ಕ್ಯಾಂಪಸ್‌

ವಿವೇಕಾನಂದ ಕಾಲೇಜಿನಲ್ಲಿ 44 ನೇ ವರ್ಷದ ಮಾನ್ಸೂನ್‌ ಚೆಸ್ ಪಂದ್ಯಾಟ | ಕ್ಷಿಪ್ರ ನಿರ್ಧಾರ ತೆಗೆದುಕೊಳ್ಳುವಲ್ಲಿ ಚೆಸ್ ಸಹಕಾರಿಯಾಗಿದೆ : ಶ್ರೀಹರಿ. ಪಿ

ಪುತ್ತೂರು: ಕ್ಷಣಮಾತ್ರದಲ್ಲಿಯೇ ಎದುರಾಳಿಯನ್ನು  ಹೇಗೆ ಎದುರಿಸಬೇಕೆಂದು ಯೋಚಿಸಿ ಆಡುವ ಕಲೆಯೇ ಚೆಸ್. ಚೆಸ್‌ಆಟದಲ್ಲಿ ತಾಳ್ಮೆ ಹಾಗೂ ಏಕಾಗ್ರತೆ ಬಹು ಮುಖ್ಯವಾಗಿರುತ್ತದೆ. ಆಟದಲ್ಲಿ ಸೋಲು ಗೆಲುವು ಸರ್ವೆ ಸಾಮಾನ್ಯ. ಸೋತರೆ ಅನುಭವ, ಗೆದ್ದರೆ ಅವಕಾಶ ಸಿಗುತ್ತದೆ ಎಂದು ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ, ಕ್ಲಸ್ಟರ್ ಮುಖ್ಯಸ್ಥ ಶ್ರೀಹರಿ ಪಿ. ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ )ದಲ್ಲಿ ದೈಹಿಕ ಶಿಕ್ಷಣ ವಿಭಾಗ ಮತ್ತು ಕ್ರೀಡಾ ಇಲಾಖೆ ಹಾಗೂ ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಕಾಲ […]

ವಿವೇಕಾನಂದ ಕಾಲೇಜಿನಲ್ಲಿ 44 ನೇ ವರ್ಷದ ಮಾನ್ಸೂನ್‌ ಚೆಸ್ ಪಂದ್ಯಾಟ | ಕ್ಷಿಪ್ರ ನಿರ್ಧಾರ ತೆಗೆದುಕೊಳ್ಳುವಲ್ಲಿ ಚೆಸ್ ಸಹಕಾರಿಯಾಗಿದೆ : ಶ್ರೀಹರಿ. ಪಿ Read More »

ಹೀಗೊಬ್ಬ ಅಧ್ಯಾಪಕರು……

ಹೆಸರು ಕೆ. ಸುಬ್ರಾಯ ಭಟ್.90 ರ ಇಳಿ ವಯಸ್ಸಿನಲ್ಲಿಯೂ ಬತ್ತದ ಉತ್ಸಾಹ. ಕರಿ ಹಲಗೆಯ ಮೇಲೆ ಮೂಡಿ ಬರುತ್ತಿರುವ ಸುಂದರವಾದ ಅಕ್ಷರಗಳು.ಬಹಳ ಆಸಕ್ತಿಯಿಂದ ಪಾಠವನ್ನು ಕೇಳುತ್ತಿರುವ ಪುಟ್ಟ ಮಕ್ಕಳು.ಅಂದ ಬರಹಕ್ಕೆ,ಕ್ಲಿಷ್ಟವಾದ ಪದ ಬಳಕೆಗೆ ಮತ್ತು ಸ್ಪಷ್ಟವಾದ ಉಚ್ಚಾರ, ಸರಿಯಾದ ಮಗ್ಗಿ ಮತ್ತು ಸಂಖ್ಯೆ ಹೇಳಿದ ವಿದ್ಯಾರ್ಥಿಗೆ ಕೂಡಲೇ ಪೆನ್ನು,ಪುಸ್ತಕ ಅಥವಾ ನಗದು ಬಹುಮಾನ. ಅಂದ ಹಾಗೆ ಈ ದೃಶ್ಯವನ್ನು ನೀವು ನೋಡುತ್ತಿರುವುದು ಬಂಟ್ವಾಳ ತಾಲೂಕಿನ ಕೆದಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ. ತಾನು ಅಕ್ಷರ ಕಲಿತು, ಅಧ್ಯಾಪಕನಾಗಿ

ಹೀಗೊಬ್ಬ ಅಧ್ಯಾಪಕರು…… Read More »

ಪಿಎಂಶ್ರೀ ವೀರಮಂಗಲ ಶಾಲೆಗೆ ಪ್ರಧಾನಮಂತ್ರಿ ಕಛೇರಿಯ ಅಧಿಕಾರಿಗಳ ಭೇಟಿ | ಶಾಲೆಯ ಚಟುವಟಿಕೆಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದ ಚಂದ್ರಮೋಹನ್ ಠಾಕೋರ್

ಪುತ್ತೂರು: ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿಗೆ ಪಿಎಂ ಕಛೇರಿಯಿಂದ IAS ಅಧಿಕಾರಿ ಚಂದ್ರಮೋಹನ್ ಠಾಕೋರ್, ಸಮಗ್ರ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರಾದ IAS ಅಧಿಕಾರಿ ವಿದ್ಯಾಕುಮಾರಿ ಭೇಟಿ ನೀಡಿ ಶಾಲಾ ಚಟುವಟಿಕೆಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ಅವರೊಂದಿಗೆ ದ.ಕ ಜಿಲ್ಲಾ ಉಪನಿರ್ದೇಶಕ ಶಶಿಧರ್ ಜಿ ಎಸ್,  ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್., ಎಪಿಸಿ ವಿದ್ಯಾಕುಮಾರಿ, ಅಕ್ಷರದಾಸೋಹ ಸಹ ನಿರ್ದೇಶಕ ವಿಷ್ಣುಪ್ರಸಾದ್, ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್, ಶಿಕ್ಷಣ ಸಂಯೋಜಕ ಹರಿಪ್ರಸಾದ್,

ಪಿಎಂಶ್ರೀ ವೀರಮಂಗಲ ಶಾಲೆಗೆ ಪ್ರಧಾನಮಂತ್ರಿ ಕಛೇರಿಯ ಅಧಿಕಾರಿಗಳ ಭೇಟಿ | ಶಾಲೆಯ ಚಟುವಟಿಕೆಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದ ಚಂದ್ರಮೋಹನ್ ಠಾಕೋರ್ Read More »

ಅಕ್ಷಯ ಕಾಲೇಜಿನಲ್ಲಿ ಜೀವ ರಕ್ಷಣ ಕುರಿತು ಒರಿಯಂಟೇಶನ್‍ ಕಾರ್ಯಕ್ರಮ

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ತುರ್ತು ಸಂದರ್ಭಗಳಲ್ಲಿ ಸುರಕ್ಷತೆ ಮತ್ತು ಸಿದ್ಧತೆಯ ಬಗ್ಗೆ ಜಾಗೃತಿ ಮೂಡಿಸಲು ಜೀವ ರಕ್ಷಣೆ ಕುರಿತು ಒರಿಯಂಟೇಶನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ ಪ್ರಾಂಶುಪಾಲ ರಕ್ಷಣ್ ಟಿ.ಆರ್. ವಹಿಸಿದ್ದರು. ಅಕ್ಷಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‍ ನ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವರಣಾಶಿ ಸ್ವಿಮ್ಮಿಂಗ್ ಅಕಾಡೆಮಿಯ ಮುಖ್ಯ ಕೋಚ್ ಮತ್ತು ಮಾಲೀಕ ಪಾರ್ಥ ವರಣಾಶಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಜೀವ ರಕ್ಷಣಾ ತಂತ್ರಗಳು ಮತ್ತು ವಿಶೇಷವಾಗಿ ನೀರಿನಲ್ಲಿ

ಅಕ್ಷಯ ಕಾಲೇಜಿನಲ್ಲಿ ಜೀವ ರಕ್ಷಣ ಕುರಿತು ಒರಿಯಂಟೇಶನ್‍ ಕಾರ್ಯಕ್ರಮ Read More »

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಗಣೇಶೋತ್ಸವ ಆಚರಣೆ | ಕಾರ್ಯಕ್ರಮಕ್ಕೆ ಮೆರುಗು ನೀಡಿದ ವಿದ್ಯಾರ್ಥಿ ರೂಪಿತ ಗಣೇಶ ವಿಗ್ರಹಗಳು

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಬುಧವಾರ ಗಣೇಶೋತ್ಸವ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಸ್ಥಳಶುದ್ಧಿ, ವಿಗ್ರಹ ಪ್ರತಿಷ್ಠಾಪನಾ ಕಾರ್ಯ ನಡೆದು, ಗಣಪತಿ ಹವನವೇ ಮೊದಲಾದ ಧಾರ್ಮಿಕ ವಿಧಿವಿಧಾನಗಳು ಸಂಪನ್ನಗೊಂಡವು. ವಿದ್ಯಾರ್ಥಿಗಳಿಂದ ಭಜನೆ, ನಾಟ್ಯವೇ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿ ಮಧ್ಯಾಹ್ನ ನಂತರ ಶ್ರೀ ಮಹಾಗಣಪತಿ ವಿಗ್ರಹದ ವಿಸರ್ಜನಾ ಕಾರ್ಯಕ್ರಮ ನಡೆಯಿತು. ವೇದಮೂರ್ತಿ ಶ್ರೀಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳೂ ನೆರವೇರಿದವು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಗಣೇಶೋತ್ಸವ ಆಚರಣೆ | ಕಾರ್ಯಕ್ರಮಕ್ಕೆ ಮೆರುಗು ನೀಡಿದ ವಿದ್ಯಾರ್ಥಿ ರೂಪಿತ ಗಣೇಶ ವಿಗ್ರಹಗಳು Read More »

ಅಕ್ಷಯ ಕಾಲೇಜಿ ನಲ್ಲಿ ಅದ್ವಯ ಸಾಹಿತ್ಯ ಸಂಘದಿಂದ  “ಸಾಹಿತ್ಯ ಮತ್ತು  ಸಾಮಾಜಿಕ ಬದ್ಧತೆ” ವಿಚಾರ ಧಾರೆ 

ಪುತ್ತೂರು:  ಅಕ್ಷಯ ಎಜುಕೇಶನಲ್j ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ  ಪದವಿ ಕಾಲೇಜಿನ  ಅದ್ವಯ  ಸಾಹಿತ್ಯ ಸಂಘ ಕಾಲೇಜಿನ  ಆಂತರಿಕ ಗುಣಮಟ್ಟ ಭರವಸೆಯ ಕೋಶದ ಸಹಭಾಗಿತ್ವದಲ್ಲಿ “ಸಾಹಿತ್ಯ ಮತ್ತು  ಸಾಮಾಜಿಕ ಬದ್ಧತೆ” ವಿಚಾರ   ಗೋಷ್ಠಿಯನ್ನು ಕಾಲೇಜಿನ ಸಭಾಂಗಣದಲ್ಲಿ ಸಂಘಟಿಸಿತು. ಭಾರತ್ ಬೋಧ್ ಮಾಲ ಉಪನ್ಯಾಸ ಸರಣಿ-14 ರ ಶೀರ್ಷಿಕೆ ಸಾಹಿತ್ಯ ಮತ್ತು  ಸಾಮಾಜಿಕ ಬದ್ಧತೆ ಎಂಬ ವಿಷಯದಲ್ಲಿ ಚುಟುಕು ಸಾಹಿತ್ಯ ಪರಿಷತ್ ಸುಳ್ಯ ಇದರ  ಅಧ್ಯಕ್ಷೆ ಅಶ್ವಿನಿ ಕೊಡಿಬೈಲ್ ವಿಚಾರಧಾರೆ ಮಂಡಿಸಿದರು. ಸಾಹಿತ್ಯದ

ಅಕ್ಷಯ ಕಾಲೇಜಿ ನಲ್ಲಿ ಅದ್ವಯ ಸಾಹಿತ್ಯ ಸಂಘದಿಂದ  “ಸಾಹಿತ್ಯ ಮತ್ತು  ಸಾಮಾಜಿಕ ಬದ್ಧತೆ” ವಿಚಾರ ಧಾರೆ  Read More »

ಲಿಟ್ಲ್  ಫ್ಲವರ್ ಶಾಲೆಯಲ್ಲಿ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಶಾಲೆಯ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. ರಕ್ಷಕ ಶಿಕ್ಷಕ ಸಂಘದ ಸದಸ್ಯ ಗ್ರಾಫಿಕ್ ಡಿಸೈನರ್ ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೀವನ ಅನ್ನೋದು ಸದಾ ಗೆಲುವು ಅಲ್ಲ. ಸತತ ಹೋರಾಟ. ಏನೇ ಕೆಲಸ ಮಾಡಿ ಅದರಲ್ಲಿ ಶ್ರದ್ದೆ ಇರಲಿ. ಸಾಮಾಜಿಕ ಜಾಲತಾಣ ವನ್ನು ಒಳಿತಿಗೆ ಬಳಸಿದ್ರೆ ಅದ್ಬುತ ಯಶಸ್ಸು ನಿಮ್ಮದಾಗತ್ತೆ ಎಂದರು. ವೇದಿಕೆಯಲ್ಲಿ ನಿಯೋಜಿತ ಮುಖ್ಯ ಶಿಕ್ಷಕಿ ಭಗಿನಿ

ಲಿಟ್ಲ್  ಫ್ಲವರ್ ಶಾಲೆಯಲ್ಲಿ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ Read More »

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಅರಂತೋಡಿನ ಸುಶ್ಮಿತಾ ಬಿ.ಎಸ್.ಎಫ್. ಗೆ ಆಯ್ಕೆ

ಪುತ್ತೂರು: ಅತ್ಯುತ್ತಮ ತರಬೇತಿಯ ಮೂಲಕ ಭಾರತೀಯ ಸೇನೆಗೆ ಗ್ರಾಮೀಣ ಪ್ರದೇಶದ ಯುವಕ ಯುವತಿಯರು ನಿರಂತರವಾಗಿ ಸೇರ್ಪಡೆಗೊಳ್ಳಲು ಕಾರಣವಾಗಿರುವ ಕರಾವಳಿ ಭಾಗದ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ನಿರಂತರವಾಗಿ ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ಪ್ರಯತ್ನಿಸುತ್ತಾ ಅಂತಿಮವಾಗಿ ಭಾರತೀಯ ಗಡಿ ರಕ್ಷಣಾ ಪಡೆ ( BSF )ಗೆ ಸಿಬ್ಬಂದಿ ನೇಮಕಾತಿ ಆಯೋಗ ( SSC )ನಡೆಸಿದ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನ ಸುಶ್ಮಿತಾ ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು  ಗ್ರಾಮದ ಬೆದ್ರಪಣೆಯ

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಅರಂತೋಡಿನ ಸುಶ್ಮಿತಾ ಬಿ.ಎಸ್.ಎಫ್. ಗೆ ಆಯ್ಕೆ Read More »

ಪುತ್ತೂರು ರೋಟರಿ ಮಲ್ಟಿಸ್ಪೆಷಾಲಿಟಿ ಸ್ಯಾಟಲೈಟ್ ಡೆಂಟಲ್ ಚಿಕಿತ್ಸಾಲಯ ಉದ್ಘಾಟನೆ

ಪುತ್ತೂರು: ಸುಳ್ಯದ ಕೆವಿಜಿ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯಿಂದ ನಿರ್ವಹಿಸಲ್ಪಡುವ ಪುತ್ತೂರು ರೋಟರಿ ಮಲ್ಟಿಸ್ಪೆಷಾಲಿಟಿ ಸ್ಯಾಟಲೈಟ್ ಡೆಂಟಲ್ ಚಿಕಿತ್ಸಾಲಯದ ಉದ್ಘಾಟನೆ ಪುತ್ತೂರಿನ ಮಹಾವೀರ ವೆಂಚರ್ಸ್‌ನ ಪಾಲಿಕ್ಲಿನಿಕ್ ಆವರಣದಲ್ಲಿ ನಡೆಯಿತು. “Committee B” A.O.L.E. Kurunjibhag, Sullia ಇದರ ಚೇರ್ಮನ್ ಡಾ. ರೇಣುಕಾ ಪ್ರಸಾದ್ ಕೆ.ವಿ. ಅವರು ಉದ್ಘಾಟನೆಯನ್ನು ನಿರ್ವಹಿಸಿದರು. Rtn. ಡಾ. ಶಿವಪ್ರಕಾಶ್ ಬಿ. ಅವರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಹಾವೀರ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸುರೇಶ್ ಪುತ್ತೂರಾಯ, Asst. Governor Zone V, RID

ಪುತ್ತೂರು ರೋಟರಿ ಮಲ್ಟಿಸ್ಪೆಷಾಲಿಟಿ ಸ್ಯಾಟಲೈಟ್ ಡೆಂಟಲ್ ಚಿಕಿತ್ಸಾಲಯ ಉದ್ಘಾಟನೆ Read More »

ಯುವಸಮಾಜ ಧರ್ಮವನ್ನು ಸಂರಕ್ಷಿಸಬೇಕು – ಡಾ. ಬೆ.ನಾ ವಿಜಯೀಂದ್ರ ಆಚಾರ್ಯ | ಭಾರತೀಯ ಜೀವನ ದರ್ಶನ ಪ್ರವಚನ ಮಾಲಿಕೆ

ಪುತ್ತೂರು: ನಮ್ಮಲ್ಲಿರುವ ಭಾವನೆಗಳನ್ನು ಜಾಗೃತವಾಗಿಡಲು ಆಧ್ಯಾತ್ಮಿಕ ಜ್ಞಾನ ಸಹಕಾರಿ. ಕಣ್ಣು, ಕಿವಿ ಮುಂತಾದ ಪಂಚೇಂದ್ರಿಯಗಳಿಗೆ ಅದರದ್ದೇ ಆದ ಮಹತ್ವ ಇದೆ. ಅದರ ಸಮರ್ಥ ಬಳಕೆಯಿಂದ ನಾವು ಪ್ರತಿ ವಿಚಾರಗಳ ಬಗ್ಗೆ ವಿಮರ್ಶೆ ಮಾಡಿ ಮುಂದುವರಿಯಬೇಕು ಎಂದು ಮೈಸೂರು ಅಂಭ್ರಣೀ ಗುರುಕುಲದ ನಿರ್ದೇಶಕ ಡಾ. ಬೆ.ನಾ ವಿಜಯೀಂದ್ರ ಆಚಾರ್ಯ ನುಡಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿನ ಸಂಸ್ಕೃತ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಸಂಸ್ಕೃತ ಸಂಘ, ವಿವೇಕಾನಂದ ಸಂಶೋಧನಾ ಕೇಂದ್ರ, ಸೌರಭ ಪ್ರಸಾರಾಂಗ

ಯುವಸಮಾಜ ಧರ್ಮವನ್ನು ಸಂರಕ್ಷಿಸಬೇಕು – ಡಾ. ಬೆ.ನಾ ವಿಜಯೀಂದ್ರ ಆಚಾರ್ಯ | ಭಾರತೀಯ ಜೀವನ ದರ್ಶನ ಪ್ರವಚನ ಮಾಲಿಕೆ Read More »

error: Content is protected !!
Scroll to Top