ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ
ಪುತ್ತೂರು: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಜೂ.13 ರಂದು ಕಾಲೇಜಿನ ದಿ.ಶ್ರೀ ಮಂಜುನಾಥ ಶೆಟ್ಟಿ ಮಲಾರು ಬೀಡು ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪಾಲ್ಗೊಂಡು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಸವಣೂರು ಜಿನಮಂದಿರದ ಆಡಳಿತ ಮಂಡಳಿ ಅಧ್ಯಕ್ಷ ಶತ್ರುಂಜಯ ಆರಿಗ ಮಾತನಾಡಿ, ಸಾಮಾಜಿಕ ಮಾಧ್ಯಮಗಳು ಯುವಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ಎಚ್ಚರಿಕೆಯಿಂದ ಇರಬೇಕು ಎಂದು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು. ಪ್ರವೀಣ್ ಕುಮಾರ್ ಕೆಡೆಂಜಿಗುತ್ತು ಮಾತನಾಡಿ, ಕಾಲೇಜಿನ […]
ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ Read More »