ಕ್ಯಾಂಪಸ್‌

ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಶ್ರೀ ಶಾರದಾ ಪೂಜೆ | ಅಕ್ಷರವನ್ನು ಆರಾಧಿಸುವ ಪರಂಪರೆ ನಮ್ಮದೆಂಬುದು ಹೆಮ್ಮೆ : ರಾಕೇಶ ಕಮ್ಮಜೆ

ಪುತ್ತೂರು: ಯಾರೂ ಅಕ್ಷರದ್ವೇಷಿಗಳಾಗಬಾರದು. ಅಕ್ಷರವನ್ನು ಪ್ರೀತಿಸುತ್ತಾ ಸಾಗಿದಂತೆ ನಮ್ಮ ಜ್ಞಾನ ವೃದ್ಧಿಯಾಗುತ್ತಾ ಹೋಗುತ್ತದೆ. ಅಕ್ಷರವನ್ನು ಗೌರವಿಸುವ, ಆರಾಧಿಸುವ ಪರಂಪರೆಗೆ ನಾವು ಸೇರಿದ್ದೇವೆ ಎಂಬ ಹೆಮ್ಮೆ ನಮ್ಮಲ್ಲಿರಬೇಕು. ಅಕ್ಷರ ಸರಸ್ವತಿಯ ವರಪುತ್ರ-ಪುತ್ರಿಯರಾಗಿ ನಾವು ಹೊರಹೊಮ್ಮಬೇಕು. ಆಗ ಸುಜ್ಞಾನ ನಮ್ಮದಾಗುತ್ತದೆ ಎಂದು ಅಂಬಿಕಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಹೇಳಿದರು. ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಶನಿವಾರ ಶ್ರೀ ಶಾರದಾ ಪೂಜೆಯ ಪ್ರಯುಕ್ತ ಆಯೋಜಿಸಲಾದ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪುಸ್ತಕಗಳನ್ನು ಓದುವುದು ಕೂಡ […]

ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಶ್ರೀ ಶಾರದಾ ಪೂಜೆ | ಅಕ್ಷರವನ್ನು ಆರಾಧಿಸುವ ಪರಂಪರೆ ನಮ್ಮದೆಂಬುದು ಹೆಮ್ಮೆ : ರಾಕೇಶ ಕಮ್ಮಜೆ Read More »

ಗ್ರಾಮ ಗ್ರಾಮಗಳ ಮುಕ್ತ ವಾಲಿಬಾಲ್ ಪಂದ್ಯಾಟ | ಮಣಿಕ್ಕರ ಸರಕಾರಿ ಪ್ರೌಢಶಾಲಾ ಹಿರಿಯ ವಿದ್ಯಾರ್ಥಿಗಳಿಂದ ಆಯೋಜನೆ

ಪುತ್ತೂರು: ಮಣಿಕ್ಕರ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ ಗ್ರಾಮ ಗ್ರಾಮಗಳ ಮುಕ್ತ ವಾಲಿಬಾಲ್ ಪಂದ್ಯಾಟ ಮಣಿಕ್ಕರ ಶಾಲಾ ಮೈದಾನದಲ್ಲಿ ನಡೆಯಿತು. ಪಾಲ್ತಾಡು ನ್ಯೂ ಬ್ರದರ್ಸ್ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷ ಸುನಿಲ್ ರೈ ಪಾಲ್ತಾಡು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ಮಣಿಕ್ಕರ ಪ್ರೌಢಶಾಲಾ ಮುಖ್ಯ ಶಿಕ್ಷಕಿ ನಳಿನಿ ಕೆ. ವಹಿಸಿದ್ದರು. ಅತಿಥಿಗಳಾಗಿ ಪುತ್ತೂರು ತಾ.ಪಂ.ನ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಮಣಿಕ್ಕರ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ

ಗ್ರಾಮ ಗ್ರಾಮಗಳ ಮುಕ್ತ ವಾಲಿಬಾಲ್ ಪಂದ್ಯಾಟ | ಮಣಿಕ್ಕರ ಸರಕಾರಿ ಪ್ರೌಢಶಾಲಾ ಹಿರಿಯ ವಿದ್ಯಾರ್ಥಿಗಳಿಂದ ಆಯೋಜನೆ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದಿಂದ ಪ್ರಾತ್ಯಕ್ಷಿಕೆ

ಪುತ್ತೂರು: ಪಕೃತಿ ವಿಕೋಪ ಸೇರಿದಂತೆ ಇತರ ಯಾವುದೇ ರಾಷ್ಟ್ರೀಯ ವಿಪತ್ತು ನಿರ್ವಹಣೆ ಸಂದರ್ಭದಲ್ಲಿರಾಷ್ಟ್ರೀಯ ವಿಪತ್ತುರ್ವಹಣಾ ತಂಡ ಎನ್.ಡಿ.ಆರ್.ಎಫ್. ಜನರ ಜೀವ ಉಳಿಸುವ ಮಹತ್ವದ ಕಾರ್ಯ ಮಾಡುತ್ತದೆ. ಈ ಸಂದರ್ಭಗಳಲ್ಲಿ ಆಗುವ ಜೀವಹಾನಿಯನ್ನು ಕಡಿಮೆ ಮಾಡಲು ಯೋಜಿತ ರೀತಿಯಲ್ಲಿ ತುರ್ತು ಸ್ಥಿತಿಯ ಅರ್ಥದಲ್ಲಿ ವಿಪತ್ತುಗಳಿಗೆ ಪ್ರತಿಕ್ರಿಯಿಸಲು ಈ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ಯೋಜಿಸಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಟೀಮ್‌ ಕಮಾಂಡರ್‌ ಶಾಂತಿಲಾಲ್‌ ಜಾಟಿಯಾ ಹೇಳಿದರು. ಅವರು ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದಿಂದ ಪ್ರಾತ್ಯಕ್ಷಿಕೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಮಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ. ಪುಷ್ಪರಾಜ್ ಕೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಅಂಕಗಳಿಗೆ ಮಾತ್ರ ಸೀಮಿತವಾಗಿರದೆ ಜೀವನಕ್ಕೆ ಬೇಕಾದ ಕೌಶಲ್ಯಗಳನ್ನು  ರೂಡಿಸಿಕೊಳ್ಳಬೇಕೆಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಲತಾ ಬಿ.ಟಿ., ವಿದ್ಯಾರ್ಥಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ Read More »

ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಸಿಯಾ ಭಾವಿನ್ ಸವಜಾನಿಗೆ ಚಿನ್ನದ ಪದಕ

ಪುತ್ತೂರು: ಪುತ್ತೂರು : ವಿದ್ಯಾಭಾರತಿ ಅಖಿಲ ಭಾರತೀ ಶಿಕ್ಷಣ ಸಂಸ್ಥೆ  ಮಧ್ಯಪ್ರದೇಶದ ಮಂದಸೌ‌ರ್ ಜಿಲ್ಲೆಯ ನಗರ ಪಾಲಿಕೆ ಪರಿಷದ್ ಪಂಡಿತ್ ದೀನ್ ದಯಾಳ್ ತರಂತಾಲ್ ನಲ್ಲಿ ಆಯೋಜಿಸಿದ ವಿದ್ಯಾ ಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿನಿ ಸಿಯಾ ಭಾವಿನ್ ಸವಜಾನಿ ಚಿನ್ನದ ಪದಕ ಪಡೆದು ರಾಜಕೋಟ್ ನಲ್ಲಿ ಇಂದು ನಡೆಯುವ ಎಸ್ ಜಿ ಐ ಎಫ್ ಮೀಟ್ ಗೆ ಆಯ್ಕೆಯಾಗಿದ್ದಾರೆ. 200 ಮೀಟರ್ ಫ್ರೀ ಸ್ಟೈಲ್ ಮತ್ತು 4×100

ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಸಿಯಾ ಭಾವಿನ್ ಸವಜಾನಿಗೆ ಚಿನ್ನದ ಪದಕ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ

ಪುತ್ತೂರು: ನವರಾತ್ರಿಯು ಒಂದು ಮಂಗಳಕರ ಹಿಂದೂ ಹಬ್ಬವಾಗಿದ್ದು, ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ. ಶಕ್ತಿ, ಜ್ಞಾನ, ಸಂಪತ್ತು ಹೀಗೆ ಪ್ರತಿ ದಿನವೂ ಜೀವನದ ವಿವಿಧ ಭಾಗಗಳಲ್ಲಿ ದುರ್ಗೆಯ ಒಂಬತ್ತು ರೂಪಗಳನ್ನು ಸಂಕೇತಿಸುತ್ತದೆ ಒಂಬತ್ತು ದಿನಗಳ ಹಬ್ಬವು ಮಹತ್ತರವಾದ ಅರ್ಥವನ್ನು ಹೊಂದಿದೆ ಮತ್ತು ದೇಶಾದ್ಯಂತ ಆಚರಿಸಲು ಸುದೀರ್ಘ ಇತಿಹಾಸವನ್ನು ಹೊಂದಿದೆ ಎಂದು ವಿವೇಕಾನಂದ ಮಹಾವಿದ್ಯಾಲಯ(ಸ್ವಾಯತ್ತ) ಆಡಳಿತ ಮಂಡಳಿ ಸದಸ್ಯೆ ಶೋಭಾ ಸಿ. ಅಡಿಗ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ Read More »

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಹಿಂದಿ ದಿನಾಚರಣೆ

ಪುತ್ತೂರು: ಹಿಂದಿ ಭಾಷೆಯ ಪ್ರಾವೀಣ್ಯತೆಯಿಂದ ವಿವಿಧ ವೃತ್ತಿಯಲ್ಲಿ ಆವಕಾಶಗಳು ದೊರಕುತ್ತವೆ ಹಾಗೂ ಈ ಅವಕಾಶಗಳು ಹಿಂದಿ ಭಾಷೆಯ ಪ್ರಸ್ತುತತೆಯನ್ನು ಒತ್ತಿಹೇಳುತ್ತವೆ ಎಂದು ಮಂಗಳೂರು ಕೆನರಾ ಕಾಲೇಜಿನ ಪ್ರಾಧ್ಯಾಪಕಿ ಡಾ.ಕಲ್ಪನಾ ಪ್ರಭು ಹೇಳಿದರು. ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆದ ಹಿಂದಿ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ, ಕಾಲೇಜಿನ ಪ್ರಾಂಶುಪಾಲ ರೆ..ಡಾ.ಆ್ಯಟನಿ ಪ್ರಕಾಶ್ ಮೊಂತೆರೋ ಮಾತನಾಡಿ, ಮಕ್ಕಳು ಭಾಷಾ ಕೌಶಲ್ಯವನ್ನು ಮೈಗೂಡಿಸಿಕೊಂಡು ಸೃಜನಶೀಲರಾಗಬೇಕು ಎಂದರು. ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಾದ ಡೆಲ್ವಿನ್ಹಾ ಹಿಂದಿ ಕಲಿಕೆಯ

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಹಿಂದಿ ದಿನಾಚರಣೆ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿ ಆಚರಣೆ

ಪುತ್ತೂರು: ಬನ್ನೂರು ಕೃಷ್ಣನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅ.2 ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿಯನ್ನು ಆಚರಿಸಲಾಯಿತು. ಪ್ರಾರಂಭದಲ್ಲಿ ಆಡಳಿತ ಮಂಡಳಿಯವರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಸೇರಿ ಶಾಲಾ ಸುತ್ತಮುತ್ತ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ ಕುಕ್ಕೆ ಸುಬ್ರಹ್ಮಣ್ಯ ಸಬ್ ಡಿವಿಷನ್ ನ ಸಹಾಯಕ ಇಂಜಿನಿಯರ್ ಪ್ರಮೋದ್ ಕುಮಾರ್  ಕೆ.ಕೆ. ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಗಾಂಧೀಜಿಯವರ ಸರಳತೆ ಅಹಿಂಸಾ ತತ್ವ, ತ್ಯಾಗ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿ ಆಚರಣೆ Read More »

ಅಕ್ಷಯ ಕಾಲೇಜಿನಲ್ಲಿ ಅಟೋ ಡೆಸ್ಕ್‍ -3ಡಿಎಸ್‍ ಮ್ಯಾಕ್ಸ್ & 3ಡಿ ರೆಂಡರಿಂಗ್ ಕಾರ್ಯಾಗಾರದ ಪ್ರಮಾಣ ಪತ್ರ ವಿತರಣೆ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಟಿರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ “ಎಲೈಟ್” ಇಂಟಿರಿಯರ್ ಡಿಸೈನ್ ಸಂಘಟನೆ ಹಾಗೂ “ಭಾರತ್ ಅಕಾಡಮಿ ಆಫ್ ಲಿಬರಲ್ ಎಜುಕೇಷನ್ ಜಂಟಿಯಾಗಿ ಆರಂಭಿಸಿದ ಅಟೋ ಡೆಸ್ಕ್‍ -3ಡಿಎಸ್‍ ಮ್ಯಾಕ್ಸ್ & 3ಡಿ ರೆಂಡರಿಂಗ್ ಎಂಬ ವಿಷಯದಲ್ಲಿ  ನಡೆದ ಕಾರ್ಯಾಗಾರದ ಭಾಗವಾಗಿ ನಡೆದ ಸಮಾರೋಪ ಸಮಾರಂಭ ಕಾಲೇಜಿನ  ಸಭಾಂಗಣದಲ್ಲಿ ನಡೆಯಿತು.  ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲ್ ಮಾತನಾಡಿ, ಕಾರ್ಯಾಗಾರಗಳು  ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡುವುದರ ಮೂಲಕ ವಿಷಯಗಳನ್ನು 

ಅಕ್ಷಯ ಕಾಲೇಜಿನಲ್ಲಿ ಅಟೋ ಡೆಸ್ಕ್‍ -3ಡಿಎಸ್‍ ಮ್ಯಾಕ್ಸ್ & 3ಡಿ ರೆಂಡರಿಂಗ್ ಕಾರ್ಯಾಗಾರದ ಪ್ರಮಾಣ ಪತ್ರ ವಿತರಣೆ Read More »

ಚಿತ್ತದ ಚಿತ್ತಾರಕ್ಕೆ ಬಣ್ಣಧಾರೆ | ಸೃಜಶೀಲ ಕಲಿಕೆಗೆ ವೇದಿಕೆಯಾಯಿತು ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

ಪುತ್ತೂರು: ಪಿಎಂಶ್ರೀ ಶಾಲೆ ವೀರಮಂಗಲದಲ್ಲಿ ದೇಸಿ ಸೊಗಡಿನಲ್ಲಿ ಕಲಾತ್ಮಕ ಕಾರ್ಯಾಗಾರ ಪರೀಕ್ಷೆ ಮುಗಿದಾಕ್ಷಣ ಮಕ್ಕಳೆಲ್ಲರು ಹಗ್ಗ ಬಿಟ್ಟ ಕರುವಿನಂತೆ ಎಲ್ಲೆಂದರಲ್ಲಿ ಓಡುತ್ತಾ ಚೆಲುವಿನ ನಗೆ ಬೀರುತ್ತಾ , ಕಾಲ ಕಳೆಯುತ್ತಾರೆ. ಮೊಬೈಲ್‌ ,ಟಿ ವಿ ಎಂದು ಸಮಯ ವ್ಯರ್ಥ ಮಾಡುವ ಮಕ್ಕಳೂ ಇರುತ್ತಾರೆ. ಅವರ ಸುಂದರ ಯೋಚನೆಗಳಿಗೆ ಸೃಜನಶೀಲ ವೇದಿಕೆ ಸಿಕ್ಕಾಗ ಭಾವ  ಚಿತ್ರಕ್ಕೆ, ಹಾಡಿಗೆ, ಕುಣಿತಕ್ಕೆ ತಿರುಗಿ, ಮನಸ್ಸು ಹೊಸತನವನ್ನು ಒಪ್ಪಿಕೊಳ್ಳುತ್ತದೆ. ಅದು ಹವ್ಯಾಸಕ್ಕೆ ವೇದಿಕೆಯಾಗುತ್ತದೆ. ಕೆಟ್ಟ ಯೋಚನೆಗಳಿಗೆ ಬ್ರೇಕ್‌ ಹಾಕುತ್ತದೆ. ಇಂತಹ ಸೃಜನಶೀಲ ಕಲಿಕೆಗೆ

ಚಿತ್ತದ ಚಿತ್ತಾರಕ್ಕೆ ಬಣ್ಣಧಾರೆ | ಸೃಜಶೀಲ ಕಲಿಕೆಗೆ ವೇದಿಕೆಯಾಯಿತು ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ Read More »

error: Content is protected !!
Scroll to Top