ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿ ಆಚರಣೆ
ಪುತ್ತೂರು: ಬನ್ನೂರು ಕೃಷ್ಣನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅ.2 ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿಯನ್ನು ಆಚರಿಸಲಾಯಿತು. ಪ್ರಾರಂಭದಲ್ಲಿ ಆಡಳಿತ ಮಂಡಳಿಯವರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಸೇರಿ ಶಾಲಾ ಸುತ್ತಮುತ್ತ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ ಕುಕ್ಕೆ ಸುಬ್ರಹ್ಮಣ್ಯ ಸಬ್ ಡಿವಿಷನ್ ನ ಸಹಾಯಕ ಇಂಜಿನಿಯರ್ ಪ್ರಮೋದ್ ಕುಮಾರ್ ಕೆ.ಕೆ. ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಗಾಂಧೀಜಿಯವರ ಸರಳತೆ ಅಹಿಂಸಾ ತತ್ವ, ತ್ಯಾಗ […]
ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿ ಆಚರಣೆ Read More »










