ಅಂಬಿಕಾ ವಿದ್ಯಾಲಯ ಸಿಬಿಎಸ್ ಇ ಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಹಬ್ಬದ ಆಚರಣೆಯ ಹಿನ್ನೆಲೆ ಹಾಗೂ ಮಹತ್ವವನ್ನು ಸಾರುವ ಸಲುವಾಗಿ, ಭಕ್ತಿ ಸಿಂಚನ ಕಾರ್ಯಕ್ರಮ ನಡೆಯಿತು. ಭಗವಧ್ಗೀತೆಯ ಪ್ರಥಮ ಅಧ್ಯಾಯದ ಪಠಣ, ಭಜನೆ ಹಾಡು, ಕುಣಿತ ಭಜನೆಗಳು ನಡೆದವು. ಮುದ್ದು ಕೃಷ್ಣ, ಮುದ್ದು ರಾಧೆಯರಿಗೆ ಆರತಿ ಬೆಳಗಿ, ತಿಲಕವಿಟ್ಟು ಹರಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶ್ರೀಕೃಷ್ಣನ ಚಿತ್ರಕ್ಕೆ ಬಣ್ಣ ಹಚ್ಚುವ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ಕಿರೀಟ ತಯಾರಿ, ಮಡಕೆ ಚಿತ್ರಕಲೆ ಹಾಗೂ ಮೊಸರು ಕುಡಿಕೆ […]
ಅಂಬಿಕಾ ವಿದ್ಯಾಲಯ ಸಿಬಿಎಸ್ ಇ ಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ Read More »










