ಕ್ಯಾಂಪಸ್‌

ಶಾಸ್ತ್ರೀಯ ಸಂಗೀತ ಸ್ಪರ್ಧೆ : ಫಿಲೋಮಿನಾ ಪ ಪೂ ಕಾಲೇಜಿನ ಪ್ರಾರ್ಥನಾ ಬಿ. ಪ್ರಥಮ

ಪುತ್ತೂರು: ಮಂಗಳೂರು ಸಂಗೀತ ಪರಿಷತ್ತು ಆಶ್ರಯದಲ್ಲಿ ಭಾರತೀಯ ವಿದ್ಯಾಭವನದ ಸಹಯೋಗದೊಂದಿಗೆ  ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಸೀನಿಯರ್ ವಿಭಾಗದ ಹಾಡುಗಾರಿಕೆ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಪ್ರಾರ್ಥನಾ ಬಿ. ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಾರಂಭದಲ್ಲಿ ವಿದುಷಿ ಡಾ. ಸುಚಿತ್ರಾ ಹೊಳ್ಳ ಅವರಲ್ಲಿ ಸಂಗೀತ ಅಭ್ಯಾಸವನ್ನು ಮಾಡಿದ್ದು, ಪ್ರಸ್ತುತ  ಚೆನ್ನೈ ನ ಕಲೈಮಾಮಣಿ ಡಾ. ಎಸ್ ಸುಂದರ್ ಹಾಗೂ ವಿದುಷಿ ಜೆ ಬಿ ಕೀರ್ತನಾ ಶ್ರೀರಾಮ್ ಅವರಲ್ಲಿ ಸಂಗೀತ ಅಭ್ಯಾಸವನ್ನು ಮಾಡುತ್ತಿದ್ದಾರೆ. […]

ಶಾಸ್ತ್ರೀಯ ಸಂಗೀತ ಸ್ಪರ್ಧೆ : ಫಿಲೋಮಿನಾ ಪ ಪೂ ಕಾಲೇಜಿನ ಪ್ರಾರ್ಥನಾ ಬಿ. ಪ್ರಥಮ Read More »

ಫಿಲೋಮಿನಾ ಪ.ಪೂ ಕಾಲೇಜಿನ ಅಹಿಜಿತ್ ಕೆ.ಎಂ. ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ದ.ಕ.ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಮೂಡಬಿದ್ರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ  ದ್ವಿತೀಯ ಕಲಾ ವಿಭಾಗದ ಅಹಿಜಿತ್ ಕೆ.ಎಂ. ಜಾವೆಲಿನ್ ಥ್ರೋ ನಲ್ಲಿ (52.74) ಮೀ. ಎಸೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ತುಮಕೂರು ಮಹಾತ್ಮ ಗಾಂಧೀಜಿ ಕ್ರೀಡಾಂಗಣದಲ್ಲಿ ನ.7 ರಿಂದ 10 ರ ತನಕ ನಡೆಯಲಿರುವ ರಾಜಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ದ್ವಿತೀಯ ವಾಣಿಜ್ಯ ವಿಭಾಗದ ಆಶ್ರಯ್

ಫಿಲೋಮಿನಾ ಪ.ಪೂ ಕಾಲೇಜಿನ ಅಹಿಜಿತ್ ಕೆ.ಎಂ. ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಸವಣೂರು ವಲಯ ಮಟ್ಟದ ಕ್ರೀಡಾಕೂಟ | ಪುರುಷರಕಟ್ಟೆ ಸರಸ್ವತಿ ಶಾಲೆಗೆ ಹಲವು ಪ್ರಶಸ್ತಿ

ಪುತ್ತೂರು : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಪಟ್ಟೆ ವಿದ್ಯಾ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. 10ನೇ ತರಗತಿಯ ವಿವೇಕ್ 400ಮೀ ಓಟ ದ್ವಿತೀಯ ಮತ್ತು ಈಟಿ ಎಸೆತ ಪ್ರಥಮ, 9ನೇ ತರಗತಿಯ ಜೀವಿತ್ 3000ಮೀ ಓಟ ತೃತೀಯ, 9ನೇ ತರಗತಿಯ ಹೃತ್ವಿ ಜೈನ್ ಗುಂಡು ಎಸೆತ ದ್ವಿತೀಯ ಮತ್ತು ಚಕ್ರ ಎಸೆತ ದ್ವಿತೀಯ,

ಸವಣೂರು ವಲಯ ಮಟ್ಟದ ಕ್ರೀಡಾಕೂಟ | ಪುರುಷರಕಟ್ಟೆ ಸರಸ್ವತಿ ಶಾಲೆಗೆ ಹಲವು ಪ್ರಶಸ್ತಿ Read More »

ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿ ನಿಕ್ಷೇಪ್‌ಕೃಷ್ಣ (SGFI) ಗೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಸಹಯೋಗದಲ್ಲಿ ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ 19 ರ ವಯೋಮಿತಿಯಲ್ಲಿ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿದ ನರೇಂದ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಕ್ಷೇಪ್ ಕೃಷ್ಣ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ದೆಹಲಿಯಲ್ಲಿ ನಡೆಯುವ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ. ‘ ನಿಕ್ಷೇಪ್‍ ಕೃಷ್ಣ  ಸಂಪ್ಯದ ಕೆ. ಉದಯ್ ಕುಮಾರ್ ಮತ್ತು ಅನ್ನಪೂರ್ಣೇಶ್ವರಿ ಪಿ. ದಂಪತಿ

ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿ ನಿಕ್ಷೇಪ್‌ಕೃಷ್ಣ (SGFI) ಗೆ ಆಯ್ಕೆ Read More »

ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ | ಸರಕಾರಿ ನೇಮಕಾತಿಗಳಲ್ಲಿ ಹಂತ ಹಂತವಾದ ಯಶಸ್ಸು  ಉನ್ನತ ಸ್ಥಾನಕ್ಕೇರಿಸುತ್ತದೆ ಎಂಬುದನ್ನು ಸಾಬೀತುಪಡಿಸಿದ ವಿ. ಅಕಾಡೆಮಿಯ ವಿದ್ಯಾರ್ಥಿ

ಪುತ್ತೂರು: ವಿದ್ಯಾಮಾತಾ ಅಕಾಡೆಮಿಯಲ್ಲಿ  ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗೆ ಪೂರ್ವ ತಯಾರಿ ತರಬೇತಿಯನ್ನು  ಪಡೆದ ಬಸವರಾಜ್ ರವರು ಕರ್ನಾಟಕ ರಾಜ್ಯ ಪೊಲೀಸ್ ನ ಸಬ್ ಇನ್ಸ್ಪೆಕ್ಟರ್ 545 ಹುದ್ದೆಯ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ನೇಮಕಾತಿಗೊಂಡಿರುತ್ತಾರೆ. ಮೂಲತಃ  ಬೆಳಗಾವಿ ಜಿಲ್ಲೆಯ ಕಾಗವಡ ತಾಲೂಕಿನ ಕಾತ್ರಾಳ್ ಗ್ರಾಮದ ನಿವಾಸಿಗಳಾದ ಶಂಕರ ಮತ್ತು ಯಮುನವ್ವ ದಂಪತಿ ಪುತ್ರ ಬಸವರಾಜ ಮುದವಿ ರವರು ಪ್ರಸ್ತುತ ಸುಳ್ಯ ಆರಕ್ಷಕ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮುದವಿಯವರು ಈ ಹಿಂದೆ

ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ | ಸರಕಾರಿ ನೇಮಕಾತಿಗಳಲ್ಲಿ ಹಂತ ಹಂತವಾದ ಯಶಸ್ಸು  ಉನ್ನತ ಸ್ಥಾನಕ್ಕೇರಿಸುತ್ತದೆ ಎಂಬುದನ್ನು ಸಾಬೀತುಪಡಿಸಿದ ವಿ. ಅಕಾಡೆಮಿಯ ವಿದ್ಯಾರ್ಥಿ Read More »

ಗಣಿತ – ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ | ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿನಿ ಸಾನ್ವಿ ಜಿ ರಾಷ್ಟ್ರಮಟ್ಟಕ್ಕೆ  ಆಯ್ಕೆ

ಪುತ್ತೂರು:  ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನದ ವತಿಯಿಂದ ತಲಪಾಡಿ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ 24ನೇ ಪ್ರಾಂತೀಯ ಗಣಿತ – ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ ಸ್ಪರ್ಧೆಯಲ್ಲಿ ನಗರದ ಬಪ್ಪಳಿಗೆಯ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾಲಯದ 8ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಜಿ. ಬಾಲ ವರ್ಗದ ಗಣಿತ ವಸ್ತು ಪ್ರದರ್ಶನದಲ್ಲಿ ಕ್ಷೇತ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿರುತ್ತಾಳೆ. ಈಕೆ ಬಂಟ್ವಾಳ

ಗಣಿತ – ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ | ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿನಿ ಸಾನ್ವಿ ಜಿ ರಾಷ್ಟ್ರಮಟ್ಟಕ್ಕೆ  ಆಯ್ಕೆ Read More »

ಜ್ಞಾನ-ವಿಜ್ಞಾನ ಮೇಳ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್‍ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ವತಿಯಿಂದ ಮಂಗಳೂರು ತಲಪಾಡಿ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ ನಲ್ಲಿ ನಡೆದ ಮಧ್ಯ ಕ್ಷೇತ್ರೀಯ ಮಟ್ಟದ ಗಣಿತ-ವಿಜ್ಞಾನ ಮೇಳ ಮತ್ತು ಸಂಸ್ಕೃತಿ  ಮಹೋತ್ಸವ ಸ್ಪರ್ಧೆಯ ಕ್ಲೇ ಮಾಡೆಲಿಂಗ್ ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ನಿಖಿಲ್ ಪ್ರಥಮ ಸ್ಥಾನ ಪಡೆದು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ. ವಿದ್ಯಾರ್ಥಿಗೆ ಶಾಲಾ ಚಿತ್ರಕಲಾ ಶಿಕ್ಷಕ ರುಕ್ಮಯ ತರಬೇತಿ ಮಾರ್ಗದರ್ಶನ ನೀಡಿದ್ದಾರೆ. ವಿದ್ಯಾರ್ಥಿಯನ್ನು ಶಾಲಾ

ಜ್ಞಾನ-ವಿಜ್ಞಾನ ಮೇಳ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್‍ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಉದ್ಯೋಗಾಕಾಂಕ್ಷಿಗಳಾಗದೆ ಉದ್ದಿಮೆದಾರರಾಗಿ : ನರಸಿಂಹ ಪ್ರಭು | ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ಸ್ವಂತ ಸಂಸ್ಥೆಯೊಂದನ್ನು ಸ್ಥಾಪಿಸುವ ಹಂಬಲ ಪ್ರತಿಯೊಬ್ಬನಲ್ಲೂ ಮೂಡಬೇಕು. ಆಲೋಚನೆಗಳು ನಿರ್ದಿಷ್ಟ ಪರಿಧಿಗೆ ಸೀಮಿತವಾಗದೆ ವಿವಿಧ ಆಯಾಮಗಳಲ್ಲಿ ಚಿಂತಿಸುವಂತಾಗಬೇಕು. ಉದ್ಯೋಗಾಕಾಂಕ್ಷಿಗಳಾಗದೆ ಉದ್ದಿಮೆದಾರನಾಗಬೇಕು ಎಂದು ಕುಂಬ್ಳೆ ಸಮೂಹ ಸಂಸ್ಥೆಗಳ ನಿರ್ದೇಶಕ ಕುಂಬ್ಳೆ ನರಸಿಂಹ ಪ್ರಭು ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಹಾವಿದ್ಯಾಲಯ(ಸ್ವಾಯತ್ತ)ದಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ದಶಮಾನೋತ್ಸವ ಅಂಗವಾಗಿ ಆಯೋಜಿಸಿದ್ದ ’ಉದ್ಯಮಶೀಲತೆ- ಕಲ್ಪನೆಯಿಂದ ವಾಸ್ತವಕ್ಕೆ ಪರಿವರ್ತನೆ’ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾರಾಯಣಮೂರ್ತಿ, ಅಜಿಂ ಪ್ರೇಮ್‌ಜಿ ಇನ್ಫೋಸಿಸ್, ವಿಪ್ರೋ ಕಂಪನಿಗಳನ್ನು ಕಟ್ಟುವ

ಉದ್ಯೋಗಾಕಾಂಕ್ಷಿಗಳಾಗದೆ ಉದ್ದಿಮೆದಾರರಾಗಿ : ನರಸಿಂಹ ಪ್ರಭು | ಉಪನ್ಯಾಸ ಕಾರ್ಯಕ್ರಮ Read More »

ಅಕ್ಷಯ ಕಾಲೇಜಿನಲ್ಲಿ “ಸೈಬರ್ ಸೆಕ್ಯುರಿಟಿ” ಕಾರ್ಯಾಗಾರ

ಪುತ್ತೂರು : ಅಕ್ಷಯ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿ. ಸಿ.ಎ. ವಿಭಾಗ ಮತ್ತುಆಂತರಿಕ ಗುಣಮಟ್ಟದ ಭರವಸೆ ಕೋಶ ಹಾಗೂ ನಿಯೋಇನ್ನೋವೇಶನ್ ಸಂಸ್ಥೆಯ ಸಹಭಾಗಿತ್ವದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಸೈಬರ್‌ ಸೆಕ್ಯುರಿಟಿ ಎಂಬ ವಿಷಯಗಳಲ್ಲಿ ಕಾರ್ಯಾಗಾರ ನಡೆಯಿತು. ಇನ್ನೋವೇಶನ್ ಸಂಸ್ಥೆಯ ವಸುಮತಿ ಮಾಹಿತಿ ಕಾರ್ಯಾಗಾರದಲ್ಲಿ ಮಾಹಿತಿ ನೀಡಿ, ಸೈಬರ್ ಸೆಕ್ಯುರಿಟಿ ಎನ್ನುವುದು ಡಿಜಿಟಲ್ ದಾಳಿಯಿಂದ ಸಿಸ್ಟಮ್‌ಗಳು, ನೆಟ್‌ವರ್ಕ್‌ಗಳು ಮತ್ತು ಪ್ರೋಗ್ರಾಂಗಳನ್ನು ರಕ್ಷಿಸಲು ಪರಿಣಾಮಕಾರಿಯಾಗಿದ್ದು,  ಸೈಬರ್‌ ಸುರಕ್ಷತಾ ಕ್ರಮಗಳನ್ನು ಕಾರ್ಯಗತಗೊಳಿಸುವುದಾಗಿದೆ. ಪ್ರಬಲವಾದ ಪಾಸ್‌ ವರ್ಡ್‌ ಗಳನ್ನು

ಅಕ್ಷಯ ಕಾಲೇಜಿನಲ್ಲಿ “ಸೈಬರ್ ಸೆಕ್ಯುರಿಟಿ” ಕಾರ್ಯಾಗಾರ Read More »

ವಿದ್ಯಾಭಾರತಿ ಸಂಯೋಜಿ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ವಾಲಿಬಾಲ್‍ಪಂದ್ಯಾಟ ಸಮಾರೋಪ | ತರುಣ ವಿಭಾಗದಲ್ಲಿ ಹುಡುಗ-ಹುಡುಗಿಯರ ಎರಡೂ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರ ಚಾಂಪಿಯನ್

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಮ್, ವಿದ್ಯಾಭಾರತಿ ಕರ್ನಾಟಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಷ್ಟ್ರ ಮಟ್ಟದ ವಾಲಿಬಾಲ್‍ಪಂದ್ಯಾಟದಲ್ಲಿ ಪ್ರಥಮ, ದ್ವಿತೀಯ ಪಿಯುಸಿ ತರುಣ ವರ್ಗದ ಹುಡುಗರ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರದ ಕೈಂರಂಗಳ ಶಾರದಾ ಗಣಪತಿ ವಿದ್ಯಾಸಂಸ್ಥೆ ಹಾಗೂ ಹುಡುಗಿಯರ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರದ ಮಡಂತ್ಯಾರು ಪದವಿಪೂರ್ವ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿತು. ತರುಣ ವರ್ಗದ

ವಿದ್ಯಾಭಾರತಿ ಸಂಯೋಜಿ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ವಾಲಿಬಾಲ್‍ಪಂದ್ಯಾಟ ಸಮಾರೋಪ | ತರುಣ ವಿಭಾಗದಲ್ಲಿ ಹುಡುಗ-ಹುಡುಗಿಯರ ಎರಡೂ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರ ಚಾಂಪಿಯನ್ Read More »

error: Content is protected !!
Scroll to Top