ಕ್ಯಾಂಪಸ್‌

ಉಳ್ಳಾಲದ ವೀರ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ | ಸೆ.15 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ ನಿಂದ ಅಬ್ಬಕ್ಕ ರಾಣಿ ರಥಕ್ಕೆ ಸ್ವಾಗತ, ಸಭಾ ಕಾರ್ಯಕ್ರಮ

ಪುತ್ತೂರು: ಭಾರತದ ಮೊದಲ ಮಹಿಳಾ ಸ್ವಾತಂತ್ರ ಹೋರಾಟಗಾರ್ತಿ ಮತ್ತು ಉಳ್ಳಾಲದ ವೀರ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ ಹಮ್ಮಿಕೊಂಡಿದ್ದು, ಸೆ.15 ರಂದು ಪುತ್ತೂರಿಗೆ ಆಗಮಿಸುವ ರಥವನ್ನು ಪುತ್ತೂರಿನಲ್ಲಿ ಸ್ವಾಗತಿಸಲಾಗುವುದು ಎಂದು ಎಬಿವಿಪಿ ಪುತ್ತೂರು ಜಿಲ್ಲಾ ಸಂಚಾಲಕ ಸಮನ್ವಿತ್ ಕೆ. ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ವತಿಯಿಂದ ವೀರ ರಾಣಿ […]

ಉಳ್ಳಾಲದ ವೀರ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ | ಸೆ.15 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ ನಿಂದ ಅಬ್ಬಕ್ಕ ರಾಣಿ ರಥಕ್ಕೆ ಸ್ವಾಗತ, ಸಭಾ ಕಾರ್ಯಕ್ರಮ Read More »

ಚದುರಂಗ ಸ್ಪರ್ಧೆಯಲ್ಲಿ ಅಂಬಿಕಾದ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ವಿಭಾಗ ಹಾಗೂ ವಲಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಅಂಬಿಕಾ ಪದವಿಪೂರ್ವ ವಿದ್ಯಾಲಯ: ಅಶ್ವಿನ್ ಪಿ.ಎಸ್., ರಂಜನ್ ವಿ. ಅವರು ಚಿಕ್ಕಬಳ್ಳಾಪುರದ ರಾಷ್ಟ್ರೋತ್ಥಾನ ವಿದ್ಯಾಲಯದಲ್ಲಿ ಆಯೋಜಿಸಲಾದ ರಾಜ್ಯಮಟ್ಟ ಹಾಗೂ ವಲಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಅಕ್ಟೋಬರ್ 8 ರಂದು ಚೆನ್ನೈಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಚೆಸ್ ಟೂರ್ನಮೆಂಟಲ್ಲಿ ಸ್ಪರ್ಧಿಸಲಿದ್ದಾರೆ. ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ:

ಚದುರಂಗ ಸ್ಪರ್ಧೆಯಲ್ಲಿ ಅಂಬಿಕಾದ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಆತ್ಮಸಂತೃಪ್ತಿ ನೀಡುವ ಸೇವೆ ನಮ್ಮಿಂದಾಗಲಿ : ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ | ಎನ್‌ಎಸ್‌ಎಸ್ ಘಟಕದ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನೆ

ಪುತ್ತೂರು: ವಿದ್ಯಾರ್ಥಿಗಳು ಸಮಾಜದ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳನ್ನು ಪರಿಹರಿಸುವಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಎನ್‌ಎಸ್‌ಎಸ್ ಚಟುವಟಿಕೆಗಳು ಕೇವಲ ಪಠ್ಯೇತರ ಚಟುವಟಿಕೆಗಳಲ್ಲ, ಬದಲಾಗಿ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಎಂದು ಉಜಿರೆ ಎಸ್ ಡಿಎಂ ಕಾಲೇಜಿನ ಉಪನ್ಯಾಸಕ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ಹೇಳಿದರು. ಅವರು ಶುಕ್ರವಾರ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ನಡೆದ ಎನ್‌ಎಸ್‌ಎಸ್ ಘಟಕದ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಕಾಲೇಜಿನ ಪ್ರಿನ್ಸಿಪಾಲ್ ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ, ಮಾನವಕುಲಕ್ಕೆ

ಆತ್ಮಸಂತೃಪ್ತಿ ನೀಡುವ ಸೇವೆ ನಮ್ಮಿಂದಾಗಲಿ : ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ | ಎನ್‌ಎಸ್‌ಎಸ್ ಘಟಕದ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನೆ Read More »

ಸಂತ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು  ಈಜು ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದ. ಕ ಜಿಲ್ಲೆ ಮಂಗಳೂರು ಆಶ್ರಯದಲ್ಲಿ ಸೆ.10 ರಂದು ಮಂಗಳೂರಿನ ಸಂತ ಅಲೋಶಿಯಸ್ ಪ. ಪೂ ಕಾಲೇಜಿನಲ್ಲಿ ನಡೆದ ‘ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಐದು ವಿದ್ಯಾರ್ಥಿಗಳು ಪಾಲ್ಗೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.  ದ್ವಿತೀಯ ವಿಜ್ಞಾನ ವಿಭಾಗದ ಪ್ರಾಧಿ ಕ್ಲಾರೆ ಪಿಂಟೋ 3 ಚಿನ್ನ, ದಿಗಂತ್ ವಿ

ಸಂತ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು  ಈಜು ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಸಾಂಪ್ರದಾಯಿಕ ವೈದ್ಯ ನಾರಣಪ್ಪ ಸಾಲಿಯಾನ್‍ ಮನೆಗೆ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳ ಭೇಟಿ

ಪುತ್ತೂರು: ಸಂತ  ಫಿಲೋಮಿನಾ ಕಾಲೇಜಿನ (ಸ್ವಾಯತ್ತ) ಬೋಟನಿ ವಿಭಾಗದ ವಿದ್ಯಾರ್ಥಿಗಳಾದ ದಿಶಾ, ದೀಕ್ಷಿತಾ, ಗ್ರೀಷ್ಮಾ, ಸಂಬ್ರಮ್ ಹಾಗೂ ತೇಜಸ್ ರೈ ಅವರು ಪ್ರಸಿದ್ಧ ನಾಟಿ ವೈದ್ಯರಾದ ನಾರಣಪ್ಪ ಸಾಲಿಯನ್ ಅವರ ಮನೆಗೆ ಶೈಕ್ಷಣಿಕ ಭೇಟಿ ನೀಡಿದರು. ವಿದ್ಯಾರ್ಥಿಗಳು ಔಷಧಿ ಸಸ್ಯಶಾಸ್ತ್ರ (Medicinal Botany) ಎಂಬ ಮುಕ್ತ ಆಯ್ಕೆ ವಿಷಯವನ್ನು ಆರಿಸಿಕೊಂಡಿದ್ದು, ಔಷಧಿ ಸಸ್ಯಗಳ ಬಗ್ಗೆ ತಿಳಿಯುವ ಆಸಕ್ತಿಯಿಂದ ಈ ಭೇಟಿಯಲ್ಲಿ ಭಾಗವಹಿಸಿದರು. ಭೇಟಿಯ ಸಂದರ್ಭದಲ್ಲಿ ನಾರಣಪ್ಪ ಸಾಲಿಯನ್ ಅವರು ಔಷಧಿ ಸಸ್ಯಗಳ ಕುರಿತು ತಮ್ಮ ಅಪಾರ ಜ್ಞಾನವನ್ನು

ಸಾಂಪ್ರದಾಯಿಕ ವೈದ್ಯ ನಾರಣಪ್ಪ ಸಾಲಿಯಾನ್‍ ಮನೆಗೆ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳ ಭೇಟಿ Read More »

ಅಕ್ಷಯ  ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರು ಪುರಸ್ಕಾರ

ಪುತ್ತೂರು:  ಅಕ್ಷಯ ಎಜುಕೇಶನಲ್  ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ ಯಲ್ಲಿ    ಶಿಕ್ಷಕರ      ದಿನಾಚರಣೆ ಯನ್ನು  ಬಹಳ  ಸಂಭ್ರಮದಿಂದ  ಆಚರಿಸಲಾಯಿತು.     ಕಾರ್ಯಕ್ರಮವನ್ನು ಹಿರಿಯ  ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ನಿವೃತ್ತ  ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಹರಿಣಾಕ್ಷ  . ಕೆ      ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲ ಶಿಕ್ಷಕರಿಗೆ ಶುಭ ಹಾರೈಸಿದರು.  “ಅಕ್ಷಯ  ಗುರು  ಪುರಸ್ಕಾರ“ ವನ್ನು   ಸ್ವೀಕರಿಸಿದ    ಡಾ.  ನರೇಂದ್ರ ರೈ ದೇರ್ಲ ,ನಿವೃತ್ತ  ಪ್ರಾಧ್ಯಾಪಕರು   ಸರಕಾರಿ ಪ್ರಥಮ

ಅಕ್ಷಯ  ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರು ಪುರಸ್ಕಾರ Read More »

ವಿವೇಕಾನಂದ ಕಾಲೇಜ್‍ ಆಫ್‍ ಎಂಜಿನಿಯರಿಂಗ್‍ ನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ, ಪುನಶ್ಚೇತನ ಕಾರ್ಯಕ್ರಮ

ಪುತ್ತೂರು: ರೂಢಿಯಲ್ಲಿ ಒಂದು ಮಾತಿದೆ ಪಂಚಾಂಗ ಗಟ್ಟಿ ಇದ್ದರೆ ಮಾತ್ರ ಮನೆ ಉಳಿತದೆ. ಅದೇ ರೀತಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ಬಂದಿರುವ ನೀವು ಅದರ ಮೂಲ ವಿಷಯಗಳನ್ನು ಕಲಿತುಕೊಳ್ಳುವುದು ಬಹಳ ಆವಶ್ಯಕ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ ಡಿ.ಕಲ್ಲಾಜೆ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಭಾ ಭವನದಲ್ಲಿ ನಡೆದ 2025 ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ

ವಿವೇಕಾನಂದ ಕಾಲೇಜ್‍ ಆಫ್‍ ಎಂಜಿನಿಯರಿಂಗ್‍ ನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ, ಪುನಶ್ಚೇತನ ಕಾರ್ಯಕ್ರಮ Read More »

ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ “ಒತ್ತಡ ನಿರ್ವಹಣೆಯ “ಬಗ್ಗೆ ಕಾರ್ಯಾಗಾರ

ಪುತ್ತೂರಿನ ಅಕ್ಷಯ ಪದವಿಪೂರ್ವ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ‘ಒತ್ತಡ ನಿರ್ವಹಣೆ’ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ  ಅಕ್ಷಯ ಪದವಿ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ರಶ್ಮಿ.ಕೆ ಭಾಗವಹಿಸಿದ್ದರು. ಮಾನಸಿಕ ಅಥವಾ ದೈಹಿಕ ಒತ್ತಡಗಳು  ಯಾವುದೇ ಕಾರಣಗಳಿಂದ ಉಂಟಾದರೂ ನಿಯಮಿತವಾದ ದೈಹಿಕ ಚಟುವಟಿಕೆ, ಉತ್ತಮ ಆಹಾರ ಸೇವನೆ ಮತ್ತು ಮಾನಸಿಕ  ವಿಶ್ರಾಂತಿಗಳಿಂದ ಒತ್ತಡ  ರಹಿತ ಸಮತೋಲನದ ಬದುಕು ನಡೆಸಬಹುದು; ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನದ ಗುರಿಯನ್ನು ಆಯ್ಕೆಮಾಡಿ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಮುನ್ನಡೆಯಬೇಕು

ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ “ಒತ್ತಡ ನಿರ್ವಹಣೆಯ “ಬಗ್ಗೆ ಕಾರ್ಯಾಗಾರ Read More »

‘ವಿದ್ಯಾಸಂಸ್ಥೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ’ ಕುರಿತು ಉಪನ್ಯಾಸ

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬಾಲ ರಕ್ಷಣಾ ಹಾಗೂ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ‘ವಿದ್ಯಾಸಂಸ್ಥೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ’ ಕುರಿತು ಉಪನ್ಯಾಸ ಕಾರ್ಯಕ್ರಮ ಮಂಗಳವಾರ ಕಾಲೇಜು  ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ  ವ್ಯಕ್ತಿಗಳಾಗಿ ಪುತ್ತೂರು ನಗರ ಠಾಣೆಯ ಪೋಲಿಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ ಮಾತನಾಡಿ, ಭಗವಂತ ಎಲ್ಲರಿಗೂ ಸಮಾನವಾದ ಅವಕಾಶವನ್ನು ನೀಡಿದ್ದು, ಅವಕಾಶಗಳನ್ನು ಬಳಸಿಕೊಂಡು ಬದುಕಿನಲ್ಲಿ ಸಾಧನೆಯನ್ನು ಮಾಡುವ ಇಚ್ಛಾಶಕ್ತಿಯನ್ನು ಬೆಳೆಸಿಕೊಳ್ಳಬೇಕು. ಸಮಾಜಕ್ಕೆ ಮಾದರಿಯಾಗುವ ವ್ಯಕ್ತಿತ್ವವನ್ನು ಬೆಳೆಸಿಕೊಂಡು, ಸಮಾಜಕ್ಕೆ ನಮ್ಮಿಂದ ಏನಾದರೂ

‘ವಿದ್ಯಾಸಂಸ್ಥೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ’ ಕುರಿತು ಉಪನ್ಯಾಸ Read More »

ಅಕ್ಷಯ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

ಪುತ್ತೂರು: ಅಕ್ಷಯ ಕಾಲೇಜಿನ ಬೈಟ್-ಬ್ಲಿಟ್ಜ್ ಐಟಿ ಕ್ಲಬ್ ಮತ್ತು ಐಕ್ಯೂಎಸಿ ಯಿಂದ “ಬ್ರಿಡ್ಜಿಂಗ್ ದಿ ಗ್ಯಾಪ್ – ತಾಂತ್ರಿಕ ಜ್ಞಾನದಿಂದ ಶಕ್ತಿಶಾಲಿ ಸಂವಹನಕ್ಕೆ ಸೇತುವೆ” ಎಂಬ ವಿಚಾರ ಸಂಕಿರಣ ಇತ್ತೀಚೆಗೆ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಡಿವಿಷನ್‍ ಎಫ್‍ ಜಿಲ್ಲೆ 121 ರ ಡಿವಿಷನ್‍ ಡೈರೆಕ್ಟರ್ ಡಾ. ಮೀರಾ ಎ. ರಾವ್, ತಾಂತ್ರಿಕ ಜ್ಞಾನದಿಂದ ಶಕ್ತಿಶಾಲಿ ಸಂವಹನಕ್ಕೆ ಎಂಬ ವಿಷಯವನ್ನು ವಿವರಿಸುತ್ತಾ, ತಂತ್ರಜ್ಞಾನದ ಭಾಷೆಯನ್ನು ಸಾಮಾನ್ಯ ಮಾನವನ ಭಾಷೆಗೆ ಭಾಷಾಂತರಿಸುವುದು ಹಿಂದಿನಿಂದಲೂ ಒಂದು ದೊಡ್ಡ

ಅಕ್ಷಯ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ Read More »

error: Content is protected !!
Scroll to Top