ಕ್ಯಾಂಪಸ್‌

ಪುತ್ತೂರಿನ ಎವಿಜಿ ಶಾಲೆಗೆ ಬೆಂಗಳೂರು ಡಿಡಿಪಿಐ ಲೋಕೇಶ್ .ಸಿ  ಭೇಟಿ

ಪುತ್ತೂರು: ಬನ್ನೂರು ಕೃಷ್ಣ ನಗರದಲ್ಲಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಗೆ ಈ ಹಿಂದೆ ಪುತ್ತೂರಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದು, ಇದೀಗ ಪದೋನ್ನತಿ ಹೊಂದಿ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಿದ್ಯಾಂಗ ಉಪನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲೋಕೇಶ್. ಸಿ ಅವರು ಭೇಟಿ ನೀಡಿದರು. ಶಾಲೆಯ ತರಗತಿ ಕೊಠಡಿ, ಕಂಪ್ಯೂಟರ್ ಕೊಠಡಿಯನ್ನು ಹಾಗೂ ಕಚೇರಿಯನ್ನು ವೀಕ್ಷಿಸಿದ ಅವರು ಶಾಲಾ ಪರಿಸರ ಹಾಗೂ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆಯ ವತಿಯಿಂದ ಅವರನ್ನು ಹಾಗೂ ಅವರೊಂದಿಗೆ ಬಂದಿದ್ದ […]

ಪುತ್ತೂರಿನ ಎವಿಜಿ ಶಾಲೆಗೆ ಬೆಂಗಳೂರು ಡಿಡಿಪಿಐ ಲೋಕೇಶ್ .ಸಿ  ಭೇಟಿ Read More »

ಸೆ.21-30 : ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ RDC-II ಮತ್ತು CATC ಶಿಬಿರ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಮಡಿಕೇರಿ ಆಶ್ರಯದಲ್ಲಿ RDC-II ಮತ್ತು CATC ಶಿಬಿರ ಸೆ.21 ರಿಂದ 30 ರ ವರೆಗೆ ನಡೆಯಲಿದೆ. ಮಂಗಳೂರು, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಯ 600 ಎನ್ ಸಿ ಸಿ ಕೆಡೆಟ್ ಗಳು  ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ದೆಹಲಿಯ ಗಣರಾಜ್ಯೋತ್ಸವ ಪೆರೇಡ್ ನಲ್ಲಿ  ಭಾಗವಹಿಸುವ ಕೆಡೆಟ್ ಗಳ ಎರಡನೇ ಹಂತದ ಆಯ್ಕೆ ಶಿಬಿರ ಮತ್ತು ಕಂಬೈನ್ಡ್ ಆನ್ವಲ್  ಟ್ರೈನಿಂಗ್ ಕ್ಯಾಂಪ್ ಎಂಬ ಎರಡು ಶಿಬಿರಗಳು ನಡೆಯಲಿವೆ.

ಸೆ.21-30 : ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ RDC-II ಮತ್ತು CATC ಶಿಬಿರ Read More »

ಕಬಡ್ಡಿ ಪಂದ್ಯಾಟ : ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಉಪನಿರ್ದೇಶಕರ ಕಛೇರಿ ಮಂಗಳೂರು, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಗುತ್ತಿಗಾರು ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪುತ್ತೂರು ಲಿಟ್ಲ್‍ ಫ್ಲವರ್ ಶಾಲೆ ಪ್ರಥಮ ಸ್ಥಾನ ಪಡೆದು, ಸತತ 2ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಮಾರ್ಗದರ್ಶನದಲ್ಲಿ ಸಹ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್

ಕಬಡ್ಡಿ ಪಂದ್ಯಾಟ : ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ Read More »

ಶಾಲೆಗಳಿಗೆ ದಸರಾ ರಜೆ ಘೋಷಣೆ | ಕರ್ನಾಟಕ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದ್ರೆ ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ. ಇಡೀ ಕರ್ನಾಟಕದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ. ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ.

ಶಾಲೆಗಳಿಗೆ ದಸರಾ ರಜೆ ಘೋಷಣೆ | ಕರ್ನಾಟಕ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ Read More »

ಅಂತರ್ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ : ಫಿಲೋಮಿನಾ ಕಾಲೇಜಿನ ವರ್ಷಾ, ಯಶ್ವಿನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಮೈಸೂರು ಜಿಲ್ಲಾ ಅಥ್ಲೆಟಿಕ್ ಸಂಸ್ಥೆ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಿದ ಕರ್ನಾಟಕ ರಾಜ್ಯಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಪ್ರಥಮ ಬಿಕಾಂನ ಯಶ್ವಿನ್ ಅಂಡರ್ 20 ವಯೋಮಿತಿಯ ಎತ್ತರ ಜಿಗಿತ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ದ್ವಿತೀಯ ಬಿಸಿಎ ವಿಭಾಗದ ವರ್ಷಾ ಹ್ಯಾಮರ್ ಎಸೆತದಲ್ಲಿ ಬೆಳ್ಳಿಪದಕಗಳನ್ನು ಪಡೆದು ರಾಂಚಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಥಮ

ಅಂತರ್ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ : ಫಿಲೋಮಿನಾ ಕಾಲೇಜಿನ ವರ್ಷಾ, ಯಶ್ವಿನ್ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ವಿವೇಕಾನಂದ ಕಾಲೇಜಿನಲ್ಲಿ 43ನೇ ವರ್ಷದ ಮಾನ್ಸೂನ್‌ ಚೆಸ್ ಪಂದ್ಯಾಟ | ಚದುರಂಗ ಆಟವಲ್ಲ, ಜೀವನ ಪಾಠ : ಗೋಪಾಲಕೃಷ್ಣ ಭಟ್

ಪುತ್ತೂರು: ಚದುರಂಗ ಎಂಬುದು ಕೇವಲ ಆಟ ಮಾತ್ರವಲ್ಲ, ಬದಲಾಗಿ  ಜೀವನದುದ್ದಕ್ಕೂ ಅರಿತುಕೊಳ್ಳುವ ಪಾಠ. ಇಲ್ಲಿ ಸ್ಪರ್ಧಾಳುಗಳಾಗಿ ಆಗಮಿಸಿರುವ ಎಲ್ಲಾಆಟಗಾರರು ಚದುರಂಗದ ಆಟದಲ್ಲಿ ಮಾತ್ರ ಚಾಂಪಿಯನ್ಸ್‌ ಆಗದೆ ಜೀವನ ಎಂಬ ಚದುರಂಗದಲ್ಲೂ ಚಾಂಪಿಯನ್ಸ್‌ ಗಳಾಗಬೇಕು. ಸಮಾಜದಲ್ಲಿಉತ್ತಮ ನಾಗರಿಕನಾಗಿ, ದೇಶಕ್ಕೆಉತ್ತಮ ಆಸ್ತಿಯಾಗಬೇಕು. ಸ್ವಾಸ್ಥ್ಯ ಮನಸ್ಸಿನೊಂದಿಗೆ, ಸ್ವಾಸ್ಥ್ಯ ಸಮಾಜಕ್ಕಾಗಿದುಡಿಯಬೇಕು” ಎಂದು ದ್ವಾರಕಾ ಕನ್‌ಸ್ಟ್ರಕ್ಷನ್ ಮಾಲಕ ಗೋಪಾಲಕೃ ಭಟ್ ಹೇಳಿದರು. ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ) ದೈಹಿಕ ಶಿಕ್ಷಣ ಮತ್ತುಕ್ರೀಡಾ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಕಾಲೇಜಿನ ಸುವರ್ಣ ಮಹೋತ್ಸವ

ವಿವೇಕಾನಂದ ಕಾಲೇಜಿನಲ್ಲಿ 43ನೇ ವರ್ಷದ ಮಾನ್ಸೂನ್‌ ಚೆಸ್ ಪಂದ್ಯಾಟ | ಚದುರಂಗ ಆಟವಲ್ಲ, ಜೀವನ ಪಾಠ : ಗೋಪಾಲಕೃಷ್ಣ ಭಟ್ Read More »

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ 2024ನೇ ಸಾಲಿನ ಪ್ರವೇಶಾತಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಪುತ್ತೂರು: ಕೇವಲ ಉದ್ಯೋಗ ಗಳಿಸುವುದಷ್ಟೇ ಕಲಿಕೆಯ ಗುರಿಯಾಗಿರಬಾರದು, ತಾನು ಗಳಿಸಿದುದರಲ್ಲಿ ಕೆಲವಂಶವನ್ನು ಸಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಾ ದೇಶದ ಉನ್ನತಿಗೂ ಕೊಡುಗೆಯನ್ನು ನೀಡಬೇಕು ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ 2024ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪುನಶ್ಚೇತನಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತಾಡಿದರು. ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆಯ ಪ್ರಜ್ಞೆಯನ್ನು ಉದ್ದೀಪನಗೊಳಿಸುವ ನಿಟ್ಟಿನಲ್ಲಿ ಕಾಲೇಜಿನಲ್ಲಿ

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ 2024ನೇ ಸಾಲಿನ ಪ್ರವೇಶಾತಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ Read More »

ಅಂಬಿಕಾ ವಿದ್ಯಾಲಯದಲ್ಲಿ ಹಿಂದಿ ದಿವಸ್ ಆಚರಣೆ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯಲ್ಲಿ ಹಿಂದಿ ದಿವಸ್ ಆಚರಣೆ ನಡೆಯಿತು. ಪ್ರಸಿದ್ಧ ಸಾಹಿತಿಗಳ ವೇಷ ಧರಿಸಿ ಬಂದು ಅವರನ್ನು ಎಲ್ಲರಿಗೂ ಪರಿಚಯಿಸುವ ಮೂಲಕ ವಿಶಿಷ್ಟವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಶಾಲಾ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಹಿಂದಿ ದಿವಸ್ ದಂದು ಕೊಡಮಾಡುವ ಪ್ರಶಸ್ತಿಗಳ ಬಗ್ಗೆ ಹೇಳುತ್ತಾ ಭಾಷಾ ವೈಶಿಷ್ಟ್ಯವನ್ನು ತಿಳಿಸಿದರು. ಹಿಂದಿ ಶಿಕ್ಷಕಿ ಕುಸುಮ, ಸಂತ ಕಬೀರರ ದೋಹೆಯ ಮೌಲ್ಯವನ್ನು ತಿಳಿಸಿಕೊಟ್ಟರು. ವಿದ್ಯಾರ್ಥಿಗಳಾದ ಸಾರಿಕಾ ಹಿಂದಿ ಭಾಷೆಯ ಮಹತ್ವದ ಬಗ್ಗೆ, ಶ್ರೀಹರಿ ಸ್ವತಃ ರಚಿಸಿದ ಶಾಯರಿಯನ್ನು

ಅಂಬಿಕಾ ವಿದ್ಯಾಲಯದಲ್ಲಿ ಹಿಂದಿ ದಿವಸ್ ಆಚರಣೆ Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರ್ಸ್‍ ಡೇ

ಪುತ್ತೂರು: ನಮ್ಮ ಕನ್ನಡದ ನೆ ವಿಜ್ಞಾನ ತಂತ್ರಜ್ಞಾನದ ತವರೂರಾಗಿದೆ. ಇದರ ಬುನಾದಿಯಲ್ಲಿ ಸರ್.ಎಂ.ವಿಶ್ವೇಶ್ವರಯ್ಯನವರ ಆಗಾಧ ಪರಿಶ್ರಮ, ದೂರದೃಷ್ಟಿ ಹಾಗೂ ಸಮಾಜಮುಖಿ ಯೋಜನೆಗಳಿವೆ. ಇವರ ಕಾರ್ಯತತ್ಪರತೆಯು ಇಂದಿನ ಯುವ ಜನತೆಗೆ ದಾರಿದೀಪವಾಗಿದೆ ಎಂದು ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಪುತ್ತೂರು: ಸಿವಿಲ್ ಇಂಜಿನಿಯರ್ಸ್(ಇಂಡಿಯಾ) ಇದರ ಬೆಳ್ತಂಗಡಿ ಘಟಕದ ಅಧ್ಯಕ್ಷ ಜಗದೀಶ್ ಪ್ರಸಾದ್ ಎನ್ ಹೇಳಿದರು ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್  ವಿಭಾಗದ ಆಶ್ರಯದಲ್ಲಿ ನಡೆದ ಇಂಜಿನಿಯರ್ಸ್ ಡೇ ಆಚರಣೆ ಸಮಾರಂಭದ ಮುಖ್ಯ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರ್ಸ್‍ ಡೇ Read More »

ಬಿ.ಸಿ.ರೋಡು ಐಡಿಯಲ್ ಐಟಿಐ ಕಾಲೇಜಿನಲ್ಲಿ ಕಂಪ್ಯೂಟರ್ ಸಹಿತ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭ

ಬಿ.ಸಿ.ರೋಡು: ಭಾರತ ಹಾಗೂ ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ‘ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ’ಯಡಿ ಬಿ.ಸಿ.ರೋಡಿನ ಐಡಿಯಲ್ ಐಟಿಐ ಕಾಲೇಜಿನಲ್ಲಿ ಕಂಪ್ಯೂಟರ್ ಸಹಿತ ವಿವಿಧ ಕೋರ್ಸ್ ಗಳಕಲಿಕೆಗೆ ಪ್ರವೇಶಾತಿ ಆರಂಭಗೊಂಡಿದೆ. ಬಿ.ಸಿ.ರೋಡಿನ ಭಾರತ್ ಕಮರ್ಷಿಯಲ್ ಸೆಂಟರ್‍ನಲ್ಲಿ ಕಾರ್ಯಾಚರಿಸುತ್ತಿರುವ ಸಂಸ್ಥೆ ಉಪ್ಪಿನಂಗಡಿ ಪಾರಿಜಾತ ಬಿಲ್ಡಿಂಗ್‍ನಲ್ಲೂ ಕಾರ್ಯಾಚರಿಸುತ್ತಿದೆ. ಸಂಸ್ಥೆಯಲ್ಲಿ ಡಿಐಟಿ, ಡಿಒಎ, ಡಿಸಿಎ, ಡಿಡಿಟಿಪಿ, ಪಿಜಿಡಿಐಟಿ ಮತ್ತು ಪಿಜಿಡಿಸಿಎ, ಡಿಪ್ಲೋಮಾ ಇನ್ ಕಂಪ್ಯೂಟರ್ ಟೀಚರ್ ಟ್ರೈನಿಂಗ್, ನರ್ಸರಿ ಟೀಚರ್ಸ್ ಟ್ರೈನಿಂಗ್, ಮೊಂಟೆಸ್ಸರಿ ಟೀಚರ್ಸ್ ಟ್ರೈನಿಂಗ್, ತಾಂತ್ರಿಕ ಕೋರ್ಸುಗಳು, ಎ.ಸಿ.ರೆಫ್ರಿಜರೇಶನ್

ಬಿ.ಸಿ.ರೋಡು ಐಡಿಯಲ್ ಐಟಿಐ ಕಾಲೇಜಿನಲ್ಲಿ ಕಂಪ್ಯೂಟರ್ ಸಹಿತ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭ Read More »

error: Content is protected !!
Scroll to Top