ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ರಾಜೇಂದ್ರ ಪ್ರಸಾದ್ ಶೆಟ್ಟಿ ಆಯ್ಕೆ l ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿಂದ ಸನ್ಮಾನ
ಇಂದು ಸಮರ್ಪಣಾದಲ್ಲಿ ಸಂಭ್ರಮದ ಘಳಿಗೆಗಳು.ಪುತ್ತೂರ ಜನತೆ ಪ್ರೀತಿಯಿಂದ ಸ್ವೀಕರಿಸಿ ತಮ್ಮ ಒಳಮನ-ಮನೆಗಳಿಗೆ ಬಿಟ್ಟುಕೊಂಡ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಲ್ಲಿಂದು ಸಂಭ್ರಮದ ವಾತಾವರಣ ಮನೆಮಾಡಿತ್ತು.ಟ್ರಸ್ಟ್ ನ ಅಧ್ಯಕ್ಷ ಶ್ರೀ ಕುರಿಯ ರಾಜೇಂದ್ರ ಪ್ರಸಾದ್ ಶೆಟ್ಟಿ ಎಣ್ಮೂರು ಅವರನ್ನು ಸನ್ಮಾನಿಸಿ ಸಂಭ್ರಮಿಸುವ ಕ್ಷಣಗಳು ಸೇರಿದ್ದ ಸರ್ವ ಸದಸ್ಯರ ಮತ್ತು ಆಹ್ವಾನಿತರ ಸಭೆಗೆ ಪ್ರಾಪ್ತವಾಗಿತ್ತು. ಶ್ರೀಯುತ ರಾಜೇಂದ್ರರು ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ಗರಿಷ್ಠ ಮತಗಳಿಕೆಯೊಂದಿಗೆ ಆಯ್ಕೆಯಾದ ಬಾಬ್ತು ಅವರಿಗೆ ಆತ್ಮೀಯವಾದ ಸನ್ಮಾನವೊಂದು ಏರ್ಪಾಡಾಗಿತ್ತು. ನಿರ್ದೇಶಕರಲ್ಲೋರ್ವರಾದ ಶ್ರೀ […]