ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜಿಗೆ 5 ರ್ಯಾಂಕ್
ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2023-24 ರ ಸಾಲಿನ ಪದವಿ ಪರೀಕ್ಷೆಗಳಲ್ಲಿ ವಿವೇಕಾನಂದ ಪದವಿ ಕಾಲೇಜಿಗೆ ಐದು ರ್ಯಾಂಕ್ಗಳು ಲಭಿಸಿದೆ. ಬಿಕಾಂ ನ ಸ್ವಾತಿ ಎಸ್. ಭಟ್ 4150 ರಲ್ಲಿ 3984 ಅಂಕ ಪಡೆದು ಮೂರನೇ ರ್ಯಾಂಕನ್ನು ಗಳಿಸಿದ್ದಾರೆ. ಇವರು ಪುತ್ತೂರಿನ ಕಲ್ಲಾರೆ ನಿವಾಸಿ ಶಿವಶಂಕರ ಭಟ್ ಎಸ್. ಹಾಗೂ ಉಷಾ ಎಸ್. ಭಟ್ ದಂಪತಿ ಪುತ್ರಿ. ಬಿಕಾಂ ನ ಇನ್ನೋರ್ವ ವಿದ್ಯಾರ್ಥಿ ಪವನ್ ರಾಜ್ 3969 ಅಂಕಗಳನ್ನು ಪಡೆದು 9ನೇ ನೇ ರ್ಯಾಂಕ್ ಗಳಿಸಿದ್ದಾರೆ. ಇವರು […]
ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜಿಗೆ 5 ರ್ಯಾಂಕ್ Read More »