ಕ್ಯಾಂಪಸ್‌

ಸುಳ್ಯ ಕೆವಿಜಿ ಆಯುರ್ವೇದ ಕಾಲೇಜು & ಆಸ್ಪತ್ರೆಯಲ್ಲಿ ರಾಷ್ಟ್ರೀಯ ಮಟ್ಟದ “ಸೈನ್ಸ್ ಟಿಫಿಕ್ ರೈಟಿಂಗ್, ರಿಸರ್ಚ್‍ ಇಂಟಿಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್” ಕುರಿತ ಕಾರ್ಯಾಗಾರಕ್ಕೆ ಚಾಲನೆ

ಸುಳ್ಯ: ಕೆವಿಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ಸ ಹಯೋಗದೊಂದಿಗೆ ನಡೆಯುವ ರಾಷ್ಟ್ರೀಯ ಮಟ್ಟದ “ಸೈನ್‌ಟಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್”ನ ಸ್ನಾತಕೋತ್ತರ ಪದವಿ ಮಾರ್ಗದರ್ಶಕರ ಮೂರು ದಿನಗಳ ಕಾರ್ಯಾಗಾರಕ್ಕೆ ಆಡಿಟೋರಿಯಂನಲ್ಲಿ ಇಂದು ಚಾಲನೆ ನೀಡಲಾಯಿತು.   ಶ್ರೀ. ಶ್ರೀ ಕಾಲೇಜು ಆಫ್ ಆಯುರ್ವೇದಿಕ್ ಸೈನ್ಸ್ ಮತ್ತು ರಿಸರ್ಚ್ ಬೆಂಗಳೂರು ಇದರ ಪಂಚ ಕರ್ಮ ವಿಭಾಗದ ಮುಖ್ಯಸ್ಥರು, ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್ […]

ಸುಳ್ಯ ಕೆವಿಜಿ ಆಯುರ್ವೇದ ಕಾಲೇಜು & ಆಸ್ಪತ್ರೆಯಲ್ಲಿ ರಾಷ್ಟ್ರೀಯ ಮಟ್ಟದ “ಸೈನ್ಸ್ ಟಿಫಿಕ್ ರೈಟಿಂಗ್, ರಿಸರ್ಚ್‍ ಇಂಟಿಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್” ಕುರಿತ ಕಾರ್ಯಾಗಾರಕ್ಕೆ ಚಾಲನೆ Read More »

ಸವಣೂರು ವಿದ್ಯಾರಶ್ಮಿಯಲ್ಲಿ ಅಧ್ಯಕ್ಷರ ದಿನಾಚರಣೆ ಮತ್ತು ಪ್ರಾರಂಭೋತ್ಸವ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶಾಲಾ ಅಧ್ಯಕ್ಷ, ಸಹಕಾರ ರತ್ನ ಸವಣೂರು ಸೀತಾರಾಮ ರೈ ಅವರ 77 ಹುಟ್ಟುಹಬ್ಬವನ್ನು ’ಅಧ್ಯಕ್ಷರ ದಿನ’ವನ್ನಾಗಿ ಆಚರಿಸುವುದರ ಜೊತೆಗೆ ಶಾಲಾ ಪ್ರಾರಂಭೋತ್ಸವವನ್ನೂ ಆಚರಿಸಲಾಯಿತು. ಸವಣೂರು ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿ, ಕೋಟ್ಯಂತರ ರೂಪಾಯಿಗಳನ್ನು ವ್ಯಯಿಸಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿದ್ದು ಲಾಭದ ಉದ್ದೇಶಕ್ಕಾಗಿ ಅಲ್ಲ, ಬದಲಾಗಿ ಇಲ್ಲಿ ಕಲಿತ ಮಕ್ಕಳು ದೇಶಕ್ಕೊಂದು ಆಸ್ತಿ ಆಗಬೇಕು ಎಂಬ ಉದ್ದೇಶದಿಂದ. ತಂದೆಯವರ ಆದರ್ಶಗಳನ್ನು ಸಾಕ್ಷಾತ್ಕರಿಸುವುದಕ್ಕಾಗಿ ಶಾಲೆಯನ್ನು ಕಟ್ಟಿದ್ದೇನೆ ಎಂದರು. ಮುಖ್ಯ ಅತಿಥಿಯಾಗಿ ಕೆಯ್ಯೂರು ಕರ್ನಾಟಕ

ಸವಣೂರು ವಿದ್ಯಾರಶ್ಮಿಯಲ್ಲಿ ಅಧ್ಯಕ್ಷರ ದಿನಾಚರಣೆ ಮತ್ತು ಪ್ರಾರಂಭೋತ್ಸವ Read More »

ಕಾವು ಶಾಲಾ ಶಿಕ್ಷಕ ಭಾಸ್ಕರ ಗೌಡರಿಗೆ ವಿದಾಯ ಸಮಾರಂಭ

ಪುತ್ತೂರು: ಒಂದು ಸರಕಾರಿ ಶಾಲೆ ಹೇಗಿರಬೆಕೆಂಬುದಕ್ಕೆ ಕಾವು ಸರಕಾರಿ ಹಿ ಪ್ರಾ ಶಾಲೆಯೇ ಉದಾಹರಣೆಯಾಗಿದೆ, ಸರಕಾರ ಕೆಪಿಎಸ್ ಸ್ಕೂಲ್‌ಗೆ ಕಾವು ಶಾಲೆಯನ್ನೇ ಮಾದರಿಯನ್ನಾಗಿ ಪರಿಗಣಿಸಬಹುದಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಕಾವು ಸರಕಾರಿ ಉ ಹಿ ಪ್ರಾ ಶಾಲೆಯಲ್ಲಿ ನಿವೃತ್ತಿ ಹೊಂದಿದ ಶಿಕ್ಷಕ ಭಾಸ್ಕರ ಗೌಡ ನರಿಯೂರು ಅವರ ವಿದಾಯ ಸ,ಮಾರಂಭದಲ್ಲಿ ಸನ್ಮಾನಿಸಿ ಮಾತನಾಡಿದರು. ಈ ಶಾಲೆಯನ್ನು ದತ್ತು ಪಡೆದುಕೊಂಡಿರುವ ಕಾವು ಹೇಮನಾಥ ಶೆಟ್ಟಿಯವರ ಮುತುವರ್ಜಿಯಿಂದ ಇಲ್ಲಿ ಅನೇಕ ಅಭಿವೃದ್ದಿ ಕಾರ್ಯಗಳು ನಡೆದಿದೆ

ಕಾವು ಶಾಲಾ ಶಿಕ್ಷಕ ಭಾಸ್ಕರ ಗೌಡರಿಗೆ ವಿದಾಯ ಸಮಾರಂಭ Read More »

ಭಾರತದ ಜನರು ವಿಶಿಷ್ಟ ಫಲಿತಾಂಶ ನೀಡಿದ್ದಾರೆ | ‘ಲೋಕಸಭಾ ಚುನಾವಣೆ-2024’ರ ವಿಶ್ಲೇಷಣಾ ಕಾರ್ಯಕ್ರಮದಲ್ಲಿ ವಿಕಾಸ್ ಪಿ.

ಪುತ್ತೂರು: ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶವು ಮತ್ತೊಂದು ಸಮ್ಮಿಶ್ರ ಸರಕಾರ ರಚನೆಗೆ ಮುನ್ನುಡಿ ಬರೆದಿದೆ. ಸಮ್ಮಿಶ್ರ ಸರಕಾರಗಳು ನಮ್ಮ ದೇಶಕ್ಕೆ ಹೊಸ ವಿಚಾರವಲ್ಲ. ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರಿಗೂ ಸಮ್ಮಿಶ್ರ ಸರಕಾರಗಳು ಹೊಸದಲ್ಲ. ಅವರು ಕಳೆದ 10 ವರ್ಷದಲ್ಲಿ ಸಮ್ಮಿಶ್ರ ಮಾದರಿಯ ಸರಕಾರವನ್ನೇ ಮುನ್ನಡೆಸಿದ್ದಾರೆ. ಆದರೆ ಈ ಭಾರಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹೊಸ ಮಾದರಿ ಸಮ್ಮಿಶ್ರ ಸರಕಾರ ಈ ದೇಶವನ್ನು ಮುನ್ನಡೆಸಲಿದೆ ಎಂದು ಖ್ಯಾತ ರಾಜಕೀಯ ವಿಶ್ಲೇಷಕ ವಿಕಾಸ್ ಪಿ. ಹೇಳಿದರು. ಅವರು

ಭಾರತದ ಜನರು ವಿಶಿಷ್ಟ ಫಲಿತಾಂಶ ನೀಡಿದ್ದಾರೆ | ‘ಲೋಕಸಭಾ ಚುನಾವಣೆ-2024’ರ ವಿಶ್ಲೇಷಣಾ ಕಾರ್ಯಕ್ರಮದಲ್ಲಿ ವಿಕಾಸ್ ಪಿ. Read More »

ಪ್ರಕೃತಿಯ ವೈಪರೀತ್ಯಗಳಿಗೆ ಮನುಷ್ಯನೇ ಕಾರಣ | ವಿಶ್ವ ಪರಿಸರ ದಿನಾಚರಣೆಯಲ್ಲಿ ಲತಾ ಜಿ. ಭಟ್

ಪುತ್ತೂರು: ಪ್ರಕೃತಿಯ ವೈಪರೀತ್ಯಗಳಿಗೆ ಮನುಷ್ಯನೇ ಕಾರಣ. ಆದ್ದರಿಂದ ಪ್ರಕೃತಿಯ ಸಂರಕ್ಷಣಾ ಜವಾಬ್ದಾರಿಯನ್ನು ನಾವೇ ವಹಿಸಿಕೊಳ್ಳಬೇಕು. ಕೇವಲ ನಮ್ಮ ಪ್ರಾಂತ್ಯವಲ್ಲದೇ ಇಡೀ ಪ್ರಪಂಚದಲ್ಲಿ ಪರಿಸರ ರಕ್ಷಣೆಯಾಗಬೇಕು ಎಂದು ಅರಣ್ಯ ಸಂರಕ್ಷಣಾ ಅಧಿಕಾರಿ ಲತಾ ಜಿ. ಭಟ್ ಹೇಳಿದರು. ಅವರು ನಗರದ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ,  ಮನುಷ್ಯ ತನ್ನ ಸ್ವಾರ್ಥದಿಂದ ಪ್ರಕೃತಿಯನ್ನು ದುರುಪಯೋಗಗೊಳಿಸುತ್ತಿದ್ದಾನೆ. ಆದ್ದರಿಂದ ಇಂದಿನ ಪೀಳಿಗೆಯಾದ

ಪ್ರಕೃತಿಯ ವೈಪರೀತ್ಯಗಳಿಗೆ ಮನುಷ್ಯನೇ ಕಾರಣ | ವಿಶ್ವ ಪರಿಸರ ದಿನಾಚರಣೆಯಲ್ಲಿ ಲತಾ ಜಿ. ಭಟ್ Read More »

ಸ್ನಾತಕೋತ್ತರ ವಿಭಾಗದಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ದಿವ್ಯಶ್ರೀ ವಿ.ರೈ ಅವರಿಗೆ ಪ್ರಥಮ ರ್‍ಯಾಂಕ್

ಪುತ್ತೂರು : ನಗರದ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ದಿವ್ಯಶ್ರೀ ವಿ. ರೈ ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ಸ್ನಾತಕೋತ್ತರ ವಿಭಾಗದ ಮಾಸ್ ಕಮ್ಯೂನಿಕೇಷನ್ ಮತ್ತು ಜರ್ನಲಿಸಂ ಸ್ನಾತಕೋತ್ತರ ವಿಭಾಗದಲ್ಲಿ ಪ್ರ 2022-23ನೇ ಸಾಲಿನ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ಪುತ್ತೂರಿನ ಅರಿಯಡ್ಕ ಗ್ರಾಮದ ತ್ಯಾಗರಾಜ ನಗರದ ನಿವಾಸಿ ವಿಠಲ್ ರೈ ಹಾಗೂ ಶಾಲಿನಿ ರೈ ದಂಪತಿ ಪುತ್ರಿಯಾದ ದಿವ್ಯಶ್ರೀ. ಪೋಷಕರು ಹಾಗೂ ಸಹೋದರಿ ಮಧುಶ್ರೀ ಅವರೊಂದಿಗೆ ವಾಸವಿದ್ದು, ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದಾರೆ.

ಸ್ನಾತಕೋತ್ತರ ವಿಭಾಗದಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ದಿವ್ಯಶ್ರೀ ವಿ.ರೈ ಅವರಿಗೆ ಪ್ರಥಮ ರ್‍ಯಾಂಕ್ Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನ

ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಪ್ರಸಕ್ತ ವಿಶ್ವ ಪರಿಸರ ವರ್ಷದ ಧ್ಯೇಯ ನಮ್ಮ ಭೂಮಿ – ನಮ್ಮ ಭವಿಷ್ಯ- ನಾವು ಪರಿಸರದ ಪುನರುತ್ಥಾನದ ಪೀಳಿಗೆ ಆಧಾರಿತ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ  ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ದೀಪ್ತಿ ರಘುನಾಥ್ ಮಾತನಾಡಿ, ನಮ್ಮ ಹಿರಿಯರು ಪರಿಸರದ ಅವಿಭಾಜ್ಯ ಅಂಗವಾಗಿದ್ದರು. ಇಂದು ಸ್ವಾರ್ಥದ ಬದುಕಿನಲ್ಲಿ ವೈಯುಕ್ತಿಕ ಸುಖಕ್ಕೆ ಮಹತ್ವ ನೀಡುತ್ತಾ ಪರಿಸರವನ್ನು ಮರೆಯುತ್ತಿದ್ದೇವೆ. ಪ್ರತಿದಿನವೂ ಪರಿಸರ ದಿನವಾದಾಗ ಸ್ವಚ್ಛ-ಸುಂದರ ಬಾಳಿನ ಸವಿಯನ್ನು ನಾವು ಸವಿಯುವಂತಾಗಬೇಕು ಎಂದರು. ಶಾಲಾ ಆಡಳಿತ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಪತ್ರಿಕಾ ವರದಿ – ತಂತ್ರಗಳು ಹಾಗೂ ಸಾಧ್ಯತೆಗಳು ‘ ತರಬೇತಿ ಕಾರ್ಯಗಾರ

ಪುತ್ತೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಪದವಿಯೊಂದಿಗೆ ಸರ್ಟಿಫಿಕೇಟ್ ಕೋರ್ಸ್ ಗಳನ್ನು ಮಾಡುವುದರಿಂದ ಉದ್ಯೋಗದಲ್ಲಿ ವಿಫಲ ಅವಕಾಶಗಳಿವೆ. ಪತ್ರಿಕಾ ವರದಿಯಂತ ಕೋರ್ಸುಗಳು ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಬದುಕನ್ನು ರೂಪಿಸಲು ಸಹಕಾರಿಯಾಗಬಲ್ಲದು ಎಂದು ಅಂಬಿಕಾ ಮಹಾ ವಿದ್ಯಾಲಯದ ಪ್ರಾಂಶುಪಾಲ ಪ್ರೊ. ರಾಕೇಶ್ ಕುಮಾರ್ ಕಮ್ಮಜೆ ಹೇಳಿದರು. ಸಂತ ಫಿಲೋಮಿನಾ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ಸಂಘ ಸಹಯೋಗದಲ್ಲಿ ಆಯೋಜಿಸಿದ ‘ಪತ್ರಿಕಾವರದಿ – ತಂತ್ರಗಳು ಹಾಗೂ ಸಾಧ್ಯತೆಗಳು ‘ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಯಾಗಿ ಮಾತನಾಡಿದರು. ಬರವಣಿಗೆ ಹಾಗೂ ಪತ್ರಿಕೋದ್ಯಮ

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಪತ್ರಿಕಾ ವರದಿ – ತಂತ್ರಗಳು ಹಾಗೂ ಸಾಧ್ಯತೆಗಳು ‘ ತರಬೇತಿ ಕಾರ್ಯಗಾರ Read More »

ಕೇವಲ ಅಂಕ ಪಡೆಯುವುದಷ್ಟೇ ಶಿಕ್ಷಣವಲ್ಲ :  ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವದಲ್ಲಿ ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಅಂಕ ಪಡೆಯುವುದಷ್ಟೇ ಶಿಕ್ಷಣ ಅಲ್ಲ, ಬದಲಾಗಿ ಭಾರತದ ಸಂಸ್ಕೃತಿ ಮತ್ತು ದೇಶ ಪ್ರೇಮ ಶಿಕ್ಷಣದಲ್ಲಿ ಅಡಕವಾಗಿರಬೇಕು. ಹಾಗಾಗಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಟ್ಟು ರಾಷ್ಟ್ರಸಂಪತ್ತನ್ನು ಬೆಳೆಸಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಆಶ್ರಯದಲ್ಲಿ ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಆಯೋಜಿಸಲಾದ ನೂತನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶದ ಅವ್ಯವಸ್ಥೆಗಳಿಗೆ ಶಿಕ್ಷಣ ಸಂಸ್ಥೆಗಳೇ ಹೊಣೆ. ಸಂಸ್ಕಾರಯುತ ಶಿಕ್ಷಣ ಕೊಟ್ಟಾಗ

ಕೇವಲ ಅಂಕ ಪಡೆಯುವುದಷ್ಟೇ ಶಿಕ್ಷಣವಲ್ಲ :  ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವದಲ್ಲಿ ಸುಬ್ರಹ್ಮಣ್ಯ ನಟ್ಟೋಜ Read More »

ವಿದ್ಯಾಮಾತಾ ಅಕಾಡೆಮಿಯಲ್ಲಿ NDA, PDO/VAO, ನವೋದಯ/ ಸೈನಿಕ ಶಾಲೆ ,ಕಂಪ್ಯೂಟರ್ , ಪ್ರಾಕ್ಟಿಕಲ್ ಅಕೌಂಟೆನ್ಸಿ ಸೇರಿದಂತೆ ವಿವಿಧ ತರಬೇತಿಗಳು ಪ್ರಾರಂಭ

ಪುತ್ತೂರು: ಪುತ್ತೂರು, ಸುಳ್ಯ ,ಕಾರ್ಕಳದಲ್ಲಿ ಕಾರ್ಯಚರಿಸುತ್ತಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾ ಮಾತಾ ಅಕಾಡೆಮಿಯು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ಹಾಗೂ ಉದ್ಯೋಗ ಕೌಶಲ್ಯಕ್ಕೆ ಸಂಬಂಧಿಸಿದ ವಿವಿಧ ತರಬೇತಿಗಳನ್ನು ಪ್ರಾರಂಭಿಸಿದೆ. ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA )ತರಗತಿಗಳು ಪ್ರತಿ ಭಾನುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ,ನವೋದಯ/ ಸೈನಿಕ ಶಾಲೆ ಪ್ರವೇಶ ಪರೀಕ್ಷೆಗಳ ತರಬೇತಿ ಪ್ರತಿ ಭಾನುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ,ಭಾರತೀಯ ಸೇನಾ ನೇಮಕಾತಿಗಳ ತರಬೇತಿ ಪ್ರತಿ

ವಿದ್ಯಾಮಾತಾ ಅಕಾಡೆಮಿಯಲ್ಲಿ NDA, PDO/VAO, ನವೋದಯ/ ಸೈನಿಕ ಶಾಲೆ ,ಕಂಪ್ಯೂಟರ್ , ಪ್ರಾಕ್ಟಿಕಲ್ ಅಕೌಂಟೆನ್ಸಿ ಸೇರಿದಂತೆ ವಿವಿಧ ತರಬೇತಿಗಳು ಪ್ರಾರಂಭ Read More »

error: Content is protected !!
Scroll to Top