ಕ್ಯಾಂಪಸ್‌

ಪ್ರತಿಷ್ಠಿತ ‘ಪ್ರೇರಣಾ’ತರಬೇತಿ ಕೇಂದ್ರದಲ್ಲಿ NEET/CET ತರಗತಿಗಳು ಆರಂಭ | ಆಸಕ್ತ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

ಪುತ್ತೂರು: ಪ್ರತಿಷ್ಠಿತ ‘ಪ್ರೇರಣಾ’ತರಬೇತಿ ಕೇಂದ್ರದಲ್ಲಿ NEET/CET ತರಗತಿಗಳು ಆರಂಭಗೊಂಡಿದೆ. ಪ್ರಸಕ್ತ ಪ್ರಥಮ ಪಿ ಯು ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿದೆ ಉತ್ತಮವಾದ ಕೊಠಡಿಯೊಂದಿಗೆ * ನುರಿತ ಉಪನ್ಯಾಸಕರು * ⁠ಹವಾನಿಯಂತ್ರಿತ ಕೊಠಡಿ * ⁠ಡಿಜಿಟಲ್ class room * online/offline ತರಗತಿಗಳು, ⁠KSRTC ಬಸ್ಸು ನಿಲುಗಡೆಯಿಂದ 250m ಹಾಗೂ ಇನ್ನಿತರ ಸೌಲಭ್ಯಗಳೊಂದಿಗೆ ತರಬೇತಿ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ‘ಪ್ರೇರಣಾ’, 2ನೇ ಮಹಡಿ, ಪ್ರಭು ಬಿಲ್ಡಿಂಗ್, ಅರುಣಾ ಕಲಾ ಮಂದಿರದ ಎದುರು, ಕೆನರಾ ಬ್ಯಾಂಕ್ ಹತ್ತಿರ, […]

ಪ್ರತಿಷ್ಠಿತ ‘ಪ್ರೇರಣಾ’ತರಬೇತಿ ಕೇಂದ್ರದಲ್ಲಿ NEET/CET ತರಗತಿಗಳು ಆರಂಭ | ಆಸಕ್ತ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಎನ್‍ ಎಸ್‍ ಎಸ್‍ ಘಟಕದ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ, ಪ್ರಶಿಕ್ಷಣ ಕಾರ್ಯಕ್ರಮ | ಎನ್. ಎಸ್. ಎಸ್. ವಿದ್ಯಾರ್ಥಿಗಳನ್ನು ಸಮಾಜಮುಖಿಗಳನ್ನಾಗಿ ಮಾಡುವ ಅದ್ಬುತ ವೇದಿಕೆ : ಡಾ. ಲಕ್ಷ್ಮೀನಾರಾಯಣ ಕೆ.ಎಸ್.

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2024-25ನೇ ಸಾಲಿನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಶಿಕ್ಷಣ ಕಾರ್ಯಕ್ರಮ ಮಹಾವಿದ್ಯಾಲಯದ ಸುಜ್ಞಾನ  ದೀಪಿಕಾ ಸಭಾಂಗಣದಲ್ಲಿ ನಡೆಯಿತು. ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿ(ಸ್ವಾಯತ್ತ)ನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಲಕ್ಷ್ಮೀನಾರಾಯಣ ಕೆ.ಎಸ್. ಕಾರ್ಯಕ್ರಮ ಉದ್ಘಾಟಿಸಿ, ಎನ್.ಎಸ್.ಎಸ್.ನ ಹುಟ್ಟು, ಬೆಳವಣಿಗೆ, ಕಾರ್ಯಕ್ರಮಗಳ ರೂಪುರೇಷೆ ಹಾಗೂ ವಿದ್ಯಾರ್ಥಿಗಳು ಯಾವ ರೀತಿ ಈ ಘಟಕದಲ್ಲಿ ತಮ್ಮನ್ನು ತಾವು ತೊಡಗಿಸಬಹುದು ಎಂಬುದನ್ನು ವಿವರಿಸಿದರು. ಇಂದಿನ ಆಧುನಿಕ ಕಾಲಘಟ್ಟದಲ್ಲಿ ಓದು

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಎನ್‍ ಎಸ್‍ ಎಸ್‍ ಘಟಕದ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ, ಪ್ರಶಿಕ್ಷಣ ಕಾರ್ಯಕ್ರಮ | ಎನ್. ಎಸ್. ಎಸ್. ವಿದ್ಯಾರ್ಥಿಗಳನ್ನು ಸಮಾಜಮುಖಿಗಳನ್ನಾಗಿ ಮಾಡುವ ಅದ್ಬುತ ವೇದಿಕೆ : ಡಾ. ಲಕ್ಷ್ಮೀನಾರಾಯಣ ಕೆ.ಎಸ್. Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ವಿಶನ್‌-24’ ಉದ್ಘಾಟನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಹಾಗೂ ಪಿನ್ಯಾಕಲ್‌ ಐಟಿ ಕ್ಲಬ್‌ ಗಳ ಜಂಟಿ ಆಶ್ರಯದಲ್ಲಿ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಆಯೋಜಿಸಲಾದ ಇಂಟ್ರಾ ಡಿಪಾರ್ಟ್‌ಮೆಂಟ್‌ ಐಟಿ ಫೆಸ್ಟ್‌ ವಿಶನ್‌ 24ನ ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ನಮ್ಮ ವರ್ತನೆಗೆ ಆಂತರಿಕ ತುಮುಲವೇ ಕಾರಣ. ಆದ್ದರಿಂದ ಮನಸ್ಸನು ಆದಷ್ಟು ಶುದ್ಧವಾಗಿರಿಸಿಕೊಳ್ಳಬೇಕು. ನಾವು ಸಮಾಜಕ್ಕೆ ನೀಡುವ ಕೊಡುಗೆಗಳಿಂದಲೇ ಜನರು ನಮ್ಮನ್ನು ನೆನಪಿಸುತ್ತಾರೆ. ಆದುದರಿಂದ

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ವಿಶನ್‌-24’ ಉದ್ಘಾಟನೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಸ್ಪರ್ಧೆಗಳು

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ  ಇಂದು ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ ಟಿ ವಹಿಸಿದ್ದರು. ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ರೂಪ ಜೆ. ರೈ ಅತಿಥಿಯಾಗಿದ್ದರು. ಕನ್ನಡ ಭಾಷಣ, ಆಶುಭಾಷಣ, ಸಮೂಹ ಗೀತೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಕನ್ನಡ ವಿಭಾಗದ ಮುಖ್ಯಸ್ಥ ಉದಯಕುಮಾರ ಪ್ರಸಾವಿಕವಾಗಿ ಮಾತನಾಡಿ,

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಸ್ಪರ್ಧೆಗಳು Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಉದ್ಘಾಟನೆ | ವಿದ್ಯಾರ್ಥಿ ಪರಿಷತ್ ಎಂಬುದು ಎಲ್ಲಾ ವಿದ್ಯಾರ್ಥಿಗಳ ಧ್ವನಿಯಾಗಿದೆ: ಡಾ. ಶ್ರೀಪತಿ ಕಲ್ಲೂರಾಯ

ಪುತ್ತೂರು: ನೆಹರೂ ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ 2024-25ರ ಸಾಲಿನ ವಿದ್ಯಾರ್ಥಿ ಪರಿಷತ್ ನ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ‘ಪರಿಚಯೋತ್ಸವ’ ಕಾರ್ಯಕ್ರಮ ನಡೆಯಿತು. ವಿವೇಕಾನಂದ  ಕಾಲೇಜಿ(ಸ್ವಾಯತ್ತ)ನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಪ್ರತಿಯೊಂದು ಕಾಲೇಜಿನಲ್ಲಿ ರಚನೆಯಾಗುವ ವಿದ್ಯಾರ್ಥಿ ಪರಿಷತ್ ಎಂಬುದು ವಿದ್ಯಾರ್ಥಿಗಳ ಧ್ವನಿಯಾಗಿದೆ. ಕಾಲೇಜಿನ ಎಲ್ಲಾ ವಿದ್ಯಾರ್ಥಿ ಸಮುದಾಯದ ನಿರೀಕ್ಷೆಗಳು ಈ ವಿದ್ಯಾರ್ಥಿ ಪರಿಷತ್ ನ ವಿದ್ಯಾರ್ಥಿ ನಾಯಕರ ಮೇಲಿರುತ್ತದೆ. ಜೊತೆಗೆ ವಿದ್ಯಾರ್ಥಿ ಪರಿಷತ್ ಎನ್ನುವುದು

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಉದ್ಘಾಟನೆ | ವಿದ್ಯಾರ್ಥಿ ಪರಿಷತ್ ಎಂಬುದು ಎಲ್ಲಾ ವಿದ್ಯಾರ್ಥಿಗಳ ಧ್ವನಿಯಾಗಿದೆ: ಡಾ. ಶ್ರೀಪತಿ ಕಲ್ಲೂರಾಯ Read More »

ಅಕ್ಷಯ ಕಾಲೇಜಿನಲ್ಲಿ ಬಿಸಿಎ ವಿಭಾಗದ ಐಟಿ ಕ್ಲಬ್‍ ನಿಂದ ಕಾರ್ಯಾಗಾರ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿ.ಸಿ.ಎ ವಿಭಾಗ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಮಾಹಿತಿ ತಂತ್ರಜ್ಞಾನ ಸಂಘದ ವತಿಯಿಂದ  ಸಾಫ್ಟವೇರ್ ಡೆವಲಪ್‍ ಮೆಂಟ್‍ ವಿಷಯದಲ್ಲಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಕಾರ್ಯಾಗಾರದಲ್ಲಿಸಂಪನ್ಮೂಲ ವ್ಯಕ್ತಿಯಾಗಿ ಸಾಫ್ಟ್ ವೇರ್ ಇಂಜಿನಿಯರ್‍  ಗೌತಮಿ ಬಿಸಿಎ ವಿಭಾಗದ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿ, ಸಾಫ್ಟವೇರ್ ಡೆವಲಪ್‍ ಮೆಂಟ್‍ ಗೆ ಸಂಬಂಧಿಸಿದಂತೆ ಉನ್ನತ ಗುಣಮಟ್ಟದ ಸಾಫ್ಟ್‌ ವೇರ್ ನ್ನು ವಿನ್ಯಾಸಗೊಳಿಸಲು, ಅಭಿವೃದ್ಧಿಪಡಿಸಲು ಮತ್ತು ಪರೀಕ್ಷಿಸಲು ಸಂಬಂಧಿಸಿದ ಪ್ರಕ್ರಿಯೆಗಳ

ಅಕ್ಷಯ ಕಾಲೇಜಿನಲ್ಲಿ ಬಿಸಿಎ ವಿಭಾಗದ ಐಟಿ ಕ್ಲಬ್‍ ನಿಂದ ಕಾರ್ಯಾಗಾರ Read More »

ವಿವಿ ಮಟ್ಟದ ಭಾಷಣ ಸ್ಪರ್ಧೆ : ಸಂತ ಫಿಲೋಮಿನಾ ಕಾಲೇಜಿನ ಶ್ರೀದೇವಿ ಎನ್. ಪ್ರಥಮ

ಪುತ್ತೂರು: ಮೂಡುಬಿದಿರೆ ಶ್ರೀ ಧವಲಾ ಮಹಾವಿದ್ಯಾಲಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಶ್ರೀದೇವಿ ಎನ್. ಇವರು ಪ್ರಥಮ ಬಹುಮಾನ ಪಡೆದಿದ್ದಾರೆ. ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಒಟ್ಟು 38 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿನಿಯನ್ನು ಕಾಲೇಜಿನ ಪ್ರಾಂಶುಪಾಲ ರೆ.ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಅಭಿನಂದಿಸಿದ್ದಾರೆ.

ವಿವಿ ಮಟ್ಟದ ಭಾಷಣ ಸ್ಪರ್ಧೆ : ಸಂತ ಫಿಲೋಮಿನಾ ಕಾಲೇಜಿನ ಶ್ರೀದೇವಿ ಎನ್. ಪ್ರಥಮ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಪ್ರಸಾದ್ ಎನ್ ವಹಿಸಿದರು. ಕೆ ಎಸ್ ಎಸ್ ಕಾಲೇಜಿನ ಕಚೇರಿ ಸಿಬ್ಬಂದಿ ಸುಬ್ರಹ್ಮಣ್ಯ ಕೆ. ಉದ್ಘಾಟಿಸಿದರು. ಅತಿಥಿಗಳು ಕನ್ನಡ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿಶಾಂತ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅನ್ವಿತಾ ಹಚ್ಚೇವು ಕನ್ನಡದ ದೀಪ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ Read More »

ವಿದ್ಯಾರಶ್ಮಿಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ 69ನೇ ಕನ್ನಡ ರಾಜ್ಯೋತ್ಸವವು ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸಂಚಾಲಕರಾದ, ಸಹಕಾರ ರತ್ನ ಸವಣೂರು ಸೀತಾರಾಮ ರೈ ಅವರು ಕನ್ನಡ ಧ್ವಜಾರೋಹಣ ಮಾಡುವುದರೊಂದಿಗೆ ಅರ್ಥಪೂರ್ಣವಾಗಿ ನಡೆಯಿತು. ಬಳಿಕ ಮಾತನಾಡಿದ ಅವರು, ಕನ್ನಡ ಭಾಷೆಯ ಮಹತ್ತ್ವವನ್ನು ತಿಳಿಸಿ ಹೇಳಿ ಭಾಷಾಭಿಮಾನ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು. ವಿದ್ಯಾರ್ಥಿನಿಯರಾದ 10ನೇ ತರಗತಿಯ ಎಂ. ವೈಷ್ಣವಿ ಮತ್ತು ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಅವನಿ ಆರ್. ರೈ ಅವರು ಕನ್ನಡದ ಕುರಿತು ಮಾತನಾಡಿದರು. ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ

ವಿದ್ಯಾರಶ್ಮಿಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಐಒಟಿ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ವಿಭಾಗ, ಪಿನ್ಯಾಕಲ್‌ಐಟಿ ಕ್ಲಬ್‌ಹಾಗೂ ಐಐಸಿಗಳ ಸಂಯುಕ್ತ ಆಶ್ರಯದಲ್ಲಿ ಐಒಟಿ ಮಾದರಿಗಳ ಪ್ರದರ್ಶನವನ್ನು ಬುಧವಾರ ಆಯೋಜಿಸಲಾಯಿತು. ಕಾಲೇಜಿನ ಪ್ರಿನ್ಸಿಪಾಲ್ ವಂ.ಡಾ. ಆ್ಯಂಟನಿ ಪ್ರಕಾಶ್‌ಮೊಂತೇರೊ ಅಧ್ಯಕ್ಷತೆ ವಹಿಸಿ, ಸಾಧಿಸುವ ಛಲ ಹಾಗೂ ಒಳ್ಳೆಯ ಮನಸ್ಸಿದ್ದಲ್ಲಿ ಯಾವುದೇ ಕಾರ್ಯವೂ ಕಷ್ಟವೆಂದೆನಿಸುವುದಿಲ್ಲ. ಯಾವುದೇ ಪರಿಸ್ಥಿತಿಯ ಬಗ್ಗೆ ದೂರು ನೀಡಬೇಡಿ ಬದಲಿಗೆ ಪೂರಕವಾಗಿ ಯೋಚನೆ ಮಾಡಲು ಪ್ರಾರಂಭಿಸಿ. ಐಒಟಿ ಮಾದರಿಗಳ ಪ್ರದರ್ಶನವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಪ್ರಶಂಶಿಸಿದರು. ಕಾಲೇಜಿನ ಬಿಸಿಎ ವಿಭಾಗದ ವಿದ್ಯಾರ್ಥಿಗಳು ಹದಿನೈದಕ್ಕೂ ಹೆಚ್ಚಿನ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಐಒಟಿ ಮಾದರಿಗಳ ಪ್ರದರ್ಶನ ಕಾರ್ಯಕ್ರಮ Read More »

error: Content is protected !!
Scroll to Top