ಅಕ್ಷಯ ಕೆರಿಯರ್ ಅಕಾಡೆಮಿ ಹಾಗೂ ಮಂಗಳೂರು ಕೆರಿಯರ್ ಡೆಸ್ಟಿನಿಯಿಂದ ಪುತ್ತೂರಿನಲ್ಲಿ ಎರಡನೇ ಬ್ಯಾಚ್ ಏವಿಯೇಶನ್ ಮತ್ತು ಸ್ಯಾಪ್ (SAP) ಕೋರ್ಸ್ ತರಬೇತಿ ಆರಂಭ
ಪುತ್ತೂರು: ಅಕ್ಷಯ ಕೆರಿಯರ್ ಅಕಾಡೆಮಿ ಮತ್ತು ಮಂಗಳೂರಿನ ಕೆರಿಯರ್ ಡೆಸ್ಟಿನಿ ಸಹಯೋಗದಲ್ಲಿ ಪುತ್ತೂರಿನ ದರ್ಬೆ ಆರಾಧ್ಯ ಆರ್ಕೆಡ್ ನಲ್ಲಿ ಒಂದು ವರ್ಷದ ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್ ಮೆಂಟ್ ಕೋರ್ಸಿನ ಎರಡನೇ ಬ್ಯಾಚ್ ಮತ್ತು ಸ್ಯಾಪ್ ಕೋರ್ಸ್ ಬ್ಯಾಚ್ ಆರಂಭಿಸಲಾಯಿತು. ಹೊಸ ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಲಾಯಿತು. ಈ ಸಂದರ್ಭ ಅಕ್ಷಯ ಕಾಲೇಜಿನ ಚೇರ್ಮೆನ್ ಜಯಂತ್ ನಡುಬೈಲು ಮಾತನಾಡಿ, ದರ್ಬೆ ಬೈಪಾಸ್ ರಸ್ತೆಯ ಫಾ.ಪತ್ರಾವೋ ಸರ್ಕಲ್ ಬಳಿಯ ಆರಾಧ್ಯ ಆರ್ಕೇಡ್ ನ ಮೂರನೇ ಮಹಡಿಯಲ್ಲಿ […]










