ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಎನ್ಡಿಎ ತರಗತಿಗಳಿಗೆ ಚಾಲನೆ
ಪುತ್ತೂರು: ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ನಡೆಸುವ ಪರೀಕ್ಷೆ ಸೈನ್ಯ ಸೇರುವವರಿಗೆ ಒಳ್ಳೆಯ ಅವಕಾಶ. ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಸೈನ್ಯದಲ್ಲಿ ಹುಡುಗರು ಮತ್ತು ಹುಡುಗಿಯರು ಇಬ್ಬರಿಗೂ ಸಮಾನ ಅವಕಾಶವಿದೆ. ಆದರೆ ಪ್ರಸ್ತುತ ನಮ್ಮ ಪ್ರದೇಶಗಳಿಂದ ಯುವ ಸಮೂಹ ದೊಡ್ಡ ಉತ್ಸಾಹ ತೋರದಿರುವುದು, ಹೆಚ್ಚಿನ ಸಂಖ್ಯೆಯಲ್ಲಿ ಸೈನ್ಯಕ್ಕೆ ಸೇರದಿರುವುದು ವಿಷಾದಕರ ಎಂದು ರಾಷ್ಟ್ರೀಯ ಸೈನಿಕ ಸಂಸ್ಥೆಯ ರಾಜ್ಯ ಯುವ ಅಧ್ಯಕ್ಷ ಅರವಿಂದ ಹೇಳಿದರು. ಅವರು ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಎನ್.ಡಿ.ಎ. ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ […]
ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಎನ್ಡಿಎ ತರಗತಿಗಳಿಗೆ ಚಾಲನೆ Read More »










