ಕ್ಯಾಂಪಸ್‌

ಶಿಕ್ಷಣದೊಂದಿಗೆ ಜೀವನ ರೂಪಿಸಿಕೊಳ್ಳುತ್ತಿರುವ ದೀಕ್ಷಿತ್

’ವಿದ್ಯೆ ನೀಡದ ತಂದೆ, ಬುದ್ಧಿ ಹೇಳದ ಗುರುವು, ಬಿದ್ದಿರಲು ಬಂದು ನೋಡದ ತಾಯಿಯು ಶುದ್ಧ ವೈರಿಗಳು ಸರ್ವಜ್ಞ’ ಎಂದು ಹೇಳಿ ವೈಯಕ್ತಿಕ ಜವಾಬ್ದಾರಿಗಳಿಗೆ ಮೇಲ್ಪಂಕ್ತಿ ಹಾಕಿ ಕೊಟ್ಟ ಸರ್ವಜ್ಞನ ವಚನಗಳನ್ನು ನಾವೆಲ್ಲರೂ ಕೇಳಿಯೇ ಇದ್ದೇವೆ. ವಚನದ ಈ ಸಾಲಿನ ಮೊದಲನೆ ವಿಂಗಡನೆಯು ತಂದೆಯ ಜವಾಬ್ದಾರಿಯನ್ನು ಹೇಳುತ್ತದೆ. ಆದರೆ ತಂದೆಯಿಂದ ವಿದ್ಯೆಗೆ ಸಹಾಯ, ಪ್ರೋತ್ಸಾಹ ಪಡೆಯುವ ಅವಕಾಶದಿಂದ ವಂಚಿತನಾದರೂ ಧೃತಿಗೆಡದೆ ಹೆತ್ತಮ್ಮನ ಆಶೀರ್ವಾದದ ಬಲದೊಂದಿಗೆ ತನ್ನ ವಿದ್ಯಾಭ್ಯಾಸಕ್ಕೆ ತಾನೇ ಹಾದಿ ಮಾಡಿಕೊಂಡು ಮಹತ್ತರವಾದುದನ್ನು ಸಾಧಿಸಬೇಕೆಂಬ ಛಲದಲ್ಲಿ ಪದವಿ ವ್ಯಾಸಂಗದೊಂದಿಗೆ […]

ಶಿಕ್ಷಣದೊಂದಿಗೆ ಜೀವನ ರೂಪಿಸಿಕೊಳ್ಳುತ್ತಿರುವ ದೀಕ್ಷಿತ್ Read More »

ರಾಷ್ಟ್ರೀಯ ಸೇವಾ ಯೋಜನೆ ಪಠ್ಯ ವಿಷಯವಾಗಬೇಕು : ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾ ಪದವಿ ಕಾಲೇಜಿನಲ್ಲಿ ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆ ಇಂದು ಶೈಕ್ಷಣಿಕ ವ್ಯವಸ್ಥೆಯಲ್ಲಿ ಪಠ್ಯೇತರ ಚಟುವಟಿಕೆಯಾಗಿ ವಿದ್ಯಾರ್ಥಿಗಳಿಗೆ ದೊರೆಯುತ್ತಿದೆ. ಆದರೆ ಅದು ಪಠ್ಯವಿಷಯವಾಗಿಯೇ ಎಲ್ಲ ವಿದ್ಯಾರ್ಥಿಗಳಿಗೆ ದೊರೆಯಬೇಕಾದ ಅವಶ್ಯಕತೆ ಇದೆ. ವ್ಯಕ್ತಿತ್ವವನ್ನು ರೂಪುಗೊಳಿಸುವ ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಮುಖ ಅಧ್ಯಯನ ವಿಷಯವನ್ನಾಗಿಸಿದಾಗ ಸೇವಾ ಮನೋಭಾವನೆಯ ಸಮಾಜ ನಿರ್ಮಾಣವಾಗುವುದಕ್ಕೆ ಹೆಚ್ಚಿನ ಅನುವು ದೊರಕುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆ ಪಠ್ಯ ವಿಷಯವಾಗಬೇಕು : ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾ ಪದವಿ ಕಾಲೇಜಿನಲ್ಲಿ ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ Read More »

ತ್ರೋಬಾಲ್ ಪಂದ್ಯಾಟ : ನರಿಮೊಗರು ಸರಸ್ವತಿ ಶಾಲಾ ಬಾಲಕರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಪುತ್ತೂರು : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. 10ನೇ ತರಗತಿಯ ವಿಹಾನ್ ಉತ್ತಮ ಆಟಗಾರ ಪ್ರಶಸ್ತಿ ಪಡೆದುಕೊಂಡರು. ತಂಡವನ್ನು 10ನೇ ತರಗತಿಯ ವಿಹಾನ್, ಶ್ರೇಯಸ್, ಯಶ್ವಿನ್, ವಿವೇಕ್, 9ನೇ ತರಗತಿಯ ಮೋಕ್ಷಿತ್, ಧನ್ವಿತ್, ಭನ್ನಿತ್, ಜೀವಿತ್, ಸುದೃಶ್, ಜೋಹನ್ ಮತ್ತು

ತ್ರೋಬಾಲ್ ಪಂದ್ಯಾಟ : ನರಿಮೊಗರು ಸರಸ್ವತಿ ಶಾಲಾ ಬಾಲಕರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ Read More »

ಪ್ರಗತಿ ಗ್ರೂಪ್ ಆಫ್‍ ಇನ್ಟ್ಸಿ ಟ್ಯೂಷನ್‍ ನಲ್ಲಿ ಕಲ್ಚರಲ್ ಹಾಗೂ ಸ್ಪೋರ್ಟ್ಸ್ ಫೆಸ್ಟ್ -2024 ‘ಇನ್‍ ವಿಕ್ಟ’ ಉದ್ಘಾಟನೆ

ಪುತ್ತೂರು: ಪ್ರಗತಿ ಗ್ರೂಪ್ ಆಫ್‍ ಇನ್ಟ್ಸಿ ಟ್ಯೂಷನ್‍ ನ ಕಲ್ಚರಲ್ ಹಾಗೂ ಸ್ಪೋರ್ಟ್ಸ್ ಫೆಸ್ಟ್ -2024 ‘ಇನ್‍ ವಿಕ್ಟ’ ಪುತ್ತೂರು ಪುರಭವನದಲ್ಲಿ ಸೋಮವಾರ ನಡೆಯಿತು. ಬೆಂಗಳೂರಿನ ಆರ್‍.ಜಿ.ಯು.ಎಚ್‍.ಎಸ್‍. ನ ಸೆನೆಟ್ ಸದಸ್ಯ ಡಾ. ಶರಣ್‍ ಜೆ. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ರೋಟರಿ ಜಿಲ್ಲಾ 3181 ಜಿಲ್ಲಾ ಗವರ್ನರ್ ವಿಕ್ರಮ್ ದತ್ತ ಪಾಲ್ಗೊಂಡು ಶುಭ ಹಾರೈಸಿದರು. ವೇದಿಕೆಯಲ್ಲಿ ಪ್ರಗತಿ ಹಾಸ್ಪಿಟಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ.ಯು.ಶ್ರೀಪತಿ ರಾವ್‍, ಆರ್ಯುವೇದ ತಜ್ಞ ಡಾ.ಸುಧ

ಪ್ರಗತಿ ಗ್ರೂಪ್ ಆಫ್‍ ಇನ್ಟ್ಸಿ ಟ್ಯೂಷನ್‍ ನಲ್ಲಿ ಕಲ್ಚರಲ್ ಹಾಗೂ ಸ್ಪೋರ್ಟ್ಸ್ ಫೆಸ್ಟ್ -2024 ‘ಇನ್‍ ವಿಕ್ಟ’ ಉದ್ಘಾಟನೆ Read More »

ವಿಜ್ಞಾನ ನಾಟಕ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ  ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ ಮಂಗಳೂರು, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಸಹಯೋಗದಲ್ಲಿ ನಡೆದ  ತಾಲೂಕು ಮಟ್ಟದ  ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ಪ್ರಜ್ಞಾ ನಿಡ್ವಣ್ಣಾಯ, ಚಾರಿತ್ರ್ಯ, ಗಗನ, ದರ್ಶಿನಿ, ಗ್ರೀಷ್ಮಾ, ವಚನ್, ಶಿವಪ್ರಕಾಶ್ ಮತ್ತು ಹರ್ಷವರ್ಧನ್ ಪ್ರತಿನಿಧಿಸಿದ್ದರು. ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕರು,

ವಿಜ್ಞಾನ ನಾಟಕ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ Read More »

ವಿವೇಕಾನಂದ ಕಾಲೇಜಿನಲ್ಲಿ ಉದ್ಯೋಗ ಸೇತು ನೋಂದಣಿ ಕಾರ್ಯಾಗಾರ

ಪುತ್ತೂರು: ವಿದ್ಯಾರ್ಥಿಗಳು ವಿಷಯ ಜ್ಞಾನದ ಜೊತೆಗೆ ಔದ್ಯೋಗಿಕ ರಂಗಕ್ಕೆ ಬೇಕಾದ ಕೌಶಲಗಳನ್ನು ಮೈಗೂಡಿಸಿಕೊಳ್ಳಬೇಕು. ಉದ್ಯೋಗಾಕಾಂಕ್ಷಿ ವಿದ್ಯಾರ್ಥಿ ಸಮೂಹವನ್ನು ಉದ್ಯಮರಂಗಕ್ಕೆ ಜೋಡಿಸುವ ಕೆಲಸವನ್ನು ಉದ್ಯೋಗ ಸೇತು ಆಪ್ ಮಾಡುತ್ತದೆ ಎಂದು ಬೆಂಗಳೂರಿನ ಕೋ-ವರ್ಕ್ಸ ಸೊಲ್ಯುಷನ್ ಪ್ರೈ.ಲಿಮಿಟೆಡ್ ನ ರಾಹುಲ್ ಜಾದವ್ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ(ಸ್ವಾಯತ್ತ) ಕಾಲೇಜಿನ ಗಣಕ ಶಾಸ್ತ್ರ ವಿಭಾಗ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಅಧ್ಯಕ್ಷತೆ ವಹಿಸಿ ಮಾತಾನಾಡಿದ ಕಾಲೇಜು ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್,

ವಿವೇಕಾನಂದ ಕಾಲೇಜಿನಲ್ಲಿ ಉದ್ಯೋಗ ಸೇತು ನೋಂದಣಿ ಕಾರ್ಯಾಗಾರ Read More »

ವಿದ್ಯಾಭಾರತಿ ಖೋ – ಖೋ ಪಂದ್ಯಾಟ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಖೋ-ಖೋ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿಶೋರ ವರ್ಗದ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ. ಬಾಲಕರ ತಂಡವನ್ನು ತರುಣ್, ದೇಶ್ಚಿತ್, ಲತೇಶ್, ಭಾಸ್ವತ್, ಲಿಖಿತ್, ಕೀರ್ತನ್, ವಿನೀತ್, ಭವಿತ್, ಮೇಘರಾಜ್, ಶ್ರವಣ್, ಚಂದನ್ ಮತ್ತು ದೀಪಕ್ ತಂಡವನ್ನು ಪ್ರತಿನಿಧಿಸಿದ್ದರು. ಬಾಲಕಿಯರ ತಂಡವನ್ನು ಧನ್ಯಶ್ರೀ, ರಕ್ಷಾ, ನಳಿನಿ, ಪೃಥ್ವಿ, ವರ್ಷಾ, ದೃಷಾ, ಯೋಗ್ಯ,

ವಿದ್ಯಾಭಾರತಿ ಖೋ – ಖೋ ಪಂದ್ಯಾಟ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ವಿವೇಕಾನಂದ ಕಾಲೇಜಿನಲ್ಲಿ ಯುವ ಉದ್ಯಮಿಗಳೊಂದಿಗೆ ಸಂವಹನ ಕಾರ್ಯಕ್ರಮ

ಪುತ್ತೂರು; ಇಲ್ಲಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ವ್ಯವಹಾರ ನಿರ್ವಹಣಾ ವಿಭಾಗ, ಐಕ್ಯೂಎಸಿ ಘಟಕ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಸಹಯೋಗದಲ್ಲಿ  ಮ್ಯಾನೇಜ್ಮೆಂಟ್ ಅಸೋಸಿಯೇಷನ್ ನ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಯುವ ಉದ್ಯಮಿಗಳೊಂದಿಗೆ ಸಂವಹನ ಕಾರ್ಯಕ್ರಮ ನಡೆಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿ, ಉದ್ಯಮಿ ಅನಂತ ಕೃಷ್ಣ ಮುಳಿಯ ಉದ್ಯಮ, ವ್ಯಾಪಾರ ಮತ್ತು ಮಾರುಕಟ್ಟೆಯ ಅಧ್ಯಯನದ ಕುರಿತು ತಿಳಿಸಿದರು. ತಮ್ಮ ಕುಟುಂಬದ ಉದ್ಯಮ ವ್ಯವಹಾರ, ಅದು ಅವರಿಗೆ ನೀಡಿದ ಅನುಭವ ಮತ್ತು ತಮ್ಮ

ವಿವೇಕಾನಂದ ಕಾಲೇಜಿನಲ್ಲಿ ಯುವ ಉದ್ಯಮಿಗಳೊಂದಿಗೆ ಸಂವಹನ ಕಾರ್ಯಕ್ರಮ Read More »

ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆ | ಅಧ್ಯಕ್ಷರಾಗಿ ಗುರುಪ್ರಸಾದ್, ಕಾರ್ಯದರ್ಶಿಯಾಗಿ ಅಶ್ವಿತ್ ರೈ ಆಯ್ಕೆ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಅಂತಿಮ ಬಿ.ಎ. ವಿದ್ಯಾರ್ಥಿ ಗುರುಪ್ರಸಾದ್, ಕಾರ್ಯದರ್ಶಿಯಾಗಿ ದ್ವಿತೀಯ ಬಿ.ಎ. ವಿದ್ಯಾರ್ಥಿ ಅಶ್ವಿತ್ ರೈ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿ ಪ್ರತಿನಿಧಿಗಳಾಗಿ ದ್ವಿತೀಯ ಬಿ.ಎ. ವಿದ್ಯಾರ್ಥಿನಿ ಅಕ್ಷಿತಾ, ತೃತೀಯ ಬಿ.ಎ. ಪ್ರತಿನಿಧಿಯಾಗಿ ತೃಪ್ತಿ ಎಂ., ದ್ವಿತೀಯ ಬಿ.ಕಾಂ ಪ್ರತಿನಿಧಿಯಾಗಿ ಸಾಕೇತ್, ತೃತೀಯ ಬಿ.ಕಾಂ ಪ್ರತಿನಿಧಿಯಾಗಿ ದೀಪಾ ಆಯ್ಕೆಯಾದರು. ಆಯ್ಕೆಯಾದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಪ್ರಾಧ್ಯಾಪಕರು, ಸಿಬ್ಬಂದಿ ವರ್ಗದವರು ಅಭಿನಂದಿಸಿದರು.

ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆ | ಅಧ್ಯಕ್ಷರಾಗಿ ಗುರುಪ್ರಸಾದ್, ಕಾರ್ಯದರ್ಶಿಯಾಗಿ ಅಶ್ವಿತ್ ರೈ ಆಯ್ಕೆ Read More »

ವಿದ್ಯಾರಶ್ಮಿಯಲ್ಲಿ ಪ್ರಥಮ ಚಿಕಿತ್ಸೆ ಮತ್ತು ಸಿ. ಆರ್. ಪಿ. ತರಬೇತಿ

ಸವಣೂರು: ಮಾನವ ಜೀವವನ್ನು ಉಳಿಸುವ ಅತಿ ಅವಶ್ಯವಾದ ಸಾಮಾನ್ಯ ಪ್ರಥಮ ಚಿಕಿತ್ಸೆ ಮತ್ತು ಹೃದಯ ಸ್ತಂಭನದ ಸಮಸ್ಯೆಯಾದಾಗ ವಿಶೇಷ  ಪ್ರಥಮ ಚಿಕಿತ್ಸೆಗಳ ಬಗ್ಗೆ ಪ್ರಾತ್ಯಕ್ಷಿಕೆ ಸಹಿತವಾದ ತರಬೇತಿಯನ್ನು ನೀಡಲಾಯಿತು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಹಿರಿಯ ವೈದ್ಯಾಧಿಕಾರಿ ಡಾ. ರಾಮಚಂದ್ರ ಭಟ್ ಅವರು ತರಬೇತಿಯನ್ನು ನಡೆಸಿಕೊಟ್ಟರು. 82 ವರ್ಷದ ಯುವಕ! ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ರಾಮಚಂದ್ರ ಭಟ್ ಅವರು ಈಗ 82 ರ ಉತ್ಸಾಹಿ. ಈ ತನಕ ಭಾರತದಾದ್ಯಂತ ಸಾವಿರಾರು ಶಾಲೆಗಳಿಗೆ ಭೇಟಿ ನೀಡಿ 50,000ಕ್ಕೂ ಮಿಕ್ಕಿದ

ವಿದ್ಯಾರಶ್ಮಿಯಲ್ಲಿ ಪ್ರಥಮ ಚಿಕಿತ್ಸೆ ಮತ್ತು ಸಿ. ಆರ್. ಪಿ. ತರಬೇತಿ Read More »

error: Content is protected !!
Scroll to Top