ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಅವಿರೋಧವಾಗಿ ಆಯ್ಕೆ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಭಾನುವಾರದಂದು ಮಹೇಶ್ ಕುಮಾರ್ ಕರಿಕ್ಕಳ ಅವರ ಅಧ್ಯಕ್ಷತೆಯನ್ನು ಹೈಕಮಾಂಡ್ ಸೂಚಿಸಿದ್ದಾರೆ. ಇಂದು ಅದಕ್ಕೆ ಹರೀಶ್ ಇಂಜಾಡಿ, ಅಶೋಕ್ ನೆಕ್ರಾಜೆ ಬಂಡೆದ್ದು ಸ್ಪರ್ಧೆ ನಡೆಸುವ ಸಾಧ್ಯತೆಯನ್ನು ಹುಟ್ಟುಹಾಕಿತು. ಈ ಹಿನ್ನಲೆಯಲ್ಲಿ ನೇಮಕಗೊಂಡ ಸದಸ್ಯರು ಮಾತ್ರ ಇದ್ದು ಸಮಾಲೋಚನೆ ನಡೆಯಿತು. ಇದು ಒಂದು ಗಂಟೆಯಾದರೂ ಮುಗಿಯದಿದ್ದಾಗ ಹೊರಗೆ ಕಾಯುತ್ತಿದ್ದ ಕೆಲವರು ಒಳಗೆ ಬಂದು ಮಾತನಾಡಿದರು. ಈ ವೇಳೆ ಇ.ಒ.ರವರು ಒಳ ಬಂದು ಅವರನ್ನು […]