ಭಾರತವನ್ನು ವಿಶ್ವಗುರುವನ್ನಾಗಿಸುವ ಜವಾಬ್ದಾರಿ ಯುವ ಜನತೆಯದ್ದು | ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾಜಿ ಸಂಸದ ಪ್ರತಾಪ ಸಿಂಹ
ಪುತ್ತೂರು: ಜೀವನದ ಶ್ರೇಯಸ್ಸು ಹಾಗೂ ಸಾರ್ಥಕತೆ ನಾವು ಎಷ್ಟು ವರ್ಷ ಬದುಕಿದ್ದೇವೆ ಎನ್ನುವುದರಲ್ಲಿಲ. ಬದಲಾಗಿ ನಾವು ಯಾವ ರೀತಿ ಬದುಕಿದ್ದೇವೆ ಎನ್ನುವುದರಲ್ಲಿದೆ. ವಿದ್ಯೆಗೆ ಯಾವುದೇ ತಾರತಮ್ಯವಿಲ್ಲ. ಅದನ್ನು ನಮ್ಮ ಬದುಕಿನಲ್ಲಿ ಎಷ್ಟರ ಮಟ್ಟಿಗೆ ಸಿದ್ಧಿಸಿಕೊಳ್ಳುತ್ತೇವೆ ಎನ್ನುವುದು ಮುಖ್ಯ..ಇಂದಿನ ಯುವಜನತೆ ಸಾಮಾಜಿಕ ಮಾಧ್ಯಮದಲ್ಲಿ ಕಳೆದುಹೋಗಬೇಡಿ. ನಮ್ಮ ಬುದ್ಧಿಶಕ್ತಿಯ ಮುಂದೆ ಎಲ್ಲವೂ ಶೂನ್ಯ ವಿದ್ಯೆಯು ನಮ್ಮ ಭವಿಷ್ಯದ ಜೊತೆ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸುತ್ತದೆ. ಆದ್ದರಿಂದ ಭಾರತವನ್ನು ವಿಶ್ವ ಗುರು ಮಾಡುವ ಜವಾಬ್ದಾರಿ ಯುವ ಜನತೆಯ ಕೈಯಲ್ಲಿದೆ ಎಂದು ಮೈಸೂರು, ಕೊಡಗು […]










