ಕ್ಯಾಂಪಸ್‌

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಶಾರದಾ ಪೂಜೆ, ವಾಹನಪೂಜೆ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಬುಧವಾರ ಗಣಹೋಮ, ಶ್ರೀ ಶಾರದಾ ಪೂಜೆ ಹಾಗೂ ಆಯುಧಪೂಜೆ ಪ್ರಯುಕ್ತ ವಾಹನ ಪೂಜೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನಡೆಯಿತು. ವೇ.ಮೂ.ದೇವರಥ ಭಟ್ಟ ಹಾಗೂ ವೇ.ಮೂ.ವಾಸುದೇವ ಭಟ್ಟರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಟ್ರಸ್ಟಿಗಳಾದ ವೈದೇಹಿ ನಟ್ಟೋಜ, ಶ್ರೀಕೃಷ್ಣ ನಟ್ಟೋಜ, ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ […]

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಶಾರದಾ ಪೂಜೆ, ವಾಹನಪೂಜೆ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐಇಇಇ ದಿನಾಚರಣೆ

ಪುತ್ತೂರು: ಐಇಇಇ ಸಂಸ್ಥೆಯು ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದ್ದು, ಪದವಿಪೂರ್ವ, ಪದವಿ ಮತ್ತು ಮುಂದುವರಿದ ವೃತ್ತಿಪರ ಶಿಕ್ಷಣಕ್ಕಾಗಿ ಪೂರಕ ಸಂಪನ್ಮೂಲಗಳನ್ನು ಒದಗಿಸುತ್ತದೆ. ಇದು ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳನ್ನು ಒದಗಿಸುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಐಇಇಇ ವಿದ್ಯಾರ್ಥಿ ವಿಭಾಗ, ಐಇಇಇ ಮಂಗಳೂರು ಉಪ ವಿಭಾಗ ಹಾಗೂ ವುಮನ್ ಇನ್ ಇಂಜಿನಿಯರಿಂಗ್ ಇದರ ಸಂಯುಕ್ತ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐಇಇಇ ದಿನಾಚರಣೆ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ ಅಭಿಯಾನ

ಪುತ್ತೂರು: ಇಲ್ಲಿಯ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ ಅಭಿಯಾನ ಯಶಸ್ವಿಯಾಗಿ ನಡೆಯಿತು. ಎರಡು ದಿನಗಳ ಕಾಲ ನಡೆದ ಈ ಅಭಿಯಾನದಲ್ಲಿ ಸುಮಾರು ೩೦ ವರ್ಷಗಳಿಂದ ಕಂಪ್ಯೂಟೇಶನಲ್ ಪರಿಣತಿ ಹೊಂದಿರುವ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಕ್ಷೇತ್ರದ ದಿಗ್ಗಜ ಸಂಸ್ಥೆ ಕೆಡೆನ್ಸ್ ಸಿಸ್ಟಮ್ಸ್ ಕಾಲೇಜಿಗೆ ಭೇಟಿ ನೀಡಿತು. ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳ ೧೨ ಇಂಜಿನಿಯರಿಂಗ್ ಕಾಲೇಜುಗಳ ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ೬೨೩ ಅರ್ಹ ವಿದ್ಯಾರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ವಾರ್ಷಿಕ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ ಅಭಿಯಾನ Read More »

“ಯಕ್ಷವಾಹಿನಿ” ಸಾಂಸ್ಕೃತಿಕ ವಿಸ್ತರಣೆ ಕಾರ್ಯಕ್ರಮ | ಯಕ್ಷಕಲಾ ಕೇಂದ್ರ ಮತ್ತು ಎನ್ಎಸ್‍ಕಿಲ್ಲೆ ಪ್ರತಿಷ್ಠಾನ ತಿಳುವಳಿಕೆ ಜ್ಞಾಪಕ ಪತ್ರದ ಒಡಂಬಡಿಕೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನ ಕೇಂದ್ರ “ಯಕ್ಷ ಕಲಾಕೇಂದ್ರ” ಮತ್ತು ದೇಶಭಕ್ತ ಎನ್ಎಸ್ ಕಿಲ್ಲೆ ಪ್ರತಿಷ್ಠಾನದ ಸಹಯೋಗದಲ್ಲಿ ಮೋಕ್ಷ ಸಂಗ್ರಾಮ ಯಕ್ಷಗಾನ ಪ್ರದರ್ಶನ ಕೆದಂಬಾಡಿ ಸನ್ಯಾಸಿಗುಡ್ಡೆಯ ಸದ್ಗುರು ಗೋಪಾಲ ನಾಯರ್ಸ್‍ಸಭಾಭವನದಲ್ಲಿ ಇತ್ತೀಚೆಗೆ ಸಂಪನ್ನಗೊಂಡಿತು. ಯಕ್ಷಕಲಾ ಕೇಂದ್ರ ಮತ್ತು ಎನ್ಎಸ್‍ಕಿಲ್ಲೆ ಪ್ರತಿಷ್ಠಾನ ತಿಳುವಳಿಕೆ ಜ್ಞಾಪಕ ಪತ್ರದ ಒಡಂಬಡಿಕೆಯಂತೆ ಸಾಂಸ್ಕೃತಿಕ ವಿಸ್ತರಣೆ ಕಾರ್ಯಕ್ರಮ, ದತ್ತುಗ್ರಾಮ ಕೆದಂಬಾಡಿಯಲ್ಲಿ ವೈಭವದಿಂದ ಜರಗಿತು. ಮೋಕ್ಷ ಸಂಗ್ರಾಮ ಯಕ್ಷಗಾನ ಪ್ರಸಂಗವನ್ನುಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಮತ್ತು ಸಂಪನ್ಮೂಲ

“ಯಕ್ಷವಾಹಿನಿ” ಸಾಂಸ್ಕೃತಿಕ ವಿಸ್ತರಣೆ ಕಾರ್ಯಕ್ರಮ | ಯಕ್ಷಕಲಾ ಕೇಂದ್ರ ಮತ್ತು ಎನ್ಎಸ್‍ಕಿಲ್ಲೆ ಪ್ರತಿಷ್ಠಾನ ತಿಳುವಳಿಕೆ ಜ್ಞಾಪಕ ಪತ್ರದ ಒಡಂಬಡಿಕೆ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಹುಟ್ಟುಹಬ್ಬ ಆಚರಣೆ

ಪುತ್ತೂರು: ಕೃಷ್ಣ ನಗರದ ಬನ್ನೂರಿನ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್‍ ನಲ್ಲಿ ಸೀತಾರಾಮ ಕೇವಳ ರವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್‍ ನ ಅಧ್ಯಕ್ಷ ಕಳುವಾಜೆ ವೆಂಕಟರಮಣ ಗೌಡ ವಹಿಸಿದರು. ಕಾರ್ಯಕ್ರಮದಲ್ಲಿ ಗಂಗಾಧರ ಗೌಡ, ಗಂಗಯ್ಯ ಗೌಡ ಅನಂತಾಡಿ, ಮಾಧವ ಗೌಡ ಪೆರಿಯತ್ತೋಡಿ, ಸುಂದರ ಗೌಡ ಜ್ಯೋತಿ ಎಲೆಕ್ಟ್ರಿಕಲ್, ಕುಶಾಲಪ್ಪ ಗೌಡ ಅಂಕಲ್ ಸ್ವೀಟ್ಸ್, ಅಮರನಾಥ ಗೌಡ ಬಪ್ಪಳಿಗೆ, ಸೀತಾರಾಮ ಗೌಡ ಕಾಂತಿಲ, ಪದ್ಮಪ್ಪ ಗೌಡ    ರಾಮ ಕುಂಜ, ಪ್ರತಿಬಾದೇವಿ,

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಹುಟ್ಟುಹಬ್ಬ ಆಚರಣೆ Read More »

ಸವಣೂರು ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಶಾರದಾ ಪೂಜೆ, ಸ್ಥಳಾಂತರಗೊಂಡ ಗ್ರಂಥಾಲಯ ಶುಭಾರಂಭ

ಸವಣೂರು: ನಾಡ ಹಬ್ಬ ದಸರ ಮಹೋತ್ಸವದ ಅಂಗವಾಗಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾರದ ಪೂಜೆ ಹಾಗೂ ಗ್ರಂಥಾಲಯವನ್ನು ನೂತನ ಕೊಠಡಿಗೆ ಸ್ಥಳಾಂತರಿಸಿ ಉದ್ಘಾಟಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸವಣೂರು ಸೀತಾರಾಮ ರೈ ಕೆ., ಆಡಳಿತಾಧಿಕಾರಿಗಳಾದ ಇಂಜಿನಿಯರ್ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲರಾದ ಡಾ.ನಾರಾಯಣ ಮೂರ್ತಿ ಕೆ., ಉಪಪ್ರಾಂಶುಪಾಲರಾದ ಶೇಷಗಿರಿ ಎಂ., ಸಿಬ್ಬಂಧಿ ವರ್ಗ ಹಾಗೂ ವಿದ್ಯಾರ್ಥಿವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪೂಜಾ ಕಾರ್ಯಕ್ರಮವು ಪುರೋಹಿತ ವಿಷ್ಣುಮೂರ್ತಿ ಬಡಕಿಲ್ಲಾಯ

ಸವಣೂರು ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಶಾರದಾ ಪೂಜೆ, ಸ್ಥಳಾಂತರಗೊಂಡ ಗ್ರಂಥಾಲಯ ಶುಭಾರಂಭ Read More »

ಅಕ್ಷಯ ಕಾಲೇಜಿನಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ  ಘಟಕ ಗಳು,  ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶದ  ಸಹಭಾಗಿತ್ವದಲ್ಲಿ ಮತ್ತು ಆರ್ಯಾಪು  ಪಂಚಾಯತ್ ಸಹಕಾರದೊಂದಿಗೆ  ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ಪಂಚಾಯಿತಿನ ಸಭಾಂಗಣದಲ್ಲಿ ಆಚರಿಸಲಾಯಿತು.  ಆರ್ಯಾಪು  ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್ ಕುಮಾರ್   ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಆಚರಣೆಯ ಮಹತ್ವವನ್ನು ತಿಳಿಸಿದರು . ಪಂಚಾಯತ್ ಸದಸ್ಯರು , ಸ್ಥಳೀಯ ನಾಗರಿಕರು, ರಾಷ್ಟ್ರೀಯ

ಅಕ್ಷಯ ಕಾಲೇಜಿನಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ Read More »

ರಾಷ್ಟ್ರಮಟ್ಟದ ಈಜು ಸ್ಪರ್ಧೆ : ಅಂಬಿಕಾ ಸಿಬಿಎಸ್‌ ಇ ವಿದ್ಯಾರ್ಥಿಗಳಿಂದ ಅಮೋಘ ಸಾಧನೆ | ಎಸ್. ಜಿ. ಎಫ್. ಐ ಗೆ ಆಯ್ಕೆ

ಪುತ್ತೂರು: ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇಯ ವಿದ್ಯಾರ್ಥಿಗಳು ಮಧ್ಯಪ್ರದೇಶದ ಮಂಡ್ಸೂರ್ ಸರಸ್ವತಿ ಸೈನಿಕ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ  ಮುಂದಿನ ಹಂತ ಎಸ್. ಜಿ. ಎಫ್. ಐ (ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ) ಗೆ ಆಯ್ಕೆಗೊಂಡಿದ್ದಾರೆ. 10ನೇ ತರಗತಿ ವರ್ಧಿನ್ ದೀಪಕ್ ರೈ 50 ಮೀ. ಬಟರ್ ಪ್ಲೈಯ ಲ್ಲಿ ಚಿನ್ನ, 50 ಮೀ.  ಬ್ರೆಸ್ಟ್ ಸ್ಟ್ರೋಕ್‌ ನಲ್ಲಿ ಬೆಳ್ಳಿ ಹಾಗೂ 100 ಮೀ.

ರಾಷ್ಟ್ರಮಟ್ಟದ ಈಜು ಸ್ಪರ್ಧೆ : ಅಂಬಿಕಾ ಸಿಬಿಎಸ್‌ ಇ ವಿದ್ಯಾರ್ಥಿಗಳಿಂದ ಅಮೋಘ ಸಾಧನೆ | ಎಸ್. ಜಿ. ಎಫ್. ಐ ಗೆ ಆಯ್ಕೆ Read More »

ವಿದ್ಯಾಮಾತಾ ಅಕಾಡೆಮಿ ಮತ್ತು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮ | ಭಾಗಿಯಾದ ವಿದ್ಯಾಮಾತಾ ಅಕಾಡೆಮಿಯ ನೂರಾರು ವಿದ್ಯಾರ್ಥಿಗಳು

ಪುತ್ತೂರು: ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವಿದ್ಯಾಮಾತಾ ಅಕಾಡೆಮಿಯಲ್ಲಿ ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ತರಬೇತಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ದ್ವಾರಕಾ ಕನ್‍ ಸ್ಟ್ರಕ್ಷನ್ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್, ಭವಿಷ್ಯದ ಯೋಧರಿಗೆ ಭದ್ರ ಬುನಾದಿ ಹಾಕುತ್ತಿರುವ ವಿದ್ಯಾಮಾತಾ ಅಕಾಡೆಮಿಗೆ ಸದಾ ನಾವು ಬೆನ್ನೆಲುಬಾಗಿ ನಿಂತು ಗ್ರಾಮೀಣ ಪ್ರದೇಶದ ಯುವ ಜನತೆ ದೇಶ ಸೇವೆಗೆ ಸೇರುವ ಕನಸನ್ನು ನನಸಾಗಿಸಲು

ವಿದ್ಯಾಮಾತಾ ಅಕಾಡೆಮಿ ಮತ್ತು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮ | ಭಾಗಿಯಾದ ವಿದ್ಯಾಮಾತಾ ಅಕಾಡೆಮಿಯ ನೂರಾರು ವಿದ್ಯಾರ್ಥಿಗಳು Read More »

ಇಂಜಿನಿಯರಿಂಗ್, ಮೆಡಿಕಲ್ ಆಸಕ್ತ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ | “ಪ್ರೇರಣಾ” ಪುತ್ತೂರು ಸಂಸ್ಥೆಯಲ್ಲಿ NEET/JEE/CET ತರಗತಿಗಳು ಪ್ರಾರಂಭ

ಪುತ್ತೂರು: ಪ್ರತಿಷ್ಠಿತ ಪ್ರೇರಣಾ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸ್ಪರ್ಧಾತ್ಮಕ ಪರೀಕ್ಷೆಗಳಾದ NEET/CET/JEE  ತರಗತಿಗಳು ಪ್ರಾರಂಭಗೊಂಡಿದ್ದು, ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಅವಕಾಶವನ್ನು ಕಲ್ಪಿಸಿಕೊಡಲಾಗುವುದು. ತರಬೇತಿಯನ್ನು “ಪ್ರೇರಣಾ” ಸಂಸ್ಥೆಯಲ್ಲಿ ನೀಡಲಾಗುವುದು. ಪುತ್ತೂರಿನ ಹೃದಯ ಭಾಗದಲ್ಲಿರುವ “ಪ್ರೇರಣಾ” ಸುಸಜ್ಜಿತ ಹವಾನಿಯಂತ್ರಿತ ತರಗತಿ ಕೊಠಡಿ, ಅನುಭವಿ ಉಪನ್ಯಾಸಕ ವರ್ಗವನ್ನು ಹೊಂದಿದ್ದು ಆಸಕ್ತ ವಿದ್ಯಾರ್ಥಿಗಳು ಕೂಡಲೇ ಈ ಲಿಂಕ್‍ ನಲ್ಲಿ ತಮ್ಮ ಹೆಸರು ನೋಂದಾಯಿಸಬಹುದು. ( https://myprerana.in/2024/10/03/neet-cet-jee-foundation-classes-for-i-and-ii-pu-going-students/ ) ಮತ್ತು ಕಚೇರಿಗೂ ಸಂಪರ್ಕಿಸಲು ಕೋರಲಾಗಿದೆ. ವಿಳಾಸ: ಮೊದಲ ಮಹಡಿ, ಪ್ರಭು ಬಿಲ್ಡಿಂಗ್‍,

ಇಂಜಿನಿಯರಿಂಗ್, ಮೆಡಿಕಲ್ ಆಸಕ್ತ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ | “ಪ್ರೇರಣಾ” ಪುತ್ತೂರು ಸಂಸ್ಥೆಯಲ್ಲಿ NEET/JEE/CET ತರಗತಿಗಳು ಪ್ರಾರಂಭ Read More »

error: Content is protected !!
Scroll to Top