ವಿದ್ಯಾರಶ್ಮಿಯಲ್ಲಿ ಗಾಂಧೀ ಜಯಂತಿ ಆಚರಣೆ
ಸವಣೂರು: ವಿದ್ಯಾರಶ್ಮಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 155ನೆ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಗಾಂಧೀ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಸಂಚಾಲಕ ಸಹಕಾರಿ ರತ್ನ ಸವಣೂರು ಸೀತಾರಾಮ ರೈ ಅವರು ಮಾತನಾಡಿ, ಇತಿಹಾಸವನ್ನು ನಾವು ನೆನಪಿಡಬೇಕಿದೆ ಎಂದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜೀವನವನ್ನೇ ತ್ಯಾಗಮಾಡಿದ ಗಾಂಧೀಜಿಯವರನ್ನು ಇಂದು ದೂಷಿಸುವ ಕೆಲಸವೂ ಕೆಲವರಿಂದ ಆಗುತ್ತಿದೆ. ಇದು ಸರಿಯಲ್ಲ, ಬದಲಾಗಿ ನಾವು ಗಾಂಧೀಜಿ ಮತ್ತು ಇತರ ನಾಯಕರು ಮಾಡಿದ ಒಳ್ಳೆಯ ಕಾರ್ಯಗಳನ್ನು ನೆನಪಿಟ್ಟು ಮುಂದೆ ಸಾಗಬೇಕು ಎಂದು ಕಿವಿಮಾತು ಹೇಳಿದರು. ವಿದ್ಯಾರಶ್ಮಿ ಪ್ರಥಮ ದರ್ಜೆ […]
ವಿದ್ಯಾರಶ್ಮಿಯಲ್ಲಿ ಗಾಂಧೀ ಜಯಂತಿ ಆಚರಣೆ Read More »










