‘ವಿದ್ಯಾಸಂಸ್ಥೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ’ ಕುರಿತು ಉಪನ್ಯಾಸ
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬಾಲ ರಕ್ಷಣಾ ಹಾಗೂ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ‘ವಿದ್ಯಾಸಂಸ್ಥೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ’ ಕುರಿತು ಉಪನ್ಯಾಸ ಕಾರ್ಯಕ್ರಮ ಮಂಗಳವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಪುತ್ತೂರು ನಗರ ಠಾಣೆಯ ಪೋಲಿಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ ಮಾತನಾಡಿ, ಭಗವಂತ ಎಲ್ಲರಿಗೂ ಸಮಾನವಾದ ಅವಕಾಶವನ್ನು ನೀಡಿದ್ದು, ಅವಕಾಶಗಳನ್ನು ಬಳಸಿಕೊಂಡು ಬದುಕಿನಲ್ಲಿ ಸಾಧನೆಯನ್ನು ಮಾಡುವ ಇಚ್ಛಾಶಕ್ತಿಯನ್ನು ಬೆಳೆಸಿಕೊಳ್ಳಬೇಕು. ಸಮಾಜಕ್ಕೆ ಮಾದರಿಯಾಗುವ ವ್ಯಕ್ತಿತ್ವವನ್ನು ಬೆಳೆಸಿಕೊಂಡು, ಸಮಾಜಕ್ಕೆ ನಮ್ಮಿಂದ ಏನಾದರೂ […]
‘ವಿದ್ಯಾಸಂಸ್ಥೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ’ ಕುರಿತು ಉಪನ್ಯಾಸ Read More »










