ಕ್ಯಾಂಪಸ್‌

ಕುದ್ಮಾರು ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

ಕುದ್ಮಾರು : ದ.ಕ.ಜಿ.ಪಂ.ಸ.ಉ.ಹಿ ಪ್ರಾ ಶಾಲೆ ಕುದ್ಮಾರು ಇಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪೂರ್ವಾಹ್ನ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ನವ್ಯ ಅನ್ಯಾಡಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸ್ವಾತಂತ್ರ್ಯ ಹೋರಾಟಗಾರರ ಚದ್ಮವೇಷದೊಂದಿಗೆ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಸಾಗಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಪಾರ್ವತಿ ಮರಕ್ಕಡ ವಹಿಸಿದ್ದರು. ವೇದಿಕೆಯಲ್ಲಿ ದತ್ತಿನಿಧಿ ದಾನಿಗಳಾದ  ಶೂರಪ್ಪ ಗೌಡ ಪಟ್ಟೆತ್ತಾನ, ಆನಂದ ಗೌಡ, ರಂಜಿತ್ ಮುದ್ಯಾ, ಮೇದಪ್ಪ ಗೌಡ ಕುವೆತ್ತೋಡಿ, ರೇವತಿ, […]

ಕುದ್ಮಾರು ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ Read More »

ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

ಮಾಣಿಲ: ಭರತ ಭೂಮಿಯಲ್ಲಿ ಜನ್ಮತಳೆದ ನಮ್ಮ ಬಾಳು ಧನ್ಯ ಎಂದು ವಿಶ್ರಾಂತ ಪ್ರಾಧ್ಯಾಪಕ ಗೋವಿಂದ ಭಟ್ ಕನ್ನಡಗುಳಿ ಹೇಳಿದ್ದಾರೆ. ಅವರು ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ 78ನೇ  ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರ ಸಮರ್ಪಣಾ ಭಾವ ಅಗತ್ಯ ಎಂದ ಅವರು ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಂಡು ಪ್ರಜ್ಞಾವಂತ ನಾಗರಿಕರಾಗಲು ಕರೆ ನೀಡಿದರು. ಎಸ್ ಡಿ ಎಂ ಸಿ ಅಧ್ಯಕ್ಷ ಶಿವಪ್ರಸಾದ್ ಸೊರಂಪಳ್ಳ ಧ್ವಜಾರೋಹಣ ಮಾಡಿ, ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ

ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ Read More »

ಮಕ್ಕಳ ಮನೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ಬೊಳುವಾರಿನಲ್ಲಿರುವ ಮಕ್ಕಳ ಮನೆ ಶಾಲೆಯಲ್ಲಿ 78ನೇ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಶಿಕ್ಷಕಿ ಸತ್ಯಪೂರ್ಣ ನೆರವೇರಿಸಿದರು. ಧ್ವಜಾರೋಹಣದ ನಂತರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಕ್ಕಳ ಪೋಷಕರು, ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಕ್ಕಳಿಗೆ ಸಿಹಿತಿಂಡಿ ವಿತರಿಸಿ ಸಂಭ್ರಮಿಸಲಾಯಿತು.

ಮಕ್ಕಳ ಮನೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ Read More »

ಎಕ್ಕಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

ಎಕ್ಕಡ್ಕ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ವಿನಯ್ ಪಾಂಬಾರು ಧ್ವಜಾರೋಹಣ ನೆರವೇರಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ವಸಂತ್ ಕುಮಾರ್ ದುಗ್ಗಲ, ಯತೀಂದ್ರ ಕೊಚ್ಚಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಯಶೋಧ, ರೂಪಶ್ರೀ ,ಕೊಳ್ತಿಗೆ ಸಿಎ ಬ್ಯಾಂಕ್‌ ಸಿಬ್ಬಂದಿ ಸುಬ್ಬಯ್ಯ ನಾಯ್ಕ ಕೆ. ಹಾಗೂ ದಾನಿಗಳಾದ ಸತೀಶ್ ಪಾಂಬರು ಉಪಸ್ಥಿತರಿದ್ದರು.

ಎಕ್ಕಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ Read More »

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ 78ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ನೆಹರೂನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಆಚರಿಸಲಾಯಿತು. ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಧ್ವಜಾರೋಹಣ ನೆರವೇರಿಸಿ, ವಿದೇಶಿಯರ ಗುಲಾಮಕ್ಕೆ ಒಳಗಾಗಿದ್ದ ಭಾರತೀಯರಿಗೆ ಸ್ವಾತಂತ್ರ್ಯ ದೊರತು ಇಂದಿಗೆ 78 ವರ್ಷಗಳಾಯಿತು. ಹಲವಾರು ದೇಶ ಭಕ್ತರ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿತು. ಮಹಿಳೆಯರು ತಮ್ಮ ದೇಶಕ್ಕಾಗಿ ಹೋರಾಟ ಮಾಡಿದ ಇತಿಹಾಸ ಇದ್ದರೆ ಅದು ಭಾರತದಲ್ಲಿ ಮಾತ್ರ, ಎಂದರು. ವಿವೇಕಾನಂದ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯರು, ಪ್ರಿನ್ಸಿಪಾಲರು, ಬೋಧಕ-

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ 78ನೇ ಸ್ವಾತಂತ್ರ್ಯೋತ್ಸವ Read More »

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ 78ನೇ ಸ್ವಾತಂತ್ರ್ಯೋತ್ಸವ

ಪುತ್ತೂರು : ಭಾರತದ ಇತಿಹಾಸವನ್ನು ತಿರುಚಿದ್ದು ಇನ್ಯಾರೋ ಅಲ್ಲ, ಭಾರತೀಯರೇ ಅನ್ನುವುದು ದುರಂತ. ಸ್ವಾತಂತ್ರ್ಯಾನಂತರದ ಭಾರತದಲ್ಲಿ ನಿಜ ಇತಿಹಾಸವನ್ನು ದಾಖಲಿಸುವವರನ್ನು ಮೂಲೆಗುಂಪು ಮಾಡಿ ಮಿಥ್ಯ ಇತಿಹಾಸವನ್ನೇ ಸತ್ಯವೆಂದು ನಂಬಿಸಲಾಯಿತು. ಇದರ ಪರಿಣಾಮ ದೇಶಕ್ಕಾಗಿ ಹೋರಾಡಿದ ನೈಜ ರಾಷ್ಟ್ರಭಕ್ತರ ಪರಿಚಯ ಈಗಿನ ತಲೆಮಾರಿಗೆ ಇಲ್ಲದಾಗಿದೆ ಎಂದು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಉಪನ್ಯಾಸಕ ಆದರ್ಶ ಗೋಖಲೆ ಹೇಳಿದರು. ಅವರು ನಗರದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಲಾದ 78ನೇ ಸ್ವಾತಂತ್ರ್ಯ ದಿನಾಚರಣೆರಣೆಯಲ್ಲಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಸಾಮಾಜಿಕ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ 78ನೇ ಸ್ವಾತಂತ್ರ್ಯೋತ್ಸವ Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶೀಂಟೂರು ಸ್ಮೃತಿ-2024 | ವಿದ್ಯಾರ್ಥಿಗಳು ಸೈನಿಕನ ಮನೋಸ್ಥಿತಿ ಬೆಳೆಸಿಕೊಳ್ಳಬೇಕು : ಕ್ಯಾ.ಬ್ರಿಜೇಶ್ ಚೌಟ

ಸವಣೂರು: ದೇಶದ ವಿಚಾರ ಬಂದಾಗ ಸ್ವಾರ್ಥವನ್ನು ಮರೆತು ಇಡೀ ಸಮಾಜವನ್ನು ಒಂದಾಗಿ ಕೊಂಡೊಯ್ಯುವ ಮನೋಭಾವ ಸೈನಿಕರದ್ದಾಗಿದೆ. ಒಮ್ಮೆ ಸೈನಿಕನಾದಲ್ಲಿ ಜೀವನಪೂರ್ತಿ ಆತ ಅಂತಹ ಮನೋಸ್ಥಿತಿಯನ್ನು ಬೆಳೆಸಿಕೊಳ್ಳುತ್ತಾನೆ. ಆದರೆ ಅದನ್ನು ಅರ್ಥ ಮಾಡಿಕೊಳ್ಳುವಲ್ಲಿ ಸಮಾಜ ವಿಫಲವಾಗಿದೆ. ಭಾರತಕ್ಕೆ ಸೈನಿಕನ ಮನಸ್ಥಿತಿಯ ಚಿಂತನೆಯ ಅವಶ್ಯಕತೆಯಿದೆ ಎಂದು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಅವರು ಇಂದು ಸವಣೂರು ವಿದ್ಯಾಗಂಗೋತ್ರಿಯ ವಿದ್ಯಾಚೇತನ ಸಭಾಂಗಣದಲ್ಲಿ ಎಸ್.ಎನ್.ಆರ್. ರೂರಲ್ ಎಜ್ಯುಕೇಶನ್ ಟ್ರಸ್ಟ್ ಪ್ರವರ್ತಿತ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸವಣೂರು ವಿದ್ಯಾರಶ್ಮಿ

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶೀಂಟೂರು ಸ್ಮೃತಿ-2024 | ವಿದ್ಯಾರ್ಥಿಗಳು ಸೈನಿಕನ ಮನೋಸ್ಥಿತಿ ಬೆಳೆಸಿಕೊಳ್ಳಬೇಕು : ಕ್ಯಾ.ಬ್ರಿಜೇಶ್ ಚೌಟ Read More »

ಪ್ರಗತಿ ಸ್ಟಡಿ ಸೆಂಟರ್ 18ನೇ ವರ್ಷಕ್ಕೆ ಪಾದಾರ್ಪಣೆ | ಆ.18 ರಂದು “ಅಷ್ಟಾದಶ ಸಂಗಮ” ಸ್ಥಾಪಕ ದಿನಾಚರಣೆ

ಪುತ್ತೂರು: ನಗರದ ಧರ್ಮಸ್ಥಳ ಬಿಲ್ಡಿಂಗ್‍ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‍ ರ್ 18ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ 18ನೇ ವರ್ಷದ “ಅಷ್ಟಾದಶ ಸಂಗಮ” ಸ್ಥಾಪಕ ದಿನಾಚರಣೆಯನ್ನು ಆ.18 ಭಾನುವಾರ ಹಮ್ಮಿಕೊಂಡಿದೆ. ಪ್ರಗತಿ ಸ್ಟಡಿ ಸೆಂಟರ್ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಮೊಗದಲ್ಲಿ ಹೊಸ ಮಂದಹಾಸ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಾಂತ ಹೆಸರು ವಾಸಿಯಾಗಿದೆ. ಇಲ್ಲಿ ಹತ್ತನೇ ತರಗತಿ, ದ್ವಿತೀಯ ಪಿಯುಸಿಯ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗ, ಕಂಪ್ಯೂಟರ್ ತರಗತಿ, ಸಿಇಟಿ, ನೀಟ್, ತರಗತಿ, ಜವಾಹರ್ ನವೋದಯ ತರಬೇತಿ,

ಪ್ರಗತಿ ಸ್ಟಡಿ ಸೆಂಟರ್ 18ನೇ ವರ್ಷಕ್ಕೆ ಪಾದಾರ್ಪಣೆ | ಆ.18 ರಂದು “ಅಷ್ಟಾದಶ ಸಂಗಮ” ಸ್ಥಾಪಕ ದಿನಾಚರಣೆ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ನೂತನ ರಕ್ಷಕ ಶಿಕ್ಷಕ ಸಂಘ ರಚನೆ

ಪುತ್ತೂರು: ಪುತ್ತೂರು ಕೃಷ್ಣನಗರದ ಬನ್ನೂರಿನ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘವನ್ನು ರಚಿಸಲಾಯಿತು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಸೌಮ್ಯಶ್ರೀ ಶಿವಪ್ರಸಾದ್ ಹೆಗ್ಡೆ, ಉಪಾಧ್ಯಕ್ಷರಾಗಿ ಕಾವ್ಯ ಕೆ. ,ಕಾರ್ಯದರ್ಶಿಯಾಗಿ ಶಾಲಾ ಪ್ರಾಂಶುಪಾಲೆ ಸವಿತಾ ಆಯ್ಕೆಯಾದರು. ಸದಸ್ಯರಾಗಿ ಯೋಗೀಶ್, ಸುಮಲತಾ, ಅಶ್ವಿನಿ ,ರಾಧಿಕಾ ಹರೀಶ್ ಕೆ ತೆಂಕಪಾಡಿ ಆಯ್ಕೆಯಾದರು . ಶಾಲಾ ಆಡಳಿತ ಸಮಿತಿ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಸಭೆಯ ಅಧ್ಯಕ್ಷತೆ ವಹಿಸಿ, ನೂತನವಾಗಿ ಆಯ್ಕೆಯಾದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಿಗೆ ,ಉಪಾಧ್ಯಕ್ಷರಿಗೆ ಹಾಗೂ

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ನೂತನ ರಕ್ಷಕ ಶಿಕ್ಷಕ ಸಂಘ ರಚನೆ Read More »

ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

ಪುತ್ತೂರು: ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಎಂದು ಪರಿಗಣಿಸಲ್ಪಟ್ಟ ಪದ್ಮಶ್ರೀ ಡಾ. ಎಸ್ ಆರ್ ರಂಗನಾಥನ್ ಅವರ 132 ನೇ ಜನ್ಮ ದಿನದ ಅಂಗವಾಗಿ ಆಚರಿಸಲ್ಪಡುತ್ತಿರುವ  ರಾಷ್ಟ್ರೀಯ  ಗ್ರಂಥಪಾಲಕರ ದಿನಾಚರಣೆ’ ಯನ್ನು ಸಂತ ಫಿಲೋಮಿನಾ ಕಾಲೇಜು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಆಯೋಜನೆಯಲ್ಲಿ ಕಾಲೇಜಿನ ಸ್ನಾತಕೋತ್ತರ ಸಭಾಭವನದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ಮಾತನಾಡಿ,  ಪ್ರತಿಯೊಂದು ಜೀವಿಗೂ ಬದುಕಲು ನೀರು, ಗಾಳಿ, ಬೆಳಕು ಮತ್ತು ಆಹಾರ ಹೇಗೆ ಮುಖ್ಯವೋ ಹಾಗೆ ಮನುಷ್ಯನಲ್ಲಿ

ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ Read More »

error: Content is protected !!
Scroll to Top