ಕ್ಯಾಂಪಸ್‌

ಜಗತ್ತು ಕಂಡ ಶ್ರೇಷ್ಟ ತತ್ವಶಾಸ್ತ್ರಜ್ಞ ಡಾ.ರಾಧಾಕೃಷ್ಣನ್‌ ರವರು-ಡಾ.ತುಕಾರಾಂ ಪೂಜಾರಿ | ಅಕ್ಷಯ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ | ಸಾಧಕ ಶಿಕ್ಷಕರಿಗೆ ಗುರು ಪುರಸ್ಕಾರ, ಗೌರವ ಸಮ್ಮಾನ

ಪುತ್ತೂರು: ಓರ್ವ ರಾಯಭಾರಿಯಾಗಿ, ಅಧ್ಯಾಪಕನಾಗಿ, ರಾಜನೀತಿ ನಿಪುಣನಾಗಿ, ಎಲ್ಲರಿಗೂ ಅಚ್ಚುಮೆಚ್ಚಿನವರಾಗಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ರವರು ಗುರುತಿಸಿಕೊಂಡಿದ್ದರು. ವಿದ್ಯಾರ್ಥಿಗಳ ಹೃದಯವನ್ನು ತಟ್ಟುವಲ್ಲಿ ಅವರು ನಿಸ್ಸೀಮರಾಗಿದ್ದರು ಮಾತ್ರವಲ್ಲ ಜಗತ್ತು ಕಂಡ ಅತೀ ಶ್ರೇಷ್ಟ ತತ್ವಶಾಸ್ತ್ರಜ್ಞರವರಲ್ಲಿ ಡಾ.ರಾಧಾಕೃಷ್ಣನ್‌ರವರೂ ಕೂಡ ಓರ್ವರಾಗಿದ್ದರು ಎಂದು ಬಂಟ್ವಾಳ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕಾರಾಂ ಪೂಜಾರಿರವರು ಹೇಳಿದರು. ಸಂಪ್ಯದ ಅಕ್ಷಯ ಎಜ್ಯಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್‌ ನಡಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಸಾಧಕ ಶಿಕ್ಷಕರಿಗೆ ಗುರು ಪುರಸ್ಕಾರ […]

ಜಗತ್ತು ಕಂಡ ಶ್ರೇಷ್ಟ ತತ್ವಶಾಸ್ತ್ರಜ್ಞ ಡಾ.ರಾಧಾಕೃಷ್ಣನ್‌ ರವರು-ಡಾ.ತುಕಾರಾಂ ಪೂಜಾರಿ | ಅಕ್ಷಯ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ | ಸಾಧಕ ಶಿಕ್ಷಕರಿಗೆ ಗುರು ಪುರಸ್ಕಾರ, ಗೌರವ ಸಮ್ಮಾನ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಕಲಾಂತರಂಗ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾಕೇಂದ್ರ ಮತ್ತು ಲಲಿತ ಕಲಾ ಸಂಘಗಳ ಜಂಟಿ ಆಶ್ರಯದಲ್ಲಿ ಭಾರತೀಯ ಶಾಸ್ತ್ರೀಯ ಕಲೆಗಳ ಅಂತರ್ಯಯವನ್ನು ಅರಿಯುವ ವಿನೂತನ ಕಾರ್ಯಕ್ರಮ ‘ಕಲಾಂತರಂಗ’ ಕಾಲೇಜಿನ ಪಿ.ಜಿ. ಸೆಮಿನಾರ್‌ ಹಾಲ್‌ನಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಕಲಾವಿದರಿಗೆ ಸಂಸ್ಕೃತಿ , ಸಾಹಿತ್ಯದ ವಿಸ್ತಾರಗಳು, ಪ್ರದರ್ಶನ ಕಲೆಗಳ ಮಹತ್ವದ ಕುರಿತು ಮಾರ್ಗದರ್ಶನ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕಲಾವಿದ ಮುಂಡಾಲಗುತ್ತು ಪ್ರಶಾಂತ್ ರೈ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನದ ಮಹತ್ವವನ್ನು ಪ್ರಾತ್ಯಕ್ಷಿಕೆ ಮೂಲಕ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಕಲಾಂತರಂಗ Read More »

ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಪುತ್ತೂರು: ಪ್ರತೀ ವ್ಯಕ್ತಿಯು ತಮ್ಮ ಜೀವನದಲ್ಲಿ ತಂದೆ ತಾಯಿಯ ನಂತರದ ಸ್ಥಾನವನ್ನು ಗುರವಿಗೆ ನೀಡುತ್ತಾರೆ. ಶಿಕ್ಷಣದ ಮೂಲ ಅರ್ಥವನ್ನು ತಿಳಿಸಿ ವ್ಯಕ್ತಿಯ ಬದುಕನ್ನು ಬೆಳಗುವವರು ಶಿಕ್ಷಕರಾಗಿರುವುದರಿಂದ ಇಡೀ ಪ್ರಪಂಚವೇ ಅವರನ್ನು ಅಗ್ರಸ್ಥಾನದಲ್ಲಿಟ್ಟು ಪೂಜಿಸುತ್ತದೆ ಎಂದು ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಅವರು ಮಾತನಾಡಿದರು. ಮನೋಧರ್ಮದಿಂದ ತತ್ವಜ್ಞಾನಿ, ವೃತ್ತಿಯಿಂದ ಶಿಕ್ಷಕ, ಆಯ್ಕೆಯಿಂದ ರಾಜನೀತಿಜ್ಞ, ಶಿಸ್ತಿನಿಂದ ಆಡಳಿತಗಾರರಾಗಿದ್ದ ಭಾರತದ ಮೊದಲ ಉಪರಾಷ್ಟ್ರಪತಿ ಮತ್ತು ಎರಡನೇ

ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ Read More »

ಶಿಕ್ಷಣದೊಂದಿಗೆ ಜೀವನ ರೂಪಿಸಿಕೊಳ್ಳುತ್ತಿರುವ ದೀಕ್ಷಿತ್

’ವಿದ್ಯೆ ನೀಡದ ತಂದೆ, ಬುದ್ಧಿ ಹೇಳದ ಗುರುವು, ಬಿದ್ದಿರಲು ಬಂದು ನೋಡದ ತಾಯಿಯು ಶುದ್ಧ ವೈರಿಗಳು ಸರ್ವಜ್ಞ’ ಎಂದು ಹೇಳಿ ವೈಯಕ್ತಿಕ ಜವಾಬ್ದಾರಿಗಳಿಗೆ ಮೇಲ್ಪಂಕ್ತಿ ಹಾಕಿ ಕೊಟ್ಟ ಸರ್ವಜ್ಞನ ವಚನಗಳನ್ನು ನಾವೆಲ್ಲರೂ ಕೇಳಿಯೇ ಇದ್ದೇವೆ. ವಚನದ ಈ ಸಾಲಿನ ಮೊದಲನೆ ವಿಂಗಡನೆಯು ತಂದೆಯ ಜವಾಬ್ದಾರಿಯನ್ನು ಹೇಳುತ್ತದೆ. ಆದರೆ ತಂದೆಯಿಂದ ವಿದ್ಯೆಗೆ ಸಹಾಯ, ಪ್ರೋತ್ಸಾಹ ಪಡೆಯುವ ಅವಕಾಶದಿಂದ ವಂಚಿತನಾದರೂ ಧೃತಿಗೆಡದೆ ಹೆತ್ತಮ್ಮನ ಆಶೀರ್ವಾದದ ಬಲದೊಂದಿಗೆ ತನ್ನ ವಿದ್ಯಾಭ್ಯಾಸಕ್ಕೆ ತಾನೇ ಹಾದಿ ಮಾಡಿಕೊಂಡು ಮಹತ್ತರವಾದುದನ್ನು ಸಾಧಿಸಬೇಕೆಂಬ ಛಲದಲ್ಲಿ ಪದವಿ ವ್ಯಾಸಂಗದೊಂದಿಗೆ

ಶಿಕ್ಷಣದೊಂದಿಗೆ ಜೀವನ ರೂಪಿಸಿಕೊಳ್ಳುತ್ತಿರುವ ದೀಕ್ಷಿತ್ Read More »

ರಾಷ್ಟ್ರೀಯ ಸೇವಾ ಯೋಜನೆ ಪಠ್ಯ ವಿಷಯವಾಗಬೇಕು : ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾ ಪದವಿ ಕಾಲೇಜಿನಲ್ಲಿ ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆ ಇಂದು ಶೈಕ್ಷಣಿಕ ವ್ಯವಸ್ಥೆಯಲ್ಲಿ ಪಠ್ಯೇತರ ಚಟುವಟಿಕೆಯಾಗಿ ವಿದ್ಯಾರ್ಥಿಗಳಿಗೆ ದೊರೆಯುತ್ತಿದೆ. ಆದರೆ ಅದು ಪಠ್ಯವಿಷಯವಾಗಿಯೇ ಎಲ್ಲ ವಿದ್ಯಾರ್ಥಿಗಳಿಗೆ ದೊರೆಯಬೇಕಾದ ಅವಶ್ಯಕತೆ ಇದೆ. ವ್ಯಕ್ತಿತ್ವವನ್ನು ರೂಪುಗೊಳಿಸುವ ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಮುಖ ಅಧ್ಯಯನ ವಿಷಯವನ್ನಾಗಿಸಿದಾಗ ಸೇವಾ ಮನೋಭಾವನೆಯ ಸಮಾಜ ನಿರ್ಮಾಣವಾಗುವುದಕ್ಕೆ ಹೆಚ್ಚಿನ ಅನುವು ದೊರಕುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆ ಪಠ್ಯ ವಿಷಯವಾಗಬೇಕು : ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾ ಪದವಿ ಕಾಲೇಜಿನಲ್ಲಿ ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ Read More »

ತ್ರೋಬಾಲ್ ಪಂದ್ಯಾಟ : ನರಿಮೊಗರು ಸರಸ್ವತಿ ಶಾಲಾ ಬಾಲಕರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಪುತ್ತೂರು : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. 10ನೇ ತರಗತಿಯ ವಿಹಾನ್ ಉತ್ತಮ ಆಟಗಾರ ಪ್ರಶಸ್ತಿ ಪಡೆದುಕೊಂಡರು. ತಂಡವನ್ನು 10ನೇ ತರಗತಿಯ ವಿಹಾನ್, ಶ್ರೇಯಸ್, ಯಶ್ವಿನ್, ವಿವೇಕ್, 9ನೇ ತರಗತಿಯ ಮೋಕ್ಷಿತ್, ಧನ್ವಿತ್, ಭನ್ನಿತ್, ಜೀವಿತ್, ಸುದೃಶ್, ಜೋಹನ್ ಮತ್ತು

ತ್ರೋಬಾಲ್ ಪಂದ್ಯಾಟ : ನರಿಮೊಗರು ಸರಸ್ವತಿ ಶಾಲಾ ಬಾಲಕರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ Read More »

ಪ್ರಗತಿ ಗ್ರೂಪ್ ಆಫ್‍ ಇನ್ಟ್ಸಿ ಟ್ಯೂಷನ್‍ ನಲ್ಲಿ ಕಲ್ಚರಲ್ ಹಾಗೂ ಸ್ಪೋರ್ಟ್ಸ್ ಫೆಸ್ಟ್ -2024 ‘ಇನ್‍ ವಿಕ್ಟ’ ಉದ್ಘಾಟನೆ

ಪುತ್ತೂರು: ಪ್ರಗತಿ ಗ್ರೂಪ್ ಆಫ್‍ ಇನ್ಟ್ಸಿ ಟ್ಯೂಷನ್‍ ನ ಕಲ್ಚರಲ್ ಹಾಗೂ ಸ್ಪೋರ್ಟ್ಸ್ ಫೆಸ್ಟ್ -2024 ‘ಇನ್‍ ವಿಕ್ಟ’ ಪುತ್ತೂರು ಪುರಭವನದಲ್ಲಿ ಸೋಮವಾರ ನಡೆಯಿತು. ಬೆಂಗಳೂರಿನ ಆರ್‍.ಜಿ.ಯು.ಎಚ್‍.ಎಸ್‍. ನ ಸೆನೆಟ್ ಸದಸ್ಯ ಡಾ. ಶರಣ್‍ ಜೆ. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ರೋಟರಿ ಜಿಲ್ಲಾ 3181 ಜಿಲ್ಲಾ ಗವರ್ನರ್ ವಿಕ್ರಮ್ ದತ್ತ ಪಾಲ್ಗೊಂಡು ಶುಭ ಹಾರೈಸಿದರು. ವೇದಿಕೆಯಲ್ಲಿ ಪ್ರಗತಿ ಹಾಸ್ಪಿಟಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ.ಯು.ಶ್ರೀಪತಿ ರಾವ್‍, ಆರ್ಯುವೇದ ತಜ್ಞ ಡಾ.ಸುಧ

ಪ್ರಗತಿ ಗ್ರೂಪ್ ಆಫ್‍ ಇನ್ಟ್ಸಿ ಟ್ಯೂಷನ್‍ ನಲ್ಲಿ ಕಲ್ಚರಲ್ ಹಾಗೂ ಸ್ಪೋರ್ಟ್ಸ್ ಫೆಸ್ಟ್ -2024 ‘ಇನ್‍ ವಿಕ್ಟ’ ಉದ್ಘಾಟನೆ Read More »

ವಿಜ್ಞಾನ ನಾಟಕ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ  ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ ಮಂಗಳೂರು, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಸಹಯೋಗದಲ್ಲಿ ನಡೆದ  ತಾಲೂಕು ಮಟ್ಟದ  ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ಪ್ರಜ್ಞಾ ನಿಡ್ವಣ್ಣಾಯ, ಚಾರಿತ್ರ್ಯ, ಗಗನ, ದರ್ಶಿನಿ, ಗ್ರೀಷ್ಮಾ, ವಚನ್, ಶಿವಪ್ರಕಾಶ್ ಮತ್ತು ಹರ್ಷವರ್ಧನ್ ಪ್ರತಿನಿಧಿಸಿದ್ದರು. ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕರು,

ವಿಜ್ಞಾನ ನಾಟಕ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ Read More »

ವಿವೇಕಾನಂದ ಕಾಲೇಜಿನಲ್ಲಿ ಉದ್ಯೋಗ ಸೇತು ನೋಂದಣಿ ಕಾರ್ಯಾಗಾರ

ಪುತ್ತೂರು: ವಿದ್ಯಾರ್ಥಿಗಳು ವಿಷಯ ಜ್ಞಾನದ ಜೊತೆಗೆ ಔದ್ಯೋಗಿಕ ರಂಗಕ್ಕೆ ಬೇಕಾದ ಕೌಶಲಗಳನ್ನು ಮೈಗೂಡಿಸಿಕೊಳ್ಳಬೇಕು. ಉದ್ಯೋಗಾಕಾಂಕ್ಷಿ ವಿದ್ಯಾರ್ಥಿ ಸಮೂಹವನ್ನು ಉದ್ಯಮರಂಗಕ್ಕೆ ಜೋಡಿಸುವ ಕೆಲಸವನ್ನು ಉದ್ಯೋಗ ಸೇತು ಆಪ್ ಮಾಡುತ್ತದೆ ಎಂದು ಬೆಂಗಳೂರಿನ ಕೋ-ವರ್ಕ್ಸ ಸೊಲ್ಯುಷನ್ ಪ್ರೈ.ಲಿಮಿಟೆಡ್ ನ ರಾಹುಲ್ ಜಾದವ್ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ(ಸ್ವಾಯತ್ತ) ಕಾಲೇಜಿನ ಗಣಕ ಶಾಸ್ತ್ರ ವಿಭಾಗ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಅಧ್ಯಕ್ಷತೆ ವಹಿಸಿ ಮಾತಾನಾಡಿದ ಕಾಲೇಜು ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್,

ವಿವೇಕಾನಂದ ಕಾಲೇಜಿನಲ್ಲಿ ಉದ್ಯೋಗ ಸೇತು ನೋಂದಣಿ ಕಾರ್ಯಾಗಾರ Read More »

ವಿದ್ಯಾಭಾರತಿ ಖೋ – ಖೋ ಪಂದ್ಯಾಟ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಖೋ-ಖೋ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿಶೋರ ವರ್ಗದ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ. ಬಾಲಕರ ತಂಡವನ್ನು ತರುಣ್, ದೇಶ್ಚಿತ್, ಲತೇಶ್, ಭಾಸ್ವತ್, ಲಿಖಿತ್, ಕೀರ್ತನ್, ವಿನೀತ್, ಭವಿತ್, ಮೇಘರಾಜ್, ಶ್ರವಣ್, ಚಂದನ್ ಮತ್ತು ದೀಪಕ್ ತಂಡವನ್ನು ಪ್ರತಿನಿಧಿಸಿದ್ದರು. ಬಾಲಕಿಯರ ತಂಡವನ್ನು ಧನ್ಯಶ್ರೀ, ರಕ್ಷಾ, ನಳಿನಿ, ಪೃಥ್ವಿ, ವರ್ಷಾ, ದೃಷಾ, ಯೋಗ್ಯ,

ವಿದ್ಯಾಭಾರತಿ ಖೋ – ಖೋ ಪಂದ್ಯಾಟ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

error: Content is protected !!
Scroll to Top