ನ.8 : ವಿವೇಕಾನಂದ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಎನ್ವೋ-ಟೆಕ್-2024’ ಸಮಾರಂಭ | ವಿಚಾರ ಸಂಕಿರಣ, ಪ್ರಬಂಧ ಮಂಡನೆ ಹಾಗೂ ಭಿತ್ತಿಪತ್ರ ವಿನ್ಯಾಸ ಸ್ಪರ್ಧೆ
ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜಿನ ವತಿಯಿಂದ ಕಾಲೇಜಿನ ಸಂಶೋಧನಾ ಅಧ್ಯಯನ ಕೇಂದ್ರ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ, ಪ್ರಬಂಧ ಮಂಡನೆ ಹಾಗೂ ಭಿತ್ತಿಪತ್ರ ವಿನ್ಯಾಸ ಸ್ಪರ್ಧೆ ‘ಎನ್ವೋ-ಟೆಕ್-2024’ ನ.8 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಸ್ತುತ ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಾಸ್ಥ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಈ ಸಮಸ್ಯೆಗಳನ್ನು […]