ಕ್ಯಾಂಪಸ್‌

ಸಂತ ಫಿಲೋಮಿನಾ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ  ಶಿಬಿರದ ಸಮಾರೋಪ

ಪುತ್ತೂರು: ಸಂತ ಫಿಲೋಮಿನ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ  ಶಿಬಿರದ ಸಮಾರೋಪ ಸಮಾರಂಭ ಬಿಳಿಯೂರು  ದ.ಕ.ಜಿ.ಪ.ಹಿ.ಪ್ರಾ. ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ  ಅಧ್ಯಕ್ಷತೆ  ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ. ಡಾ.ಆ್ಯಂಟನಿಪ್ರಕಾಶ್ ಮೊಂತೇರೊ ಮಾತನಾಡಿ, ಈ ರೀತಿಯ ಶಿಬಿರಗಳಲ್ಲಿ ದೊರೆಯುವ  ಜೀವನಾನುಭವ ಅಮೂಲ್ಯವಾದುದು. ನಾವು ಮಾಡುತ್ತಿರುವ ಕೆಲಸವು  ಎಷ್ಟೇ  ಚಿಕ್ಕದಾಗಿದ್ದರೂ  ಅದು  ಪ್ರತಿಫಲಾಪೇಕ್ಷೆಯಿಲ್ಲದೆ  ಮಾಡುವ ಕಾರ್ಯವಾಗಿದೆ. ಒಂದು ಪುಟ್ಟ ಸಹಾಯ ಇನ್ನೊಬ್ಬರಲ್ಲೆ ಸಕಾರಾತ್ಮಕ ಬದಲಾವಣೆಯನ್ನು ಉಂಟುಮಾಡಿದಲ್ಲಿ ನಮ್ಮ ಕರ್ತವ್ಯವನ್ನು ನಾವು ಯಶಸ್ವಿಯಾಗಿ ನೆರವೇರಿಸಿದ್ದೇವೆಂದು ಅರ್ಥ. ಈ ಶಿಬಿರದ […]

ಸಂತ ಫಿಲೋಮಿನಾ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ  ಶಿಬಿರದ ಸಮಾರೋಪ Read More »

ಎಸ್‍ ಎಸ್‍ ಎಲ್‍ ಸಿ ಪರೀಕ್ಷೆಯಲ್ಲಿ ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೇ.100 ಫಲಿತಾಂಶ

ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ  46 ವಿದ್ಯಾರ್ಥಿಗಳ ಪೈಕಿ 46 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100ಫಲಿತಾಂಶ ದಾಖಲಿಸಿದೆ. 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 10 ವಿದ್ಯಾರ್ಥಿಗಳು ಪ್ರಥಮ, 13 ವಿದ್ಯಾರ್ಥಿಗಳು ದ್ವಿತೀಯ ಹಾಗೂ 5 ವಿದ್ಯಾರ್ಥಿಗಳು  ತೃತೀಯ ಶ್ರೇಣಿಯೊಂದಿಗೆ ಉತ್ತೀರ್ಣಗೊಂಡಿದ್ದಾರೆ. ಫಾತಿಮತ್ ಅಫ್ರೀನ  519 ಅಂಕಗಳೊಂದಿಗೆ ಪ್ರಥಮ, ಪ್ರಾರ್ಥನ್ ಕೆ.  514 ಅಂಕಗಳೊಂದಿಗೆ ದ್ವಿತೀಯ ಹಾಗೂ ಫಾತಿಮತ್ ಶರೀಫ 513 ಅಂಕಗಳೊಂದಿಗೆ ತೃತೀಯ ಸ್ಥಾನ

ಎಸ್‍ ಎಸ್‍ ಎಲ್‍ ಸಿ ಪರೀಕ್ಷೆಯಲ್ಲಿ ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೇ.100 ಫಲಿತಾಂಶ Read More »

ಪ್ರಗತಿ ಸ್ಟಡಿ ಸೆಂಟರ್‌ಗೆ ಎಸ್.ಎಸ್.ಎಲ್. ಸಿ ಯಲ್ಲಿ ಶೇ. 98 ಫಲಿತಾಂಶ

ಪುತ್ತೂರು: ಇಲ್ಲಿಯ ಧರ್ಮಸ್ಥಳ ಬಿಲ್ಡಿಂಗ್‍ ನಲ್ಲಿ ಕಾರ್ಯಾಚರಿಸುತ್ತಿರುವ  ಪ್ರಗತಿ ಸ್ಟಡಿ ಸೆಂಟರ್ ಗೆ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.98 ಫಲಿತಾಂಶ ಲಭಿಸಿದೆ. ಪರೀಕ್ಷೆ ಬರೆದ ಒಟ್ಟು 150 ವಿದ್ಯಾರ್ಥಿಗಳಲ್ಲಿ 7 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 44 ವಿದ್ಯಾರ್ಥಿಗಳು ಪ್ರಥಮ, 50 ವಿದ್ಯಾರ್ಥಿಗಳು  ದ್ವಿತೀಯ ಶ್ರೇಣಿ ಹಾಗೂ 46  ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು: ಕೆ. ಟಿ ಪ್ರಣಮ್-590, ಫಾತಿಮತ್ ಫರ್ ಹನ -572, ಐರಾ ಖಾನಮ್-560, ಸಾನಿಕಾ ರೈ-553, ಪ್ರಣಮ್

ಪ್ರಗತಿ ಸ್ಟಡಿ ಸೆಂಟರ್‌ಗೆ ಎಸ್.ಎಸ್.ಎಲ್. ಸಿ ಯಲ್ಲಿ ಶೇ. 98 ಫಲಿತಾಂಶ Read More »

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಗೆ ಎಸ್.ಎಸ್.ಎಲ್.ಸಿ. ಯಲ್ಲಿ ಶೇ.100 ಫಲಿತಾಂಶ

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಯಲ್ಲಿ ಶೇ.100 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ ಒಟ್ಟು 81 ವಿದ್ಯಾರ್ಥಿಗಳ ಪೈಕಿ 18 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 52 ವಿದ್ಯಾರ್ಥಿಗಳು ಪ್ರಥಮ ಹಾಗೂ 11 ವಿದ್ಯಾರ್ಥಿಗಳು  ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪಿ.ಕೆ.ರಕ್ಷಿತ್-597(95.52ಶೇ.), ತೃಷಾ.ಕೆ.ಆರ್-578 (92.48), ದೃತಿ.ಬಿ.ಎಸ್-575 (92ಶೇ.), ಚಿನ್ಮಯಿ ಪುತ್ತಿಲ-574( 91.84ಶೇ.), ತ್ವಿಷಾ. ಎಸ್-573 (91.68ಶೇ.), ಕೌಶಿಕ್.ಕೆ-573 (91.68 ಶೇ.), ಶ್ರವಣ ಶ್ಯಾಮ.ಕೆ.ಎನ್-568 (90.88ಶೇ.),  ತನ್ವಿ. ಎಸ್.ಡಿ-558 (89.28 ಶೇ.), ಪ್ರಥಮ್.ಕೆ.ಜೆ-542

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಗೆ ಎಸ್.ಎಸ್.ಎಲ್.ಸಿ. ಯಲ್ಲಿ ಶೇ.100 ಫಲಿತಾಂಶ Read More »

ನರಿಮೊಗರು ಸರಸ್ವತಿ ವಿದ್ಯಾ ಮಂದಿರ ಶಾಲೆಗೆ ದ್ವಿತೀಯ ಬಾರಿಗೆ ಶೇಕಡಾ 100 ಫಲಿತಾಂಶ.

ನರಿಮೊಗರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಸರಸ್ವತಿ ವಿದ್ಯಾ ಮಂದಿರ ನರಿಮೊಗರು ಶಾಲೆಗೆ ಸತತ ದ್ವಿತೀಯ ಬಾರಿಗೆ 100 ಶೇಕಡಾ ಫಲಿತಾಂಶ ಬಂದಿರುತ್ತದೆ. ಪರೀಕ್ಷೆಗೆ ಹಾಜರಾದ 18 ವಿದ್ಯಾರ್ಥಿಗಳಲ್ಲಿ  9 ಡಿಸ್ಟಿಂಕ್ಷನ್, 9 ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳಾದ ಮೋಕ್ಷಿತ್ ಪಿ ಎಸ್ 614, ಆರಾಧ್ಯ 598, ರಾಶಿ ರೈ 590, ಜಿಶ್ಮಿತಾ ಕೆ 587, ಇಂಚರಾ 568, ಸ್ವರೂಪ್ 564, ಕೆ ಎಸ್ ಸುಧನ್ವ 554,

ನರಿಮೊಗರು ಸರಸ್ವತಿ ವಿದ್ಯಾ ಮಂದಿರ ಶಾಲೆಗೆ ದ್ವಿತೀಯ ಬಾರಿಗೆ ಶೇಕಡಾ 100 ಫಲಿತಾಂಶ. Read More »

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಬೆಂಗಳೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಪ್ರಥಮ ಹಾಗೂ ದ.ಕ.ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಗಲಕೋಟೆಯ ಅಂಕಿತಾ 625 ರಲ್ಲಿ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಮಧುಗಿರಿಯ ಹರ್ಷಿತ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮೇ 9 ರಂದು ಫಲಿತಾಂಶ ಪ್ರಕಟಿಸುವ ಕುರಿತು ಪರೀಕ್ಷಾ ಬೋರ್ಡ್ ತಿಳಿಸಿತ್ತು. ಯಾದಗಿರಿ ಕೊನೆಯ‌ ಸ್ಥಾನ ಪಡೆದಿದೆ. ಕಳೆದ ಬಾರಿಯ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಶೇ.10

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ Read More »

ಹೊಸ ತಂತ್ರಜ್ಞಾನಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ ‘ವಿಬ್ ಜಯಾರ್-2024’ ಸಮಾರಂಭದಲ್ಲಿ ಡಾ.ವೆಂಕಟ್ರಾಜ್ ಬಿ.

ಪುತ್ತೂರು: ಹೊಸ ಹೊಸ ತಂತ್ರಜ್ಞಾನಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ತಲುಪಿದಾಗ ಮಾತ್ರ ಅದರ ಆಶಯಗಳು ಸಾಕಾರವಾಗುತ್ತದೆ. ಅದಕ್ಕಾಗಿ ಯುವ ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳ ರಾಯಭಾರಿಗಳಾಗಬೇಕು ಎಂದು ಮೈಸೂರಿನ ಎಸ್ ಡಿ ಎಂ ರೀಸರ್ಚ್ ಸೆಂಟರ್ ಫಾರ್ ಮೆನೇಜ್ಮೆಂಟ್ ಸ್ಟಡೀಸ್ ಅಧ್ಯಕ್ಷ ಡಾ.ವೆಂಕಟ್ರಾಜ್.ಬಿ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಾರ್ಷಿಕೋತ್ಸವ ವಿಬ್ ಜಯಾರ್-2024 ಸಮಾರಂಭದ ಮುಖ್ಯ ಅತಿಥಿಯಾಗಿ ಮಾತಾಡಿದರು. ಶಿಕ್ಷಣ ನೀಡುವ ಸಂಸ್ಥೆಗಳು ಸಾಕಷ್ಟಿವೆ. ಆದರೆ ಜೀವನಾನುಭವಗಳನ್ನು, ಸಂಸ್ಕೃತಿ, ಉದ್ದೇಶ, ರಾಷ್ಟ್ರ

ಹೊಸ ತಂತ್ರಜ್ಞಾನಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ ‘ವಿಬ್ ಜಯಾರ್-2024’ ಸಮಾರಂಭದಲ್ಲಿ ಡಾ.ವೆಂಕಟ್ರಾಜ್ ಬಿ. Read More »

ವಿದ್ಯಾಸಂಸ್ಥೆಗಳು ವಿದ್ಯಾರ್ಥಿ ಸುಪ್ತ ಪ್ರತಿಭೆ ಹೊರ ತರುವ ಕೆಲಸ ಮಾಡುತ್ತದೆ | ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಸವಣೂರು ಕೆ. ಸೀತಾರಾಮ ರೈ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ ಮಂಗಳವಾರ ನಡೆಯಿತು. ವಿದ್ಯಾರಶ್ಮಿ ಸಮೂಹ ಶಿಕ್ಷಣಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಸಮಾರಂಭ ಉದ್ಘಾಟಿಸಿ ಮಾತನಾಡಿ, ವಿದ್ಯಾಸಂಸ್ಥೆಗಳು ಪ್ರತಿಯೊಬ್ಬ ವಿದ್ಯಾರ್ಥಿಯ ಸುಪ್ತ ಪ್ರತಿಭೆಯನ್ನು ಗುರುತಿಸಿ ಹೊರತರುವಂತಹ ಕೆಲಸವನ್ನು ಮಾಡುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಜೀವನದಲ್ಲಿ ಒಬ್ಬ ವ್ಯಕ್ತಿಯನ್ನು ಆದರ್ಶವಾಗಿ ಇಟ್ಟುಕೊಂಡು ತಮ್ಮ ಸಾಧನೆಯನ್ನು ಮಾಡಬೇಕು. ಹಾಗೆಯೇ ಮತ್ತೊಬ್ಬರಲ್ಲಿರುವ ಒಳ್ಳೆಯತನವನ್ನು ಅನುಸರಿಸಿ ಕಲಿಯಬೇಕು ಎಂದರು. ಮುಖ್ಯ ಅತಿಥಿಯಾಗಿ ವಿವೇಕಾನಂದ ಮಹಾವಿದ್ಯಾಲಯದ ಪರೀಕ್ಷಾಂಗ ಕುಲಸಚಿವ, ನಿವೃತ್ತ ಉಪನ್ಯಾಸಕ ಡಾ.

ವಿದ್ಯಾಸಂಸ್ಥೆಗಳು ವಿದ್ಯಾರ್ಥಿ ಸುಪ್ತ ಪ್ರತಿಭೆ ಹೊರ ತರುವ ಕೆಲಸ ಮಾಡುತ್ತದೆ | ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಸವಣೂರು ಕೆ. ಸೀತಾರಾಮ ರೈ Read More »

ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಡಾಟಾ ಸೈನ್ಸ್ ವಿಭಾಗ ಮುಖ್ಯಸ್ಥರಾಗಿ ಪ್ರೊ.ರೂಪಾ ಜಿ.ಕೆ. ಪದ ಸ್ವೀಕಾರ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಎಂಡ್ ಎಂಜಿನಿಯರಿಂಗ್ (ಡಾಟಾ ಸೈನ್ಸ್) ವಿಭಾಗದ ಮುಖ್ಯಸ್ಥರಾಗಿ ಪ್ರೊ.ರೂಪಾ.ಜಿ.ಕೆ ಪದ ಸ್ವೀಕಾರ ಮಾಡಿದ್ದಾರೆ. 19 ವರ್ಷಗಳ ಅಧ್ಯಾಪನದ ಅನುಭವವನ್ನು ಹೊಂದಿರುವ ಅವರು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್, ನಾಚುರಲ್ ಲೇಂಗ್ವೇಜ್ ಪ್ರಾಸೆಸಿಂಗ್, ಬಿಗ್ ಡೇಟಾ ಎನಲಿಟಿಕ್ಸ್ ಮುಂತಾದ ವಿಷಯಗಳ ಬಗ್ಗೆ ಅಪಾರ ತಿಳುವಳಿಕೆಯನ್ನು ಹೊಂದಿದ್ದಾರೆ. ಪ್ರಸ್ತುತ ಸುರತ್ಕಲ್ಲಿನ ಎನ್‌ಐಟಿಕೆಯಲ್ಲಿ ನಾಚುರಲ್ ಲೇಂಗ್ವೇಜ್ ಪ್ರಾಸೆಸಿಂಗ್ ವಿಷಯದಲ್ಲಿ ಪಿಎಚ್‌ಡಿ ಮಾಡುತ್ತಿದ್ದಾರೆ. ಅವರು ಬರೆದಿರುವ 10 ಕ್ಕೂ

ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಡಾಟಾ ಸೈನ್ಸ್ ವಿಭಾಗ ಮುಖ್ಯಸ್ಥರಾಗಿ ಪ್ರೊ.ರೂಪಾ ಜಿ.ಕೆ. ಪದ ಸ್ವೀಕಾರ Read More »

ವಿವೇಕಾನಂದ ಪದವಿ ಕಾಲೇಜಿನಲ್ಲಿ ಸಪ್ತಪರ್ಣೋತ್ಸವ-ವಿದ್ಯಾರ್ಥಿ ಸಂಘದ ದಿನಾಚರಣೆ

ಪುತ್ತೂರು: ವಿದ್ಯಾರ್ಥಿ ಮತ್ತು ಅಧ್ಯಾಪಕ ಪರಂಪರೆ ಬೆಳೆಯಬೇಕು. ಇಂದಿನ ವಿದ್ಯಾರ್ಥಿ ಸಮೂಹವೇ ನಮ್ಮ ದೇಶದ ಮುಂದಿನ ಭವಿಷ್ಯದ ರೂವಾರಿಗಳು ಆದ್ದರಿಂದ ನಾವೆಲ್ಲರು ಒಗ್ಗಟ್ಟಾಗಿ ಶ್ರಮಿಸಬೇಕು. ಪರಸ್ಪರ ಗೌರವ ಕೊಡುವುದನ್ನು ಬೆಳೆಸಿಕೊಳ್ಳೋಣ, ಎಲ್ಲರಲ್ಲೂ ಸಮಾನತೆ ಕಾಣುವ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್ ಧರ್ಮ ಹೇಳಿದರು. ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ)ದಲ್ಲಿ ನಡೆದ ಸಪ್ತಪರ್ಣೊತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.

ವಿವೇಕಾನಂದ ಪದವಿ ಕಾಲೇಜಿನಲ್ಲಿ ಸಪ್ತಪರ್ಣೋತ್ಸವ-ವಿದ್ಯಾರ್ಥಿ ಸಂಘದ ದಿನಾಚರಣೆ Read More »

error: Content is protected !!
Scroll to Top