ಕ್ಯಾಂಪಸ್‌

ವಿವೇಕಾನಂದ ಕಾಲೇಜಿನಲ್ಲಿ ಫುಡ್‌ ಕಾರ್ನಿವಲ್-2024 ಉದ್ಘಾಟನೆ

ಪುತ್ತೂರು: ಕಾಲೇಜು ದಿನಗಳಲ್ಲೇ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಬೆಳೆಸುವುದು ಅಗತ್ಯ. ಉದ್ಯಮ ಯಾರು ಬೇಕಾದರೂ ಆರಂಭಿಸಬಹುದು. ಅದರಲ್ಲಿ ಲಾಭ ಗಳಿಸಿದಾಗ ಮಾತ್ರವೇ ಯಶಸ್ವಿ ಉದ್ಯಮಿ ಎನಿಸಿಕೊಳ್ಳಲು ಸಾಧ್ಯ. ಕಾಲೇಜು ದಿನಗಳಲ್ಲೇ ಹಮ್ಮಿಕೊಳ್ಳುವ ಇಂತಹ ಫುಡ್ ಕಾರ್ನಿವಲ್‌ ಗಳಿಂದ ವ್ಯವಹಾರಜ್ಞಾನ ಅಭಿವೃದ್ಧಿಯಾಗುತ್ತದೆ. ಗ್ರಾಹಕರನ್ನು ಸೆಳೆಯುವ ಕೌಶಲ್ಯವೂ ಕರಗತವಾಗುತ್ತದೆ ಎಂದು ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ, ತೇಜಸ್ ಕೆ. ಹೇಳಿದರು. ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ(ಸ್ವಾಯತ್ತ) ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ಸಂಘ ಮತ್ತು ಐಕ್ಯೂಎಸಿ ಘಟಕದ ಜಂಟಿ […]

ವಿವೇಕಾನಂದ ಕಾಲೇಜಿನಲ್ಲಿ ಫುಡ್‌ ಕಾರ್ನಿವಲ್-2024 ಉದ್ಘಾಟನೆ Read More »

ವಲಯ ಮಟ್ಟದ ಕ್ರೀಡಾಕೂಟ : ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ       

ಸವಣೂರು: ಪಟ್ಟೆ ವಿದ್ಯಾಸ೦ಸ್ಥೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿ ಮೂವರು  ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ 7ನೇ ತರಗತಿಯ ಮಿಲನ್ ಜಿ. 100 ಮೀ. ಮತ್ತು 200 ಮೀ. ಓಟದಲ್ಲಿ ಪ್ರಥಮ ಸ್ಥಾನ, ಗು೦ಡೆಸೆತದಲ್ಲಿ ತೃತೀಯ, 8ನೇ ತರಗತಿಯ ಹೃತೇಶ್ ಬಿ.ಎಸ್. 200 ಮೀ ಓಟದಲ್ಲಿ ದ್ವಿತೀಯ, ಮತ್ತು 100 ಮೀ. ಓಟದಲ್ಲಿ ತೃತೀಯ,  10ನೇ ತರಗತಿಯ ಮಹಮ್ಮದ್ ಶಮ್ಮಾಸ್ 400 ಮೀ ಓಟದಲ್ಲಿ ತೃತೀಯ ಸ್ಥಾನ ಗಳಿಸಿ ತಾಲೂಕು

ವಲಯ ಮಟ್ಟದ ಕ್ರೀಡಾಕೂಟ : ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ        Read More »

ಕಬಡ್ಡಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ  ಚಿಕ್ಕಮಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಡೂರು ಹಾಗೂ ಕೇಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಪುರ, ಕಡೂರುನಲ್ಲಿ ನಡೆದ 17 ರ ವಯೋಮಾನದ ಬಾಲಕರ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ಶಾಲೆಯ ವಿದ್ಯಾರ್ಥಿಗಳಾದ ಪುನೀತ್, ಧನ್ವಿತ್, ಜಿ. ಶೇಖರ, ನರಸಪ್ಪ ತಳವಾರ್, ಚೈತನ್ ನಲವಾಡೆ, ಪ್ರೀತಮ್ ಮಳಿ, ಅಬೀಬ್ ವುಲ್ಲಾ ತಂಡವನ್ನು ಪ್ರತಿನಿಧಿಸಿದ್ದರು. ಅವರಿಗೆ ಶಾಲಾ ದೈಹಿಕ ಶಿಕ್ಷಣ

ಕಬಡ್ಡಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಶಾಸ್ತ್ರೀಯ ಸಂಗೀತ ಸ್ಪರ್ಧೆ : ಫಿಲೋಮಿನಾ ಪ ಪೂ ಕಾಲೇಜಿನ ಪ್ರಾರ್ಥನಾ ಬಿ. ಪ್ರಥಮ

ಪುತ್ತೂರು: ಮಂಗಳೂರು ಸಂಗೀತ ಪರಿಷತ್ತು ಆಶ್ರಯದಲ್ಲಿ ಭಾರತೀಯ ವಿದ್ಯಾಭವನದ ಸಹಯೋಗದೊಂದಿಗೆ  ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಸೀನಿಯರ್ ವಿಭಾಗದ ಹಾಡುಗಾರಿಕೆ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಪ್ರಾರ್ಥನಾ ಬಿ. ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಾರಂಭದಲ್ಲಿ ವಿದುಷಿ ಡಾ. ಸುಚಿತ್ರಾ ಹೊಳ್ಳ ಅವರಲ್ಲಿ ಸಂಗೀತ ಅಭ್ಯಾಸವನ್ನು ಮಾಡಿದ್ದು, ಪ್ರಸ್ತುತ  ಚೆನ್ನೈ ನ ಕಲೈಮಾಮಣಿ ಡಾ. ಎಸ್ ಸುಂದರ್ ಹಾಗೂ ವಿದುಷಿ ಜೆ ಬಿ ಕೀರ್ತನಾ ಶ್ರೀರಾಮ್ ಅವರಲ್ಲಿ ಸಂಗೀತ ಅಭ್ಯಾಸವನ್ನು ಮಾಡುತ್ತಿದ್ದಾರೆ.

ಶಾಸ್ತ್ರೀಯ ಸಂಗೀತ ಸ್ಪರ್ಧೆ : ಫಿಲೋಮಿನಾ ಪ ಪೂ ಕಾಲೇಜಿನ ಪ್ರಾರ್ಥನಾ ಬಿ. ಪ್ರಥಮ Read More »

ಫಿಲೋಮಿನಾ ಪ.ಪೂ ಕಾಲೇಜಿನ ಅಹಿಜಿತ್ ಕೆ.ಎಂ. ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ದ.ಕ.ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಮೂಡಬಿದ್ರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ  ದ್ವಿತೀಯ ಕಲಾ ವಿಭಾಗದ ಅಹಿಜಿತ್ ಕೆ.ಎಂ. ಜಾವೆಲಿನ್ ಥ್ರೋ ನಲ್ಲಿ (52.74) ಮೀ. ಎಸೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ತುಮಕೂರು ಮಹಾತ್ಮ ಗಾಂಧೀಜಿ ಕ್ರೀಡಾಂಗಣದಲ್ಲಿ ನ.7 ರಿಂದ 10 ರ ತನಕ ನಡೆಯಲಿರುವ ರಾಜಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ದ್ವಿತೀಯ ವಾಣಿಜ್ಯ ವಿಭಾಗದ ಆಶ್ರಯ್

ಫಿಲೋಮಿನಾ ಪ.ಪೂ ಕಾಲೇಜಿನ ಅಹಿಜಿತ್ ಕೆ.ಎಂ. ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಸವಣೂರು ವಲಯ ಮಟ್ಟದ ಕ್ರೀಡಾಕೂಟ | ಪುರುಷರಕಟ್ಟೆ ಸರಸ್ವತಿ ಶಾಲೆಗೆ ಹಲವು ಪ್ರಶಸ್ತಿ

ಪುತ್ತೂರು : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಪಟ್ಟೆ ವಿದ್ಯಾ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. 10ನೇ ತರಗತಿಯ ವಿವೇಕ್ 400ಮೀ ಓಟ ದ್ವಿತೀಯ ಮತ್ತು ಈಟಿ ಎಸೆತ ಪ್ರಥಮ, 9ನೇ ತರಗತಿಯ ಜೀವಿತ್ 3000ಮೀ ಓಟ ತೃತೀಯ, 9ನೇ ತರಗತಿಯ ಹೃತ್ವಿ ಜೈನ್ ಗುಂಡು ಎಸೆತ ದ್ವಿತೀಯ ಮತ್ತು ಚಕ್ರ ಎಸೆತ ದ್ವಿತೀಯ,

ಸವಣೂರು ವಲಯ ಮಟ್ಟದ ಕ್ರೀಡಾಕೂಟ | ಪುರುಷರಕಟ್ಟೆ ಸರಸ್ವತಿ ಶಾಲೆಗೆ ಹಲವು ಪ್ರಶಸ್ತಿ Read More »

ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿ ನಿಕ್ಷೇಪ್‌ಕೃಷ್ಣ (SGFI) ಗೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಸಹಯೋಗದಲ್ಲಿ ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ 19 ರ ವಯೋಮಿತಿಯಲ್ಲಿ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿದ ನರೇಂದ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಕ್ಷೇಪ್ ಕೃಷ್ಣ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ದೆಹಲಿಯಲ್ಲಿ ನಡೆಯುವ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ. ‘ ನಿಕ್ಷೇಪ್‍ ಕೃಷ್ಣ  ಸಂಪ್ಯದ ಕೆ. ಉದಯ್ ಕುಮಾರ್ ಮತ್ತು ಅನ್ನಪೂರ್ಣೇಶ್ವರಿ ಪಿ. ದಂಪತಿ

ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿ ನಿಕ್ಷೇಪ್‌ಕೃಷ್ಣ (SGFI) ಗೆ ಆಯ್ಕೆ Read More »

ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ | ಸರಕಾರಿ ನೇಮಕಾತಿಗಳಲ್ಲಿ ಹಂತ ಹಂತವಾದ ಯಶಸ್ಸು  ಉನ್ನತ ಸ್ಥಾನಕ್ಕೇರಿಸುತ್ತದೆ ಎಂಬುದನ್ನು ಸಾಬೀತುಪಡಿಸಿದ ವಿ. ಅಕಾಡೆಮಿಯ ವಿದ್ಯಾರ್ಥಿ

ಪುತ್ತೂರು: ವಿದ್ಯಾಮಾತಾ ಅಕಾಡೆಮಿಯಲ್ಲಿ  ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗೆ ಪೂರ್ವ ತಯಾರಿ ತರಬೇತಿಯನ್ನು  ಪಡೆದ ಬಸವರಾಜ್ ರವರು ಕರ್ನಾಟಕ ರಾಜ್ಯ ಪೊಲೀಸ್ ನ ಸಬ್ ಇನ್ಸ್ಪೆಕ್ಟರ್ 545 ಹುದ್ದೆಯ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ನೇಮಕಾತಿಗೊಂಡಿರುತ್ತಾರೆ. ಮೂಲತಃ  ಬೆಳಗಾವಿ ಜಿಲ್ಲೆಯ ಕಾಗವಡ ತಾಲೂಕಿನ ಕಾತ್ರಾಳ್ ಗ್ರಾಮದ ನಿವಾಸಿಗಳಾದ ಶಂಕರ ಮತ್ತು ಯಮುನವ್ವ ದಂಪತಿ ಪುತ್ರ ಬಸವರಾಜ ಮುದವಿ ರವರು ಪ್ರಸ್ತುತ ಸುಳ್ಯ ಆರಕ್ಷಕ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮುದವಿಯವರು ಈ ಹಿಂದೆ

ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ | ಸರಕಾರಿ ನೇಮಕಾತಿಗಳಲ್ಲಿ ಹಂತ ಹಂತವಾದ ಯಶಸ್ಸು  ಉನ್ನತ ಸ್ಥಾನಕ್ಕೇರಿಸುತ್ತದೆ ಎಂಬುದನ್ನು ಸಾಬೀತುಪಡಿಸಿದ ವಿ. ಅಕಾಡೆಮಿಯ ವಿದ್ಯಾರ್ಥಿ Read More »

ಗಣಿತ – ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ | ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿನಿ ಸಾನ್ವಿ ಜಿ ರಾಷ್ಟ್ರಮಟ್ಟಕ್ಕೆ  ಆಯ್ಕೆ

ಪುತ್ತೂರು:  ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನದ ವತಿಯಿಂದ ತಲಪಾಡಿ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ 24ನೇ ಪ್ರಾಂತೀಯ ಗಣಿತ – ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ ಸ್ಪರ್ಧೆಯಲ್ಲಿ ನಗರದ ಬಪ್ಪಳಿಗೆಯ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾಲಯದ 8ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಜಿ. ಬಾಲ ವರ್ಗದ ಗಣಿತ ವಸ್ತು ಪ್ರದರ್ಶನದಲ್ಲಿ ಕ್ಷೇತ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿರುತ್ತಾಳೆ. ಈಕೆ ಬಂಟ್ವಾಳ

ಗಣಿತ – ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ | ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿನಿ ಸಾನ್ವಿ ಜಿ ರಾಷ್ಟ್ರಮಟ್ಟಕ್ಕೆ  ಆಯ್ಕೆ Read More »

ಜ್ಞಾನ-ವಿಜ್ಞಾನ ಮೇಳ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್‍ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ವತಿಯಿಂದ ಮಂಗಳೂರು ತಲಪಾಡಿ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ ನಲ್ಲಿ ನಡೆದ ಮಧ್ಯ ಕ್ಷೇತ್ರೀಯ ಮಟ್ಟದ ಗಣಿತ-ವಿಜ್ಞಾನ ಮೇಳ ಮತ್ತು ಸಂಸ್ಕೃತಿ  ಮಹೋತ್ಸವ ಸ್ಪರ್ಧೆಯ ಕ್ಲೇ ಮಾಡೆಲಿಂಗ್ ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ನಿಖಿಲ್ ಪ್ರಥಮ ಸ್ಥಾನ ಪಡೆದು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ. ವಿದ್ಯಾರ್ಥಿಗೆ ಶಾಲಾ ಚಿತ್ರಕಲಾ ಶಿಕ್ಷಕ ರುಕ್ಮಯ ತರಬೇತಿ ಮಾರ್ಗದರ್ಶನ ನೀಡಿದ್ದಾರೆ. ವಿದ್ಯಾರ್ಥಿಯನ್ನು ಶಾಲಾ

ಜ್ಞಾನ-ವಿಜ್ಞಾನ ಮೇಳ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್‍ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

error: Content is protected !!
Scroll to Top