ಹಿರಿಯರ ಸೇವಾ ಪ್ರತಿಷ್ಠಾನದ ಪುತ್ತೂರು ಘಟಕದ ಸಭೆ
ಪುತ್ತೂರು : ಅಖಿಲ ಕರ್ನಾಟಕ ಹಿರಿಯರ ಸೇವಾಪ್ರತಿಷ್ಠಾನ( ರಿ ) ಮೆಲ್ಕಾರ್ ಬಂಟ್ವಾಳ ಇದರ ಪುತ್ತೂರು ಘಟಕದ ಸಭೆಯು ಪುತ್ತೂರು ಸ್ವಾಗತ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ಪಡುಮಲೆ ಹಿರಿಯರ ಸೇವಾ ಸಂಘಟನೆಯನ್ನು ಸದಸ್ಯರ ಸೇರ್ಪಡೆ ಮಾಡುವ ಮೂಲಕ ಬಲಪಡಿಸಬೇಕೆಂದು ತಿಳಿಸಿದರು. ಪ್ರತೀ ತಿಂಗಳ ಕೊನೆಯ ಗುರುವಾರ ಸಭೆ ನಡೆಸುವ ಮತ್ತು ಸಮಾಜದ ವಿವಿದ ರಂಗಗಳಲ್ಲಿ ಸೇವೆ ಸಲ್ಲಿಸಿದ ಹಿರಿಯರನ್ನು ಗುರುತಿಸಿ ಗೌರವಿಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಕೇಂದ್ರ […]
ಹಿರಿಯರ ಸೇವಾ ಪ್ರತಿಷ್ಠಾನದ ಪುತ್ತೂರು ಘಟಕದ ಸಭೆ Read More »