ಕ್ಯಾಂಪಸ್‌

ಭಾರತವನ್ನು ವಿಶ್ವಗುರುವನ್ನಾಗಿಸುವ ಜವಾಬ್ದಾರಿ  ಯುವ ಜನತೆಯದ್ದು | ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾಜಿ ಸಂಸದ ಪ್ರತಾಪ ಸಿಂಹ

ಪುತ್ತೂರು: ಜೀವನದ ಶ್ರೇಯಸ್ಸು ಹಾಗೂ ಸಾರ್ಥಕತೆ ನಾವು ಎಷ್ಟು ವರ್ಷ ಬದುಕಿದ್ದೇವೆ ಎನ್ನುವುದರಲ್ಲಿಲ. ಬದಲಾಗಿ ನಾವು ಯಾವ ರೀತಿ ಬದುಕಿದ್ದೇವೆ ಎನ್ನುವುದರಲ್ಲಿದೆ. ವಿದ್ಯೆಗೆ ಯಾವುದೇ ತಾರತಮ್ಯವಿಲ್ಲ. ಅದನ್ನು ನಮ್ಮ ಬದುಕಿನಲ್ಲಿ ಎಷ್ಟರ ಮಟ್ಟಿಗೆ ಸಿದ್ಧಿಸಿಕೊಳ್ಳುತ್ತೇವೆ ಎನ್ನುವುದು ಮುಖ್ಯ..ಇಂದಿನ ಯುವಜನತೆ ಸಾಮಾಜಿಕ ಮಾಧ್ಯಮದಲ್ಲಿ ಕಳೆದುಹೋಗಬೇಡಿ. ನಮ್ಮ ಬುದ್ಧಿಶಕ್ತಿಯ ಮುಂದೆ ಎಲ್ಲವೂ ಶೂನ್ಯ ವಿದ್ಯೆಯು ನಮ್ಮ ಭವಿಷ್ಯದ ಜೊತೆ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸುತ್ತದೆ. ಆದ್ದರಿಂದ ಭಾರತವನ್ನು ವಿಶ್ವ ಗುರು ಮಾಡುವ ಜವಾಬ್ದಾರಿ ಯುವ ಜನತೆಯ ಕೈಯಲ್ಲಿದೆ ಎಂದು ಮೈಸೂರು, ಕೊಡಗು […]

ಭಾರತವನ್ನು ವಿಶ್ವಗುರುವನ್ನಾಗಿಸುವ ಜವಾಬ್ದಾರಿ  ಯುವ ಜನತೆಯದ್ದು | ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾಜಿ ಸಂಸದ ಪ್ರತಾಪ ಸಿಂಹ Read More »

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂಘದಿಂದ ಇಂಗ್ಲಿಷ್ ಸಂವಹನ ಕಾರ್ಯಗಾರ

ಸವಣೂರು: ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂಘದ ವತಿಯಿಂದ ಇಂಗ್ಲಿಷ್ ಸಂವಹನ ಕಾರ್ಯಗಾರ ನಡೆಯಿತು. ಕಾರ್ಯಗಾರವು 3 ಅವಧಿಯನ್ನು ಒಳಗೊಂಡಿದ್ದು ಸಂಪನ್ಮೂಲ ವ್ಯಕ್ತಿಗಳಾಗಿ ವಿವೇಕಾನಂದ ಕಾಲೇಜು ನಿವೃತ್ತ ಪ್ರಾಂಶುಪಾಲ ಡಾ.ಮಾದವ ಭಟ್, ಅಕ್ಷಯ ಕಾಲೇಜು ಇಂಗ್ಲೀಷ್ ಉಪನ್ಯಾಸಕಿ ರಶ್ಮಿ ಕೆ., ಕಬಕ ಸರಕಾರಿ ಪದವಿಪೂರ್ವ ಕಾಲೇಜು ನಿವೃತ್ತ ಉಪನ್ಯಾಸಕ ಚಂದ್ರಹಾಸ ರೈ ಬಿ. ಪಾಲ್ಗೊಂಡು ಫಂಕ್ಷನಲ್ ಇಂಗ್ಲಿಷ್, ಎಪ್ಲಿಕೇಷನ್‌ಆಫ್ ಕಮ್ಯುನಿಕೇಷನ್ ಹಾಗೂ ಕ್ರಿಯೇಟಿವಿಟಿ ಇನ್ ಕಮ್ಯುನಿಕೇಷನ್ ಎಂಬ ವಿಷಯಗಳ ಬಗ್ಗೆ ಕಾರ್ಯಾಗಾರ ನಡೆಸಿಕೊಟ್ಟರು. ಕಾರ್ಯಗಾರವನ್ನು ಸಂಸ್ಥೆಯ ಪ್ರಾಂಶುಪಾಲ

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂಘದಿಂದ ಇಂಗ್ಲಿಷ್ ಸಂವಹನ ಕಾರ್ಯಗಾರ Read More »

ಖೋ ಖೋ ಪಂದ್ಯಾಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಪುತ್ತೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ತರುಣ್, ದೀಪಕ್, ಪ್ರಜ್ವಲ್, ಮೇಘರಾಜ್, ಭವಿತ್, ವಿನೀತ್, ಲಿಖಿತ್, ಕೀರ್ತನ್, ದೇಶ್ಚಿತ್, ಭಾಸ್ವತ್ ಪ್ರತಿನಿಧಿಸಿದ್ದರು. ತಂಡವನ್ನು ಆಡಳಿತ ಮಂಡಳಿ, ಶಾಲಾ ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಖೋ ಖೋ ಪಂದ್ಯಾಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ Read More »

ಜಿಲ್ಲಾಮಟ್ಟದ ಕಬಡ್ಡಿ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಪುತ್ತೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಛೇರಿ, ಸುಳ್ಯ, ಗುತ್ತಿಗಾರು ಪಿ.ಎಂ ಶ್ರೀ ಸ.ಮಾ.ಹಿ.ಪ್ರಾ ಶಾಲೆ, ಗುತ್ತಿಗಾರು ಸ.ಪ.ಪೂ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ಬಾಲಕರ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ಪುನೀತ್, ಧನ್ವಿತ್, ಜಿ. ಶೇಖರ, ನರಸಪ್ಪ ತಳವಾರ್, ಚೈತನ್ ನಲವಾಡೆ, ಪ್ರೀತಮ್ ಮಳಿ, ಅಬೀಬ್ ವುಲ್ಲಾ, ಪವನ್ ಕುಮಾರ್

ಜಿಲ್ಲಾಮಟ್ಟದ ಕಬಡ್ಡಿ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ ಜಾಗೃತಿ ಉಪನ್ಯಾಸ ಕಾರ್ಯಕ್ರಮ | ತಿರುಪತಿ ಪ್ರಸಾದ ಅಪವಿತ್ರ ಘೋರ ಅನ್ಯಾಯ : ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಹಿಂದಿನ ದಿನಗಳಲ್ಲಿ ಸಂಘಟನೆಗಳಿರಲಿಲ್ಲ. ಆದರೆ ಹಿಂದುತ್ವದ ಭಾವ ಪ್ರತಿಯೊಬ್ಬರಲ್ಲೂ ಇತ್ತು. ಆದರೆ ಇಂದು ಸಂಘಟನೆಗಳಿವೆ, ಆದರೆ ಹಿಂದುತ್ವದ ಭಾವವೇ ಮರೆಯಾಗಿದೆ. ಹಾಗಾಗಿಯೇ ತಿರುಪತಿಯಂತಹ ಮಹಾನ್ ಶ್ರದ್ಧಾ ಕೇಂದ್ರದ ಪವಿತ್ರ ಪ್ರಸಾದವನ್ನು ಅಪವಿತ್ರಗೊಳಿಸಿದ್ದರೂ ಯಾರಿಗೂ ಏನೂ ಅನಿಸುತ್ತಿಲ್ಲ. ಕನಿಷ್ಟ ಆಕ್ರೋಶವನ್ನೂ ಹೊರಹಾಕುತ್ತಿಲ್ಲದಿರುವುದು ದುರಂತ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ತಿರುಪತಿ ದೇವರ ಪ್ರಸಾದದ ಬಗೆಗಿನ

ಅಂಬಿಕಾ ಮಹಾವಿದ್ಯಾಲಯದಲ್ಲಿ ಜಾಗೃತಿ ಉಪನ್ಯಾಸ ಕಾರ್ಯಕ್ರಮ | ತಿರುಪತಿ ಪ್ರಸಾದ ಅಪವಿತ್ರ ಘೋರ ಅನ್ಯಾಯ : ಸುಬ್ರಹ್ಮಣ್ಯ ನಟ್ಟೋಜ Read More »

ಅಕ್ಷಯ ಕಾಲೇಜಿನಲ್ಲಿ ಸುಸ್ಥಿರತೆ – ಫ್ಯಾಷನ್ ಭವಿಷ್ಯ ಶೀರ್ಷಿಕೆಯಡಿ ಕಾರ್ಯಾಗಾರ

ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಫೆಸೇರ ಫ್ಯಾಷನ್ ಅಸೋಸಿಯೇಶನ್ ಆಂತರಿಕ ಗುಣಮಟ್ಟದ ಭರವಸೆ ಕೋಶದ ಸಹಭಾಗಿತ್ವದಲ್ಲಿ ಸುಸ್ಥಿರತೆ – ಫ್ಯಾಷನ್ ಭವಿಷ್ಯ ಎಂಬ ಶೀರ್ಷಿಕೆಯಡಿ ಫ್ಯಾಷನ್ ಡಿಸೈನ್ ವಿಭಾಗದಿಂದ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಪ್ರತಿಷ್ಠಿತ  ಲಿಲ್ ಒಹಾನ ಸಂಸ್ಥೆಯ ಸ್ಥಾಪಕಿ, ಪ್ರಾಧ್ಯಾಪಕಿ ಅಲ್ಕಾ ಮನೋಜ್ ತಮ್ಮದೇ ಬ್ರ್ಯಾಂಡ್  “ಓಹನಾ” ದ ಬಗ್ಗೆ ವಿಸೃತ ಮಾಹಿತಿನೀಡಿ, ಪರಿಸರ ಸ್ನೇಹಿ ಬಟ್ಟೆ ಬರೆಗಳ ಬಳಕೆ ಮತ್ತು ಉತ್ಪಾದನೆಯನ್ನು ಪರಿಸರ ಸಂರಕ್ಷಣೆಯ ಹಿತದೃಷ್ಟಿಯಿಂದ ನಾವು

ಅಕ್ಷಯ ಕಾಲೇಜಿನಲ್ಲಿ ಸುಸ್ಥಿರತೆ – ಫ್ಯಾಷನ್ ಭವಿಷ್ಯ ಶೀರ್ಷಿಕೆಯಡಿ ಕಾರ್ಯಾಗಾರ Read More »

43ನೇ ಮಾನ್ಸೂನ್ ಚೆಸ್ ಪಂದ್ಯಾಟ ಸಮಾರೋಪ

ಪುತ್ತೂರು: ಚೆಸ್ ಭಾರತದಅತ್ಯಂತ ಪ್ರಾಚೀನಕ್ರೀಡೆ. ಕ್ರಮೇಣ ವಿದೇಶಗಳಲ್ಲೂ ಕ್ರೀಡೆಯಕೀರ್ತಿ ಪಸರಿಸಿ, ವಿಶ್ವಕೀರ್ತಿಯನ್ನು ಹೊಂದಿದೆ. ಇಂತಹ ವಿಶ್ವವಿಖ್ಯಾತ ಕ್ರೀಡೆಯನ್ನು ಆಡುವ ಕೌಶಲ್ಯವನ್ನು ಅಳವಡಿಸಿಕೊಂಡವರಿಗೆ ಬಾಲ್ಯದಲ್ಲಿಯೇ ಪ್ರೋತ್ಸಾಹಿಸುವ ಕೆಲಸವನ್ನು ವಿವೇಕಾನಂದ ಮಾಡುತ್ತಿದೆ ಎಂದು ಪುತ್ತೂರು ಜಿ. ಎಲ್.ಆಚಾರ್ಯಜುವ್ಯೆಲ್ಸ್ ನ ಮಾಲಕ ಲಕ್ಷ್ಮೀಕಾಂತ ಬಿ. ಆಚಾರ್ಯ ಹೇಳಿದರು. ಅವರು ಪುತ್ತೂರಿನ  ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದ (ಸ್ವಾಯತ್ತ) ಸುವರ್ಣ ಮಹೋತ್ಸವ ವೇದಿಕೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ಮತ್ತುಕ್ರೀಡಾ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ನಡೆದ ಅಂತರ್‌ ಜಿಲ್ಲೆ, ಅಂತರ್‌ ಕಾಲೇಜು

43ನೇ ಮಾನ್ಸೂನ್ ಚೆಸ್ ಪಂದ್ಯಾಟ ಸಮಾರೋಪ Read More »

ಪುತ್ತೂರಿನ ಎವಿಜಿ ಶಾಲೆಗೆ ಬೆಂಗಳೂರು ಡಿಡಿಪಿಐ ಲೋಕೇಶ್ .ಸಿ  ಭೇಟಿ

ಪುತ್ತೂರು: ಬನ್ನೂರು ಕೃಷ್ಣ ನಗರದಲ್ಲಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಗೆ ಈ ಹಿಂದೆ ಪುತ್ತೂರಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದು, ಇದೀಗ ಪದೋನ್ನತಿ ಹೊಂದಿ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಿದ್ಯಾಂಗ ಉಪನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲೋಕೇಶ್. ಸಿ ಅವರು ಭೇಟಿ ನೀಡಿದರು. ಶಾಲೆಯ ತರಗತಿ ಕೊಠಡಿ, ಕಂಪ್ಯೂಟರ್ ಕೊಠಡಿಯನ್ನು ಹಾಗೂ ಕಚೇರಿಯನ್ನು ವೀಕ್ಷಿಸಿದ ಅವರು ಶಾಲಾ ಪರಿಸರ ಹಾಗೂ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆಯ ವತಿಯಿಂದ ಅವರನ್ನು ಹಾಗೂ ಅವರೊಂದಿಗೆ ಬಂದಿದ್ದ

ಪುತ್ತೂರಿನ ಎವಿಜಿ ಶಾಲೆಗೆ ಬೆಂಗಳೂರು ಡಿಡಿಪಿಐ ಲೋಕೇಶ್ .ಸಿ  ಭೇಟಿ Read More »

ಸೆ.21-30 : ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ RDC-II ಮತ್ತು CATC ಶಿಬಿರ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಮಡಿಕೇರಿ ಆಶ್ರಯದಲ್ಲಿ RDC-II ಮತ್ತು CATC ಶಿಬಿರ ಸೆ.21 ರಿಂದ 30 ರ ವರೆಗೆ ನಡೆಯಲಿದೆ. ಮಂಗಳೂರು, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಯ 600 ಎನ್ ಸಿ ಸಿ ಕೆಡೆಟ್ ಗಳು  ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ದೆಹಲಿಯ ಗಣರಾಜ್ಯೋತ್ಸವ ಪೆರೇಡ್ ನಲ್ಲಿ  ಭಾಗವಹಿಸುವ ಕೆಡೆಟ್ ಗಳ ಎರಡನೇ ಹಂತದ ಆಯ್ಕೆ ಶಿಬಿರ ಮತ್ತು ಕಂಬೈನ್ಡ್ ಆನ್ವಲ್  ಟ್ರೈನಿಂಗ್ ಕ್ಯಾಂಪ್ ಎಂಬ ಎರಡು ಶಿಬಿರಗಳು ನಡೆಯಲಿವೆ.

ಸೆ.21-30 : ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ RDC-II ಮತ್ತು CATC ಶಿಬಿರ Read More »

ಕಬಡ್ಡಿ ಪಂದ್ಯಾಟ : ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಉಪನಿರ್ದೇಶಕರ ಕಛೇರಿ ಮಂಗಳೂರು, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಗುತ್ತಿಗಾರು ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪುತ್ತೂರು ಲಿಟ್ಲ್‍ ಫ್ಲವರ್ ಶಾಲೆ ಪ್ರಥಮ ಸ್ಥಾನ ಪಡೆದು, ಸತತ 2ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಮಾರ್ಗದರ್ಶನದಲ್ಲಿ ಸಹ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್

ಕಬಡ್ಡಿ ಪಂದ್ಯಾಟ : ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ Read More »

error: Content is protected !!
Scroll to Top