ಕ್ಯಾಂಪಸ್‌

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್‍ ಇಂಜಾಡಿ ಅವಿರೋಧವಾಗಿ ಆಯ್ಕೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್‍ ಇಂಜಾಡಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಭಾನುವಾರದಂದು ಮಹೇಶ್‍ ಕುಮಾರ್‍ ಕರಿಕ್ಕಳ ಅವರ ಅಧ್ಯಕ್ಷತೆಯನ್ನು ಹೈಕಮಾಂಡ್‍ ಸೂಚಿಸಿದ್ದಾರೆ. ಇಂದು ಅದಕ್ಕೆ ಹರೀಶ್‍ ಇಂಜಾಡಿ, ಅಶೋಕ್‍ ನೆಕ್ರಾಜೆ ಬಂಡೆದ್ದು ಸ್ಪರ್ಧೆ ನಡೆಸುವ ಸಾಧ್ಯತೆಯನ್ನು ಹುಟ್ಟುಹಾಕಿತು. ಈ ಹಿನ್ನಲೆಯಲ್ಲಿ ನೇಮಕಗೊಂಡ ಸದಸ್ಯರು ಮಾತ್ರ ಇದ್ದು ಸಮಾಲೋಚನೆ ನಡೆಯಿತು. ಇದು ಒಂದು ಗಂಟೆಯಾದರೂ ಮುಗಿಯದಿದ್ದಾಗ ಹೊರಗೆ ಕಾಯುತ್ತಿದ್ದ ಕೆಲವರು ಒಳಗೆ ಬಂದು ಮಾತನಾಡಿದರು. ಈ ವೇಳೆ ಇ.ಒ.ರವರು ಒಳ ಬಂದು ಅವರನ್ನು […]

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್‍ ಇಂಜಾಡಿ ಅವಿರೋಧವಾಗಿ ಆಯ್ಕೆ Read More »

ಕಾರಂತರು ಶಿಸ್ತು, ಸಮಯ ಪ್ರಜ್ಞೆಗೆ ಹೆಸರುವಾಸಿ : ಕೋಟ ಶ್ರೀನಿವಾಸ ಪೂಜಾರಿ | ವಿವೇಕಾನಂದ ಕಾಲೇಜಿನಲ್ಲಿ ವಿಚಾರ ಗೋಷ್ಠಿ

ಪುತ್ತೂರು: ಕಾರಂತರು ಒಂದು ತುಂಬಿದ ಕೊಡವಿದ್ದಂತೆ. ಅವರು ಎಂದೂ ಪ್ರಶಸ್ತಿಯ ಹಿಂದೆ ಹೋದವರಲ್ಲ. ಕಾರಂತರಲ್ಲಿ ಹಾಸ್ಯ ಪ್ರಜ್ಞೆಯೂ ಇತ್ತು. ಅವರು ಬಹಳ ನೇರವಾಗಿ ಮಾತನಾಡುವ ವ್ಯಕ್ತಿ. ಕಾರಂತರ ವಿಚಾರಗಳನ್ನು ಮುಂದಿನ ಜನಾಂಗಕ್ಕೆ ತಿಳಿಸುವುದು ಅವಶ್ಯ ಎಂದು ಉಡುಪಿ ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಮಂಗಳವಾರ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ವಿವೇಕಾನಂದ ಸಂಶೋಧನಾ ಕೇಂದ್ರ, ಡಾ.ಕೆ ಶಿವರಾಮ ಕಾರಂತ ಅಧ್ಯಯನ ಕೇಂದ್ರ, ಕನ್ನಡ ವಿಭಾಗ ಮತ್ತು ಐಕ್ಯುಎಸಿ ಸಹಯೋಗದಲ್ಲಿ

ಕಾರಂತರು ಶಿಸ್ತು, ಸಮಯ ಪ್ರಜ್ಞೆಗೆ ಹೆಸರುವಾಸಿ : ಕೋಟ ಶ್ರೀನಿವಾಸ ಪೂಜಾರಿ | ವಿವೇಕಾನಂದ ಕಾಲೇಜಿನಲ್ಲಿ ವಿಚಾರ ಗೋಷ್ಠಿ Read More »

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಘಟನೆ : ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಜಾಥಾ

ಪುತ್ತೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಅಮಾಯಕ ಹಿಂದೂ ಪ್ರವಾಸಿಗರ ಮೇಲೆ ಧರ್ಮಾಂಧರು ನಡೆಸಿದ ಗುಂಡಿನ ದಾಳಿಯನ್ನು ಪ್ರತಿಭಟಿಸಿ ವಿವೇಕಾನಂದ ವಿಧ್ಯಾವರ್ಧಕ ಸಂಘ, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಮತ್ತು ಇಂಜಿನಿಯರಿಂಗ್ ಕಾಲೇಜಿನ ಎಬಿವಿಪಿ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಜಾಥಾ ಹಮ್ಮಿಕೊಳ್ಳಲಾಯಿತು. ಕಾಲೇಜಿನ ವಿಧ್ಯಾರ್ಥಿಗಳು, ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು ಮತ್ತು ಸಿಬ್ಬಂದಿಗಳು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ ಅವರ ಮುಂದಾಳುತ್ವದಲ್ಲಿ ಕಾಲೇಜು ಆವರಣದಿಂದ ನೆಹರೂ ನಗರದ ವರೆಗೆ ಘಟನೆಯನ್ನು ಖಂಡಿಸುವ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದರು. ನೆಹರೂ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಘಟನೆ : ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಜಾಥಾ Read More »

 “ಫ್ರಮ್ ಆಲ್ಜಿಬ್ರಟು ಇಂಟೆಲಿಜೆನ್ಸ್: ದ ಮ್ಯಾಥಮೆಟಿಕಲ್ ಹಾರ್ಟ್ ಆಫ್ ಎಐ”- ಅತಿಥಿ ಉಪನ್ಯಾಸ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ, ಗಣಿತಶಾಸ್ತ್ರ ವಿಭಾಗ (ಯುಜಿ ಮತ್ತು ಪಿಜಿ) ಗಣಿತ ಹಾಗೂ ಕೃತಕ ಬುದ್ಧಿಮತ್ತೆ ನಡುವಿನ ಅಂತರ ಸಂಬಂಧವನ್ನು ಅರ್ಥೈಸುವ “ಫ್ರಮ್ ಆಲ್ಜಿಬ್ರ ಟು ಇಂಟೆಲಿಜೆನ್ಸ್: ದ ಮ್ಯಾಥಮೆಟಿಕಲ್ ಹಾರ್ಟ್ ಆಫ್ ಎಐ”- ಅತಿಥಿ ಉಪನ್ಯಾಸವನ್ನು ವಿದ್ಯಾರ್ಥಿಗಳಿಗೆ ಆಯೋಜಿಸಿತು. ಸಂಪನ್ಮೂಲ ವ್ಯಕ್ತಿಗಳಾಗಿ ವಾಮಂಜೂರು ಸಂತ ಜೋಸೆಫ್‍ ಇಂಜಿನಿಯರಿಂಗ್‍ ಕಾಲೇಜು ಪ್ರಾಧ್ಯಾಪಕ ಡಾ ರಮಾನಂದ ಎಚ್.ಎಸ್ ಉಪನ್ಯಾಸ ನೀಡಿ, ಹೇಗೆ ಕೃತಕ ಬುದ್ಧಿಮತ್ತೆ ನಮ್ಮ ದೈನಂದಿನ ಜೀವನದಲ್ಲಿ ತಿಳಿದೋ ತಿಳಿಯದೆಯೋ ಒಳಗೊಂಡಿದೆ ಎಂಬುದನ್ನು

 “ಫ್ರಮ್ ಆಲ್ಜಿಬ್ರಟು ಇಂಟೆಲಿಜೆನ್ಸ್: ದ ಮ್ಯಾಥಮೆಟಿಕಲ್ ಹಾರ್ಟ್ ಆಫ್ ಎಐ”- ಅತಿಥಿ ಉಪನ್ಯಾಸ Read More »

ಅಂಬಿಕಾ ಸಂಸ್ಥೆಯಲ್ಲಿ ಕಾಶ್ಮೀರ ಭಯೋತ್ಪಾಧಕ ದಾಳಿ ಸಂತ್ರಸ್ತರ ಮಕ್ಕಳಿಗೆ ಉಚಿತ ಶಿಕ್ಷಣ : ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾಧಕರ ನಡೆಸಿದ ನರಮೇಧದಿಂದ ಮೃತಪಟ್ಟ ಕುಟುಂಬಗಳಿಂದ ಅನಾಥರಾದ ಮಕ್ಕಳಿಗೆ ಎಲ್‌ ಕೆಜಿಯಿಂದ ಪದವಿ ತನಕ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ಒದಗಿಸಲಾಗುವುದು ಎಂದು ಅಂಬಿಕಾ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ನಡೆದಿರುವ ದಾಳಿಯಿಂದ ಹಿಂದೂ ಸಮಾಜ ತಲೆ ತಗ್ಗಿಸುವಂತಾಗಿದೆ. ಹಿಂದೂ ಧರ್ಮದಲ್ಲಿ ಹುಟ್ಟಿರುವುದೇ ಪಾಪ ಎಂಬಂತಾಗಿದೆ. ಹಿಂದೂವಿಗೆ ಅನ್ಯಾಯ ನಡೆದಾಗ ಅದು ದೇಹದಲ್ಲಿ

ಅಂಬಿಕಾ ಸಂಸ್ಥೆಯಲ್ಲಿ ಕಾಶ್ಮೀರ ಭಯೋತ್ಪಾಧಕ ದಾಳಿ ಸಂತ್ರಸ್ತರ ಮಕ್ಕಳಿಗೆ ಉಚಿತ ಶಿಕ್ಷಣ : ಸುಬ್ರಹ್ಮಣ್ಯ ನಟ್ಟೋಜ Read More »

”ಥಿನ್ ಫಿಲ್ಮ್ಸ್: ಇಂದಿನ ತಂತ್ರಜ್ಞಾನದ ಚಲನೆ” ಕುರಿತು ಉಪನ್ಯಾಸ

ಪುತ್ತೂರು: ಸಂತ ಫಿಲೋಮಿನಾ ಕಾಲೇಜ್ ( ಸ್ವಾಯತ್ತ) ವತಿಯಿಂದ “ಥಿನ್ ಫಿಲ್ಮ್ಸ್: ಇಂದಿನ ತಂತ್ರಜ್ಞಾನದ ಚಲನೆ” ಎಂಬ ವಿಷಯದ ಮೇಲೆ ಮಾಹಿತಿ ಕಾರ್ಯಾಗಾರ ಬುಧವಾರ ಏರ್ಪಡಿಸಲಾಗಿತ್ತು. ಮಂಗಳೂರು ವಿಶ್ವವಿದ್ಯಾಲಯದ ವಸ್ತು ವಿಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಮಂಜುನಾಥ ಪಟ್ಟಾಭಿ ಮುಖ್ಯ ಉಪನ್ಯಾಸ ನೀಡಿ, ಥಿನ್ ಫಿಲ್ಮ್ ತಂತ್ರಜ್ಞಾನಗಳ ಮಹತ್ವ, ಅಭಿವೃದ್ಧಿಗಳು ಹಾಗೂ ಇಂದಿನ ವಿಜ್ಞಾನ ಮತ್ತು ಉದ್ಯಮ ಕ್ಷೇತ್ರಗಳಲ್ಲಿ ಇದರ ಅನ್ವಯಿತೆಯ ಬಗ್ಗೆ ಬೆಳಕು ಚೆಲ್ಲಿದರು. ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯರ್ ಸಮಾರಂಭದ ಅಧ್ಯಕ್ಷತೆ

”ಥಿನ್ ಫಿಲ್ಮ್ಸ್: ಇಂದಿನ ತಂತ್ರಜ್ಞಾನದ ಚಲನೆ” ಕುರಿತು ಉಪನ್ಯಾಸ Read More »

ಕೊಂಬೆಟ್ಟು ಕಾಲೇಜಿನ ಶ್ರಾವ್ಯ ಎಚ್.ಬಿ. ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಶ್ರಾವ್ಯ ಎಚ್.ಬಿ. 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್ ಪಡೆಯುವ ಮೂಲಕ ಶತಮಾನ ಕಂಡ ಪದವಿ ಪೂರ್ವ ಕಾಲೇಜಿನ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಏರಿಸಿದ್ದಾರೆ. ಬನ್ನೂರು ನಿವಾಸಿ ಹರಿಶ್ಚಂದ್ರ ಆಚಾರ್ಯ ಮತ್ತು ಶಾಂತಿ ದಂಪತಿ ಪುತ್ರಿಯಾಗಿರುವ ಶ್ರಾವ್ಯ ಬಿ.ಎಚ್‍. IT 100, ಇಂಗ್ಲಿಷ್ 95, ಲೆಕ್ಕಶಾಸ್ತ್ರ 97, ಅರ್ಥಶಾಸ್ತ್ರ 100, ವ್ಯವಹಾರ ಅಧ್ಯಯನ 99, ಸಂಖ್ಯಾಶಾಸ್ತ್ರ 100 ಅಂಕಗಳನ್ನು

ಕೊಂಬೆಟ್ಟು ಕಾಲೇಜಿನ ಶ್ರಾವ್ಯ ಎಚ್.ಬಿ. ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್ Read More »

ಮಂಗಳೂರು ವಿ.ವಿ ಅಂತ‌ರ್ ಕಾಲೇಜು ಮಹಿಳೆಯರ ಕ್ರಿಕೆಟ್‌ ಪಂದ್ಯಾಟ | ಎಸ್‌ಎಂಎಸ್‌ ಬ್ರಹ್ಮಾವರ್ ಚಾಂಪಿಯನ್, ಆಳ್ವಾಸ್ ಮೂಡಬಿದ್ರೆ ರನ್ನರ್ಸ್

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ ಹಾಗೂ ಪುತ್ತೂರು ಸಂತ ಫಿಲೋಮಿನಾ ಕಾಲೇಜು ಜಂಟಿ ಆಶ್ರಯದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್ (ಲೆದರ್ ಬಾಲ್) ಓವರ್ ಆರ್ಮ್ ಪಂದ್ಯಾಟದಲ್ಲಿ ಬ್ರಹ್ಮಾವರ್ ಎಸ್‌ಎಂಎಸ್ ಕಾಲೇಜು ಚಾಂಪಿಯನ್ ಆಗಿದ್ದು, ಆಳ್ವಾಸ್ ಮೂಡಬಿದ್ರೆ ರನ್ನರ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿತು. ಪಂದ್ಯಾಟದ ಉತ್ತಮ ಬೌಲರ್ ಆಗಿ ಬ್ರಹ್ಮಾವರ ಎಸ್‌ ಎಂಸ್ ಕಾಲೇಜಿನ ಸ್ವರ್ಣ ಗೌರಿ, ಉತ್ತಮ ಬ್ಯಾಟರ್ ಆಗಿ ಆಳ್ವಾಸ್ ಕಾಲೇಜಿನ ಧನುಶ್ರೀ, ಉತ್ತಮ ಸರ್ವಾಂಗೀಣ ಆಟಗಾರಳಾಗಿ ಬ್ರಹ್ಮಾವರ

ಮಂಗಳೂರು ವಿ.ವಿ ಅಂತ‌ರ್ ಕಾಲೇಜು ಮಹಿಳೆಯರ ಕ್ರಿಕೆಟ್‌ ಪಂದ್ಯಾಟ | ಎಸ್‌ಎಂಎಸ್‌ ಬ್ರಹ್ಮಾವರ್ ಚಾಂಪಿಯನ್, ಆಳ್ವಾಸ್ ಮೂಡಬಿದ್ರೆ ರನ್ನರ್ಸ್ Read More »

ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ 5 ನೇ ರಾಂಕ್ ಪಡೆದ ಶ್ರೀವಿದ್ಯಾಳಿಗೆ ಸನ್ಮಾನ

ಪುತ್ತೂರು: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಮತ್ತು ವಿದ್ಯಾಭಿಮಾನಿ ಸಂಘಗಳ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ 5 ನೇ ರಾಂಕ್ ಪಡೆದ ಶ್ರೀವಿದ್ಯಾ ಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸಿಡಿಸಿ ಸದಸ್ಯ ವೆಂಕಟೇಶ್‍ ಭಟ್‍ ಕೊಯಕುಡೆ ಶ್ರೀವಿದ್ಯಾಳ ಸಾಧನೆಯನ್ನು ವಿವರಿಸಿ, ನಮ್ಮ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮ ಸ್ಪೂರ್ತಿ ನೀಡಲಿ ಎಂದರು. ಸಿಡಿಸಿ ಸದಸ್ಯ ಪ್ರವೀಣ್‍ ಕುಮಾರ್ ಕೆಡೆಂಜಿ ಮಾತನಾಡಿ, ಒಂದನೇ ತರಗತಿಯಿಂದ ಪಿಯುಸಿ ವರೆಗೆ ಸರಕಾರಿ ಶಾಲೆಗಳಲ್ಲಿ ಓದಿ ರಾಂಕ್

ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ 5 ನೇ ರಾಂಕ್ ಪಡೆದ ಶ್ರೀವಿದ್ಯಾಳಿಗೆ ಸನ್ಮಾನ Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ | ಶಾಲಾ ವಾರ್ಷಿಕ ಚಟುವಟಿಕೆಗಳ ದಾಖಲಿಸಿದ ಪತ್ರಿಕೆ “ವೀರಧಾರೆ” ಬಿಡುಗಡೆ

ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ  ಶಾಲಾ ವಾರ್ಷಿಕ ಚಟುವಟಿಕೆಗಳ ವರದಿಯನ್ನು “ವೀರಧಾರೆ” ಪತ್ರಿಕೆಯ ಮೂಲಕ  ಬಿಡುಗಡೆ ಮಾಡಲಾಯಿತು. ಪತ್ರಿಕೆ ಬಿಡುಗಡೆ ಮಾಡಿದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಸಂತ ವೀರಮಂಗಲ ಮಾತನಾಡಿ, ಶಾಲೆಯಲ್ಲಿ ನಿಷ್ಕಂಲ್ಮಶವಾಗಿ ಸೇವೆ ಸಲ್ಲಿಸುವ ಮನಸ್ಸುಗಳಿದ್ದಾಗ ಪ್ರಶಸ್ತಿಗಳು ತಾನಾಗಿ ಒದಗಿ ಬರುತ್ತದೆ,ಈ ಪ್ರಶಸ್ತಿ ನಮ್ಮೂರಿಗೆ ಬಂದ ಸೌಭಾಗ್ಯ, ಅತ್ಯುತ್ತಮ ಎಸ್ ಡಿ ಎಂ ಸಿ  ರಾಜ್ಯ ಪ್ರಶಸ್ತಿಯು ಇನ್ನಷ್ಟು ಪುಷ್ಠಿ ನೀಡಲಿ ಎಂದು ಶುಭ ಹಾರೈಸಿದರು. ಅತ್ಯುತ್ತಮ ಎಸ್

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ | ಶಾಲಾ ವಾರ್ಷಿಕ ಚಟುವಟಿಕೆಗಳ ದಾಖಲಿಸಿದ ಪತ್ರಿಕೆ “ವೀರಧಾರೆ” ಬಿಡುಗಡೆ Read More »

error: Content is protected !!
Scroll to Top