ಚಿತ್ತದ ಚಿತ್ತಾರಕ್ಕೆ ಬಣ್ಣಧಾರೆ | ಸೃಜಶೀಲ ಕಲಿಕೆಗೆ ವೇದಿಕೆಯಾಯಿತು ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ
ಪುತ್ತೂರು: ಪಿಎಂಶ್ರೀ ಶಾಲೆ ವೀರಮಂಗಲದಲ್ಲಿ ದೇಸಿ ಸೊಗಡಿನಲ್ಲಿ ಕಲಾತ್ಮಕ ಕಾರ್ಯಾಗಾರ ಪರೀಕ್ಷೆ ಮುಗಿದಾಕ್ಷಣ ಮಕ್ಕಳೆಲ್ಲರು ಹಗ್ಗ ಬಿಟ್ಟ ಕರುವಿನಂತೆ ಎಲ್ಲೆಂದರಲ್ಲಿ ಓಡುತ್ತಾ ಚೆಲುವಿನ ನಗೆ ಬೀರುತ್ತಾ , ಕಾಲ ಕಳೆಯುತ್ತಾರೆ. ಮೊಬೈಲ್ ,ಟಿ ವಿ ಎಂದು ಸಮಯ ವ್ಯರ್ಥ ಮಾಡುವ ಮಕ್ಕಳೂ ಇರುತ್ತಾರೆ. ಅವರ ಸುಂದರ ಯೋಚನೆಗಳಿಗೆ ಸೃಜನಶೀಲ ವೇದಿಕೆ ಸಿಕ್ಕಾಗ ಭಾವ ಚಿತ್ರಕ್ಕೆ, ಹಾಡಿಗೆ, ಕುಣಿತಕ್ಕೆ ತಿರುಗಿ, ಮನಸ್ಸು ಹೊಸತನವನ್ನು ಒಪ್ಪಿಕೊಳ್ಳುತ್ತದೆ. ಅದು ಹವ್ಯಾಸಕ್ಕೆ ವೇದಿಕೆಯಾಗುತ್ತದೆ. ಕೆಟ್ಟ ಯೋಚನೆಗಳಿಗೆ ಬ್ರೇಕ್ ಹಾಕುತ್ತದೆ. ಇಂತಹ ಸೃಜನಶೀಲ ಕಲಿಕೆಗೆ […]










