ಕ್ಯಾಂಪಸ್‌

ಜಿಡೆಕಲ್ಲು ಸರಕಾರಿ ಕಾಲೇಜಿನಲ್ಲಿ ಜಾನಪದ ಉತ್ಸವ

ಪುತ್ತೂರು: ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ’ ಎಂಬ ಶಿರೋನಾಮೆಯಲ್ಲಿ ‘ಜಾನಪದ ಉತ್ಸವ-2025’ ನಡೆಯಿತು. ಉಡುಪಿಯ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಮತ್ತು ಸಹಾಯಕ ಪ್ರಾಧ್ಯಾಪಕಿ ಡಾ. ಹರಿಣಾಕ್ಷಿ ಎಂ.ಡಿ.ಯವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ತುಳುನಾಡ ಜಾನಪದ ಸಂಸ್ಕೃತಿ ಶ್ರೇಷ್ಠವಾಗಿದ್ದು ಅದು ಭಾರತೀಯ ಸಂಸ್ಕೃತಿಗೆ ಪ್ರಮುಖ ಕೊಡುಗೆಯಾಗಿದೆ. ಜನಪದ ಸಾಹಿತ್ಯದ ಪ್ರಕಾರಗಳಾದ ಗಾದೆ, ಒಗಟು, ಪಾಡ್ದನ ಮತ್ತು ಕತೆಗಳು ಜೀವನ ಮೌಲ್ಯಗಳನ್ನು ತಲೆಮಾರುಗಳ ಮೂಲಕ ದಾಟಿಸುವ ಪ್ರಮುಖ ಮಾಧ್ಯಮಗಳಾಗಿವೆ […]

ಜಿಡೆಕಲ್ಲು ಸರಕಾರಿ ಕಾಲೇಜಿನಲ್ಲಿ ಜಾನಪದ ಉತ್ಸವ Read More »

ಪುತ್ತೂರು ರೋಟರಿ ಕ್ಲಬ್ ಗೆ 60 ರ ಸಂಭ್ರಮ | ವಿವಿಧ ಸಮಾಜಮುಖಿ ಯೋಜನೆಗಳ ಲೋಕಾರ್ಪಣೆ

ಪುತ್ತೂರು: 60 ರ ಸಂಭ್ರಮದಲ್ಲಿರುವ ಪುತ್ತೂರು ರೋಟರಿ ಕ್ಲಬ್‍ ವತಿಯಿಂದ ಹಲವಾರು ಸಮಾಜಮುಖಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ಡಾ.ಶ್ರೀಪತಿ ರಾವ್‍ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಗತ್ತಿನಾದ್ಯಂತ ಹಲವು ಕ್ಲಬ್‍ ಗಳು, ಕೆಲವು ಲಕ್ಷ ಸದಸ್ಯರಿದ್ದಾರೆ. 34 ಹಿರಿಯ ಗಣ್ಯ ವ್ಯಕ್ತಿಗಳ ದೂರದೃಷ್ಟಿಯಿಂದ ಬೆಳೆದು ಬಂದ ಪುತ್ತೂರು ರೋಟರಿ ಕ್ಲಬ್‍ ತನ್ನದೇ ಆದ ಕೊಡುಗೆಯನ್ನು ಪುತ್ತೂರಿನ ಜನತೆಗೆ ನೀಡುತ್ತಾ ಬಂದಿದೆ ಎಂದ ಅವರು, 2024-25ನೇ ಸಾಲಿನಲ್ಲಿ ಹಮ್ಮಿಕೊಂಡ ಹಾಗೂ ಮುಂದೆ ಹಮ್ಮಿಕೊಳ್ಳುವ

ಪುತ್ತೂರು ರೋಟರಿ ಕ್ಲಬ್ ಗೆ 60 ರ ಸಂಭ್ರಮ | ವಿವಿಧ ಸಮಾಜಮುಖಿ ಯೋಜನೆಗಳ ಲೋಕಾರ್ಪಣೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ “ನಾವೀನ್ಯತೆಯಲ್ಲಿ ಮಹಿಳೆಯರ ಪಾತ್ರ” ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಇನ್‌ಸ್ಟಿಟ್ಯೂಶನ್ಸ್ ಇನ್ನೊವೇಶನ್ ಕೌನ್ಸಿಲ್ (ಐಐಸಿ) ಹಾಗೂ ಗಣಕವಿಜ್ಞಾನ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ  ‘ನಾವೀನ್ಯತೆಯಲ್ಲಿ ಮಹಿಳೆಯರ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸ್ಪಂದನ ಸಭಾಭವನದಲ್ಲಿ ಆಯೋಜಿಸಲಾಯಿತು. ಸಂತ ಫಿಲೋಮಿನಾ ವಿಮೆನ್ಸ್ ಹಾಸ್ಟೆಲ್‌ನ ವಾರ್ಡನ್ ಸಿಸ್ಟರ್ ಲೂರ್ದ್ ಮೇರಿ ಸಂಪನ್ಮೂಲವ್ಯಕ್ತಿಯಾಗಿ, ಆಧುನಿಕ ಜಗತ್ತಿನಲ್ಲಿ ಮಹಿಳೆಯರು ಯಾವರೀತಿಯ ಸಾಧನೆ ಮಾಡಿರುತ್ತಾರೆ ಎಂಬುದನ್ನು ತಿಳಿಸಿದ ಅವರು, ನಾವು ಯಾವತ್ತೂ ಬೇರೆಯವರಿಂದ ಸ್ಪೂರ್ತಿ ಪಡೆಯುತ್ತೇವೆ. ನಮ್ಮಲ್ಲಿ ಅಂತರ್ಗತವಾದ ಅಗಾಧ ಶಕ್ತಿಯ ಅರಿವು ನಮಗಿರುವುದಿಲ್ಲ. ಯಾವುದೇ

ಸಂತ ಫಿಲೋಮಿನಾ ಕಾಲೇಜಿನಲ್ಲಿ “ನಾವೀನ್ಯತೆಯಲ್ಲಿ ಮಹಿಳೆಯರ ಪಾತ್ರ” ಉಪನ್ಯಾಸ ಕಾರ್ಯಕ್ರಮ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿಯಾಗಿ ಗುಡ್ಡಪ್ಪ ಗೌಡ ಬಲ್ಯ

ಪುತ್ತೂರು: ಕೃಷ್ಣ ನಗರದ ಅಲಂಬುಡದಲ್ಲಿರುವ ಎ.ವಿ.ಜಿ. ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿಯಾಗಿ ನಿವೃತ್ತ ಉಪನ್ಯಾಸಕ, ಜೇಸೀ ತರಬೇತುದಾರ ಮತ್ತು ಖ್ಯಾತ ಯಕ್ಷಗಾನ ತಾಳಮದ್ದಳೆ ಅರ್ಥದಾರಿಯೂ ಆಗಿರುವ ಗುಡ್ಡಪ್ಪ ಗೌಡ ಬಲ್ಯ ಅವರು ಅಧಿಕಾರ ಸ್ವೀಕರಿಸಿದರು. 35 ವರ್ಷಗಳ ಬೋಧನ ಅನುಭವ ಇರುವ ಇವರು ಈ ಶಾಲೆಯ ಆರಂಭದಿಂದಲೇ ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಂಸ್ಥೆಯ ಅಧ್ಯಕ್ಷ  ವೆಂಕಟ್ರಮಣ ಗೌಡ ಕಳುವಾಜೆಯವರು ದಾಖಲೆಗಳ ಕಡತಗಳನ್ನು ನೀಡಿ ಶ್ರೀಯುತರನ್ನು ಆಡಳಿತಾಧಿಕಾರಿಯೆಂದು ಘೋಷಿಸಿ ಶುಭ ಹಾರೈಸಿದರು. ನಿರ್ದೇಶಕರಾದ ಗೌರಿ ಬನ್ನೂರು, ಗಂಗಾಧರ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿಯಾಗಿ ಗುಡ್ಡಪ್ಪ ಗೌಡ ಬಲ್ಯ Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಅಗ್ನಿ ಸುರಕ್ಷತೆಯ ಜಾಗೃತಿ ಕಾರ್ಯಕ್ರಮ

ಪುತ್ತೂರು: ಬೆಂಕಿ ನಮ್ಮ ಮಿತ್ರನೂ ಹೌದು ಶತ್ರುವೂ ಹೌದು. ಆದರೆ ಅದನ್ನು ಬಳಸುವಲ್ಲಿ ವ್ಯತ್ಯಯ ಉಂಟಾದರೆ ಅದರಿಂದ ಸಾವು ನೋವುಗಳು, ಕಷ್ಟ ನಷ್ಟಗಳು ಉಂಟಾಗಬಹುದು. ಹಾಗಾಗಿ ಇದರ ಬಗ್ಗೆ ಸೂಕ್ತ ಮುನ್ನೆಚ್ಚರಿಕೆಯ ಜತೆಗೆ ಅಗ್ನಿ ಅವಘಡಗಳ ನಿಯಂತ್ರಣದ ಬಗ್ಗೆಯೂ ನಾವು ಜಾಗೃತರಾಗಿರಬೇಕು ಎಂದು  ಪುತ್ತೂರು ಅಗ್ನಿಶಾಮಕ ಮತ್ತು ತುರ್ತುಸೇವಾ ಠಾಣೆಯ ಪ್ರಮುಖ ಅಗ್ನಿಶಾಮಕ ರುಕ್ಮಯ ಗೌಡ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಎಂಬಿಎ ಮತ್ತು ಎನ್‌ಎಸ್‌ಎಸ್ ವಿಭಾಗದ ವತಿಯಿಂದ ಏರ್ಪಡಿಸಲಾದ ಅಗ್ನಿ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಅಗ್ನಿ ಸುರಕ್ಷತೆಯ ಜಾಗೃತಿ ಕಾರ್ಯಕ್ರಮ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಮಂಚಿ ಶಾಲೆಗೆ ಅನುದಾನ ಹಸ್ತಾಂತರ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕಿನ ಯೋಜನಾಧಿಕಾರಿ ರಮೇಶ ಅವರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ 75000 ರೂಪಾಯಿ ಅನುದಾನವನ್ನು ಮಂಚಿ ಸರಕಾರಿ ಪ್ರೌಢಶಾಲೆಗೆ ಹಸ್ತಾಂತರಿಸಿದರು. ಮಂಚಿ ಗ್ರಾಮದ ಸಭಾಭವನ ನಿರ್ಮಾಣಕ್ಕೆ ಈ ಅನುದಾನ ನೀಡಲಾಗಿದೆ. ಮುಂಚಿ ಒಕ್ಕೂಟ ಅಧ್ಯಕ್ಷ ದಿವಾಕರ್ ನಾಯಕ್, ವಲಯ ಮೇಲ್ವಿಚಾರಕರು, ಸೇವಾಪ್ರತಿನಿಧಿ, ಶಾಲಾ ಮುಖ್ಯಶಿಕ್ಷಕರು ಹಾಗೂ ಆಡಳಿತ ಮಂಡಳಿ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಮಂಚಿ ಶಾಲೆಗೆ ಅನುದಾನ ಹಸ್ತಾಂತರ Read More »

ಎಸ್ ಎಸ್ ಎಲ್ ಸಿ ಯ 100% ಫಲಿತಾಂಶದ ಗೀಳು | ಪದ್ಮುಂಜ ಸರಕಾರಿ ಶಾಲೆಯಲ್ಲಿ ಎರಡು ಹೆಣ್ಣು ಮಕ್ಕಳಿಗೆ ಅನ್ಯಾಯ

ಬೆಳ್ತಂಗಡಿ: ತಾಲೂಕು ವ್ಯಾಪ್ತಿಯ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳನ್ನು ಅವಕಾಶ ವಂಚಿತರಾಗಿಸಿದ ಘಟನೆ ವರದಿಯಾಗಿದೆ ಖಾಸಗಿ ಶಾಲೆಗಳು 100% ಫಲಿತಾಂಶಕ್ಕಾಗಿ ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಒಂಬತ್ತನೇ ತರಗತಿಯಿಂದಲೇ ಬೇರೆ ಶಾಲೆಗೆ ವರ್ಗಾಯಿಸುತ್ತಿರುವ ಬಗ್ಗೆ ದೂರುಗಳು ಸಹಜವಾಗಿ ಬರುತ್ತಾ ಇದ್ದು, ಸರಕಾರಿ ಶಾಲೆಯು ಎಲ್ಲಾ ತರಹದ ಮಕ್ಕಳಿಗೂ ಸಮಾನ ಶಿಕ್ಷಣ ಹಾಗೂ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಗೆ ಪೂರಕವಾಗಿ ನಡೆದು ಬರುತ್ತಿರುವ ಕಡೆ, ಈ ಶೈಕ್ಷಣಿಕ

ಎಸ್ ಎಸ್ ಎಲ್ ಸಿ ಯ 100% ಫಲಿತಾಂಶದ ಗೀಳು | ಪದ್ಮುಂಜ ಸರಕಾರಿ ಶಾಲೆಯಲ್ಲಿ ಎರಡು ಹೆಣ್ಣು ಮಕ್ಕಳಿಗೆ ಅನ್ಯಾಯ Read More »

ನರಿಮೊಗರಿನ ಹಿಂದುಳಿದ ವಿದ್ಯಾರ್ಥಿನಿ ನಿಲಯದಲ್ಲಿ ತಾಲೂಕು ಮಟ್ಟದ ಸಂಯುಕ್ತ ವಾರ್ಷಿಕೋತ್ಸವ

ಪುತ್ತೂರು: ತಾಲೂಕು ಮಟ್ಟದ  ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯಗಳ ಸಂಯುಕ್ತ ವಾರ್ಷಿಕೋತ್ಸವ ಹಾಸ್ಟೆಲ್ ನ ಒಳಾಂಗಣದಲ್ಲಿ ನಡೆಯಿತು. ನ್ಯೂಸ್ ಪುತ್ತೂರು ಇದರ ಅಧ್ಯಕ್ಷ ಸೀತಾರಾಮ ಕೇವಳ ಮಾತನಾಡಿ, ಸರ್ಕಾರ ಒದಗಿಸಿರುವ ಹಾಸ್ಟೆಲ್ ಸೌಲಭ್ಯವನ್ನು ಬಳಸಿ ಪ್ರಗತಿ ಹೊಂದಿದ ವಿದ್ಯಾರ್ಥಿನಿಯರು ಮುಂದಿನ ಪೀಳಿಗೆಯ ಮಕ್ಕಳಿಗೆ ಆಧಾರವಾಗುವ ಮೂಲಕ ಋಣ ಸಂದಾಯ ಮಾಡಬೇಕು ಎಂದು ಕರೆಯಿತ್ತರು. ಇತರ ಗಣ್ಯರೊಡಗೂಡಿ ಐದು ನಿಲಯಗಳ ಈ ಕೆಳಗಿನ ಶೈಕ್ಷಣಿಕ ಪ್ರತಿಭಾನ್ವಿತ ವಿದ್ಯಾರ್ಥಿನಿಯರನ್ನು ಅವರು ಸನ್ಮಾನಿಸಿದರು. ಪ್ರಥಮ ಸ್ಥಾನಿಗಳಾದ ನರಿಮೊಗರು ನಿಲಯದ

ನರಿಮೊಗರಿನ ಹಿಂದುಳಿದ ವಿದ್ಯಾರ್ಥಿನಿ ನಿಲಯದಲ್ಲಿ ತಾಲೂಕು ಮಟ್ಟದ ಸಂಯುಕ್ತ ವಾರ್ಷಿಕೋತ್ಸವ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಡ್ರೀಮ್ಸ್ 25” ಸಾಂಸ್ಕೃತಿಕ ಸ್ಪರ್ಧೆ | ಸಂಪ್ಯ ಅಕ್ಷಯ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪುತ್ತೂರು: ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಮಾನವಿಕ ಸಂಘ ಆಯೋಜಿಸಿದ “ಡ್ರೀಮ್ಸ್ 25” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂಪ್ಯ ಅಕ್ಷಯ ಕಾಲೇಜು ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಫ್ಯಾಶನ್ ಶೋದಲ್ಲಿ ಪ್ರಥಮ, ಗಾಯನದಲ್ಲಿ ಪ್ರಥಮ, ಸಮೂಹ ನೃತ್ಯದಲ್ಲಿ ದ್ವಿತೀಯ, ಫೇಸ್ ಪೇಂಟಿಂಗ್ ನಲ್ಲಿ ದ್ವಿತೀಯ, ಮತ್ತು ಮೋಕ್ ಪ್ರೆಸ್ ನಲ್ಲಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿದೆ. ಕಾಲೇಜಿನ ಅಧ್ಯಕ್ಷರು, ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ವರ್ಗ, ವಿಜೇತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಡ್ರೀಮ್ಸ್ 25” ಸಾಂಸ್ಕೃತಿಕ ಸ್ಪರ್ಧೆ | ಸಂಪ್ಯ ಅಕ್ಷಯ ಕಾಲೇಜಿಗೆ ಸಮಗ್ರ ಪ್ರಶಸ್ತಿ Read More »

ಅಕ್ಷಯ ಕಾಲೇಜು ಎನ್.ಎಸ್.ಎಸ್. ಸ್ವಯಂ ಸೇವಕಿ ವರ್ಷಿಣಿ.ಎಸ್  ಗೆ ರಾಜ್ಯ  ಮಟ್ಟದ ಯುವಜನೋತ್ಸವದಲ್ಲಿ ಪ್ರಶಸ್ತಿ

ಪುತ್ತೂರು: ಮೈಸೂರು ವಿಶ್ವವಿದ್ಯಾನಿಲಯ, ರಾಷ್ಟೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಮೈಸೂರು ಸರಸ್ವತಿಪುರಂ ಎನ್.ಎಸ್.ಎಸ್ ಭವನದಲ್ಲಿ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಪುತ್ತೂರು ಅಕ್ಷಯ ಕಾಲೇಜಿನ ಎನ್.ಎಸ್.ಎಸ್ ಸ್ವಯಂ ಸೇವಕಿ ವರ್ಷಿಣಿ ಎಸ್. ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿ ಬಹುಮಾನ ಪಡೆದುಕೊಂಡಿದ್ದಾರೆ. ವೈಯಕ್ತಿಕ ನೃತ್ಯ ಸ್ಪರ್ಧೆಯಲ್ಲಿ ದ್ವಿತೀಯ, ಸಾಮೂಹಿಕ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ  ಹಾಗೂ ಕಿರುನಾಟಕ  ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಜೊತೆಗೆ ಮಂಗಳೂರು ವಿಶ್ವವಿದ್ಯಾನಿಲಯ ತಂಡ ಸಮಗ್ರ

ಅಕ್ಷಯ ಕಾಲೇಜು ಎನ್.ಎಸ್.ಎಸ್. ಸ್ವಯಂ ಸೇವಕಿ ವರ್ಷಿಣಿ.ಎಸ್  ಗೆ ರಾಜ್ಯ  ಮಟ್ಟದ ಯುವಜನೋತ್ಸವದಲ್ಲಿ ಪ್ರಶಸ್ತಿ Read More »

error: Content is protected !!
Scroll to Top