ವಿವೇಕಾನಂದ ಕಾಲೇಜಿನಲ್ಲಿ ಯುವ ಉದ್ಯಮಿಗಳೊಂದಿಗೆ ಸಂವಹನ ಕಾರ್ಯಕ್ರಮ
ಪುತ್ತೂರು; ಇಲ್ಲಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ವ್ಯವಹಾರ ನಿರ್ವಹಣಾ ವಿಭಾಗ, ಐಕ್ಯೂಎಸಿ ಘಟಕ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಸಹಯೋಗದಲ್ಲಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ನ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಯುವ ಉದ್ಯಮಿಗಳೊಂದಿಗೆ ಸಂವಹನ ಕಾರ್ಯಕ್ರಮ ನಡೆಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿ, ಉದ್ಯಮಿ ಅನಂತ ಕೃಷ್ಣ ಮುಳಿಯ ಉದ್ಯಮ, ವ್ಯಾಪಾರ ಮತ್ತು ಮಾರುಕಟ್ಟೆಯ ಅಧ್ಯಯನದ ಕುರಿತು ತಿಳಿಸಿದರು. ತಮ್ಮ ಕುಟುಂಬದ ಉದ್ಯಮ ವ್ಯವಹಾರ, ಅದು ಅವರಿಗೆ ನೀಡಿದ ಅನುಭವ ಮತ್ತು ತಮ್ಮ […]
ವಿವೇಕಾನಂದ ಕಾಲೇಜಿನಲ್ಲಿ ಯುವ ಉದ್ಯಮಿಗಳೊಂದಿಗೆ ಸಂವಹನ ಕಾರ್ಯಕ್ರಮ Read More »










