ಜಿಡೆಕಲ್ಲು ಸರಕಾರಿ ಕಾಲೇಜಿನಲ್ಲಿ ಜಾನಪದ ಉತ್ಸವ
ಪುತ್ತೂರು: ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ’ ಎಂಬ ಶಿರೋನಾಮೆಯಲ್ಲಿ ‘ಜಾನಪದ ಉತ್ಸವ-2025’ ನಡೆಯಿತು. ಉಡುಪಿಯ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಮತ್ತು ಸಹಾಯಕ ಪ್ರಾಧ್ಯಾಪಕಿ ಡಾ. ಹರಿಣಾಕ್ಷಿ ಎಂ.ಡಿ.ಯವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ತುಳುನಾಡ ಜಾನಪದ ಸಂಸ್ಕೃತಿ ಶ್ರೇಷ್ಠವಾಗಿದ್ದು ಅದು ಭಾರತೀಯ ಸಂಸ್ಕೃತಿಗೆ ಪ್ರಮುಖ ಕೊಡುಗೆಯಾಗಿದೆ. ಜನಪದ ಸಾಹಿತ್ಯದ ಪ್ರಕಾರಗಳಾದ ಗಾದೆ, ಒಗಟು, ಪಾಡ್ದನ ಮತ್ತು ಕತೆಗಳು ಜೀವನ ಮೌಲ್ಯಗಳನ್ನು ತಲೆಮಾರುಗಳ ಮೂಲಕ ದಾಟಿಸುವ ಪ್ರಮುಖ ಮಾಧ್ಯಮಗಳಾಗಿವೆ […]
ಜಿಡೆಕಲ್ಲು ಸರಕಾರಿ ಕಾಲೇಜಿನಲ್ಲಿ ಜಾನಪದ ಉತ್ಸವ Read More »