್ಯಾಪ್ತಿ

ಅಕ್ಷಯ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಾಸ್ತು ವಿನ್ಯಾಸ ಕಾರ್ಯಾಗಾರ Read More »

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಆ್ಯಂಟಿ ರ್ಯಾಗಿಂಗ್‍ ಕುರಿತು ಜಾಗೃತಿ ಕಾರ್ಯಕ್ರಮ

ಪುತ್ತೂರು: ಪುತ್ತೂರು: ಯಾವುದೇ ಅಪರಾಧವನ್ನು ಮಾಡಿ ಪೋಲಿಸ್ ಕೇಸುಗಳಾದರೆ ಅದರಿಂದ ಬಿಡಿಸಿಕೊಳ್ಳುವುದು ತುಂಬಾ ಕಷ್ಟ, ಇದರಿಂದ ವಿದ್ಯಾರ್ಥಿಯೊಬ್ಬನ ಜೀವನವೇ ಹಾಳಾಗಬಹುದು ಹೀಗಾಗಿ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸುವುದು ಆವಶ್ಯಕ ಎಂದು ಪುತ್ತೂರಿನ ಮಹಿಳಾ ಠಾಣೆಯ ಪೋಲಿಸ್ ಸಬ್-ಇನ್ಸ್‌ಪೆಕ್ಟರ್ ಭವಾನಿ ಗೌಡ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಂಟಿ ರ್ಯಾಗಿಂಗ್‍ ಕಮಿಟಿ, ಆಂಟಿ ರ್‍ಯಾಗಿಂಗ್ ಸ್ಕ್ವಾಡ್ ಮತ್ತು ಕಾಲೇಜು ಆಂತರಿಕ ದೂರು ಸಮಿತಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತಾಡಿದರು.

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಆ್ಯಂಟಿ ರ್ಯಾಗಿಂಗ್‍ ಕುರಿತು ಜಾಗೃತಿ ಕಾರ್ಯಕ್ರಮ Read More »

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕ ಹಾಗೂ ಸುಳ್ಯ ಆರೋಗ್ಯ ಇಲಾಖಾ ವತಿಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ | ಜೀವನದ ಜಂಜಾಟದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆಗೆ ಗಮನವಿರಲಿ : ಪ್ರಮೀಳಾ ಟಿ

ಸುಳ್ಯ: ಮನುಷ್ಯ ಆರೋಗ್ಯವಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಆದ್ದರಿಂದ ಬದುಕಿನ ಜಂಜಾಟದಲ್ಲಿ ಮನುಷ್ಯ ತನ್ನ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆಗೆ ಗಮನ ಹರಿಸಬೇಕಾದ ಅನಿವಾರ್ಯತೆ ಇದೆ ಎಂದು ಸುಳ್ಯ ತಾಲೂಕು ಕ್ಷೇತ್ರ  ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೊರೀಯಲ್ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂ ತಾಲೂಕು ಆರೋಗ್ಯ ಇಲಾಖೆಯವರು ಜಂಟಿಯಾಗಿ ಹಮ್ಮಿಕೊಂಡ “ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ” ಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕ ಹಾಗೂ ಸುಳ್ಯ ಆರೋಗ್ಯ ಇಲಾಖಾ ವತಿಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ | ಜೀವನದ ಜಂಜಾಟದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆಗೆ ಗಮನವಿರಲಿ : ಪ್ರಮೀಳಾ ಟಿ Read More »

ನಾಳೆ (ನ.7) : ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’

ಸವಣೂರು: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’ ನಾಳೆ ಕುದ್ಮಾರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸವಣೂರು ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಕುದ್ಮಾರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ನ.7) : ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’ Read More »

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‍ ನ ಶಾಲಾ ಮೈದಾನ ನವೀಕರಣಕ್ಕೆ ಗುದ್ದಲಿ ಪೂಜೆ, ವಸಂತ ಸಂಭ್ರಮದ ಲೋಗೋ, ಮನವಿ ಪತ್ರ ಬಿಡುಗಡೆ | | ಗುದ್ದಲಿ ಪೂಜೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಬೆಳ್ಳಾರೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ವಸಂತ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಇದರ ಅಂಗವಾಗಿ ಶಾಲಾ ಮೈದಾನದ ನವೀಕರಣಕ್ಕೆ ಗುದ್ದಲಿ ಪೂಜೆ, ವಸಂತ ಸಂಭ್ರಮದ ಲೋಗೋ ಬಿಡುಗಡೆ ಹಾಗೂ ಮನವಿ ಪತ್ರ ಬಿಡುಗಡೆ ಇಂದು ನಡೆಯಿತು. ಕೆಪಿಎಸ್ ನ ಎಸ್.ಡಿ.ಎಂ.ಸಿ ಅಧ್ಯಕ್ಷೆ ಹಾಗೂ ಶಾಸಕಿ ಭಾಗೀರಥಿ ಮುರುಳ್ಯರವರು ಗುದ್ದಲಿ ಪೂಜೆ ನೆರವೇರಿಸಿ, ವಸಂತ ಸಂಭ್ರಮದ ಲೋಗೊ ಹಾಗು ಮನವಿ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಸಂತ ಸಂಭ್ರಮ ಸಮಿತಿ ಕಾರ್ಯಾಧ್ಯಕ್ಷೆ ರಾಜೀವಿ ಆರ್.ರೈ, ಸಂಚಾಲಕ ಎಸ್.ಎನ್. ಮನ್ಮಥ,

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‍ ನ ಶಾಲಾ ಮೈದಾನ ನವೀಕರಣಕ್ಕೆ ಗುದ್ದಲಿ ಪೂಜೆ, ವಸಂತ ಸಂಭ್ರಮದ ಲೋಗೋ, ಮನವಿ ಪತ್ರ ಬಿಡುಗಡೆ | | ಗುದ್ದಲಿ ಪೂಜೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ Read More »

error: Content is protected !!
Scroll to Top