ಕ್ಯಾಂಪಸ್‌

ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ರಾಜೇಂದ್ರ ಪ್ರಸಾದ್ ಶೆಟ್ಟಿ ಆಯ್ಕೆ l ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿಂದ ಸನ್ಮಾನ

ಇಂದು ಸಮರ್ಪಣಾದಲ್ಲಿ ಸಂಭ್ರಮದ ಘಳಿಗೆಗಳು.ಪುತ್ತೂರ ಜನತೆ ಪ್ರೀತಿಯಿಂದ ಸ್ವೀಕರಿಸಿ ತಮ್ಮ ಒಳಮನ-ಮನೆಗಳಿಗೆ ಬಿಟ್ಟುಕೊಂಡ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಲ್ಲಿಂದು ಸಂಭ್ರಮದ ವಾತಾವರಣ ಮನೆಮಾಡಿತ್ತು.ಟ್ರಸ್ಟ್ ನ ಅಧ್ಯಕ್ಷ ಶ್ರೀ ಕುರಿಯ ರಾಜೇಂದ್ರ ಪ್ರಸಾದ್ ಶೆಟ್ಟಿ ಎಣ್ಮೂರು ಅವರನ್ನು ಸನ್ಮಾನಿಸಿ ಸಂಭ್ರಮಿಸುವ ಕ್ಷಣಗಳು ಸೇರಿದ್ದ ಸರ್ವ ಸದಸ್ಯರ ಮತ್ತು ಆಹ್ವಾನಿತರ ಸಭೆಗೆ ಪ್ರಾಪ್ತವಾಗಿತ್ತು. ಶ್ರೀಯುತ ರಾಜೇಂದ್ರರು ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ಗರಿಷ್ಠ ಮತಗಳಿಕೆಯೊಂದಿಗೆ ಆಯ್ಕೆಯಾದ ಬಾಬ್ತು ಅವರಿಗೆ ಆತ್ಮೀಯವಾದ ಸನ್ಮಾನವೊಂದು ಏರ್ಪಾಡಾಗಿತ್ತು. ನಿರ್ದೇಶಕರಲ್ಲೋರ್ವರಾದ ಶ್ರೀ […]

ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ರಾಜೇಂದ್ರ ಪ್ರಸಾದ್ ಶೆಟ್ಟಿ ಆಯ್ಕೆ l ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿಂದ ಸನ್ಮಾನ Read More »

ಜ.19 : ಎವಿಜಿ ಎಸೋಸಿಯೇಟ್ಸ್ ವತಿಯಿಂದ “ಎವಿಜಿ ಚಿತ್ರೋತ್ಸವ’

ಪುತ್ತೂರು : ರಜತ ಸಂಭ್ರಮದಲ್ಲಿರುವ ಎವಿಜಿ ಎಸೋಸಿಯೇಟ್ಸ್ ವತಿಯಿಂದ “ಎವಿಜಿ ಚಿತ್ರೋತ್ಸವ’ ಜ.19 ಭಾನುವಾರ ಬನ್ನೂರಿನಲ್ಲಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ನಡೆಯುವ ಕಾರ್ಯಕ್ರಮವನ್ನು ಯೋಗದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದ ಮಿನ್ನಿತ್ ನೀರ್ಪಾಜೆ ಉದ್ಘಾಟಿಸಲಿದ್ದು, ಪುತ್ತೂರು ಬಾಲಾಜಿ ಪೈಂಟ್ಸ್‍ ನ ಕಳುವಾಜೆ ವೆಂಟ್ರಮಣ ಗೌಡ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಪುತ್ತೂರು ಐಕ್ಯಮ್‍ ಅಕಾಡೆಮಿ ಆಫ್‍ ಆರ್ಟ್ಸ್ ನ ನಿರ್ದೇಶಕ ನಿಖಿತಾ ಪಾಣಾಜೆ, ಫೈನ್ ಆರ್ಟ್‍ ಶಿಕ್ಷಕ ಕೆ.ದಿನೇಶ್‍ ವಿಶ್ವಕರ್ಮ ಪಾಲ್ಗೊಳ್ಳುವರು ಎಂದು

ಜ.19 : ಎವಿಜಿ ಎಸೋಸಿಯೇಟ್ಸ್ ವತಿಯಿಂದ “ಎವಿಜಿ ಚಿತ್ರೋತ್ಸವ’ Read More »

ನಾಟಕ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ನಾಟಕ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ನೆಲ್ಲಿಕಟ್ಟೆ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಾಟಕ ಪ್ರದರ್ಶನಗೊಂಡಿತ್ತು. ತಂಡವನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ನಾಟಕ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ | ಸನಾತನ ಸಂಸ್ಕೃತಿಯ ಎಲ್ಲಾ ಆಚರಣೆ ಹಬ್ಬಗಳಲ್ಲೂ ವಿಜ್ಞಾನ ಅಡಗಿದೆ : ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಸಂಕ್ರಾಂತಿ ದಿನದಿಂದ ಸೂರ್ಯನು  ದಕ್ಷಿಣಾಯನದಿಂದ ಉತ್ತರಾಯನಕ್ಕೆ ತೊಡಗುತ್ತಾನೆ. ಮಕರ ಸಂಕ್ರಾಂತಿ ಕೃಷಿ ಚಟುವಟಿಕೆಗಳು ಮತ್ತು ಹೊಸ ಬೆಳೆಗಳ ಆಗಮನದ ಹಿನ್ನೆಲೆಯಲ್ಲಿ ಆಚರಿಸಲಾಗುತ್ತದೆ. ಈ ಹಬ್ಬದ ದಿನವನ್ನು ಪ್ರಕೃತಿ ಮಾತೆಗೆ ಕೃತಜ್ಞತೆಯನ್ನು ಸಲ್ಲಿಸುವ ಹಬ್ಬವೆಂದು ಪರಿಗಣಿಸಲಾಗುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಆಯೋಜಿಸಿದ ಮಕರ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಕ್ರಾಂತಿ ಹಬ್ಬದ ಮಹತ್ವ ಹಾಗೂ ಸಂದೇಶ ನೀಡಿದರು.

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ | ಸನಾತನ ಸಂಸ್ಕೃತಿಯ ಎಲ್ಲಾ ಆಚರಣೆ ಹಬ್ಬಗಳಲ್ಲೂ ವಿಜ್ಞಾನ ಅಡಗಿದೆ : ಸುಬ್ರಹ್ಮಣ್ಯ ನಟ್ಟೋಜ Read More »

ರಾಜ್ಯಮಟ್ಟದ ತ್ರೋಬಾಲ್‍ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ದ್ವಿತೀಯ : ಪ್ರತಿನಿಧಿಸಿದ ವಿದ್ಯಾರ್ಥಿಗಳಿಗೆ, ದೈಹಿಕ ಶಿಕ್ಷಕರಿಗೆ ಸನ್ಮಾನ

ಪುತ್ತೂರು: ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ನಡೆದ ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾಟದ 17 ರ ವಯೋಮಾನದಲ್ಲಿ ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ ಪಡೆದು ಶಾಲೆಗೆ ಹಿರಿಮೆ ತಂದಿರುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ದೈಹಿಕ ಶಿಕ್ಷಕರಿಗೆ ಸನ್ಮಾನ ಸಮಾರಂಭ ಬುಧವಾರ ಶಾಲಾ ಆಡಿಟೋರಿಯಂನಲ್ಲಿ ನಡೆಯಿತು. 8ನೇ ತರಗತಿಯ ಹನಾನಫೀಸ, 9ನೇ ತರಗತಿಯ ವೈಗಾ ಎಂ., ಫಾತಿಮರಿಧಾ, ನಿಹಾನಿ ಮುತ್ಲಾಜೆ, ನಿಹಾರಿಕಾ, ಪೂರ್ವಿಕಾ, 10ನೇ ತರಗತಿಯ ವಿದ್ಯಾರ್ಥಿಗಳಾದ ರೋಶ್ನಿ ಆ್ಯನೇಟ್ ಫೆರ್ನಾಂಡಿಸ್, ಪ್ರಿಯಾಂಕ ಪಿ. ಹಾಗೂ ಹಿತಾಶ್ರೀ

ರಾಜ್ಯಮಟ್ಟದ ತ್ರೋಬಾಲ್‍ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ದ್ವಿತೀಯ : ಪ್ರತಿನಿಧಿಸಿದ ವಿದ್ಯಾರ್ಥಿಗಳಿಗೆ, ದೈಹಿಕ ಶಿಕ್ಷಕರಿಗೆ ಸನ್ಮಾನ Read More »

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ವಿವೇಕ ಜಯಂತಿ ಆಚರಣೆ | ಗುರುವಿನಿಂದ ಪಡೆದ ಉತ್ಕೃಷ್ಟ ವಿಚಾರಗಳ ಚೈತನ್ಯರೂಪ ಶಿಷ್ಯರು : ಡಾ.ಜಿ.ಬಿ. ಹರೀಶ್

ಪುತ್ತೂರು : ಶಿಷ್ಯರನ್ನು ಉತ್ತಮ ವಿಚಾರಗಳಿಂದ ರೂಪಿಸಬೇಕೆಂಬ ಹಂಬಲ ಗುರುವಿಗೆ ಇರುತ್ತದೆ. ಶಿಷ್ಯರಾದವರು ಸಮಾಜಕ್ಕೆ ತೆರೆದುಕೊಳ್ಳುವ ಪ್ರಕ್ರಿಯೆ ಗುರುವಿನ ಆಧ್ಯಾತ್ಮಿಕ ಗರ್ಭದಿಂದ ಪ್ರಸೂತಿ ಆದಂತೆ. ರಾಮಕೃಷ್ಣ ಪರಮಹಂಸರ ನೆರಳಿನಲ್ಲಿ ವಿವೇಕಾನಂದರು ಜಗದಗಲ ಹೆಸರಾಗುವಂತೆ ಬೆಳೆದರು. ಸ್ವದೇಶಿಯತೆಯನ್ನು ಜಾಗೃತಗೊಳಿಸಿ ಎಲ್ಲರನ್ನೂ ಒಳಿತಿನತ್ತ ಸಾಗುವಂತೆ ಪ್ರೇರಣೆಯಾಗಿದ್ದವರು ವಿವೇಕಾನಂದರು. ಸದಾ ಭಾರತದ ಒಳಿತನ್ನು ಬಯಸುತ್ತಿದ್ದ ಸ್ವಾಮಿ ವಿವೇಕಾನಂದರು ಅವರ ಬಳಿ ಬಂದವರನ್ನು ದೇಶಭಕ್ತರನ್ನಾಗಿ ಪರಿವರ್ತನೆ ಮಾಡುತ್ತಿದ್ದರು. ಹಿಂದುತ್ವಕ್ಕೆ ಹೊಸ ದಿಕ್ಕು ಇವರಿಂದ ದೊರಕಿತು ಎಂದು ಬೆಂಗಳೂರಿನ ವಂದೇಮಾತರಂ ಪಾಠ ಶಾಲೆಯ ಸಂಸ್ಥಾಪಕ

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ವಿವೇಕ ಜಯಂತಿ ಆಚರಣೆ | ಗುರುವಿನಿಂದ ಪಡೆದ ಉತ್ಕೃಷ್ಟ ವಿಚಾರಗಳ ಚೈತನ್ಯರೂಪ ಶಿಷ್ಯರು : ಡಾ.ಜಿ.ಬಿ. ಹರೀಶ್ Read More »

ಜಿಲ್ಲಾ ಮಟ್ಟದ ಕ್ರೀಡೋತ್ಸವ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ಪ್ರಥಮ ಸಮಗ್ರ ಪ್ರಶಸ್ತಿ

ಪುತ್ತೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಮೂಡಬಿದ್ರೆ ಸ್ಥಳೀಯ ಸಂಸ್ಥೆ ಹಾಗೂ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಭಾಗಿತ್ವದಲ್ಲಿ ಎರಡು ದಿನಗಳ ಕಾಲ ನಡೆದ ಜಿಲ್ಲಾ ಮಟ್ಟದ ಕಲೋತ್ಸವ ಹಾಗೂ ಕ್ರೀಡೋತ್ಸವದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿನ ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಪದಕಗಳನ್ನು ಗಳಿಸಿ ಕ್ರೀಡೋತ್ಸವ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಕಬ್ಸ್ ಕಲೋತ್ಸವ ವಿಭಾಗ – ಉದ್ಯಾನ್ ಎಮ್.

ಜಿಲ್ಲಾ ಮಟ್ಟದ ಕ್ರೀಡೋತ್ಸವ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ಪ್ರಥಮ ಸಮಗ್ರ ಪ್ರಶಸ್ತಿ Read More »

ರಾಜ್ಯ ಮಟ್ಟದ ತ್ರೋಬಾಲ್‍ ಪಂದ್ಯಾಟ : ಬೆಥನಿ ಪ್ರೌಢಶಾಲೆಗೆ ದ್ವಿತೀಯ ಸ್ಥಾನ

ಪುತ್ತೂರು: ಕರ್ನಾಟಕ ಸರಕಾರ ಗ್ರಾಮೀಣ ಪ್ರೌಢಶಾಲೆ, ಗ್ರಾಮೀಣ ಪದವಿಪೂರ್ವ ಕಾಲೇಜು ಹಾಗೂ ಪದವಿ ಕಾಲೇಜು ಸಹಭಾಗಿತ್ವದಲ್ಲಿ ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ನಡೆದ 14 ಮತ್ತು 17 ರ ವಯೋಮಾನದ ರಾಜ್ಯಮಟ್ಟದ ತ್ರೋಬಾಲ್‍ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಪಾಂಗ್ಳಾಯಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ದ್ವಿತೀಯ ಸ್ಥಾನ ಲಭಿಸಿದೆ. ಶಾಲಾ 9ನೇ ತರಗತಿಯವಿದ್ಯಾರ್ಥಿಗಳಾದ ವೈಗಾ ಎಂ , ಫಾತಿಮರಿಧಾ, ನಿಹಾನಿಮುತ್ಲಾಜೆ, ನಿಹಾರಿಕಾ, ಪೂರ್ವಿಕಾ, 10ನೇ ತರಗತಿಯ ವಿದ್ಯಾರ್ಥಿಗಳಾದ ರೋಶ್ನಿ ಆ್ಯನೇಟ್‍ ಫೆರ್ನಾಂಡಿಸ್, ಪ್ರಿಯಾಂಕ ಪಿ., ಹಾಗೂ ಹಿತಾಶ್ರೀ ಜಿ

ರಾಜ್ಯ ಮಟ್ಟದ ತ್ರೋಬಾಲ್‍ ಪಂದ್ಯಾಟ : ಬೆಥನಿ ಪ್ರೌಢಶಾಲೆಗೆ ದ್ವಿತೀಯ ಸ್ಥಾನ Read More »

ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ | ಸ್ವಾಮಿ ವಿವೇಕಾನಂದರು ಈ ದೇಶದ ಅನರ್ಘ್ಯ ರತ್ನ : ಎ.ವಿ.ನಾರಾಯಣ

ಪುತ್ತೂರು: ಧೀಶಕ್ತಿಗೆ ಇನ್ನೊಂದು ಉದಾಹರಣೆ ಯಾಗಿರುವ ನರೇಂದ್ರ ನಮ್ಮ ವಿವೇಕಕ್ಕೆ ಆನಂದ ನೀಡುವ ಅನರ್ಘ್ಯ ರತ್ನ ಎಂದು ಎ.ವಿ.ಜಿ ಆಂಗ್ಲ ಮಾದ್ಯಮ ಶಾಲೆಯ ಸಂಚಾಲಕ ಎ.ವಿ.ನಾರಾಯಣ ಹೇಳಿದರು. ಅವರು ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಆಯೋಜನೆಯಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಸಂತ ವೀರಮಂಗಲ ಉದ್ಘಾಟಿಸಿ ಮಾತನಾಡಿ, ಸ್ವಾಮಿ ವಿವೇಕಾನಂದರ

ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ | ಸ್ವಾಮಿ ವಿವೇಕಾನಂದರು ಈ ದೇಶದ ಅನರ್ಘ್ಯ ರತ್ನ : ಎ.ವಿ.ನಾರಾಯಣ Read More »

ವಿವೇಕಾನಂದ ಕಾಲೇಜಿನ ಎನ್‌ ಸಿ ಸಿಯ ಮೂವರು ವಿದ್ಯಾರ್ಥಿಗಳು ದೆಹಲಿಯ ಗಣರಾಜ್ಯೋತ್ಸವ  ಪರೇಡ್ ಗೆ ಆಯ್ಕೆ

ಪುತ್ತೂರು: ದೆಹಲಿಯ ಗಣರಾಜ್ಯೋತ್ಸವ ಪರೇಡ್ ನ ಪ್ರಯುಕ್ತ ಆಯೋಜಿಸಿದ ಸತತ ಏಳು ಕ್ಯಾಂಪಿನಲ್ಲಿ ಭಾಗವಹಿಸಿ ಯಶಸ್ವಿಗೊಂಡು ಇದೀಗ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡಿಗೆ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ಮೂವರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಪ್ರೈಮ್ ಮಿನಿಸ್ಟರ್ ರ್ಯಾಲಿ ಯಲ್ಲಿ ಭಾಗವಹಿಸಲು ಗೊಳಿತ್ತಡಿ ನಿವಾಸಿ ರುಕ್ಮಯ ಮತ್ತು ಗೀತಾ ದಂಪತಿ ಪುತ್ರ, ದ್ವಿತೀಯ ಬಿಕಾಂ ವಿದ್ಯಾರ್ಥಿ ಜೂನಿಯರ್ ಅಂಡರ್ ಆಫೀಸರ್ ಸುಜಿತ್, ಕರ್ತವ್ಯಪಥ್ ನಲ್ಲಿ ಪಾಲ್ಗೊಳ್ಳಲು ಬೊಂಡಾಲ ನಿವಾಸಿ ಉದಯಕುಮಾರ್ ಮತ್ತು

ವಿವೇಕಾನಂದ ಕಾಲೇಜಿನ ಎನ್‌ ಸಿ ಸಿಯ ಮೂವರು ವಿದ್ಯಾರ್ಥಿಗಳು ದೆಹಲಿಯ ಗಣರಾಜ್ಯೋತ್ಸವ  ಪರೇಡ್ ಗೆ ಆಯ್ಕೆ Read More »

error: Content is protected !!
Scroll to Top