ಕ್ಯಾಂಪಸ್‌

ನ.8 : ವಿವೇಕಾನಂದ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಎನ್ವೋ-ಟೆಕ್‍-2024’ ಸಮಾರಂಭ | ವಿಚಾರ ಸಂಕಿರಣ, ಪ್ರಬಂಧ ಮಂಡನೆ ಹಾಗೂ ಭಿತ್ತಿಪತ್ರ ವಿನ್ಯಾಸ ಸ್ಪರ್ಧೆ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜಿನ ವತಿಯಿಂದ ಕಾಲೇಜಿನ ಸಂಶೋಧನಾ ಅಧ್ಯಯನ ಕೇಂದ್ರ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ, ಪ್ರಬಂಧ ಮಂಡನೆ ಹಾಗೂ ಭಿತ್ತಿಪತ್ರ ವಿನ್ಯಾಸ ಸ್ಪರ್ಧೆ ‘ಎನ್ವೋ-ಟೆಕ್‍-2024’ ನ.8 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್‍ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಸ್ತುತ ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಾಸ್ಥ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಈ ಸಮಸ್ಯೆಗಳನ್ನು […]

ನ.8 : ವಿವೇಕಾನಂದ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಎನ್ವೋ-ಟೆಕ್‍-2024’ ಸಮಾರಂಭ | ವಿಚಾರ ಸಂಕಿರಣ, ಪ್ರಬಂಧ ಮಂಡನೆ ಹಾಗೂ ಭಿತ್ತಿಪತ್ರ ವಿನ್ಯಾಸ ಸ್ಪರ್ಧೆ Read More »

ಸಹಪಠ್ಯ ಸ್ಪರ್ಧೆ : ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್‍ ಬಾಕಿಲ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಸ್ಪರ್ಧೆಯಲ್ಲಿ ಶಾಂತಿನಗರ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್‍ ಬಾಕಿಲ ಆಶು ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಮತ್ತು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆಶ್ರಯದಲ್ಲಿ ಪುತ್ತೂರು ಸಂತ ವಿಕ್ಟರ್ ವಿದ್ಯಾಸಂಸ್ಥೆಯಲ್ಲಿ ಸಹಪಠ್ಯ ಸ್ಪರ್ಧೆ ನಡೆಯಿತು. ಈ ಮೂಲಕ ಪ್ರದೀಪ್‍ ಬಾಕಿಲ ಅವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಹಪಠ್ಯ ಸ್ಪರ್ಧೆ : ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್‍ ಬಾಕಿಲ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ರಕ್ತದಾನದಿಂದ ಮೂರು ಜೀವಗಳನ್ನು ಉಳಿಸಿದ ಪುಣ್ಯ ದೊರಕುತ್ತದೆ: ಡಾ. ಸೀತಾರಾಮ ಭಟ್ | ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ, ರೋಟರಿ-ಕ್ಯಾಂಪ್ಕೋ ರಕ್ತನಿಧಿ ಕೇಂದ್ರ ಪುತ್ತೂರು ಹಾಗೂ ಎಚ್.ಡಿ.ಎಫ್.ಸಿ. ಬ್ಯಾಂಕ್ ನ ಪುತ್ತೂರು ಘಟಕದ ಸಹಯೋಗದಲ್ಲಿ ಮಹಾವಿದ್ಯಾಲಯದ ಯುವ ರೆಡ್ ಕ್ರಾಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ “ಸ್ವಯಂಪ್ರೇರಿತ ರಕ್ತದಾನ ಶಿಬಿರ” ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗೀ ರೋಟರಿ-ಕ್ಯಾಂಪ್ಕೋ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಸೀತಾರಾಮ ಭಟ್, ರಕ್ತದಾನ ಶ್ರೇಷ್ಠ ದಾನವಾಗಿದೆ. ಆರೋಗ್ಯವಂತರೆಲ್ಲರೂ ರಕ್ತದಾನ ಮಾಡಬಹುದು. ಆರೋಗ್ಯವಂತ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.

ರಕ್ತದಾನದಿಂದ ಮೂರು ಜೀವಗಳನ್ನು ಉಳಿಸಿದ ಪುಣ್ಯ ದೊರಕುತ್ತದೆ: ಡಾ. ಸೀತಾರಾಮ ಭಟ್ | ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕೀರ್ತಿ ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜಿ.ಎಂ.ಕೀರ್ತಿ 17 ವಯೋಮಾನದ ಬಾಲಕಿಯರ ವಿಭಾಗದ ಎತ್ತರ ಜಿಗಿತದಲ್ಲಿ ಮತ್ತು ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರುಗಳು ತರಬೇತಿ ನೀಡಿರುತ್ತಾರೆ. ಕೀರ್ತಿ ಗುಮ್ಮಟೆಗದ್ದೆ ನಿವಾಸಿ ಮೋನಪ್ಪ ಗೌಡ ಮತ್ತು ಲಲಿತಾ.ಕೆ ದಂಪತಿ ಪುತ್ರಿ.

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕೀರ್ತಿ ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ Read More »

ಜಿಲ್ಲಾ ಮಟ್ಟದ ಕ್ರೀಡಾಕೂಟ | ಆನಡ್ಕ ಶಾಲಾ ವಿದ್ಯಾರ್ಥಿನಿ ಪ್ರಗತಿ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆನಡ್ಕ ಹಿ ಪ್ರಾ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪ್ರಗತಿ 600 ಮೀಟರ್ ಓಟದ ಸ್ವರ್ಧೆಯಲ್ಲಿ  ದ್ವಿತೀಯ ಸ್ಥಾನ ಪಡೆದು ಶಿವಮೊಗ್ಗದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಗತಿ ಗುರಿಯಡ್ಕ ನಿವಾಸಿ ನಾರಾಯಣ ನಾಯ್ಕ ಪೂರ್ಣಿಮಾ ದಂಪತಿ ಪುತ್ರಿ. ವಿದ್ಯಾರ್ಥಿನಿಯನ್ನು ಶಾಲಾ ಎಸ್‍ ಡಿಎಂಸಿ, ಮುಖ್ಯ ಶಿಕ್ಷಕರು, ಶಿಕ್ಷರು, ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಜಿಲ್ಲಾ ಮಟ್ಟದ ಕ್ರೀಡಾಕೂಟ | ಆನಡ್ಕ ಶಾಲಾ ವಿದ್ಯಾರ್ಥಿನಿ ಪ್ರಗತಿ ರಾಜ್ಯಮಟ್ಟಕ್ಕೆ ಆಯ್ಕೆ Read More »

ಪ್ರತಿಷ್ಠಿತ ‘ಪ್ರೇರಣಾ’ತರಬೇತಿ ಕೇಂದ್ರದಲ್ಲಿ NEET/CET ತರಗತಿಗಳು ಆರಂಭ | ಆಸಕ್ತ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

ಪುತ್ತೂರು: ಪ್ರತಿಷ್ಠಿತ ‘ಪ್ರೇರಣಾ’ತರಬೇತಿ ಕೇಂದ್ರದಲ್ಲಿ NEET/CET ತರಗತಿಗಳು ಆರಂಭಗೊಂಡಿದೆ. ಪ್ರಸಕ್ತ ಪ್ರಥಮ ಪಿ ಯು ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿದೆ ಉತ್ತಮವಾದ ಕೊಠಡಿಯೊಂದಿಗೆ * ನುರಿತ ಉಪನ್ಯಾಸಕರು * ⁠ಹವಾನಿಯಂತ್ರಿತ ಕೊಠಡಿ * ⁠ಡಿಜಿಟಲ್ class room * online/offline ತರಗತಿಗಳು, ⁠KSRTC ಬಸ್ಸು ನಿಲುಗಡೆಯಿಂದ 250m ಹಾಗೂ ಇನ್ನಿತರ ಸೌಲಭ್ಯಗಳೊಂದಿಗೆ ತರಬೇತಿ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ‘ಪ್ರೇರಣಾ’, 2ನೇ ಮಹಡಿ, ಪ್ರಭು ಬಿಲ್ಡಿಂಗ್, ಅರುಣಾ ಕಲಾ ಮಂದಿರದ ಎದುರು, ಕೆನರಾ ಬ್ಯಾಂಕ್ ಹತ್ತಿರ,

ಪ್ರತಿಷ್ಠಿತ ‘ಪ್ರೇರಣಾ’ತರಬೇತಿ ಕೇಂದ್ರದಲ್ಲಿ NEET/CET ತರಗತಿಗಳು ಆರಂಭ | ಆಸಕ್ತ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಎನ್‍ ಎಸ್‍ ಎಸ್‍ ಘಟಕದ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ, ಪ್ರಶಿಕ್ಷಣ ಕಾರ್ಯಕ್ರಮ | ಎನ್. ಎಸ್. ಎಸ್. ವಿದ್ಯಾರ್ಥಿಗಳನ್ನು ಸಮಾಜಮುಖಿಗಳನ್ನಾಗಿ ಮಾಡುವ ಅದ್ಬುತ ವೇದಿಕೆ : ಡಾ. ಲಕ್ಷ್ಮೀನಾರಾಯಣ ಕೆ.ಎಸ್.

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2024-25ನೇ ಸಾಲಿನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಶಿಕ್ಷಣ ಕಾರ್ಯಕ್ರಮ ಮಹಾವಿದ್ಯಾಲಯದ ಸುಜ್ಞಾನ  ದೀಪಿಕಾ ಸಭಾಂಗಣದಲ್ಲಿ ನಡೆಯಿತು. ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿ(ಸ್ವಾಯತ್ತ)ನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಲಕ್ಷ್ಮೀನಾರಾಯಣ ಕೆ.ಎಸ್. ಕಾರ್ಯಕ್ರಮ ಉದ್ಘಾಟಿಸಿ, ಎನ್.ಎಸ್.ಎಸ್.ನ ಹುಟ್ಟು, ಬೆಳವಣಿಗೆ, ಕಾರ್ಯಕ್ರಮಗಳ ರೂಪುರೇಷೆ ಹಾಗೂ ವಿದ್ಯಾರ್ಥಿಗಳು ಯಾವ ರೀತಿ ಈ ಘಟಕದಲ್ಲಿ ತಮ್ಮನ್ನು ತಾವು ತೊಡಗಿಸಬಹುದು ಎಂಬುದನ್ನು ವಿವರಿಸಿದರು. ಇಂದಿನ ಆಧುನಿಕ ಕಾಲಘಟ್ಟದಲ್ಲಿ ಓದು

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಎನ್‍ ಎಸ್‍ ಎಸ್‍ ಘಟಕದ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ, ಪ್ರಶಿಕ್ಷಣ ಕಾರ್ಯಕ್ರಮ | ಎನ್. ಎಸ್. ಎಸ್. ವಿದ್ಯಾರ್ಥಿಗಳನ್ನು ಸಮಾಜಮುಖಿಗಳನ್ನಾಗಿ ಮಾಡುವ ಅದ್ಬುತ ವೇದಿಕೆ : ಡಾ. ಲಕ್ಷ್ಮೀನಾರಾಯಣ ಕೆ.ಎಸ್. Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ವಿಶನ್‌-24’ ಉದ್ಘಾಟನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಹಾಗೂ ಪಿನ್ಯಾಕಲ್‌ ಐಟಿ ಕ್ಲಬ್‌ ಗಳ ಜಂಟಿ ಆಶ್ರಯದಲ್ಲಿ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಆಯೋಜಿಸಲಾದ ಇಂಟ್ರಾ ಡಿಪಾರ್ಟ್‌ಮೆಂಟ್‌ ಐಟಿ ಫೆಸ್ಟ್‌ ವಿಶನ್‌ 24ನ ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ನಮ್ಮ ವರ್ತನೆಗೆ ಆಂತರಿಕ ತುಮುಲವೇ ಕಾರಣ. ಆದ್ದರಿಂದ ಮನಸ್ಸನು ಆದಷ್ಟು ಶುದ್ಧವಾಗಿರಿಸಿಕೊಳ್ಳಬೇಕು. ನಾವು ಸಮಾಜಕ್ಕೆ ನೀಡುವ ಕೊಡುಗೆಗಳಿಂದಲೇ ಜನರು ನಮ್ಮನ್ನು ನೆನಪಿಸುತ್ತಾರೆ. ಆದುದರಿಂದ

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ವಿಶನ್‌-24’ ಉದ್ಘಾಟನೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಸ್ಪರ್ಧೆಗಳು

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ  ಇಂದು ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ ಟಿ ವಹಿಸಿದ್ದರು. ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ರೂಪ ಜೆ. ರೈ ಅತಿಥಿಯಾಗಿದ್ದರು. ಕನ್ನಡ ಭಾಷಣ, ಆಶುಭಾಷಣ, ಸಮೂಹ ಗೀತೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಕನ್ನಡ ವಿಭಾಗದ ಮುಖ್ಯಸ್ಥ ಉದಯಕುಮಾರ ಪ್ರಸಾವಿಕವಾಗಿ ಮಾತನಾಡಿ,

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಸ್ಪರ್ಧೆಗಳು Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಉದ್ಘಾಟನೆ | ವಿದ್ಯಾರ್ಥಿ ಪರಿಷತ್ ಎಂಬುದು ಎಲ್ಲಾ ವಿದ್ಯಾರ್ಥಿಗಳ ಧ್ವನಿಯಾಗಿದೆ: ಡಾ. ಶ್ರೀಪತಿ ಕಲ್ಲೂರಾಯ

ಪುತ್ತೂರು: ನೆಹರೂ ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ 2024-25ರ ಸಾಲಿನ ವಿದ್ಯಾರ್ಥಿ ಪರಿಷತ್ ನ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ‘ಪರಿಚಯೋತ್ಸವ’ ಕಾರ್ಯಕ್ರಮ ನಡೆಯಿತು. ವಿವೇಕಾನಂದ  ಕಾಲೇಜಿ(ಸ್ವಾಯತ್ತ)ನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಪ್ರತಿಯೊಂದು ಕಾಲೇಜಿನಲ್ಲಿ ರಚನೆಯಾಗುವ ವಿದ್ಯಾರ್ಥಿ ಪರಿಷತ್ ಎಂಬುದು ವಿದ್ಯಾರ್ಥಿಗಳ ಧ್ವನಿಯಾಗಿದೆ. ಕಾಲೇಜಿನ ಎಲ್ಲಾ ವಿದ್ಯಾರ್ಥಿ ಸಮುದಾಯದ ನಿರೀಕ್ಷೆಗಳು ಈ ವಿದ್ಯಾರ್ಥಿ ಪರಿಷತ್ ನ ವಿದ್ಯಾರ್ಥಿ ನಾಯಕರ ಮೇಲಿರುತ್ತದೆ. ಜೊತೆಗೆ ವಿದ್ಯಾರ್ಥಿ ಪರಿಷತ್ ಎನ್ನುವುದು

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಉದ್ಘಾಟನೆ | ವಿದ್ಯಾರ್ಥಿ ಪರಿಷತ್ ಎಂಬುದು ಎಲ್ಲಾ ವಿದ್ಯಾರ್ಥಿಗಳ ಧ್ವನಿಯಾಗಿದೆ: ಡಾ. ಶ್ರೀಪತಿ ಕಲ್ಲೂರಾಯ Read More »

error: Content is protected !!
Scroll to Top