ಕ್ಯಾಂಪಸ್‌

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿಗೆ ಹೊಸದಾಗಿ ಸೇರ್ಪಡೆಗೊಂಡ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಸವಣೂರು: ವಿದ್ಯಾರಶ್ಮಿ  ಪ್ರಥಮದರ್ಜೆ ಕಾಲೇಜಿನಲ್ಲಿ ಹೊಸದಾಗಿ ಪದವಿ ತರಗತಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ವಿದ್ಯಾರಶ್ಮಿ  ಪ್ರಥಮದರ್ಜೆ ಕಾಲೇಜಿನಲ್ಲಿ ಇಂದು ನಡೆಯಿತು. ವಿದ್ಯಾರಶ್ಮಿ ಸಮೂ ಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ  ಸವಣೂರು ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಳೆಯ ಮತ್ತು  ಹೊಸ ವಿದ್ಯಾರ್ಥಿಗಳ ನಡುವೆ ಸೌಹಾರ್ಧತೆಯನ್ನು ಏರ್ಪಡಿಸುವ ಕಾರ್ಯಕ್ರಮವಿದು. ವಿದ್ಯಾರ್ಥಿಗಳು ಆಡಳಿತ ಮಂಡಳಿ ಒದಗಿಸಿಕೊಟ್ಟ ಸೌಲಭ್ಯಗಳನ್ನು ಬಳಸಿಕೊಂಡು ಮುಂದಿನ ದಿನಗಳಲ್ಲಿ ಪೋಷಕರಿಗೆ ಹಾಗೂ ಸಂಸ್ಥೆಗೆ ಒಳ್ಳೆಯದನ್ನು ತರುವ ಕೆಲಸ  ಮಾಡುವಂತೆ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ […]

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿಗೆ ಹೊಸದಾಗಿ ಸೇರ್ಪಡೆಗೊಂಡ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ Read More »

ಕ್ಲಸ್ಟರ್ ಪ್ರತಿಭಾಕಾರಂಜಿ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಥಮ ಸಮಗ್ರ ಪ್ರಶಸ್ತಿ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಹಾಗೂ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ನಡೆದ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿರಿಯ ಪ್ರಾಥಮಿಕ ವಿಭಾಗಕ್ಕೆ ಪ್ರಥಮ ಸಮಗ್ರ ಪ್ರಶಸ್ತಿ ಬಂದಿದೆ. ಕಿರಿಯರ ವಿಭಾಗದಲ್ಲಿ ಆಯುಷ್ ಬಿ – ಪ್ರಥಮ (ಚಿತ್ರಕಲೆ), ಮಾತಂಗಿ – ಪ್ರಥಮ (ಭಕ್ತಿಗೀತೆ), ಭಾರ್ಗವ ರಾಮ ಯು- ಪ್ರಥಮ (ಆಶುಭಾಷಣ), ಸನ್ಮಯ ಭಟ್

ಕ್ಲಸ್ಟರ್ ಪ್ರತಿಭಾಕಾರಂಜಿ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಥಮ ಸಮಗ್ರ ಪ್ರಶಸ್ತಿ Read More »

ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಸಂಘದ ಉದ್ಘಾಟನೆ

ಪುತ್ತೂರು: ಕಾಲೇಜು ಜೀವನದಲ್ಲಿ ವೈವಿಧ್ಯಮಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತ್ಯಗತ್ಯ. ಚಟುವಟಿಕೆಗಳು ನಮ್ಮಲ್ಲಿ ಧೈರ್ಯ ಹುಮ್ಮಸ್ಸುಗಳನ್ನು ತುಂಬುತ್ತವೆ. ಹೊಸ ಆಲೋಚನೆಗಳನ್ನು ಹುಟ್ಟುಹಾಕುವಲ್ಲಿ ಸಹಕರಿಸುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ಚಟುವಟಿಕೆಗಳಲ್ಲಿನ ಲಾಭವನ್ನು ಪಡೆದುಕೊಳ್ಳಬೇಕು ಎಂದು ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಅಕ್ಷತಾ ಎ.ಆರ್. ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಾಣಿಜ್ಯ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಮಾತನಾಡಿ, ಶೈಕ್ಷಣಿಕ ವ್ಯವಸ್ಥೆಯಲ್ಲಿ ಪಠ್ಯದ ಜತೆಜತೆಗೆ

ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಸಂಘದ ಉದ್ಘಾಟನೆ Read More »

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್‍ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.    ಮುಖ್ಯ ಅತಿಥಿಯಾಗಿ ಭಾಗವಹಿಸಿದ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಕುಮಾರ್ ರೈ. ಮಾತನಾಡಿ ಹಾಕಿಕ್ರೀಡೆ  ದಂತ ಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನಾಗಿ ಆ. 29 ನ್ನು ಆಚರಿಸಲಾಗುತ್ತದೆ . ಸ್ವಾತಂತ್ರ್ಯ ಪೂರ್ವ ಕಾಲಘಟ್ಟದಲ್ಲಿ ಒಲಿಂಪಿಕ್ಸ್‍ ನಲ್ಲಿ  ಭಾರತೀಯ ಹಾಕಿಕ್ರೀಡೆ ಮಾಂತ್ರಿಕ ಧ್ಯಾನ್‍ ಚಂದ್ರ ಅವರ ಅಪ್ರತಿಮ ಸಾಧನೆಯನ್ನು ಕೊಂಡಾಡಿದರು. ವ್ಯಕ್ತಿಯ ದೈಹಿಕ

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ Read More »

ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಲಿಟ್ಲ್ ಫ್ಲವರ್ ಶಾಲೆಗೆ ಸಮಗ್ರ ಪ್ರಶಸ್ತಿ

ಪುತ್ತೂರು : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ಶೋಧ’ ಸ್ಪರ್ಧೆಯಲ್ಲಿ ದರ್ಬೆ ಲಿಟ್ಲ್‍ ಫ್ಲವರ್ ಶಾಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಲಿಟ್ಲ್ ಫ್ಲವರ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಸ್ಪರ್ಧೆಯಲ್ಲಿ ಕಿರಿಯ ಹಾಗೂ ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಪ್ರತಿನಿಧಿಸಿದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಿಬ್ಬಂದಿ

ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಲಿಟ್ಲ್ ಫ್ಲವರ್ ಶಾಲೆಗೆ ಸಮಗ್ರ ಪ್ರಶಸ್ತಿ Read More »

ಐಶ್ವರ್ಯ ಲಕ್ಷ್ಮೀಗೆ ಮಣಿಪಾಲ ಅಕಾಡೆಮಿ ಆಫ್‍ ಹೈಯರ್ ಎಜ್ಯುಕೇಶನ್ ವಿವಿಯಿಂದ ಪಿಎಚ್‍ ಡಿ ಪದವಿ

ಪುತ್ತೂರು: ಐಶ್ವರ್ಯ ಲಕ್ಷ್ಮಿ ಅವರು ಮಂಡಿಸಿರುವ “ಇಫೆಕ್ಟ್  ಆಫ್  ಸಿಂಥೆಟಿಕ್  ಫೈಬರ್ಸ್  ಆನ್ ಪ್ರೀಸ್ಟ್ರೆಸ್ಡ್  ಕಾಂಕ್ರೀಟ್  ಬೀಮ್ಸ್  ಸಬ್ಜೆಕ್ಟೆಡ್  ಟು ಕೋರೋಸಿವ್ ಎನ್ವಿರಾನ್‌ಮೆಂಟ್” ಮಹಾಪ್ರಬಂಧಕ್ಕೆ ಇತ್ತೀಚಿಗೆ ಮಣಿಪಾಲ ಅಕಾಡಮಿ ಆಫ್ ಹೈಯರ್ ಎಜುಕೇಶನ್ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ. ಐಶ್ವರ್ಯ ಲಕ್ಷ್ಮೀ ಅವರು ಡಾ. ಪೂರ್ಣಚಂದ್ರ ಪಂಡಿತ್ ಪ್ರಾಧ್ಯಾಪಕ – ಸಿವಿಲ್ ಇಂಜಿನಿಯರಿಂಗ್ ಇಲಾಖೆ ಎಮ್.ಐ.ಟಿ ಮಣಿಪಾಲ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಮಾಡಿರುತ್ತಾರೆ. ರಾಮಕೃಷ್ಣ ಮಾಟುಕುಮೇರು ಮತ್ತು ಇಂದಿರಾವತಿ ಅಡ್ವಳ ಅವರ ಪುತ್ರಿಯಾಗಿದ್ದು, ಪುತ್ತೂರು ಪಡೀಲ್

ಐಶ್ವರ್ಯ ಲಕ್ಷ್ಮೀಗೆ ಮಣಿಪಾಲ ಅಕಾಡೆಮಿ ಆಫ್‍ ಹೈಯರ್ ಎಜ್ಯುಕೇಶನ್ ವಿವಿಯಿಂದ ಪಿಎಚ್‍ ಡಿ ಪದವಿ Read More »

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನ

ಸವಣೂರು: ರಾಷ್ಟ್ರೀಯ ಕ್ರೀಡಾ ದಿನದ ಪ್ರಯುಕ್ತ ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಮ್ಯಾರಥಾನ್‌ ಏರ್ಪಡಿಸಲಾಗಿತ್ತು. ಭಾಗವಹಿಸಿದ ಸರಿ ಸುಮಾರು 62 ವಿದ್ಯಾರ್ಥಿಗಳಲ್ಲಿ ಹುಡುಗಿಯರ ವಿಭಾಗದಲ್ಲಿ ನಿತ್ಯಶ್ರೀ ದ್ವಿತೀಯ ಬಿ.ಸಿ.ಎ ಪ್ರಥಮ, ಕಾವ್ಯ ದ್ವಿತೀಯ ಬಿ.ಸಿ.ಎ ದ್ವಿತೀಯ ಹಾಗೂ ವಿನುತಾ ದ್ವಿತೀಯ ಬಿ.ಎ ತೃತೀಯ, ಹುಡುಗರ ವಿಭಾಗದಲ್ಲಿ ಚಿಂತನ್ ದ್ವಿತೀಯ ಬಿ.ಎ ಪ್ರಥಮ, ಹರ್ಶನ್ ದ್ವಿತೀಯ ಬಿ.ಸಿ.ಎ ದ್ವಿತೀಯ, ಮಹಮ್ಮದ್ ಆಶಿರ್ ಪ್ರಥಮ ಬಿ.ಕಾಂ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಮ್ಯಾರಥಾನ್‌ನನ್ನು ಉದ್ಘಾಟಿಸಿ ಚಾಲನೆ ಕೊಟ್ಟವರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನ Read More »

ವಿವೇಕಾನಂದ ಕಾಲೇಜಿನಲ್ಲಿ ವಾಲ್ಮೀಕಿ ರಾಮಾಯಣದ ಪಾತ್ರಗಳ ಅಂತರಂಗ ನಿರೂಪಣೆ ಕಾರ್ಯಕ್ರಮ

ಪುತ್ತೂರು: ಶಿಕ್ಷಣ ಎಂದರೆ ಕೇವಲ ಅಂಕಗಳಿಕೆ ಮಾತ್ರ ಸೀಮಿತವಲ್ಲ. ಅದು ವ್ಯವಹಾರ ಜ್ಞಾನಕ್ಕಿರುವ ಸಂಗತಿ. ನಮ್ಮ ಶೈಕ್ಷಣಿಕ ಹಂತದ ನಂತರ ಬದುಕು ಕಟ್ಟಿಕೊಳ್ಳಲು ಸಾಂಸ್ಕೃತಿಕ ಕಾರ್ಯಕ್ರಮ ಸಹಾಯ ಮಾಡುತ್ತದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ) ವಿವೇಕಾನಂದ ಸಂಶೋಧನಾ ಕೇಂದ್ರ, ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ,  ಯಕ್ಷ ರಂಜಿನಿ, ಕನ್ನಡ ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಕೀರ್ತಿಶೇಷ ಪಾದೇಕಲ್ಲು ನಾರಾಯಣ

ವಿವೇಕಾನಂದ ಕಾಲೇಜಿನಲ್ಲಿ ವಾಲ್ಮೀಕಿ ರಾಮಾಯಣದ ಪಾತ್ರಗಳ ಅಂತರಂಗ ನಿರೂಪಣೆ ಕಾರ್ಯಕ್ರಮ Read More »

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಪುತ್ತೂರು: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಮೂಹ ಸಂಪನ್ಮೂಲ ಕೇಂದ್ರ ಮತ್ತು ಲಿಟ್ಲ್ ಫ್ಲವರ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ “ಪ್ರತಿಭಾ ಶೋಧ” ಗುರುವಾರ ಲಿಟ್ಲ್‍ ಫ್ಲವರ್ ಶಾಲೆಯಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಪ್ರಧಾನ ಮಂತ್ರಿ ಪೋಷಣ್ ಅಭಿಯಾನದ ಸಹಾಯಕ ನಿರ್ದೇಶಕ ವಿಷ್ಣು ಪ್ರಸಾದ್, ಶಿಕ್ಷಣ

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ Read More »

ವಿದ್ಯಾಭಾರತಿ ಶಟಲ್ ಬ್ಯಾಡ್‍ಮಿಂಟನ್ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಸಾಮೆತ್ತಡ್ಕ ಸುದಾನ ಸ್ಪೋಟ್ಸ್ ಕ್ಲಬ್ ನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್‍ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಬಾಲವರ್ಗದ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಅಯ್ಕೆಯಾಗಿದೆ.  ಬಾಲವರ್ಗದ ಬಾಲಕರ ವಿಭಾಗದಲ್ಲಿ 7ನೇ ತರಗತಿಯ ಅದ್ಯಾನ್.ಆರ್.,  ಜಶ್.ಎಚ್.ಬಿ., ಪ್ರಣವ ಹೆಬ್ಬಾರ್, 8ನೇ ತರಗತಿಯ ಇಶಾನ್.ಕೆ., ನಿಧಿತ್ ಗೌಡ, ವಿಸ್ತಾರ್ ರೈ ಪ್ರಥಮ ಸ್ಥಾನ ಪಡೆದಿದ್ದಾರೆ. ಬಾಲವರ್ಗದ ಬಾಲಕಿಯರ ವಿಭಾಗದಲ್ಲಿ

ವಿದ್ಯಾಭಾರತಿ ಶಟಲ್ ಬ್ಯಾಡ್‍ಮಿಂಟನ್ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

error: Content is protected !!
Scroll to Top