ದಕ್ಷಿಣ ಕನ್ನಡದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಮುಂಚೂಣಿಯಲ್ಲಿದೆ : ಸುರೇಶ್ ಶೆಟ್ಟಿ | ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಎಚ್.ಆರ್.ಡಿ. ಕಾರ್ಯಕ್ರಮ
ಪುತ್ತೂರು: ದಕ್ಷಿಣ ಕನ್ನಡದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಹಿಂದಿನಿಂದಲೂ ಮುಂಚೂಣಿಯಲ್ಲಿತ್ತು. ದಕ್ಷಿಣ ಕನ್ನಡವನ್ನು ಸಹಕಾರಿ ಕ್ಷೇತ್ರದ ತೊಟ್ಟಿಲು ಎಂದು ಕರೆದಿದ್ದಾರೆ. ಕೆನರಾ ಬ್ಯಾಂಕ್, ವಿಜಯ ಬ್ಯಾಂಕ್, ಆಗಿನ ಸಿಂಡಿಕೇಟ್ ಬ್ಯಾಂಕುಗಳು ಪ್ರಾರಂಭಿಕ ಹಂತದಲ್ಲೇ ತುಂಬಾ ಹೆಸರು ಪಡೆದಿವೆ ಎಂದು ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ ಹೇಳಿದರು. ಅವರು ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ ಎಚ್.ಆರ್.ಡಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಶ್ರೀಹರಿ, […]










