ಕ್ಯಾಂಪಸ್‌

ರಾಜ್ಯಮಟ್ಟದ ತ್ರೋಬಾಲ್‍ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ದ್ವಿತೀಯ : ಪ್ರತಿನಿಧಿಸಿದ ವಿದ್ಯಾರ್ಥಿಗಳಿಗೆ, ದೈಹಿಕ ಶಿಕ್ಷಕರಿಗೆ ಸನ್ಮಾನ

ಪುತ್ತೂರು: ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ನಡೆದ ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾಟದ 17 ರ ವಯೋಮಾನದಲ್ಲಿ ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ ಪಡೆದು ಶಾಲೆಗೆ ಹಿರಿಮೆ ತಂದಿರುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ದೈಹಿಕ ಶಿಕ್ಷಕರಿಗೆ ಸನ್ಮಾನ ಸಮಾರಂಭ ಬುಧವಾರ ಶಾಲಾ ಆಡಿಟೋರಿಯಂನಲ್ಲಿ ನಡೆಯಿತು. 8ನೇ ತರಗತಿಯ ಹನಾನಫೀಸ, 9ನೇ ತರಗತಿಯ ವೈಗಾ ಎಂ., ಫಾತಿಮರಿಧಾ, ನಿಹಾನಿ ಮುತ್ಲಾಜೆ, ನಿಹಾರಿಕಾ, ಪೂರ್ವಿಕಾ, 10ನೇ ತರಗತಿಯ ವಿದ್ಯಾರ್ಥಿಗಳಾದ ರೋಶ್ನಿ ಆ್ಯನೇಟ್ ಫೆರ್ನಾಂಡಿಸ್, ಪ್ರಿಯಾಂಕ ಪಿ. ಹಾಗೂ ಹಿತಾಶ್ರೀ […]

ರಾಜ್ಯಮಟ್ಟದ ತ್ರೋಬಾಲ್‍ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ದ್ವಿತೀಯ : ಪ್ರತಿನಿಧಿಸಿದ ವಿದ್ಯಾರ್ಥಿಗಳಿಗೆ, ದೈಹಿಕ ಶಿಕ್ಷಕರಿಗೆ ಸನ್ಮಾನ Read More »

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ವಿವೇಕ ಜಯಂತಿ ಆಚರಣೆ | ಗುರುವಿನಿಂದ ಪಡೆದ ಉತ್ಕೃಷ್ಟ ವಿಚಾರಗಳ ಚೈತನ್ಯರೂಪ ಶಿಷ್ಯರು : ಡಾ.ಜಿ.ಬಿ. ಹರೀಶ್

ಪುತ್ತೂರು : ಶಿಷ್ಯರನ್ನು ಉತ್ತಮ ವಿಚಾರಗಳಿಂದ ರೂಪಿಸಬೇಕೆಂಬ ಹಂಬಲ ಗುರುವಿಗೆ ಇರುತ್ತದೆ. ಶಿಷ್ಯರಾದವರು ಸಮಾಜಕ್ಕೆ ತೆರೆದುಕೊಳ್ಳುವ ಪ್ರಕ್ರಿಯೆ ಗುರುವಿನ ಆಧ್ಯಾತ್ಮಿಕ ಗರ್ಭದಿಂದ ಪ್ರಸೂತಿ ಆದಂತೆ. ರಾಮಕೃಷ್ಣ ಪರಮಹಂಸರ ನೆರಳಿನಲ್ಲಿ ವಿವೇಕಾನಂದರು ಜಗದಗಲ ಹೆಸರಾಗುವಂತೆ ಬೆಳೆದರು. ಸ್ವದೇಶಿಯತೆಯನ್ನು ಜಾಗೃತಗೊಳಿಸಿ ಎಲ್ಲರನ್ನೂ ಒಳಿತಿನತ್ತ ಸಾಗುವಂತೆ ಪ್ರೇರಣೆಯಾಗಿದ್ದವರು ವಿವೇಕಾನಂದರು. ಸದಾ ಭಾರತದ ಒಳಿತನ್ನು ಬಯಸುತ್ತಿದ್ದ ಸ್ವಾಮಿ ವಿವೇಕಾನಂದರು ಅವರ ಬಳಿ ಬಂದವರನ್ನು ದೇಶಭಕ್ತರನ್ನಾಗಿ ಪರಿವರ್ತನೆ ಮಾಡುತ್ತಿದ್ದರು. ಹಿಂದುತ್ವಕ್ಕೆ ಹೊಸ ದಿಕ್ಕು ಇವರಿಂದ ದೊರಕಿತು ಎಂದು ಬೆಂಗಳೂರಿನ ವಂದೇಮಾತರಂ ಪಾಠ ಶಾಲೆಯ ಸಂಸ್ಥಾಪಕ

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ವಿವೇಕ ಜಯಂತಿ ಆಚರಣೆ | ಗುರುವಿನಿಂದ ಪಡೆದ ಉತ್ಕೃಷ್ಟ ವಿಚಾರಗಳ ಚೈತನ್ಯರೂಪ ಶಿಷ್ಯರು : ಡಾ.ಜಿ.ಬಿ. ಹರೀಶ್ Read More »

ಜಿಲ್ಲಾ ಮಟ್ಟದ ಕ್ರೀಡೋತ್ಸವ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ಪ್ರಥಮ ಸಮಗ್ರ ಪ್ರಶಸ್ತಿ

ಪುತ್ತೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಮೂಡಬಿದ್ರೆ ಸ್ಥಳೀಯ ಸಂಸ್ಥೆ ಹಾಗೂ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಭಾಗಿತ್ವದಲ್ಲಿ ಎರಡು ದಿನಗಳ ಕಾಲ ನಡೆದ ಜಿಲ್ಲಾ ಮಟ್ಟದ ಕಲೋತ್ಸವ ಹಾಗೂ ಕ್ರೀಡೋತ್ಸವದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿನ ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಪದಕಗಳನ್ನು ಗಳಿಸಿ ಕ್ರೀಡೋತ್ಸವ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಕಬ್ಸ್ ಕಲೋತ್ಸವ ವಿಭಾಗ – ಉದ್ಯಾನ್ ಎಮ್.

ಜಿಲ್ಲಾ ಮಟ್ಟದ ಕ್ರೀಡೋತ್ಸವ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ಪ್ರಥಮ ಸಮಗ್ರ ಪ್ರಶಸ್ತಿ Read More »

ರಾಜ್ಯ ಮಟ್ಟದ ತ್ರೋಬಾಲ್‍ ಪಂದ್ಯಾಟ : ಬೆಥನಿ ಪ್ರೌಢಶಾಲೆಗೆ ದ್ವಿತೀಯ ಸ್ಥಾನ

ಪುತ್ತೂರು: ಕರ್ನಾಟಕ ಸರಕಾರ ಗ್ರಾಮೀಣ ಪ್ರೌಢಶಾಲೆ, ಗ್ರಾಮೀಣ ಪದವಿಪೂರ್ವ ಕಾಲೇಜು ಹಾಗೂ ಪದವಿ ಕಾಲೇಜು ಸಹಭಾಗಿತ್ವದಲ್ಲಿ ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ನಡೆದ 14 ಮತ್ತು 17 ರ ವಯೋಮಾನದ ರಾಜ್ಯಮಟ್ಟದ ತ್ರೋಬಾಲ್‍ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಪಾಂಗ್ಳಾಯಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ದ್ವಿತೀಯ ಸ್ಥಾನ ಲಭಿಸಿದೆ. ಶಾಲಾ 9ನೇ ತರಗತಿಯವಿದ್ಯಾರ್ಥಿಗಳಾದ ವೈಗಾ ಎಂ , ಫಾತಿಮರಿಧಾ, ನಿಹಾನಿಮುತ್ಲಾಜೆ, ನಿಹಾರಿಕಾ, ಪೂರ್ವಿಕಾ, 10ನೇ ತರಗತಿಯ ವಿದ್ಯಾರ್ಥಿಗಳಾದ ರೋಶ್ನಿ ಆ್ಯನೇಟ್‍ ಫೆರ್ನಾಂಡಿಸ್, ಪ್ರಿಯಾಂಕ ಪಿ., ಹಾಗೂ ಹಿತಾಶ್ರೀ ಜಿ

ರಾಜ್ಯ ಮಟ್ಟದ ತ್ರೋಬಾಲ್‍ ಪಂದ್ಯಾಟ : ಬೆಥನಿ ಪ್ರೌಢಶಾಲೆಗೆ ದ್ವಿತೀಯ ಸ್ಥಾನ Read More »

ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ | ಸ್ವಾಮಿ ವಿವೇಕಾನಂದರು ಈ ದೇಶದ ಅನರ್ಘ್ಯ ರತ್ನ : ಎ.ವಿ.ನಾರಾಯಣ

ಪುತ್ತೂರು: ಧೀಶಕ್ತಿಗೆ ಇನ್ನೊಂದು ಉದಾಹರಣೆ ಯಾಗಿರುವ ನರೇಂದ್ರ ನಮ್ಮ ವಿವೇಕಕ್ಕೆ ಆನಂದ ನೀಡುವ ಅನರ್ಘ್ಯ ರತ್ನ ಎಂದು ಎ.ವಿ.ಜಿ ಆಂಗ್ಲ ಮಾದ್ಯಮ ಶಾಲೆಯ ಸಂಚಾಲಕ ಎ.ವಿ.ನಾರಾಯಣ ಹೇಳಿದರು. ಅವರು ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಆಯೋಜನೆಯಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಸಂತ ವೀರಮಂಗಲ ಉದ್ಘಾಟಿಸಿ ಮಾತನಾಡಿ, ಸ್ವಾಮಿ ವಿವೇಕಾನಂದರ

ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ | ಸ್ವಾಮಿ ವಿವೇಕಾನಂದರು ಈ ದೇಶದ ಅನರ್ಘ್ಯ ರತ್ನ : ಎ.ವಿ.ನಾರಾಯಣ Read More »

ವಿವೇಕಾನಂದ ಕಾಲೇಜಿನ ಎನ್‌ ಸಿ ಸಿಯ ಮೂವರು ವಿದ್ಯಾರ್ಥಿಗಳು ದೆಹಲಿಯ ಗಣರಾಜ್ಯೋತ್ಸವ  ಪರೇಡ್ ಗೆ ಆಯ್ಕೆ

ಪುತ್ತೂರು: ದೆಹಲಿಯ ಗಣರಾಜ್ಯೋತ್ಸವ ಪರೇಡ್ ನ ಪ್ರಯುಕ್ತ ಆಯೋಜಿಸಿದ ಸತತ ಏಳು ಕ್ಯಾಂಪಿನಲ್ಲಿ ಭಾಗವಹಿಸಿ ಯಶಸ್ವಿಗೊಂಡು ಇದೀಗ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡಿಗೆ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ಮೂವರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಪ್ರೈಮ್ ಮಿನಿಸ್ಟರ್ ರ್ಯಾಲಿ ಯಲ್ಲಿ ಭಾಗವಹಿಸಲು ಗೊಳಿತ್ತಡಿ ನಿವಾಸಿ ರುಕ್ಮಯ ಮತ್ತು ಗೀತಾ ದಂಪತಿ ಪುತ್ರ, ದ್ವಿತೀಯ ಬಿಕಾಂ ವಿದ್ಯಾರ್ಥಿ ಜೂನಿಯರ್ ಅಂಡರ್ ಆಫೀಸರ್ ಸುಜಿತ್, ಕರ್ತವ್ಯಪಥ್ ನಲ್ಲಿ ಪಾಲ್ಗೊಳ್ಳಲು ಬೊಂಡಾಲ ನಿವಾಸಿ ಉದಯಕುಮಾರ್ ಮತ್ತು

ವಿವೇಕಾನಂದ ಕಾಲೇಜಿನ ಎನ್‌ ಸಿ ಸಿಯ ಮೂವರು ವಿದ್ಯಾರ್ಥಿಗಳು ದೆಹಲಿಯ ಗಣರಾಜ್ಯೋತ್ಸವ  ಪರೇಡ್ ಗೆ ಆಯ್ಕೆ Read More »

ಮಕ್ಕಳ ಹಕ್ಕುಗಳ ಅರಿವು, ಮಕ್ಕಳ ಮಾಸೋತ್ಸವ | ಮಕ್ಕಳೊಂದಿಗೆ ಸಂವಾದ

ಪುತ್ತೂರು: ವಿದ್ಯಾರ್ಥಿಗಳು ಓದಿಗೆ ಹೆಚ್ಚಿನ ಗಮನ ಜತೆಗೆ ಆದ್ಯತೆ ನೀಡಬೇಕು. ಕಲಿಕೆಯಲ್ಲಿ ಹಿಂದೆ ಬೀಳಬೇಡಿ. ಕೆಟ್ಟ ಚಟಗಳಿಗೆ ಬಲಿ ಬೀಳಬೇಡಿ. ರಾಜಕೀಯ ವ್ಯಕ್ತಿಯ ಮಾತಿಗೆ ಕಿವಿ ಕೊಡಬೇಡಿ. ಯಾರೊಂದಿಗೆ ಮಾತನಾಡುವಲ್ಲಿ ಹಿಂಜರಿಕೆ ಬಿಡಬೇಕು. ಹಿಂಜರಿಕೆ ಬಿಟ್ಟು ಮಾತನಾಡಲು ಕಲಿಯಬೇಕು. ಮುಂದಿನ ದಿನಗಳಲ್ಲಿ ನಿಮ್ಮ ಬೇಡಿಕೆಗಳಿಗೆ ಪೂರಕವಾಗಿ ಸ್ಪಂದನೆಗಳನ್ನು ನೀಡುವ ಕೆಲಸ ಮಾಡುತ್ತೇನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಮಕ್ಕಳ ಮಾಸೋತ್ಸವ ಕಾರ್ಯಕ್ರಮದ ಅಂಗವಾಗಿ ಬಂಟರ ಭವನದಲ್ಲಿ ಶನಿವಾರ ನಡೆದ ಮಕ್ಕಳ ಹಕ್ಕುಗಳ ಅರಿವು,

ಮಕ್ಕಳ ಹಕ್ಕುಗಳ ಅರಿವು, ಮಕ್ಕಳ ಮಾಸೋತ್ಸವ | ಮಕ್ಕಳೊಂದಿಗೆ ಸಂವಾದ Read More »

ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಮಕರ ಸಂಕ್ರಾಂತಿಯ ಆಚರಣೆಯ ಮಹತ್ವದ ಬಗ್ಗೆ ವಿಶೇಷ ಉಪನ್ಯಾಸ

ಪುತ್ತೂರು: ಬ್ರಹ್ಮಾಂಡದ ಅಚಿಂತ್ಯ ಶಕ್ತಿಗಳ ಪ್ರಮುಖ ಸಂಚಾಲಕನಾಗಿ ಇಡೀ ವಿಶ್ವವನ್ನೇ ಮುನ್ನಡೆಸುವವ ಸೂರ್ಯ ದೇವರು. ಸಂಕ್ರಮಣ ಎಂದರೆ ಸೂರ್ಯ ದೇವರ ಹಬ್ಬ. ಒಂದು ರಾಶಿಯಿಂದ ಇನ್ನೊಂದು ರಾಶಿಯನ್ನು ಪ್ರವೇಶಿಸುವ ಅಥವಾ ಹೆಜ್ಜೆ ಇಡುವ ಶುಭಾವಸರಕ್ಕೆ ಸಂಕ್ರಾಂತಿ ಅಥವಾ ಸಂಕ್ರಮಣ ಎನ್ನುತ್ತಾರೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಶಿಕ್ಷಕಿ ವೀಣಾ ಹೇಳಿದರು. ಅವರು ನರೇಂದ್ರ ಪ ಪೂ ಕಾಲೇಜಿನಲ್ಲಿ ಶನಿವಾರ ನಡೆದ ಮಕರ ಸಂಕ್ರಾಂತಿಯ ಬಗ್ಗೆ  ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಕ್ರಮಣ ಕಾಲದಲ್ಲಿ ಸೂರ್ಯ ದೇವರು

ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಮಕರ ಸಂಕ್ರಾಂತಿಯ ಆಚರಣೆಯ ಮಹತ್ವದ ಬಗ್ಗೆ ವಿಶೇಷ ಉಪನ್ಯಾಸ Read More »

ರಾಜ್ಯ ಮಟ್ಟದ ತ್ರೋಬಾಲ್ : ದರ್ಬೆ ಬೆಥನಿ ಶಾಲೆ ದ್ವಿತೀಯ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ  ಕೆಜಿಎಫ್  ಪ್ರೌಢ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ ವನ್ನು ಪಡೆದುಕೊಂಡಿದ್ದಾರೆ. ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ ಎಚ್‍. ಶೆಟ್ಟಿ , ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನ ನೀಡಿ ಗೆಲುವಿಗೆ ಪಾತ್ರರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡರು..

ರಾಜ್ಯ ಮಟ್ಟದ ತ್ರೋಬಾಲ್ : ದರ್ಬೆ ಬೆಥನಿ ಶಾಲೆ ದ್ವಿತೀಯ Read More »

ಮಣಿಕ್ಕರ ಸರಕಾರಿ ಹಿ ಪ್ರಾ ಶಾಲಾ ನೂತನ ಕೊಠಡಿ ಉದ್ಘಾಟನೆ, ವಾರ್ಷಿಕೋತ್ಸವ

ಪುತ್ತೂರು: ಶಾಲೆ ಹಾಗೂ ದೇವಸ್ಥಾನಗಳಲ್ಲಿ ರಾಜಕೀಯ ಮಾಡಬಾರದು, ಈ ಎರಡು ಕ್ಷೇತ್ರದಲ್ಲಿ ರಾಜಕೀಯ ಮಾಡಿದ್ರೆ ಅದು ಎಂದೂ ಉದ್ದಾರ ಆಗಲು ಸಾಧ್ಯವಿಲ್ಲ. ಇದನ್ನು ಶಾಸಕನಾಗಿ ನಾನು ಸಹಿಸುವುದೇ ಇಲ್ಲ, ಶಾಲೆಯಲ್ಲಿ ಪಾಠ ಮಾಡುವ ಶಿಕ್ಷಕರು ರಾಜಕೀಯ ಮಾಡಿ ಮಕ್ಕಳ ಭವಿಷ್ಯವನ್ನು ಹಾಳುಮಾಡಬೇಡಿ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಲ್ಲಿ ನೂತನ ಕೊಠಡಿ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಣಿಕ್ಕರ ಶಾಲೆ ಒಂದು

ಮಣಿಕ್ಕರ ಸರಕಾರಿ ಹಿ ಪ್ರಾ ಶಾಲಾ ನೂತನ ಕೊಠಡಿ ಉದ್ಘಾಟನೆ, ವಾರ್ಷಿಕೋತ್ಸವ Read More »

error: Content is protected !!
Scroll to Top