ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ನೂತನ ಕಛೇರಿ ಲೋಕಾರ್ಪಣೆ
ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರ ನೂತನ ಕಛೇರಿಯ ಉದ್ಘಾಟನೆ ಏಪ್ರಿಲ್ 5ರಂದು ನೂತನ ಕಚೇರಿ ಆವರಣದಲ್ಲಿ ನಡೆಯಿತು. ಆರಂಭದಲ್ಲಿ ಶಾಸಕರಾದ ಅಶೋಕ್ ರೈ ಅವರು ರಿಬ್ಬನ್ ಕತ್ತರಿಸಿ ಕಛೇರಿಯೊಳಗಡೆ ದೀಪ ಪ್ರಜ್ವಲಿಸಿ ಕಚೇರಿಯನ್ನು ಉದ್ಘಾಟಿಸಿದರು. ಶಿಕ್ಷಕರು ನಮ್ಮ ಜಿಲ್ಲೆಯ ಮಕ್ಕಳನ್ನು ಪ್ರತಿಭಾವಂತರನ್ನಾಗಿ ರೂಪಿಸಿ ಹೆಚ್ಚು ಸರ್ಕಾರಿ ಉದ್ಯೋಗ ಸಿಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿ ಶಿಕ್ಷಣ ಇಲಾಖೆಯಿಂದ ಸಿಗುವ ಎಲ್ಲಾ ಅನುದಾನಗಳನ್ನು ತರಿಸಿಕೊಡುತ್ತೇನೆ ಎಂದು ವಾಗ್ದಾನ ನೀಡಿದರು. ಬಳಿಕ ಕಳೆದ ಸಾಲಿನಲ್ಲಿ 10ನೇ […]
ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ನೂತನ ಕಛೇರಿ ಲೋಕಾರ್ಪಣೆ Read More »