ಕಾಪು ವೃತ್ತದ ಪ್ರಾಥಮಿಕ ಶಾಲಾ ಕ್ರೀಡಾಕೂಟ
ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಮತ್ತು ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯಚೈತನ್ಯ ಹೈಸ್ಕೂಲ್ ಕುತ್ಯಾರು ಆಶ್ರಯದಲ್ಲಿ ಕಾಪು ವೃತ್ತದ ಕ್ರೀಡಾಕೂಟವು ಸಂಸ್ಥೆಯ ಕ್ರೀಡಾಂಗಣದಲ್ಲಿ ಜರಗಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಸೂರ್ಯ ಕುಮಾರ್ ಹಳೆಯಂಗಡಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಆನೆಗುಂದಿ ಸರಸ್ವತಿ ಪೀಠ ಅಸ್ಸೆಟ್ ಕಾರ್ಯದರ್ಶಿ ಗುರುರಾಜ ಕೆ.ಜೆ ಕ್ರೀಡಾಪಟುಗಳ ಪಥಸಂಚಲನ ಗೌರವ ವಂದನೆ ಸ್ವೀಕರಿಸಿದರು. ಪಡುಕುತ್ಯಾರು ಆನೆಗುಂದಿ ಮಠದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಕಂಬಾರು ಕ್ರೀಡಾ ಧ್ವಜಾವರೋಹಣಗೈದು ಶುಭ ಹಾರೈಸಿದರು. ಕಾಪು ವಲಯದ ಯುವಜನ […]
ಕಾಪು ವೃತ್ತದ ಪ್ರಾಥಮಿಕ ಶಾಲಾ ಕ್ರೀಡಾಕೂಟ Read More »










