ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಿಂದ “ಹೂಡಿಕೆ ಜಾಗೃತಿ” ಕಾರ್ಯಗಾರ
ಸವಣೂರು : ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ “ಹೂಡಿಕೆ ಜಾಗೃತಿ” ಕಾರ್ಯಗಾರ ನಡೆಯಿತು. ಕಾರ್ಯಗಾರವನ್ನು ಸಂಸ್ಥೆಯ ಉಪ ಪ್ರಾಂಶುಪಾಲ ಶೇಷಗಿರಿ ಎಂ. ಉದ್ಘಾಟಿಸಿದರು. ಕಾರ್ಯಗಾರ 2 ಅವಧಿಯನ್ನು ಒಳಗೊಂಡಿದ್ದು ಸಂಪನ್ಮೂಲ ವ್ಯಕ್ತಿಯಾಗಿ ಎಮ್. ಎಫ್. ಐ ರಿಜ್ ಮ್ಯುಚ್ಯೂವಲ್ ಫಂಡ್ ಡಿಸ್ಟ್ರಿಬ್ಯೂಟರ್ ಮತ್ತು ಫಿನಾನ್ಶಿಯಲ್ ಎಡ್ವೈಸರ್ ನಿರಂಜನ್ ರೈ ಇಲಾವರು ಸ್ಟಾಕ್ ಮಾರ್ಕೆಟ್ ಮತ್ತು ಮ್ಯುಚ್ಚಲ್ ಫಂಡ್ ಎಂಬ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ನಾರಾಯಣ ಮೂರ್ತಿ […]
ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಿಂದ “ಹೂಡಿಕೆ ಜಾಗೃತಿ” ಕಾರ್ಯಗಾರ Read More »










