ಕ್ಯಾಂಪಸ್‌

ಖೋ ಖೋ ಪಂದ್ಯಾಟ – ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಪುತ್ತೂರು: ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಂಗಳೂರು ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ನಯನಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ತರುಣ್, ದೀಪಕ್, ಪ್ರಜ್ವಲ್, ಮೇಘರಾಜ್, ಭವಿತ್, ವಿನೀತ್, ಲಿಖಿತ್, ಕೀರ್ತನ್, ದೇಶ್ಚಿತ್, ಭಾಸ್ವತ್‌ ಪ್ರತಿನಿಧಿಸಿದ್ದರು. ತಂಡವನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿ ವರ್ಗ ಅಭಿನಂದಿಸಿದೆ.

ಖೋ ಖೋ ಪಂದ್ಯಾಟ – ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ Read More »

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಅವಿನ್ ಮತ್ತು ವಿಜೇತ್ ಭಾರತೀಯ ಸೇನೆಗೆ ಆಯ್ಕೆ | ಅಕಾಡೆಮಿಯ ಹಿರಿಮೆಯನ್ನು ಹೆಚ್ಚಿಸಿದ ಗ್ರಾಮೀಣ ಪ್ರತಿಭೆಗಳು

ಪುತ್ತೂರು: ಭಾರತೀಯ ರಕ್ಷಣಾ ಪಡೆಗಳಲ್ಲಿ ಸೇವೆ ಸಲ್ಲಿಸಬೇಕೆನ್ನುವ ಆಶಯದಲ್ಲಿರುವ ಗ್ರಾಮೀಣ ಪ್ರದೇಶದ ಯುವ ಜನತೆಗೆ ಆಶಾಕಿರಣವಾಗಿರುವ ಪುತ್ತೂರಿನಲ್ಲಿ ಕೇಂದ್ರ ಸ್ಥಾನವನ್ನು ಹೊಂದಿ ಸುಳ್ಯ ಹಾಗೂ ಕಾರ್ಕಳದಲ್ಲಿ ಶಾಖೆಯನ್ನು ಹೊಂದಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿಯನ್ನು ಪಡೆದ ಅವಿನ್ ಎಂ. ಮತ್ತು ವಿಜೇತ್ ಎಂ. 2024ನೇ ಸಾಲಿನ ಅಗ್ನಿಪಥ್ ನೇಮಕಾತಿಯ ಲಿಖಿತ ಪರೀಕ್ಷೆ, ದೈಹಿಕ ಸದೃಢತಾ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಭಾರತೀಯ ಸೇನೆಗೆ ಆಯ್ಕೆಯಾಗಿರುತ್ತಾರೆ. ಸತತ ವೈಪಲ್ಯವನ್ನು ಮೆಟ್ಟಿ ನಿಂತ ಸಾಧಕರು : ಅಗ್ನಿಪಥ್ ನೇಮಕಾತಿಯು ಪ್ರಾರಂಭವಾದಾಗಿನಿಂದ

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಅವಿನ್ ಮತ್ತು ವಿಜೇತ್ ಭಾರತೀಯ ಸೇನೆಗೆ ಆಯ್ಕೆ | ಅಕಾಡೆಮಿಯ ಹಿರಿಮೆಯನ್ನು ಹೆಚ್ಚಿಸಿದ ಗ್ರಾಮೀಣ ಪ್ರತಿಭೆಗಳು Read More »

ಪ್ರಾಧ್ಯಾಪಕ ಕೌಶಿಕ್ ಚಿದ್ಗಲ್ ರಿಗೆ ರಾಜಸ್ಥಾನ್ ಸನ್‍ ರೈಸ್ ವಿವಿಯಿಂದ ಡಾಕ್ಟರೇಟ್ ಪದವಿ

ಸುಳ್ಯ: ಪ್ರಾಧ್ಯಾಪಕ ಕೌಶಿಕ್ ಚಿದ್ಗಲ್ ಅವರಿಗೆ ರಾಜಸ್ಥಾನ್ ಸನ್ ರೈಸ್ ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಕೌಶಿಕ್ ಅವರು ಡಾ. ಪವನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “Modern Judicial Trend for Implementation of Human rights” ಈ ವಿಷಯದ ಮೇಲೆ ಡಾಕ್ಟರೇಟ್ ಪದವಿ ಲಭಿಸಿದೆ. ಕೌಶಿಕ್ ರವರು ಪ್ರಸ್ತುತ ಭುವನ ಜ್ಯೋತಿ ಇನ್ಸಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ಮೂಡಬಿದಿರೆ ಇಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಹಾಗೂ ಸ್ಕೂಡೆಂಟ್ ವೆಲ್ ಫೇರ್ ಆಫೀಸರ್ ಆಗಿ ಕರ್ತವ್ಯ

ಪ್ರಾಧ್ಯಾಪಕ ಕೌಶಿಕ್ ಚಿದ್ಗಲ್ ರಿಗೆ ರಾಜಸ್ಥಾನ್ ಸನ್‍ ರೈಸ್ ವಿವಿಯಿಂದ ಡಾಕ್ಟರೇಟ್ ಪದವಿ Read More »

’ಫಿಲೋ ಪ್ರತಿಭೆ-2024’ ಸ್ಪರ್ಧೆ : ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್‌.ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ’ಫಿಲೋ ಪ್ರತಿಭೆ-2024’ ಸ್ಪರ್ಧೆಯಲ್ಲಿ ನಗರದ ಅಂಬಿಕಾ ಸಿಬಿಎಸ್‌ ಇ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮಾನ ಲಭಿಸಿದೆ. 10ನೇ ತರಗತಿ ವಿದ್ಯಾರ್ಥಿ ಅದ್ವೈತ್ ಕೃಷ್ಣ  ’ಶಿಕ್ಷಣದಲ್ಲಿ ತಂತ್ರಜ್ಞಾನದ ಪಾತ್ರ’ ಎಂಬ ಇಂಗ್ಲಿಷ್ ವಿಚಾರಗೋಷ್ಠಿಯಲ್ಲಿ ತೃತೀಯ ಸ್ಥಾನ, 6ನೇ ತರಗತಿ ವಿದ್ಯಾರ್ಥಿನಿಯರಾದ ರಕ್ಷಾ ಎಸ್.ಎಸ್., ವೈಷ್ಣವಿ ಯು.ಆರ್., ನಿಧಿ ಎಂ.ಯು. ಮತ್ತು  8ನೇ ತರಗತಿಯ ಇಂಚರ ಎಸ್. ಮಯ್ಯ, ಯಶಸ್ ಬಿ.ಜೆ. ’ಗೀತ ಸುಧಾ ಗಾಯನ ಸ್ಪರ್ಧೆ’ಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

’ಫಿಲೋ ಪ್ರತಿಭೆ-2024’ ಸ್ಪರ್ಧೆ : ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್‌.ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ Read More »

ಅಕ್ಷಯ ಕಾಲೇಜ್ ಹಾಸ್ಪಿಟಲ್ ಸಾಯನ್ಸ್ ವಿಭಾಗ ದಿಂದ “ಕೋಂಟಿನೆಂಟಲ್  ಕ್ಯೂಸಿನ್” ಪ್ರಾಯೋಗಿಕ ಕಾರ್ಯಗಾರ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ಹಾಸ್ಪಿಟಲ್ ಸಾಯನ್ಸ್ ವಿಭಾಗ ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ  “ಕೋಂಟಿನೆಂಟಲ್  ಕ್ಯೂಸಿನ್” ಎಂಬ ಯುರೋಪ್ ಮಾದರಿಯ ಖಾದ್ಯ ವಿಷಯಾಧಾರಿತ ಪ್ರಾಯೋಗಿಕ ಕಾರ್ಯಗಾರ ನಡೆಸಿತು. ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಪ್ರಸಿದ್ಧ ಪಂಚ ತಾರಾ ನೋವೋಟಲ್  ಪಾಕತಜ್ಞಾ ಪ್ರಜ್ವಲ್ ಬಿ. ಕೆ. ಪ್ರಾಯೋಗಿಕ ತರಬೇತಿಯನ್ನು ನಡೆಸಿಕೊಟ್ಟರು.  ಪಾಶ್ಚಿಮಾತ್ಯ ದೇಶಗಳಲ್ಲಿನ ವಿಶಿಷ್ಟ ಖಾದ್ಯಗಳನ್ನು ತಯಾರಿಸುವ ವಿಧಾನವನ್ನು  ವಿದ್ಯಾರ್ಥಿಗಳಿಗೆ  ಪರಿಚಯಿಸಿ, ವಿದೇಶಿ ರಾಷ್ಟ್ರಗಳಲ್ಲಿನ ಹಾಸ್ಪಿಟಲ್ ಸಾಯನ್ಸ್ ನ 

ಅಕ್ಷಯ ಕಾಲೇಜ್ ಹಾಸ್ಪಿಟಲ್ ಸಾಯನ್ಸ್ ವಿಭಾಗ ದಿಂದ “ಕೋಂಟಿನೆಂಟಲ್  ಕ್ಯೂಸಿನ್” ಪ್ರಾಯೋಗಿಕ ಕಾರ್ಯಗಾರ Read More »

ದಸರಾ ಕ್ರೀಡಾಕೂಟ : ಯೋಗದಲ್ಲಿ ಪಿಎಂಶ್ರೀ ವೀರಮಂಗಲ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಪುತ್ತೂರು: ಮಂಗಳೂರಿನ ಮಂಗಳ ಸ್ಟೇಡಿಯಂ ನಲ್ಲಿ ಯುವ ಸಬಳೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆದ ಮೈಸೂರು ದಸರಾ ಕ್ರೀಡಾಕೂಟದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ವಿದ್ಯಾರ್ಥಿಗಳಾದ ಚಿಂತನ, ಶ್ರೀದೇವಿ,ವರ್ಷಾ, ಪ್ರತೀಕ್ಷಾ, ಇಶಾನಿ, ಚಿರಾಗ್ ಯೋಗವನ್ನು ಪ್ರತಿನಿಧಿಸಿದ್ದು, ಅಭೂತಪೂರ್ವ ಸಾಧನೆತೋರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಂಡವನ್ನು ಶಾಲಾ ಎಸ್‍ ಡಿಎಂಸಿಯವರು, ಮುಖ್ಯ ಶಿಕ್ಷಕರು, ಶಿಕ್ಷಕರು ಅಭಿನಂದಿಸಿದ್ದಾರೆ.

ದಸರಾ ಕ್ರೀಡಾಕೂಟ : ಯೋಗದಲ್ಲಿ ಪಿಎಂಶ್ರೀ ವೀರಮಂಗಲ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ Read More »

ಎನ್ ಎಸ್ ಎಸ್ ನಿಂದ ಬದುಕು ಸದೃಢ : ಡಾ. ರಾಧಾಕೃಷ್ಣ ಗೌಡ | ಸಂತ ಫಿಲೋಮಿನಾ ಕಾಲೇಜಿನ ಎನ್‍ ಎಸ್‍ ಎಸ್‍ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಪುತ್ತೂರು: ಬದುಕನ್ನು ಸದೃಢವಾಗಿ ರೂಪಿಸಿಕೊಳ್ಳುವಲ್ಲಿ ಎನ್ಎಸ್ಎಸ್ ನ ಪಾತ್ರ ಸ್ಮರಣಿಯವಾದುದು. ಹಲವಾರು ಮಂದಿ ಹಲವು ರೀತಿಯಲ್ಲಿ ಬದುಕನ್ನು ವ್ಯಾಖ್ಯಾನಿಸಿದರೆ ಎನ್ ಎಸ್ ಎಸ್ ಸ್ವಯಂ ಸೇವಕರು ಸೇವೆಯೇ ಬದುಕು ಎಂದು ವ್ಯಾಖ್ಯಾನಿಸುತ್ತಾರೆ ಎಂದು ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥ ಡಾ. ರಾಧಾಕೃಷ್ಣ ಗೌಡ  ಹೇಳಿದರು. ಅವರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ  ಮಂಗಳವಾರ ನಡೆದ ಎನ್ ಎಸ್ ಎಸ್ ಘಟಕದ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನೆ ಮತ್ತು ಎನ್ಎಸ್ಎಸ್ ದಿನಾಚರಣೆಯ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ

ಎನ್ ಎಸ್ ಎಸ್ ನಿಂದ ಬದುಕು ಸದೃಢ : ಡಾ. ರಾಧಾಕೃಷ್ಣ ಗೌಡ | ಸಂತ ಫಿಲೋಮಿನಾ ಕಾಲೇಜಿನ ಎನ್‍ ಎಸ್‍ ಎಸ್‍ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ Read More »

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನ್ನಡ ಎಂ.ಎ. ಕಲಿಕಾರ್ಥಿಗಳಿಗೆ ಉಚಿತ ಶಿಕ್ಷಣ ಯೋಜನೆ

ಪುತ್ತೂರು, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದಾನಿಗಳ ಸಹಕಾರದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಇಚ್ಛಿಸುವ  ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ವ್ಯವಸ್ಥೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಪ್ರತಿಷ್ಠಿತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ನೀಡಲಾಗುವುದು. ಕಳೆದ 11 ವರ್ಷಗಳಿಂದ ಕನ್ನಡ ಎಂ.ಎ ಯಲ್ಲಿ ನೂರುಶೇಕಡಾ ಫಲಿತಾಂಶವನ್ನು ಪಡೆದಿರುವುದು ಮಾತ್ರವಲ್ಲದೇ 2019 -20ನೇ ಸಾಲಿನಲ್ಲಿ ಹಾಗೂ 2022 -23ನೇ ಸಾಲಿನಲ್ಲಿ ಕನ್ನಡ ಎಂ ಎ ಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ರಾಂಕ್ ಅನ್ನು  ಪಡೆದ

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನ್ನಡ ಎಂ.ಎ. ಕಲಿಕಾರ್ಥಿಗಳಿಗೆ ಉಚಿತ ಶಿಕ್ಷಣ ಯೋಜನೆ Read More »

ಅಕ್ಷಯ ಕಾಲೇಜಿನಲ್ಲಿ  ‘ಬೈಟ್ ಬ್ಲಿಜ್ ಕ್ಲಬ್’ ನ ಉದ್ಘಾಟನೆ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿ.ಸಿ.ಎ. ವಿಭಾಗ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಮಾಹಿತಿ ತಂತ್ರಜ್ಞಾನ ಸಂಘ ದ ಉದ್ಘಾಟನೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಬೆಂಗಳೂರು ಜ್ಯೋತಿ ಇನ್‍ ಸ್ಟಿಟ್ಯೂಟ್ ಆಫ್‍ ಟೆಕ್ನಾಲಜಿ ಕಂಪ್ಯೂಟರ್ ಮತ್ತು ಇಂಜಿನಿಯರಿಂಗ್‍ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಎ.ಎನ್. ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ, ನೂತನ ಲಾಂಛನ ಅನಾವರಣಗೊಳಿಸಿ ಮಾತನಾಡಿ, ನಮ್ಮ ದೇಶದ ಯಶಸ್ವಿ ಸಾಧಕರ ಜೀವನ ರಹಸ್ಯವನ್ನು ನಾವು

ಅಕ್ಷಯ ಕಾಲೇಜಿನಲ್ಲಿ  ‘ಬೈಟ್ ಬ್ಲಿಜ್ ಕ್ಲಬ್’ ನ ಉದ್ಘಾಟನೆ Read More »

ವಿವೇಕಾನಂದ ಕಾಲೇಜಿನಲ್ಲಿ ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್ ಸಾಕ್ಷ್ಯಚಿತ್ರ ಪ್ರದರ್ಶನ, ಸಂವಾದ ಕಾರ್ಯಕ್ರಮ

ಪುತ್ತೂರು: ಉತ್ತರಕರ್ನಾಟಕದ ೧೪ ಜಿಲ್ಲೆಗಳಲ್ಲಿ ಸುಮಾರು ಮಹಿಳೆಯರನ್ನು ಕಾಡುತ್ತಿರುವ ಅನಿಷ್ಟ ಪದ್ಧತಿ ದೇವದಾಸಿ. ಈ ಸಾಕ್ಷ್ಯಚಿತ್ರದಲ್ಲಿ ಅನೇಕ ಮಹಿಳೆಯರ ನೋವನ್ನು ಸಮಾಜದ ಮುಂದೆ ತೆರೆದಿಡುವ ಪ್ರಯತ್ನ ಮಾಡಲಾಗಿದೆ. ಸರಕಾರ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅವರ ಬದುಕಿಗೆ ನೆರವಾಗುವುದೇ ಇದರ ಮೂಲ ಉದ್ದೇಶ ಎಂದು ’ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್’ಸಾಕ್ಷ್ಯಚಿತ್ರದ ನಿರ್ಮಾಪಕಿ ಡಾ. ಪೂರ್ಣಿಮಾ ರವಿ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ) ಪುತ್ತೂರು, ಮಾನವಿಕ ವಿಭಾಗ, ಕನ್ನಡ ಸಂಘ,  ಲಿಟರರಿಕ್ಲಬ್,  ಹಿಂದಿ

ವಿವೇಕಾನಂದ ಕಾಲೇಜಿನಲ್ಲಿ ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್ ಸಾಕ್ಷ್ಯಚಿತ್ರ ಪ್ರದರ್ಶನ, ಸಂವಾದ ಕಾರ್ಯಕ್ರಮ Read More »

error: Content is protected !!
Scroll to Top