ಕ್ಯಾಂಪಸ್‌

ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಯ ನೂತನ ಆಡಳಿತ ಮಂಡಳಿಯ ಆಡಳಿತ ನಿರ್ದೇಶಕರಾಗಿ ಮುರಳೀಧರ ಕೆ.ಎಲ್., ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮೋಕ್ಷಿತಾಮಿಥುನ್ ಆಯ್ಕೆ | ವಿದ್ಯಾರ್ಥಿಗಳಿಗೆ 3 ಲಕ್ಷ ವಿದ್ಯಾರ್ಥಿ ವೇತನ | 20 ಸಾವಿರ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಮಾಹಿತಿ

ಪುತ್ತೂರು: ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯ ಆಡಳಿತ ಮಂಡಳಿಯ ಆಡಳಿತ ನಿರ್ದೇಶಕರಾಗಿ ಮುರಳೀಧರ ಕೆ.ಎಲ್. ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮೋಕ್ಷಿತಾಮಿಥುನ್ ಆಯ್ಕೆಯಾಗಿದ್ದಾರೆ.ನಿರ್ದೇಶಕರಾಗಿ ಪ್ರವೀಣ್ ಕುಂಟ್ಯಾನ, ವಸಂತ ವೀರಮಂಗಲ, . ಹಾಗೂ ನಾಗೇಶ್ ಕೆಡೆಂಜಿ, ಆಯ್ಕೆಯಾಗಿದ್ದಾರೆ. ಈ ಹಿಂದೆ ಸಂಸ್ಥೆಯ ಆಡಳಿತ ನಿರ್ದೇಶಕರಾಗಿ ಪ್ರವೀಣ್ ಕುಂಟ್ಯಾನ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನಾಗೇಶ್ ಕೆಡೆಂಜಿ ಕಾರ್ಯನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಸಂಸ್ಥೆ ಯಶಸ್ವಿಯಾಗಿ ಕಾರ್ಯಾಚರಿಸುತ್ತಿದ್ದು, ಸಂಸ್ಥೆಯಲ್ಲಿ ಐಎಎಸ್, ಐಎಫ್ ಎಸ್, ಐಪಿಎಸ್, ಸಿಎ, ಸಿಎಂಎ, ನೀಟ್, ಕೆಸಿಇಟಿ, ಪ್ಲೇಸ್ ಮೆಂಟ್ ತರಬೇತಿ, ಎಜ್ಯುಕೇಶನ್ […]

ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಯ ನೂತನ ಆಡಳಿತ ಮಂಡಳಿಯ ಆಡಳಿತ ನಿರ್ದೇಶಕರಾಗಿ ಮುರಳೀಧರ ಕೆ.ಎಲ್., ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮೋಕ್ಷಿತಾಮಿಥುನ್ ಆಯ್ಕೆ | ವಿದ್ಯಾರ್ಥಿಗಳಿಗೆ 3 ಲಕ್ಷ ವಿದ್ಯಾರ್ಥಿ ವೇತನ | 20 ಸಾವಿರ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಮಾಹಿತಿ Read More »

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ

ಪುತ್ತೂರು:  ಅಕ್ಷಯ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾಯೋಜನಾ ದಿನಾಚರಣೆಯನ್ನು ಎನ್ .ಎಸ್ . ಎಸ್‍ ಘಟಕಗಳ ನೇತೃತ್ವದಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಸಹಭಾಗಿತ್ವದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕ, ಎನ್‍ ಎನ್‍ ಎಸ್‍ ಕಾರ್ಯಕ್ರಮ ಅಧಿಕಾರಿ ಡಾ.ಹರಿಪ್ರಸಾದ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯವ್ಯಾಪ್ತಿಯಲ್ಲಿ ಪ್ರಸ್ತುತ ವ್ಯಕ್ತಿತ್ವ ವಿಕಸನಕ್ಕೆ ಒತ್ತುನೀಡಿ,  ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಂತಹ ಕೆಲಸಗಳಿಗೆ

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ Read More »

ಕಾಪು ವೃತ್ತದ ಪ್ರಾಥಮಿಕ ಶಾಲಾ ಕ್ರೀಡಾಕೂಟ

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ  ಉಡುಪಿ ಮತ್ತು ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯಚೈತನ್ಯ ಹೈಸ್ಕೂಲ್ ಕುತ್ಯಾರು ಆಶ್ರಯದಲ್ಲಿ ಕಾಪು ವೃತ್ತದ ಕ್ರೀಡಾಕೂಟವು ಸಂಸ್ಥೆಯ ಕ್ರೀಡಾಂಗಣದಲ್ಲಿ ಜರಗಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಸೂರ್ಯ ಕುಮಾರ್ ಹಳೆಯಂಗಡಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಆನೆಗುಂದಿ ಸರಸ್ವತಿ ಪೀಠ ಅಸ್ಸೆಟ್ ಕಾರ್ಯದರ್ಶಿ ಗುರುರಾಜ ಕೆ.ಜೆ ಕ್ರೀಡಾಪಟುಗಳ  ಪಥಸಂಚಲನ ಗೌರವ ವಂದನೆ ಸ್ವೀಕರಿಸಿದರು. ಪಡುಕುತ್ಯಾರು ಆನೆಗುಂದಿ ಮಠದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಕಂಬಾರು ಕ್ರೀಡಾ ಧ್ವಜಾವರೋಹಣಗೈದು ಶುಭ ಹಾರೈಸಿದರು. ಕಾಪು ವಲಯದ ಯುವಜನ

ಕಾಪು ವೃತ್ತದ ಪ್ರಾಥಮಿಕ ಶಾಲಾ ಕ್ರೀಡಾಕೂಟ Read More »

ಭಾರತವನ್ನು ವಿಶ್ವಗುರುವನ್ನಾಗಿಸುವ ಜವಾಬ್ದಾರಿ  ಯುವ ಜನತೆಯದ್ದು | ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾಜಿ ಸಂಸದ ಪ್ರತಾಪ ಸಿಂಹ

ಪುತ್ತೂರು: ಜೀವನದ ಶ್ರೇಯಸ್ಸು ಹಾಗೂ ಸಾರ್ಥಕತೆ ನಾವು ಎಷ್ಟು ವರ್ಷ ಬದುಕಿದ್ದೇವೆ ಎನ್ನುವುದರಲ್ಲಿಲ. ಬದಲಾಗಿ ನಾವು ಯಾವ ರೀತಿ ಬದುಕಿದ್ದೇವೆ ಎನ್ನುವುದರಲ್ಲಿದೆ. ವಿದ್ಯೆಗೆ ಯಾವುದೇ ತಾರತಮ್ಯವಿಲ್ಲ. ಅದನ್ನು ನಮ್ಮ ಬದುಕಿನಲ್ಲಿ ಎಷ್ಟರ ಮಟ್ಟಿಗೆ ಸಿದ್ಧಿಸಿಕೊಳ್ಳುತ್ತೇವೆ ಎನ್ನುವುದು ಮುಖ್ಯ..ಇಂದಿನ ಯುವಜನತೆ ಸಾಮಾಜಿಕ ಮಾಧ್ಯಮದಲ್ಲಿ ಕಳೆದುಹೋಗಬೇಡಿ. ನಮ್ಮ ಬುದ್ಧಿಶಕ್ತಿಯ ಮುಂದೆ ಎಲ್ಲವೂ ಶೂನ್ಯ ವಿದ್ಯೆಯು ನಮ್ಮ ಭವಿಷ್ಯದ ಜೊತೆ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸುತ್ತದೆ. ಆದ್ದರಿಂದ ಭಾರತವನ್ನು ವಿಶ್ವ ಗುರು ಮಾಡುವ ಜವಾಬ್ದಾರಿ ಯುವ ಜನತೆಯ ಕೈಯಲ್ಲಿದೆ ಎಂದು ಮೈಸೂರು, ಕೊಡಗು

ಭಾರತವನ್ನು ವಿಶ್ವಗುರುವನ್ನಾಗಿಸುವ ಜವಾಬ್ದಾರಿ  ಯುವ ಜನತೆಯದ್ದು | ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾಜಿ ಸಂಸದ ಪ್ರತಾಪ ಸಿಂಹ Read More »

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂಘದಿಂದ ಇಂಗ್ಲಿಷ್ ಸಂವಹನ ಕಾರ್ಯಗಾರ

ಸವಣೂರು: ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂಘದ ವತಿಯಿಂದ ಇಂಗ್ಲಿಷ್ ಸಂವಹನ ಕಾರ್ಯಗಾರ ನಡೆಯಿತು. ಕಾರ್ಯಗಾರವು 3 ಅವಧಿಯನ್ನು ಒಳಗೊಂಡಿದ್ದು ಸಂಪನ್ಮೂಲ ವ್ಯಕ್ತಿಗಳಾಗಿ ವಿವೇಕಾನಂದ ಕಾಲೇಜು ನಿವೃತ್ತ ಪ್ರಾಂಶುಪಾಲ ಡಾ.ಮಾದವ ಭಟ್, ಅಕ್ಷಯ ಕಾಲೇಜು ಇಂಗ್ಲೀಷ್ ಉಪನ್ಯಾಸಕಿ ರಶ್ಮಿ ಕೆ., ಕಬಕ ಸರಕಾರಿ ಪದವಿಪೂರ್ವ ಕಾಲೇಜು ನಿವೃತ್ತ ಉಪನ್ಯಾಸಕ ಚಂದ್ರಹಾಸ ರೈ ಬಿ. ಪಾಲ್ಗೊಂಡು ಫಂಕ್ಷನಲ್ ಇಂಗ್ಲಿಷ್, ಎಪ್ಲಿಕೇಷನ್‌ಆಫ್ ಕಮ್ಯುನಿಕೇಷನ್ ಹಾಗೂ ಕ್ರಿಯೇಟಿವಿಟಿ ಇನ್ ಕಮ್ಯುನಿಕೇಷನ್ ಎಂಬ ವಿಷಯಗಳ ಬಗ್ಗೆ ಕಾರ್ಯಾಗಾರ ನಡೆಸಿಕೊಟ್ಟರು. ಕಾರ್ಯಗಾರವನ್ನು ಸಂಸ್ಥೆಯ ಪ್ರಾಂಶುಪಾಲ

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂಘದಿಂದ ಇಂಗ್ಲಿಷ್ ಸಂವಹನ ಕಾರ್ಯಗಾರ Read More »

ಖೋ ಖೋ ಪಂದ್ಯಾಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಪುತ್ತೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ತರುಣ್, ದೀಪಕ್, ಪ್ರಜ್ವಲ್, ಮೇಘರಾಜ್, ಭವಿತ್, ವಿನೀತ್, ಲಿಖಿತ್, ಕೀರ್ತನ್, ದೇಶ್ಚಿತ್, ಭಾಸ್ವತ್ ಪ್ರತಿನಿಧಿಸಿದ್ದರು. ತಂಡವನ್ನು ಆಡಳಿತ ಮಂಡಳಿ, ಶಾಲಾ ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಖೋ ಖೋ ಪಂದ್ಯಾಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ Read More »

ಜಿಲ್ಲಾಮಟ್ಟದ ಕಬಡ್ಡಿ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಪುತ್ತೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಛೇರಿ, ಸುಳ್ಯ, ಗುತ್ತಿಗಾರು ಪಿ.ಎಂ ಶ್ರೀ ಸ.ಮಾ.ಹಿ.ಪ್ರಾ ಶಾಲೆ, ಗುತ್ತಿಗಾರು ಸ.ಪ.ಪೂ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ಬಾಲಕರ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ಪುನೀತ್, ಧನ್ವಿತ್, ಜಿ. ಶೇಖರ, ನರಸಪ್ಪ ತಳವಾರ್, ಚೈತನ್ ನಲವಾಡೆ, ಪ್ರೀತಮ್ ಮಳಿ, ಅಬೀಬ್ ವುಲ್ಲಾ, ಪವನ್ ಕುಮಾರ್

ಜಿಲ್ಲಾಮಟ್ಟದ ಕಬಡ್ಡಿ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ ಜಾಗೃತಿ ಉಪನ್ಯಾಸ ಕಾರ್ಯಕ್ರಮ | ತಿರುಪತಿ ಪ್ರಸಾದ ಅಪವಿತ್ರ ಘೋರ ಅನ್ಯಾಯ : ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಹಿಂದಿನ ದಿನಗಳಲ್ಲಿ ಸಂಘಟನೆಗಳಿರಲಿಲ್ಲ. ಆದರೆ ಹಿಂದುತ್ವದ ಭಾವ ಪ್ರತಿಯೊಬ್ಬರಲ್ಲೂ ಇತ್ತು. ಆದರೆ ಇಂದು ಸಂಘಟನೆಗಳಿವೆ, ಆದರೆ ಹಿಂದುತ್ವದ ಭಾವವೇ ಮರೆಯಾಗಿದೆ. ಹಾಗಾಗಿಯೇ ತಿರುಪತಿಯಂತಹ ಮಹಾನ್ ಶ್ರದ್ಧಾ ಕೇಂದ್ರದ ಪವಿತ್ರ ಪ್ರಸಾದವನ್ನು ಅಪವಿತ್ರಗೊಳಿಸಿದ್ದರೂ ಯಾರಿಗೂ ಏನೂ ಅನಿಸುತ್ತಿಲ್ಲ. ಕನಿಷ್ಟ ಆಕ್ರೋಶವನ್ನೂ ಹೊರಹಾಕುತ್ತಿಲ್ಲದಿರುವುದು ದುರಂತ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ತಿರುಪತಿ ದೇವರ ಪ್ರಸಾದದ ಬಗೆಗಿನ

ಅಂಬಿಕಾ ಮಹಾವಿದ್ಯಾಲಯದಲ್ಲಿ ಜಾಗೃತಿ ಉಪನ್ಯಾಸ ಕಾರ್ಯಕ್ರಮ | ತಿರುಪತಿ ಪ್ರಸಾದ ಅಪವಿತ್ರ ಘೋರ ಅನ್ಯಾಯ : ಸುಬ್ರಹ್ಮಣ್ಯ ನಟ್ಟೋಜ Read More »

ಅಕ್ಷಯ ಕಾಲೇಜಿನಲ್ಲಿ ಸುಸ್ಥಿರತೆ – ಫ್ಯಾಷನ್ ಭವಿಷ್ಯ ಶೀರ್ಷಿಕೆಯಡಿ ಕಾರ್ಯಾಗಾರ

ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಫೆಸೇರ ಫ್ಯಾಷನ್ ಅಸೋಸಿಯೇಶನ್ ಆಂತರಿಕ ಗುಣಮಟ್ಟದ ಭರವಸೆ ಕೋಶದ ಸಹಭಾಗಿತ್ವದಲ್ಲಿ ಸುಸ್ಥಿರತೆ – ಫ್ಯಾಷನ್ ಭವಿಷ್ಯ ಎಂಬ ಶೀರ್ಷಿಕೆಯಡಿ ಫ್ಯಾಷನ್ ಡಿಸೈನ್ ವಿಭಾಗದಿಂದ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಪ್ರತಿಷ್ಠಿತ  ಲಿಲ್ ಒಹಾನ ಸಂಸ್ಥೆಯ ಸ್ಥಾಪಕಿ, ಪ್ರಾಧ್ಯಾಪಕಿ ಅಲ್ಕಾ ಮನೋಜ್ ತಮ್ಮದೇ ಬ್ರ್ಯಾಂಡ್  “ಓಹನಾ” ದ ಬಗ್ಗೆ ವಿಸೃತ ಮಾಹಿತಿನೀಡಿ, ಪರಿಸರ ಸ್ನೇಹಿ ಬಟ್ಟೆ ಬರೆಗಳ ಬಳಕೆ ಮತ್ತು ಉತ್ಪಾದನೆಯನ್ನು ಪರಿಸರ ಸಂರಕ್ಷಣೆಯ ಹಿತದೃಷ್ಟಿಯಿಂದ ನಾವು

ಅಕ್ಷಯ ಕಾಲೇಜಿನಲ್ಲಿ ಸುಸ್ಥಿರತೆ – ಫ್ಯಾಷನ್ ಭವಿಷ್ಯ ಶೀರ್ಷಿಕೆಯಡಿ ಕಾರ್ಯಾಗಾರ Read More »

43ನೇ ಮಾನ್ಸೂನ್ ಚೆಸ್ ಪಂದ್ಯಾಟ ಸಮಾರೋಪ

ಪುತ್ತೂರು: ಚೆಸ್ ಭಾರತದಅತ್ಯಂತ ಪ್ರಾಚೀನಕ್ರೀಡೆ. ಕ್ರಮೇಣ ವಿದೇಶಗಳಲ್ಲೂ ಕ್ರೀಡೆಯಕೀರ್ತಿ ಪಸರಿಸಿ, ವಿಶ್ವಕೀರ್ತಿಯನ್ನು ಹೊಂದಿದೆ. ಇಂತಹ ವಿಶ್ವವಿಖ್ಯಾತ ಕ್ರೀಡೆಯನ್ನು ಆಡುವ ಕೌಶಲ್ಯವನ್ನು ಅಳವಡಿಸಿಕೊಂಡವರಿಗೆ ಬಾಲ್ಯದಲ್ಲಿಯೇ ಪ್ರೋತ್ಸಾಹಿಸುವ ಕೆಲಸವನ್ನು ವಿವೇಕಾನಂದ ಮಾಡುತ್ತಿದೆ ಎಂದು ಪುತ್ತೂರು ಜಿ. ಎಲ್.ಆಚಾರ್ಯಜುವ್ಯೆಲ್ಸ್ ನ ಮಾಲಕ ಲಕ್ಷ್ಮೀಕಾಂತ ಬಿ. ಆಚಾರ್ಯ ಹೇಳಿದರು. ಅವರು ಪುತ್ತೂರಿನ  ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದ (ಸ್ವಾಯತ್ತ) ಸುವರ್ಣ ಮಹೋತ್ಸವ ವೇದಿಕೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ಮತ್ತುಕ್ರೀಡಾ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ನಡೆದ ಅಂತರ್‌ ಜಿಲ್ಲೆ, ಅಂತರ್‌ ಕಾಲೇಜು

43ನೇ ಮಾನ್ಸೂನ್ ಚೆಸ್ ಪಂದ್ಯಾಟ ಸಮಾರೋಪ Read More »

error: Content is protected !!
Scroll to Top