ಕ್ಯಾಂಪಸ್‌

ಅಕ್ಷಯ  ಕಾಲೇಜಿನಲ್ಲಿ  ” ಗ್ಲಿಟ್ಟರ್ಸ್ ” ಫ್ರೆಶರ್ಸ್   ಡೇ        

ಪುತ್ತೂರು:  ಅಕ್ಷಯ ಎಜುಕೇಶನಲ್  ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ   2025- 2026 ನೇ ಶೈಕ್ಷಣಿಕ ಸಾಲಿಗೆ ಪ್ರವೇಶ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ   “ಗ್ಲಿಟ್ಟರ್ಸ್ ”  ನ್ನು  ಸಂಸ್ಥೆಯ   ದ್ವಿತೀಯ ಮತ್ತು  ತೃತೀಯ    ವರ್ಷದ  ವಿದ್ಯಾರ್ಥಿಗಳು  ಕಾಲೇಜಿನ  ವಿದ್ಯಾರ್ಥಿ ಒಕ್ಕೂಟದ  ಮೂಲಕ  ಮತ್ತು   ಐ.ಕ್ಯೂ.ಎ.ಸಿ  ಸಹಭಾಗಿತ್ವದಲ್ಲಿ  ಆಯೋಜಿಸಿದರು. ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೊಡಿ  ದೀಪ ಬೆಳಗಿಸುವುದರ  ಮೂಲಕ ಉದ್ಘಾಟಿಸಿ, ನಗರ ಪ್ರದೇಶದಲ್ಲಿ  ಪ್ರಚಲಿತವಿರುವ […]

ಅಕ್ಷಯ  ಕಾಲೇಜಿನಲ್ಲಿ  ” ಗ್ಲಿಟ್ಟರ್ಸ್ ” ಫ್ರೆಶರ್ಸ್   ಡೇ         Read More »

ಪುತ್ತೂರು ತಾಲೂಕು ಮುಖ್ಯಶಿಕ್ಷಕರ ಸಂಘದಿಂದ ನಿವೃತ್ತ ಶಿಕ್ಷಕಿ ಜುಲಿಯಾನ ವಾಸ್ ಉಪ್ಪಿನಂಗಡಿ ಮಠ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ವೀರಮಂಗಲ ಪಿ ಪಿಎಂಶ್ರೀ ಶಾಲಾ ಮುಖ್ಯಶಿಕ್ಷಕ ತಾರಾನಾಥ ಅವರಿಗೆ ಗುರುವಂದನೆ

ಪುತ್ತೂರು: ತಾಲೂಕು ಮುಖ್ಯ ಶಿಕ್ಷಕರ ಸಂಘದ ವತಿಯಿಂದ ನಿವೃತ್ತ ಶಿಕ್ಷಕಿ ಜುಲಿಯಾನ ವಾಸ್ ಉಪ್ಪಿನಂಗಡಿ ಮಠ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ವೀರಮಂಗಲ ಪಿಎಂಶ್ರೀ ಶಾಲಾ ಮುಖ್ಯಶಿಕ್ಷಕ ತಾರಾನಾಥ ಪಿ. ಅವರಿಗೆ ಗುರುವಂದನೆ ಕಾರ್ಯಕ್ರಮ ಪುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಪುತ್ತೂರು ತಾಲೂಕು ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಕೋಡಿಂಬಾಡಿ ವಹಿಸಿದ್ದರು. ಉಪ್ಪಿನಂಗಡಿ ಮಾದರಿ ಶಾಲೆಯ ಮುಖ್ಯ ಶಿಕ್ಷಕ ಹನುಮಂತಯ್ಯ ಗೌರವ ಸನ್ಮಾನ ನೆರವೇರಿಸಿದರು. ಸನ್ಮಾನಿತರ ಕುರಿತು ಹಾರಾಡಿ ಮಾದರಿ ಶಾಲೆಯ

ಪುತ್ತೂರು ತಾಲೂಕು ಮುಖ್ಯಶಿಕ್ಷಕರ ಸಂಘದಿಂದ ನಿವೃತ್ತ ಶಿಕ್ಷಕಿ ಜುಲಿಯಾನ ವಾಸ್ ಉಪ್ಪಿನಂಗಡಿ ಮಠ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ವೀರಮಂಗಲ ಪಿ ಪಿಎಂಶ್ರೀ ಶಾಲಾ ಮುಖ್ಯಶಿಕ್ಷಕ ತಾರಾನಾಥ ಅವರಿಗೆ ಗುರುವಂದನೆ Read More »

ವಿವೇಕಾನಂದರ ತತ್ವಗಳು ಭಾರತದಲ್ಲಿ ಜೀವಂತವಾಗಿದೆ : ಶ್ರೀಕಾಂತ ಶೆಟ್ಟಿ ಕಾರ್ಕಳ | ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ

ಪುತ್ತೂರು: ಎಲ್ಲರೊಳಗೆ ಒಳಗೊಳ್ಳುವ ಮಾನಸಿಕತೆ ಭಾರತೀಯರಿಗಿದೆ. ಅದನ್ನು ವಿಶ್ವದೆಲ್ಲೆಡೆ ಪಸರಿಸಿದ ಸ್ವಾಮಿ ವಿವೇಕಾನಂದರು ಶಾಂತಿ ಸಹಿಷ್ಣುತೆಗೆ ಹೊಸ ಆಯಾಮವನ್ನು ನೀಡಿದ್ದಾರೆ. ದೇಶಕ್ಕಾಗಿ, ಸಮಾಜಕ್ಕಾಗಿ ಪ್ರಾಣವನ್ನು ಮುಡಿಪಾಗಿಡುವ ಸಾವಿರಾರು ಯುವಕರಿಗೆ ವಿವೇಕಾನಂದರೇ ಪ್ರೇರಣೆ. ವಿವೇಕಾನಂದರು ಚಿಕಾಗೋ ಧರ್ಮ ಸಮ್ಮೇಳನದ ಮೂಲಕ ಭಾರತೀಯ ಸಂಸ್ಕೃತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದರು. ಮುಂದಿನ ಪೀಳಿಗೆಗೆ ವಿವೇಕಾನಂದರ ಚಿಂತನೆಗಳು ಹೊಸ ಬೆಳಕಾಗಲಿದೆ” ಎಂದು ಖ್ಯಾತ ವಾಗ್ಮಿ, ಚಿಂತಕ ಶ್ರೀಕಾಂತ ಶೆಟ್ಟಿ ಕಾರ್ಕಳ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)

ವಿವೇಕಾನಂದರ ತತ್ವಗಳು ಭಾರತದಲ್ಲಿ ಜೀವಂತವಾಗಿದೆ : ಶ್ರೀಕಾಂತ ಶೆಟ್ಟಿ ಕಾರ್ಕಳ | ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ Read More »

ಗಣಿತ ಮಾದರಿ ಸ್ಪರ್ಧೆ : ಅಂಬಿಕಾ ಸಿಬಿಎಸ್‌ ಇ ವಿದ್ಯಾರ್ಥಿಗಳು ರಾಜ್ಯಮಟ್ಟದಿಂದ ಝೋನಲ್ ಹಂತಕ್ಕೆ ಆಯ್ಕೆ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಮೈಸೂರಿನ ಗೋಪಾಲಸ್ವಾಮಿ ವಿದ್ಯಾಲಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಿಜ್ಞಾನ ಮತ್ತು ಗಣಿತ ಮಾದರಿ ಸ್ಪರ್ಧೆಯಲ್ಲಿ ಭಾಗವಹಿಸಿ, ಬಹುಮಾನಗಳನ್ನು ಪಡೆಯುವ ಮೂಲಕ ಝೋನಲ್ ಹಂತಕ್ಕೆ ಆಯ್ಕೆಯಾಗಿದ್ದಾರೆ. ಕಿಶೋರವರ್ಗದ ಗಣಿತ ಮಾದರಿ ಪ್ರದರ್ಶನದಲ್ಲಿ ೯ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್ ಜಿ ಪ್ರಥಮ ಸ್ಥಾನ, ಕಿಶೋರ ವರ್ಗದ ವಿಜ್ಞಾನ ಪತ್ರ ವಾಚನ ಸ್ಪರ್ಧೆಯಲ್ಲಿ ೧೦ನೇ ತರಗತಿ ವಿದ್ಯಾರ್ಥಿನಿ ಮಂದಿರಾ ಕಜೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಮುಂದೆ

ಗಣಿತ ಮಾದರಿ ಸ್ಪರ್ಧೆ : ಅಂಬಿಕಾ ಸಿಬಿಎಸ್‌ ಇ ವಿದ್ಯಾರ್ಥಿಗಳು ರಾಜ್ಯಮಟ್ಟದಿಂದ ಝೋನಲ್ ಹಂತಕ್ಕೆ ಆಯ್ಕೆ Read More »

ಉಳ್ಳಾಲದ ವೀರ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ | ಸೆ.15 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ ನಿಂದ ಅಬ್ಬಕ್ಕ ರಾಣಿ ರಥಕ್ಕೆ ಸ್ವಾಗತ, ಸಭಾ ಕಾರ್ಯಕ್ರಮ

ಪುತ್ತೂರು: ಭಾರತದ ಮೊದಲ ಮಹಿಳಾ ಸ್ವಾತಂತ್ರ ಹೋರಾಟಗಾರ್ತಿ ಮತ್ತು ಉಳ್ಳಾಲದ ವೀರ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ ಹಮ್ಮಿಕೊಂಡಿದ್ದು, ಸೆ.15 ರಂದು ಪುತ್ತೂರಿಗೆ ಆಗಮಿಸುವ ರಥವನ್ನು ಪುತ್ತೂರಿನಲ್ಲಿ ಸ್ವಾಗತಿಸಲಾಗುವುದು ಎಂದು ಎಬಿವಿಪಿ ಪುತ್ತೂರು ಜಿಲ್ಲಾ ಸಂಚಾಲಕ ಸಮನ್ವಿತ್ ಕೆ. ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ವತಿಯಿಂದ ವೀರ ರಾಣಿ

ಉಳ್ಳಾಲದ ವೀರ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ | ಸೆ.15 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ ನಿಂದ ಅಬ್ಬಕ್ಕ ರಾಣಿ ರಥಕ್ಕೆ ಸ್ವಾಗತ, ಸಭಾ ಕಾರ್ಯಕ್ರಮ Read More »

ಚದುರಂಗ ಸ್ಪರ್ಧೆಯಲ್ಲಿ ಅಂಬಿಕಾದ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ವಿಭಾಗ ಹಾಗೂ ವಲಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಅಂಬಿಕಾ ಪದವಿಪೂರ್ವ ವಿದ್ಯಾಲಯ: ಅಶ್ವಿನ್ ಪಿ.ಎಸ್., ರಂಜನ್ ವಿ. ಅವರು ಚಿಕ್ಕಬಳ್ಳಾಪುರದ ರಾಷ್ಟ್ರೋತ್ಥಾನ ವಿದ್ಯಾಲಯದಲ್ಲಿ ಆಯೋಜಿಸಲಾದ ರಾಜ್ಯಮಟ್ಟ ಹಾಗೂ ವಲಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಅಕ್ಟೋಬರ್ 8 ರಂದು ಚೆನ್ನೈಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಚೆಸ್ ಟೂರ್ನಮೆಂಟಲ್ಲಿ ಸ್ಪರ್ಧಿಸಲಿದ್ದಾರೆ. ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ:

ಚದುರಂಗ ಸ್ಪರ್ಧೆಯಲ್ಲಿ ಅಂಬಿಕಾದ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಆತ್ಮಸಂತೃಪ್ತಿ ನೀಡುವ ಸೇವೆ ನಮ್ಮಿಂದಾಗಲಿ : ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ | ಎನ್‌ಎಸ್‌ಎಸ್ ಘಟಕದ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನೆ

ಪುತ್ತೂರು: ವಿದ್ಯಾರ್ಥಿಗಳು ಸಮಾಜದ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳನ್ನು ಪರಿಹರಿಸುವಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಎನ್‌ಎಸ್‌ಎಸ್ ಚಟುವಟಿಕೆಗಳು ಕೇವಲ ಪಠ್ಯೇತರ ಚಟುವಟಿಕೆಗಳಲ್ಲ, ಬದಲಾಗಿ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಎಂದು ಉಜಿರೆ ಎಸ್ ಡಿಎಂ ಕಾಲೇಜಿನ ಉಪನ್ಯಾಸಕ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ಹೇಳಿದರು. ಅವರು ಶುಕ್ರವಾರ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ನಡೆದ ಎನ್‌ಎಸ್‌ಎಸ್ ಘಟಕದ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಕಾಲೇಜಿನ ಪ್ರಿನ್ಸಿಪಾಲ್ ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ, ಮಾನವಕುಲಕ್ಕೆ

ಆತ್ಮಸಂತೃಪ್ತಿ ನೀಡುವ ಸೇವೆ ನಮ್ಮಿಂದಾಗಲಿ : ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ | ಎನ್‌ಎಸ್‌ಎಸ್ ಘಟಕದ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನೆ Read More »

ಸಂತ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು  ಈಜು ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದ. ಕ ಜಿಲ್ಲೆ ಮಂಗಳೂರು ಆಶ್ರಯದಲ್ಲಿ ಸೆ.10 ರಂದು ಮಂಗಳೂರಿನ ಸಂತ ಅಲೋಶಿಯಸ್ ಪ. ಪೂ ಕಾಲೇಜಿನಲ್ಲಿ ನಡೆದ ‘ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಐದು ವಿದ್ಯಾರ್ಥಿಗಳು ಪಾಲ್ಗೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.  ದ್ವಿತೀಯ ವಿಜ್ಞಾನ ವಿಭಾಗದ ಪ್ರಾಧಿ ಕ್ಲಾರೆ ಪಿಂಟೋ 3 ಚಿನ್ನ, ದಿಗಂತ್ ವಿ

ಸಂತ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು  ಈಜು ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಸಾಂಪ್ರದಾಯಿಕ ವೈದ್ಯ ನಾರಣಪ್ಪ ಸಾಲಿಯಾನ್‍ ಮನೆಗೆ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳ ಭೇಟಿ

ಪುತ್ತೂರು: ಸಂತ  ಫಿಲೋಮಿನಾ ಕಾಲೇಜಿನ (ಸ್ವಾಯತ್ತ) ಬೋಟನಿ ವಿಭಾಗದ ವಿದ್ಯಾರ್ಥಿಗಳಾದ ದಿಶಾ, ದೀಕ್ಷಿತಾ, ಗ್ರೀಷ್ಮಾ, ಸಂಬ್ರಮ್ ಹಾಗೂ ತೇಜಸ್ ರೈ ಅವರು ಪ್ರಸಿದ್ಧ ನಾಟಿ ವೈದ್ಯರಾದ ನಾರಣಪ್ಪ ಸಾಲಿಯನ್ ಅವರ ಮನೆಗೆ ಶೈಕ್ಷಣಿಕ ಭೇಟಿ ನೀಡಿದರು. ವಿದ್ಯಾರ್ಥಿಗಳು ಔಷಧಿ ಸಸ್ಯಶಾಸ್ತ್ರ (Medicinal Botany) ಎಂಬ ಮುಕ್ತ ಆಯ್ಕೆ ವಿಷಯವನ್ನು ಆರಿಸಿಕೊಂಡಿದ್ದು, ಔಷಧಿ ಸಸ್ಯಗಳ ಬಗ್ಗೆ ತಿಳಿಯುವ ಆಸಕ್ತಿಯಿಂದ ಈ ಭೇಟಿಯಲ್ಲಿ ಭಾಗವಹಿಸಿದರು. ಭೇಟಿಯ ಸಂದರ್ಭದಲ್ಲಿ ನಾರಣಪ್ಪ ಸಾಲಿಯನ್ ಅವರು ಔಷಧಿ ಸಸ್ಯಗಳ ಕುರಿತು ತಮ್ಮ ಅಪಾರ ಜ್ಞಾನವನ್ನು

ಸಾಂಪ್ರದಾಯಿಕ ವೈದ್ಯ ನಾರಣಪ್ಪ ಸಾಲಿಯಾನ್‍ ಮನೆಗೆ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳ ಭೇಟಿ Read More »

ಅಕ್ಷಯ  ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರು ಪುರಸ್ಕಾರ

ಪುತ್ತೂರು:  ಅಕ್ಷಯ ಎಜುಕೇಶನಲ್  ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ ಯಲ್ಲಿ    ಶಿಕ್ಷಕರ      ದಿನಾಚರಣೆ ಯನ್ನು  ಬಹಳ  ಸಂಭ್ರಮದಿಂದ  ಆಚರಿಸಲಾಯಿತು.     ಕಾರ್ಯಕ್ರಮವನ್ನು ಹಿರಿಯ  ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ನಿವೃತ್ತ  ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಹರಿಣಾಕ್ಷ  . ಕೆ      ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲ ಶಿಕ್ಷಕರಿಗೆ ಶುಭ ಹಾರೈಸಿದರು.  “ಅಕ್ಷಯ  ಗುರು  ಪುರಸ್ಕಾರ“ ವನ್ನು   ಸ್ವೀಕರಿಸಿದ    ಡಾ.  ನರೇಂದ್ರ ರೈ ದೇರ್ಲ ,ನಿವೃತ್ತ  ಪ್ರಾಧ್ಯಾಪಕರು   ಸರಕಾರಿ ಪ್ರಥಮ

ಅಕ್ಷಯ  ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರು ಪುರಸ್ಕಾರ Read More »

error: Content is protected !!
Scroll to Top