ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ
ಪುತ್ತೂರು: ರಕ್ಷಾಬಂಧನ ಸಹೋದರ -ಸಹೋದರಿಯರ ಸಂಬಂಧಕ್ಕೆ ಮಾತ್ರ ಸೀಮಿತವಾಗದೆ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ. ಭಾರತೀಯ ಸಂಪ್ರದಾಯಗಳು ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಪ್ರತೀ ಹಬ್ಬದಲ್ಲೂ ಬದುಕಿಗೆ ಬೇಕಾದ ಸಂದೇಶಗಳು ಇರುತ್ತದೆ. ಅವುಗಳನ್ನು ನಾವು ಅರಿತುಕೊಳ್ಳಬೇಕು. ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟಗೊಳಿಸುವ ಹಬ್ಬ ರಕ್ಷಾಬಂಧನ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗದ ಕಾಲೇಜು ವಿದ್ಯಾರ್ಥಿ ಪ್ರಮುಖ್ ರೋಹಿತ್ ಹೇಳಿದರು. ನರೇಂದ್ರ ಪದವಿ ಪೂರ್ವಕಾಲೇಜಿನಲ್ಲಿ ನಡೆದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಅವರು ರಕ್ಷಾಬಂಧನ ಆಚರಣೆಯ ಮಹತ್ವವನ್ನು ತಿಳಿಸಿದರು. ರಕ್ಷಾಬಂಧನ ಎಂಬುದರ ತಾತ್ಪರ್ಯವೇನೆಂದರೆ ಪ್ರೀತಿಯ ಭಾವದಿಂದ […]
ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ Read More »










